ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ ನಮಃ, ಹರ್ಷ – ಓಂ ಹರ್ಷಾಯ ನಮಃ, ಬಲ – ಓಂ ಬಲಾಯ ನಮಃ, ತೇಜ – ಓಂ ತೇಜಸೆ ನಮಃ, ದಮಕ – ಓಂ ದಮಕಾಯ ನಮಃ, ಸಲಿಲ – ಓಂ ಸಲಿಲಾಯ ನಮಃ, ಗುಗ್ಗುಲ – ಓಂ ಗುಗ್ಗುಲಾಯ ನಮಃ, ಕುರುಂಟಕ – ಓಂ ಕುರುಂಟಕಾಯ ನಮಃ

ಪ್ರತಿ ಶುಕ್ರವಾರದಲ್ಲೂ ಭಕ್ತರು ಮಹಾಲಕ್ಷ್ಮಿಯ ಪೂಜೆಯ ವೇಳೆ ಮೇಲೆ ವಿವರಿಸಿದ ಅಷ್ಟಾದಶ ಮಂತ್ರಗಳ ಮೂಲಕ ದೇವಿಯನ್ನು ಆರಾಧಿಸಿ ಆಶೀರ್ವಾದವನ್ನು ಪಡೆಯುತ್ತಾರೆ.
ಶ್ರೀ ಹರಿ.ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಒಂದು ಕರೆ ಶಾಶ್ವತ ಪರಿಹಾರ 9901077772.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಂಗಾಳ ಕ್ರಿಕೆಟ್ ಆಟಗಾರರಿಗೆ ಕೋರೋನ ಪಶ್ಚಿಮ ಬಂಗಾಳ ಕ್ರಿಕೆಟ್ 6 ಆಟಗಾರರಿಗೆ ಒಬ್ಬ ಸಹಾಯಕ ಸಿಬ್ಬಂದಿಗೆ ಕೋವಿಡ್-19 ಪತ್ತೆಯಾಗಿದೆ. 6 ಬಂಗಾಳ ಕ್ರಿಕೆಟ್ ಆಟಗಾರರಿಗೆ ಮತ್ತು ಒಬ್ಬ ಸಹಾಯಕ ಸಿಬ್ಬಂದಿ ಕೋವಿಡ್-19 ಪತ್ತೆಯಾಗಿದೆ.ರಣಜಿ ಪಂದ್ಯಗಳ ತಯಾರಿಯಲ್ಲಿ ತೊಡಗಿದ್ದ ಬಂಗಾಳ ಆಟಗಾರರು ಕೋವಿಡ್-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದು ತರಬೇತಿ ಯನ್ನು ರದ್ದುಗೊಳಿಸಲಾಯಿತು.ರಣಜಿ ಪಂದ್ಯಗಳನ್ನು ಆಡಲು ಬೆಂಗಳೂರು ಪ್ರವಾಸವನ್ನು ಜ.8 ಕೈಗೊಳ್ಳಬೇಕಾಗಿತ್ತು ಅದನ್ನು ಮುಂದೂಡಲಾಗಿದೆ. ಕೋವಿಡ್-19 ದೃಢಪಟ್ಟ ಆಟಗಾರರು ಸುದೀಪ್ ಚಟರ್ಜಿ ಅನುಸ್ಟಪ್ ಮಜುಂದಾರ್ ಕಾಜಿ ಜುನೈದ್ ಸೈಫಿ ಗೀತ್…
![]()
ರಿಯಾಲಿಟಿ ಶೋ ‘ಬಿಗ್ಬಾಸ್ ಸೀಸನ್ 7’ ಕೊನೆಯ ಹಂತ ತಲುಪಿದ್ದು, ಇನ್ನೂ ಎರಡು ದಿನಗಳಲ್ಲಿ ಫಿನಾಲೆ ನಡೆಯಲಿದೆ. ಆದರೆ ಮನೆಯ ಸದಸ್ಯರು ತಮಾಷೆಗೆ ಭೂಮಿಯನ್ನು ಎತ್ತಿಕೊಂಡು ಹೋಗಿ ಬಿಗ್ಬಾಸ್ ಗೇಟ್ ಬಳಿ ಬಿಟ್ಟಿದ್ದಾರೆ. ಗುರುವಾರ ಪ್ರಸಾರವಾದ ಸಂಚಿಕೆಯಲ್ಲಿ ಮನೆಯ ಸದಸ್ಯರು ಎದ್ದೇಳುವ ಮೊದಲೇ ಗಾಯಕ ರಘು ದೀಕ್ಷಿತ್ ಬಿಗ್ಮನೆಗೆ ಎಂಟ್ರಿ ಕೊಟ್ಟಿದ್ದರು. ನಂತರ ರಘು ದೀಕ್ಷಿತ್ ಹಾಡುವ ಹೇಳುವ ಮೂಲಕ ಸ್ಪರ್ಧಿಗಳನ್ನು ಎದ್ದೇಳಿಸಿದ್ದಾರೆ. ಸ್ಪರ್ಧಿಗಳು ರಘು ದೀಕ್ಷಿತ್ ನೋಡಿ ಅಚ್ಚರಿ ಪಟ್ಟಿದ್ದು, ಅವರು ಹಾಡಿದ ಹಾಡಿಗೆ ಹೆಜ್ಜೆ…
ಕುರಿಗಾಯಿ ಹನುಮಂತ ಅವರು ಜೀ ಕನ್ನಡ ವಾಹಿನಿಯ ‘ಸರಿಗಮಪ’ ಕಾರ್ಯಕ್ರಮದಲ್ಲಿ ಹಾಡುವ ಮೂಲಕ ವೀಕ್ಷಕರ ಮನಗೆದ್ದಿದ್ದಾರೆ. ತಮ್ಮದೇ ಶೈಲಿಯಲ್ಲಿ ಹಾಡುವ ಮೂಲಕ ಹನುಮಂತ ಅವರು ಮನೆ ಮಾತಾಗಿದ್ದಾರೆ. ಅವರಿಗೆ ಸಿನಿಮಾದಲ್ಲಿ ಹಾಡುವ ಅವಕಾಶ ಕೊಡುವುದಾಗಿ ನಿರ್ದೇಶಕ ಯೋಗರಾಜ ಭಟ್ ಈಗಾಗಲೇ ಭರವಸೆ ನೀಡಿದ್ದಾರೆ. ‘ಸರಿಗಮಪ’ ಕಾರ್ಯಕ್ರಮದ ನಿರೂಪಕಿ ಅನುಶ್ರೀ ಲಂಬಾಣಿ ಉಡುಗೆ ತಂದುಕೊಡುವಂತೆ ಕೇಳಿಕೊಂಡಿದ್ದರಂತೆ. ಹನುಮಂತ ಅವರ ತಾಯಿ ಲಂಬಾಣಿ ಉಡುಗೆ ತಂದುಕೊಟ್ಟಿದ್ದು, ಅದನ್ನು ಧರಿಸಿ ಸಂತಸ ಹಂಚಿಕೊಂಡ ಅನುಶ್ರೀ ಕ್ಷಮೆ ಕೂಡ ಕೇಳಿದ್ದಾರೆ. ‘ತಮ್ಮ ಹನುಮಂತ…
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ. ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ! ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ. ರಾಜೋ ಎಂಬ ಮಹಿಳೆ ಐದು ಮಂದಿ…
ಆರಂಭದಲ್ಲಿ ಸ್ವಲ್ಪ ಮಂಕಾಗಿ ಸಾಗುತ್ತಿದ್ದ ಬಿಗ್ ಬಾಸ್ ಈಗ ಬಹಳ ರೋಚಕ ಹಂತವನ್ನ ತಲುಪಿದ್ದು ರಾತ್ರಿಯಾದರೆ ಸಾಕು ಜನರು ಟಿವಿ ಮುಂದೆ ಕುಳಿತುಕೊಂಡು ಬಿಗ್ ಬಾಸ್ ನೋಡುತ್ತಿದ್ದರೆ. ಸ್ನೇಹಿತರೆ ನಿಮಗೆಲ್ಲ ಗೊತ್ತಿರುವ ಹಾಗೆ ಬಿಗ್ ಬಾಸ್ ಕನ್ನಡ ಸೀಸನ್ 7 ನ 12 ನೇ ವಾರ ಮುಕ್ತಾಯವಾಗಿ ಚಂದನ ಅವರು ಮನೆಯಿಂದ ಹೊರಗೆ ಬಂದಿದ್ದಾರೆ, ಬಿಗ್ ಬಾಸ್ ಮನೆಯಲ್ಲಿ ಕೇವಲ ನಾಲ್ಕು ದಿನಗಳ ಕಾಲ ಇರುತ್ತೇನೆ ಎಂದು ಹೇಳಿಕೊಂಡು ಬಂದಿದ್ದ ಚಂದನ ಬರೋಬ್ಬರಿ 84 ದಿನಗಳ ಕಾಲ…