News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ಮಕರ ಸಂಕ್ರಾಂತಿ ಹಬ್ಬದ ನಂತರ ಈ ರಾಶಿಯವರಿಗೆ ಅದೃಷ್ಟವೋ ಅದೃಷ್ಟ..!

1310

ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ.

ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ…

ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ ವರ್ಷ ಉತ್ತಮ ಪ್ರತಿಫಲ ಆ ರಾಶಿವರಿಗೆ ಸಿಗಲಿದೆ. ಸಂಗಾತಿಯ ಸಹಾಯ ಆ ರಾಶಿವರಿಗೆ ಸಿಗಲಿದೆ.

ಕುಟುಂಬದ ಸದಸ್ಯರ ಜೊತೆ ಸಂತೋಷದಿಂದ ಕಾಲಕಳೆಯಲು ಅವಕಾಶ ಸಿಗಲಿದೆ. ಸ್ನೇಹಿತರ ಬೆಂಬಲ ವರ್ಷಪೂರ್ತಿ ಈ ರಾಶಿಯವರಿಗೆ ಸಿಗಲಿದೆ. ಸಮಾಜದಲ್ಲಿ ಗೌರವ ಪ್ರಾಪ್ತಿಯಾಗಲಿದೆ. ಜ್ಞಾನದ ಕಾರಣ ಸಮಾಜದಲ್ಲಿ ಈ ರಾಶಿಯವರು ಹೆಸ್ರು ಮಾಡಲಿದ್ದಾರೆ. ಆರ್ಥಿಕ ವೃದ್ಧಿಯಾಗಲಿದ್ದು, ಪ್ರೇಮ ಸಂಬಂಧ ಚಿಗುರಲಿದೆ.

ಮದುವೆ ನಿಶ್ಚಿತವಾಗುವ ಅಥವಾ ಮದುವೆ ನಡೆಯುವ ಸಾಧ್ಯತೆಯೂ ಇದೆ. ಸಂಗಾತಿ ಜೊತೆ ಸೇರಿ ಹೊಸ ಕೆಲಸ ಶುರುಮಾಡುವ ಸಾಧ್ಯತೆಯಿದೆ. ವ್ಯಾಪಾರಿಗಳಿಗೆ ಒಳ್ಳೆ ವರ್ಷವಾಗಲಿದ್ದು, ದಿನದಿಂದ ದಿನಕ್ಕೆ ಬೆಳವಣಿಗೆ ಕಾಣಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ಇನ್ನು ಮುಂದೆ ಸಮುದ್ರದಾಳದಲ್ಲಿ ಕೂಡ ಫೋನ್ ಮಾಡಬಹುದು!!!

    ಸರ್ಕಾರಿ ಒಡೆತನದ ಬಿಎಸ್ಎನ್‌ಎಲ್ ದೇಶದಲ್ಲಿ ಇದೇ ಮೊದಲ ಬಾರಿಗೆ ಸ್ಯಾಟಿಲೈಟ್ ಫೋನ್ ಸೇವೆಯನ್ನು ಆರಂಭಿಸಲಿದೆ. ಬುಧವಾರ ಮೇ.25 ರಿಂದ ಈ ಸೇವೆಗೆ ಚಾಲನೆ ದೊರೆಯಲಿದ್ದು, ನೇರವಾಗಿ ಉಪಗ್ರಹಗಳ ಸಹಾಯದಿಂದ ಈ ಸೇವೆಯನ್ನು ಬಿಎಸ್ಎನ್ಎಲ್ ಓದಗಿಸಲಿದೆ ಎನ್ನಲಾಗಿದೆ.

  • ಉಪಯುಕ್ತ ಮಾಹಿತಿ

    ವಾಹನ ಸಂಖ್ಯೆ ಯಾವ ಜಿಲ್ಲೆಯದ್ದು ಅಂತ ತಿಳ್ಕೊಳೋದು ಗೊತ್ತಾ..

    KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…

  • ಜ್ಯೋತಿಷ್ಯ

    ಬರೋಬ್ಬರಿ 75 ವರ್ಷಗಳ ನಂತರ ಭೇಟಿಯಾದ ಪ್ರೇಮಿಗಳು….!

    75 ವರ್ಷಗಳ ಬಳಿಕ 97 ವಯಸ್ಸಿನ ವೃದ್ಧ 92 ವರ್ಷದ ತನ್ನ ಪ್ರೇಯಸಿಯನ್ನು ಫ್ರಾನ್ಸ್ ನಲ್ಲಿ ಭೇಟಿ ಮಾಡಿದ ಸುದ್ದಿಯೊಂದು ವೈರಲ್ ಆಗುತ್ತಿದೆ.ಕೇಟಿ ರಾಬಿನ್ಸ್ ಹಾಗೂ ಜೇನಿನ್ ಪಿಯರ್‍ಸನ್ 75 ವರ್ಷಗಳ ಬಳಿಕ ಭೇಟಿ ಆಗಿದ್ದಾರೆ. 75 ವರ್ಷದ ಬಳಿಕ ರಾಬಿನ್ಸ್ ಡಿ-ಡೇ ಲ್ಯಾಂಡಿಂಗ್ಸ್‍ನ 75ನೇ ವಾರ್ಷಿಕೋತ್ಸವ ಆಚರಿಸಲು ಫ್ರಾನ್ಸ್ ಗೆ ಬಂದಿದ್ದರು. ಈ ವೇಳೆ ರಾಬಿನ್ಸ್, ಜೇನಿನ್‍ರನ್ನು ಭೇಟಿ ಆಗಿದ್ದಾರೆ. ಪ್ರೀತಿ ಶುರುವಾಗಿದ್ದು ಹೇಗೆ? 1944 ಅಂದರೆ ಎರಡನೇ ವಿಶ್ವ ಯುದ್ಧ ನಡೆಯುತ್ತಿದ್ದಾಗ ಇವರಿಬ್ಬರ ಪ್ರೀತಿ…

  • ಸುದ್ದಿ

    29 ವರ್ಷದ ಯುವಕನ ದೇಹದಲ್ಲಿತ್ತು ಗರ್ಭಕೋಶ …ನಂತರ ಏನಾಯ್ತು?

    ಮುಂಬಯಿಯ ಜೆ.ಜೆ. ಹಾಸ್ಪಿಟಲ್‌ಗೆ ಕಳೆದ ತಿಂಗಳು 29 ವರ್ಷದ ಯುವಕನೊಬ್ಬ ಬಂದಿದ್ದ. ಅವನ ಸಮಸ್ಯೆ ಬಂಜೆತನ. ಪರೀಕ್ಷೆ ವೇಳೆ ಆತನ ವೃಷಣ ಹೊಟ್ಟೆಯೊಳಗಿರುವುದು ಕಂಡುಬಂತು! ಯಾಕೆ ಹೀಗಿದೆ ಎಂದು ಎಂಆರ್‌ಐ ನಡೆಸಿದಾಗ ಕಂಡದ್ದೇ ಬೇರೆ! ಯುವಕನ ದೇಹದಲ್ಲಿ ಸ್ತ್ರೀಯರಲ್ಲಿ ಇರುವ ಸಂತಾನೋತ್ಪತ್ತಿಗೆ ಸಂಬಂಧಿಸಿದ ಅಂಗಗಳೆಲ್ಲವೂ ಇದ್ದವು! ಅಂದರೆ, ಗರ್ಭಕೋಶ, ಫ್ಯಾಲೋಪಿಯನ್‌ ನಳಿಗೆಳು, ಗರ್ಭಾಶಯ ಮಾತ್ರವಲ್ಲ ಅರೆಬರೆಯಾದ ಮರ್ಮಾಂಗವೂ ಇತ್ತು! ಹಾಗಂತ ಇವ್ಯಾವುವೂ ಕೆಲಸ ಮಾಡುತ್ತಿರಲಿಲ್ಲ. ಮೂತ್ರ ಸಂಬಂಧಿ ಸಮಸ್ಯೆಗಳ ವಿಭಾಗದ ಸರ್ಜನ್‌ ಡಾ. ವೆಂಕಟ್‌ ಗೀತೆ ಅವರಲ್ಲಿಗೆ…

  • ಸುದ್ದಿ

    ‘ಹುಷಾರ್’ ಹೆತ್ತವರನ್ನು ನಿರ್ಲಕ್ಷಿಸಿದರೆ ಜೈಲು ಪಾಲು ಗ್ಯಾರಂಟಿ..ಎಚ್ಚರ..!

    ತಮ್ಮನ್ನು ಹೆತ್ತು ಹೊತ್ತು ಬೆಳೆಸಿದವರನ್ನು ನಿರ್ಲಕ್ಷಿಸುವ ಪರಿಪಾಠ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಇದರ ಪರಿಣಾಮ ವಯೋವೃದ್ಧರು ತಮ್ಮ ಜೀವನ ಸಂಧ್ಯಾಕಾಲದಲ್ಲಿ ಅಸಹಾಯಕರಂತೆ ಬದುಕಬೇಕಾಗಿದೆ. ಇದೀಗ ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಈಗಾಗಲೇ ಇರುವ ಹೆತ್ತವರು ಮತ್ತು ಹಿರಿಯ ನಾಗರಿಕರ ಪೋಷಣೆ ಮತ್ತು ಕಲ್ಯಾಣ ಕಾಯ್ದೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕೆಲವೊಂದು ತಿದ್ದುಪಡಿಗಳನ್ನು ತರಲಾಗಿದ್ದು. ಇದರ ಜೊತೆಗೆ ಹೆತ್ತವರನ್ನು ನಿರ್ಲಕ್ಷಿಸುವವರಿಗೆ ವಿಧಿಸುವ ಶಿಕ್ಷೆಯ ಪ್ರಮಾಣವನ್ನು ಮೂರು ತಿಂಗಳಿನಿಂದ ಆರು ತಿಂಗಳವರೆಗೆ ವಿಸ್ತರಿಸುವ ತೀರ್ಮಾನ ಕೈಗೊಳ್ಳಲಾಗಿದೆ….

  • ಉಪಯುಕ್ತ ಮಾಹಿತಿ

    ನಿಮ್ಮ ಹುಟ್ಟು ಹಬ್ಬದ ಸಂಧರ್ಭದಲ್ಲಿ ಕೇಕ್ ಮೇಲೆ ಮೋಂಬತ್ತಿ ಉರಿಸುತ್ತಿರಾ!ಹಾಗದ್ರೆ ತಪ್ಪದೇ ಈ ಸುದ್ದಿ ನೋಡಿ..

    ಹುಟ್ಟುಹಬ್ಬ ಆಚರಿಸುವಾಗ ಕೇಕ್ ಮೇಲೆ ಕ್ಯಾಂಡಲ್ ಗಳನ್ನು ಉರಿಸಿ ಅದನ್ನು ಆರಿಸೋದು ಕಾಮನ್. ಎಲ್ಲರೂ ಖುಷಿ ಖುಷಿಯಾಗಿ ಮೋಂಬತ್ತಿಗಳನ್ನು ಆರಿಸಿ ನಂತರ ಆ ಕೇಕ್ ಅನ್ನು ಕತ್ತರಿಸ್ತಾರೆ. ಆದ್ರೆ ಹೀಗೆ ಮಾಡೋದ್ರಿಂದ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳು ತುಂಬಿಕೊಳ್ಳುತ್ತವೆ. ದಕ್ಷಿಣ ಕೆರೊಲಿನಾದ ಕ್ಲೆಮ್ಸನ್ ಯೂನಿವರ್ಸಿಟಿ ವಿಜ್ಞಾನಿಗಳು ನಡೆಸಿದ ಸಂಶೋಧನೆಯಲ್ಲಿ ಈ ವಿಷಯ ಬಹಿರಂಗವಾಗಿದೆ. ಮೋಂಬತ್ತಿ ಆರಿಸುವ ವೇಳೆ ಉಗುಳು ಕೂಡ ಕೇಕ್ ಮೇಲೆ ಬೀಳುತ್ತದೆ. ಇದರಿಂದಾಗಿ ಕೇಕ್ ನಲ್ಲಿ ಬ್ಯಾಕ್ಟೀರಿಯಾಗಳ ಸಂಖ್ಯೆ ಶೇ. 1400 ರಷ್ಟು ಜಾಸ್ತಿಯಾಗುತ್ತದೆ. ಕ್ಯಾಂಡಲ್…