News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆಧ್ಯಾತ್ಮ

ಮಹಾಲಕ್ಷ್ಮಿಯ ಹದಿನೆಂಟು ಪುತ್ರರ ಹೆಸರುಗಳು.

158

ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ ನಮಃ, ಹರ್ಷ – ಓಂ ಹರ್ಷಾಯ ನಮಃ, ಬಲ – ಓಂ ಬಲಾಯ ನಮಃ, ತೇಜ – ಓಂ ತೇಜಸೆ ನಮಃ, ದಮಕ – ಓಂ ದಮಕಾಯ ನಮಃ, ಸಲಿಲ – ಓಂ ಸಲಿಲಾಯ ನಮಃ, ಗುಗ್ಗುಲ – ಓಂ ಗುಗ್ಗುಲಾಯ ನಮಃ, ಕುರುಂಟಕ – ಓಂ ಕುರುಂಟಕಾಯ ನಮಃ

ಪ್ರತಿ ಶುಕ್ರವಾರದಲ್ಲೂ ಭಕ್ತರು ಮಹಾಲಕ್ಷ್ಮಿಯ ಪೂಜೆಯ ವೇಳೆ ಮೇಲೆ ವಿವರಿಸಿದ ಅಷ್ಟಾದಶ ಮಂತ್ರಗಳ ಮೂಲಕ ದೇವಿಯನ್ನು ಆರಾಧಿಸಿ ಆಶೀರ್ವಾದವನ್ನು ಪಡೆಯುತ್ತಾರೆ.

ಶ್ರೀ ಹರಿ.ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಣ್ಣು ಮಾಡಲು ತೆರಳುವಾಗ ಕಣ್ಣು ಬಿಟ್ಟು ಅತ್ತ ಕಂದಮ್ಮ,.ನಂತರ ಏನಾಯ್ತು..?

    ಆಲ್ದೂರು ಸಮೀಪದ ಹಳಿಯೂರು ಕಾಲೊನಿ ವಾಸಿ ಲೋಕೇಶ್‌, ಸರಿತಾ ಅವರ 3 ತಿಂಗಳ ಮಗು ಆರವ್‌ನನ್ನು ಜಾಂಡೀಸ್‌ ಕಾಯಿಲೆ ಕಾರಣ ಹಾಸನದ ಮಣಿ ಆಸ್ಪತ್ರೆಗೆ ಕಳೆದ ಗುರುವಾರ ದಾಖಲಿಸಲಾಗಿತ್ತು. ಮಣಿ ಆಸ್ಪತ್ರೆಯವರು ಮಗುವಿನ ಪೋಷಕರಿಂದ ಹಣ ಕಟ್ಟಿಸಿಕೊಂಡು ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದರು. ಆದರೆ, ಭಾನುವಾರ ಮಧ್ಯಾಹ್ನ ಆಸ್ಪತ್ರೆಯ ವೈದ್ಯರು ಮಗು ಮೃತಪಟ್ಟಿದೆ ಎಂದು ಪೋಷಕರಿಗೆ ತಿಳಿಸಿ ಹಸ್ತಾಂತರಿಸಿಬಿಟ್ಟರು. ಮಗುವಿನ ಅಂತ್ಯಕ್ರಿಯೆ ನಡೆಸಲು ತಾಯಿ ಸರಿತಾ ಅವರ ತವರು ಮನೆ ಮೂಡಿಗೆರೆ ಸಮೀಪದ ಭಾರತಿ ಆಂಬ್ಯುಲೆನ್ಸ್‌ನಲ್ಲಿ ತೆಗೆದುಕೊಂಡು…

  • ಸುದ್ದಿ

    ಬಸ್ ಕಂದಕಕ್ಕೆ ಬಿದ್ದು 6 ಮಂದಿ ಸಾವು, 39 ಜನರಿಗೆ ತೀವ್ರ ಗಾಯ….!

    ಬಸ್ ಕಂದಕಕ್ಕೆ ಉರುಳಿ 6 ಮಂದಿ ಮೃತಪಟ್ಟು, 39 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಜಾರ್ಖಂಡ್‍ನ ಗಹ್ರ್ವಾದಲ್ಲಿ ನಡೆದಿದೆ. ಜಿಲ್ಲಾ ಕೇಂದ್ರವಾದ ಗಹ್ರ್ವಾದಿಂದ ಅಂಬಿಕಾಪುರ ರಸ್ತೆಯ 14 ಕಿ.ಮೀ ದೂರದಲ್ಲಿ ಇರುವ ಅನ್ನಜ್ ನವೀದ್ ಕಣಿವೆಯಲ್ಲಿ ಬಸ್ ಪ್ರಪಾತಕ್ಕೆ ಬಿದ್ದಿದೆ. ಪರಿಣಾಮ 6 ಮಂದಿ ಮೃತಪಟ್ಟಿದ್ದು, 39 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ಅಂಬಿಕಾಪುರದಿಂದ ಸಾಸಾರಾಮ್ ಕಡೆಗೆ ಹೋಗುತ್ತಿತ್ತು. ನಸುಕಿನ ಜಾವ ಸುಮಾರು 2.30ಕ್ಕೆ ಈ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಹತ್ತಿರದ…

  • Uncategorized

    ನೀವು ದೇವರ ಪೂಜೆಯನ್ನು ಹೀಗೆ ಮಾಡಿದ್ರೆ, ಮಾತ್ರ ನಿಮಗೆ ಪ್ರತಿಫಲ ಸಿಗತ್ತದೆ!ಹೇಗಂತೀರಾ…ಈ ಲೇಖನಿ ಓದಿ..

    ನಮ್ಮ ಭಾರತೀಯ ಹಿಂದೂ ಸಂಪ್ರದಾಯದಲ್ಲಿ ದೇವರ ಪೂಜೆಗೆ, ವಿಶೇಷ ಸ್ಥಾನವಿದೆ. ಎಲ್ಲರೂ ಅವರವರ ಭಕ್ತಿಗೆ ತಕ್ಕಂತೆ ಪ್ರತಿದಿನ ಪೂಜೆ ಮಾಡುತ್ತಾರೆ. ಏಕೆಂದರೆ ಪ್ರತಿದಿನ ದೇವರ ಪೂಜೆ ಮಾಡೋದು ಶುಭ. ಅನೇಕರ ದಿನ ಆರಂಭವಾಗುವುದು ದೇವರ ಪೂಜೆ ಮೂಲಕ.

  • ಉಪಯುಕ್ತ ಮಾಹಿತಿ

    ನಿಮ್ಮ ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು.! ಮನೆ ಮದ್ದು ಬಗ್ಗೆ ತಿಳಿಯಲು ಈ ಉಪಯುಕ್ತ ಮಾಹಿತಿ ಓದಿ..

    ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ

  • ಸುದ್ದಿ

    ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಂತಹ ಹೆಬ್ಬುಲಿ ನಟಿ – ಅಮಲಾ ಪೌಲ್…!

    ಬಹುಭಾಷಾ ನಟಿ ಅಮಲಾ ಪೌಲ್ ಅವರು ತಮಿಳಿನಲ್ಲಿ ನಟಿಸಿದ ‘ಅದಾಯಿ’ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಈ ಟೀಸರ್‍ನಲ್ಲಿ ನಟಿ ಸಂಪೂರ್ಣ ಬೆತ್ತಲಾಗಿ ಪ್ರೇಕ್ಷಕರ ಮುಂದೆ ಬಂದಿದ್ದಾರೆ. ಬಾಲಿವುಡ್ ಖ್ಯಾತ ನಿರ್ದೇಶಕ ಕರಣ್ ಜೋಹರ್ ತಮ್ಮ ಟ್ವಿಟ್ಟರಿನಲ್ಲಿ ನಟಿ ಅಮಲಾ ಪೌಲ್ ನಟಿಸಿದ ಅದಾಯಿ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದಾರೆ. ಈ ಟೀಸರ್ ಒಂದೂವರೆ ನಿಮಿಷವಿದ್ದು, ಅಮಲಾ ಈ ಟೀಸರ್ ನ ಕೊನೆಯಲ್ಲಿ ಸಂಪೂರ್ಣ ಬೆತ್ತಲಾಗಿ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ತಾಯಿ ತನ್ನ ಕಾಣೆಯಾದ ಮಗಳನ್ನು ಹುಡುಕಿಕೊಡಿ ಎಂದು…

  • ಗ್ಯಾಜೆಟ್

    ಈಗ ಬರುತ್ತಿದೆ jio DTH ಬೇರೆ DTH ಸರ್ವಿಸ್ ಗಳಿಗೆ ಶುರುವಾಗಿದೆ ಭಯ..!ತಿಳಿಯಲು ಈ ಲೇಖನ ಓದಿ…

    ಜಿಯೋ ಸೆಟ್‌ ಟಾಪ್‌ ಬಾಕ್ಸ್‌ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್‌ ಸೇವೆಯು 50ಕ್ಕೂ ಹೆಚ್ಚು ಎಚ್‌ಡಿ ಚ್ಯಾನಲ್‌ಗ‌ಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್‌ಗ‌ಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.