ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.
ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.
ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…
ಬೆಂಗಳೂರು: ನಮ್ಮ ಮೆಟ್ರೋ ಯೋಜನೆಗೆ ಈಗ ಕಾರ್ಪೊರೇಟ್ ಕಂಪನಿಗಳಿಂದ ಭಾರೀ ಆರ್ಥಿಕ ಬಲ ದೊರೆಯುತ್ತಿದೆ. ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ (CSR) ನಿಧಿಗಳ ಮೂಲಕ ಸಾವಿರಾರು ಕೋಟಿ ರೂಪಾಯಿಗಳ ನೆರವು ಹರಿದುಬರುತ್ತಿದ್ದು, ಇದು ಬೆಂಗಳೂರು ಮೆಟ್ರೊ ರೈಲು ನಿಗಮ ಲಿಮಿಟೆಡ್ (ಬಿಎಂಆರ್ಸಿಎಲ್) ಮೇಲೆ ಇರುವ ಆರ್ಥಿಕ ಹೊರೆ ಕಡಿಮೆ ಮಾಡಲು ಪ್ರಮುಖ ಪಾತ್ರವಹಿಸುತ್ತಿದೆ. ಪ್ರಮುಖ ಅಂಶಗಳು (ಸುದ್ದಿಯ ಸಾರಾಂಶ) ಕಾರ್ಪೊರೇಟ್ ಕಂಪನಿಗಳಿಂದ ಸಾವಿರಾರು ಕೋಟಿ ರೂ. CSR ನೆರವು ನಿಲ್ದಾಣ ನಿರ್ಮಾಣ, ಸ್ಕೈವಾಕ್, ಹೆಸರಿನ ಹಕ್ಕು (naming rights)…
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
ಒಳ್ಳೆ ಹುಡುಗ ಪ್ರಥಮ್ ರವರು ಪ್ರೇಮ ಪತ್ರವನ್ನು ಬರೆದಿದ್ದಾರೆ. ಯಾರಿಗೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿರುವ ವಿಷಯವೆ. ಪ್ರಥಮ್ ರವರು ಲೈವ್ ನಲ್ಲಿ ತಮ್ಮ ಬಿಗಬಾಸ್ ಗೆಳತಿ “ಸಂಜನವ”ರಿಗೆ ಪ್ರೇಮ ಪತ್ರವನ್ನು ಬರೆದಿದ್ದಾರೆ.
ಇದು ಭಾರತದ ಜೈಪುರ್ನಲ್ಲಿರುವ ಒಂದು ಅರಮನೆ. ಇದನ್ನು 1799ರಲ್ಲಿ ಮಹಾರಾಜ ಸವಾಯಿ ಪ್ರತಾಪ್ ಸಿಂಗ್ ಅವರು ಕಟ್ಟಿಸಿದ್ದರು, ಮತ್ತು ಲಾಲ್ ಛಂದ್ ಉಸ್ತಾರವರು ಹಿಂದೂ ದೇವರಾದ ಕೃಷ್ಣ ನ ಕಿರೀಟದ ಆಕಾರದಲ್ಲಿ ಇದರ ವಿನ್ಯಾಸಗೊಳಿಸಿದ್ದರು. ಜಟಿಲ ಜಾಲರಿ ಕಾಮಗಾರಿಯಿಂದ ಅಲಂಕೃತ ಝರೊಕಾ ಎಂದು ಕರೆಯಲಾದ 953 ಚಿಕ್ಕ ಕಿಟಕಿಗಳು ಒಳಗೊಂಡಇದರ ಅದ್ವಿತೀವಾದ ಐದು-ಅಂತಸ್ತಿನ ಹೊರರೂಪ ಜೇನುಗೂಡಿನ ಜೇನುಹಟ್ಟಿಗೆ ಕೂಡ ಸದೃಶ್ಯವಾಗಿದೆ. ಈ ಜಲರಿಯ ಮುಖ್ಯ ಉದ್ದೇಶವೆಂದರೆ ರಾಜ ಮನೆತನದ ಮಹಿಳೆಯರಿಗೆ ಅವರು ಕಾಣದಂತೆ ಕೆಳಗಿನ ರಸ್ತೆಯ ದಿನನಿತ್ಯದ ಜೀವನವನ್ನು ನೋಡಲು ಸಾಧ್ಯವಾಗಬೇಕೆಂದು,…
ಬಿಸಿ ಬಿಸಿ ಕಾಫಿ ಹೀರುವುದರಿಂದ ಮನಸ್ಸು ಉಲ್ಲಾಸಿತವಾಗಿ ರಿಲ್ಯಾಕ್ಸ್ ಅನಿಸುತ್ತದೆ. ಒತ್ತಡ ಕಡಿಮೆ ಮಾಡಿ ಫ್ರೆಶ್ನೆಸ್ ನೀಡುವ ಈ ಪೇಯದ ಹೊಸ ಆರೋಗ್ಯ ಪ್ರಯೋಜನವೊಂದು ಬೆಳಕಿಗೆ ಬಂದಿದೆ.ಹೊಸ ಅಧ್ಯಯನವೊಂದು ಕಾಫಿ ಸೇವನೆಯಿಂದ ದೇಹ ತೂಕವೂ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತದೆ ಎಂದು ಹೇಳಿದೆ. ನಮ್ಮ ದೇಹದಲ್ಲಿರುವ ಬ್ರೌನ್ ಫ್ಯಾಟ್ ಅನ್ನು ಪರೋಕ್ಷ ಅಥವಾ ನೇರವಾಗಿ ಸಕ್ರಿಯಗೊಳಿಸುವ ಅಂಶಗಳು ಕಾಫಿಯಲ್ಲಿದೆ ಎಂದು ಹೇಳಿರುವ ಈ ಅಧ್ಯಯನ, ಬಿಳಿ ಕೊಬ್ಬು ಕ್ಯಾಲೋರಿಗಳನ್ನು ಸಂಗ್ರಹಿಸುವ ಕೆಲಸ ಮಾಡಿದರೆ, ಕಂದು ಕೊಬ್ಬು ಕೊಬ್ಬನ್ನು ಕರಗಿಸಿ…