ಉಪಯುಕ್ತ ಮಾಹಿತಿ

ಯಾವುದೇ ಕೆಮಿಕಲ್ ಸೇರಿಸದೆ ಮನೆಯಲ್ಲೇ ಸಿಗುವ ಆರೋಗ್ಯಕರ ಪದಾರ್ಥಗಳಿಂದ ಲಿಪ್ ಬಾಮ್ ತಯಾರಿಸುವ ಅತಿ ಸರಳ ವಿಧಾನ..ಇದನ್ನು ತಯಾರಿಸಲು ಕೇವಲ ಎರಡು ವಸ್ತುಗಳು ಮಾತ್ರ ಸಾಕು

695

ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.

ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

beets

ಮಾಡುವ ವಿಧಾನ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.

ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ‘ಹರ ಹರ ಮಹಾದೇವ’ ಧಾರಾವಾಹಿಯನ್ನು ನಿಲ್ಲಿಸಿದ ಕಾರಣ ಕೇಳಿದ್ರೆ ನೀವ್ ಶಾಕ್ ಆಗ್ತೀರಾ…!

    ಸ್ಟಾರ್‌ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಹರ ಹರ ಮಹಾದೇವ’ ಧಾರಾವಾಹಿ ಜನವರಿ 13ರಂದು ರಾತ್ರಿ 7.30ಕ್ಕೆ ಕೊನೆಯ ಸಂಚಿಕೆಯೊಂದಿಗೆ ಮುಕ್ತಾಯವಾಗಿದೆ. ಈ ದಾರವಾಹಿ ಇದುವರೆಗೂ 416 ಕಂತುಗಳ ಪ್ರಸಾರ ಆಗಿದೆ.

  • ಜ್ಯೋತಿಷ್ಯ

    ಹನುಮಂತ ದೇವರನ್ನು ಕೃಪೆಯಿಂದ ಶುಭಲಾಭ…ನಿಮ್ಮರಾಶಿಯೂ ಇದೆಯಾ ನೊಡಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಏಪ್ರಿಲ್, 2019) ಒಂದು ಲಾಭಕರ ದಿನ ಮತ್ತು ನೀವು ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು….

  • ಆರೋಗ್ಯ, ಉಪಯುಕ್ತ ಮಾಹಿತಿ

    ಪೈಲ್ಸ್ ಅಥವಾ ಮೂಲವ್ಯಾಧಿ (ಮೊಳಕೆ ರೋಗ)ದ ನಿಯಂತ್ರಣಕ್ಕೆ ಇಲ್ಲಿದೆ ಸುಲಭ ಪರಿಹಾರಗಳು.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…

  • ಸುದ್ದಿ

    ಕರೋನ ಎಫೆಕ್ಟ್, 4 ಲಕ್ಷ ಸಂಬಳ ಪಡೆಯುತ್ತಿದ್ದ ಪೈಲಟ್ ಈಗ ಡೆಲಿವರಿ ಬಾಯ್.

    ಕೊರೊನಾ ಸುಳಿಗೆ ಸಿಲುಕಿ ಹಲವರು ಜೀವವನ್ನ ಕಳೆದುಕೊಂಡದ್ರೆ, ಬಹುತೇಕರು ಜೀವನವನ್ನು ಕಳೆದುಕೊಳ್ಳುವಂತಾಗಿದೆ. ಕೊರೊನಾ ತಡೆಗಾಗಿ ವಿಶ್ವಮಟ್ಟದಲ್ಲಿ ಲಾಕ್‍ಡೌನ್ ಸೂತ್ರ ಜಾರಿಗೊಳಿಸಿದ ಪರಿಣಾಮ ಎಷ್ಟೋ ಜನ ಉದ್ಯೋಗವನ್ನು ಕಳೆದುಕೊಂಡಿದ್ದಾರೆ. ಉದ್ಯೋಗ ಕಳೆದುಕೊಂಡ ಕೂಲಿ ಕಾರ್ಮಿಕರು ವಾಹನದ ವ್ಯವಸ್ಥೆ ಇಲ್ಲದೇ ಕಾಲ್ನಡಿಗೆಯಲ್ಲಿಯೇ ತಲೆಯ ಮೇಲೆ ಚೀಲ ಹೊತ್ತು ಹೆಜ್ಜೆ ಹಾಕಿರುವ ದೃಶ್ಯಗಳು ಕಣ್ಮುಂದೆ ಬರುತ್ತವೆ. 42 ವರ್ಷದ ನಾಕರಿನ್ ಇಂಟಾ ನಾಲ್ಕು ವರ್ಷಗಳಿಂದ ಪೈಲಟ್ ವೃತ್ತಿಯಲ್ಲಿದ್ದಾರೆ. ಕೊರೊನಾದಿಂದಾಗಿ ಉದ್ಯೋಗ ಕಳೆದುಕೊಂಡ ನಾಕರಿನ್ ಕುಟುಂಬ ನಿರ್ವಹಣೆಗಾಗಿ ಡೆಲಿವರಿ ಬಾಯ್ ಆಗಿ ಕೆಲಸ…

  • ಸುದ್ದಿ

    ಮೈಸೂರು ದಸರಾ ವೇದಿಕೆಯಲ್ಲೇ ದಾಂಪತ್ಯ ಜೀವನಕ್ಕೆ ಮುನ್ನುಡಿ ಬರೆದ ‘ಬಿಗ್ ಬಾಸ್’ ಖ್ಯಾತಿಯ ಚಂದನ್ ಶೆಟ್ಟಿ ಹಾಗು ನಿವೇದಿತಾ….!

    ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ವಿಶೇಷ ಘಟನೆಗೆ ಸಾಕ್ಷಿಯಾಗಿದೆ. ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ‘ಬಿಗ್ ಬಾಸ್’ನಲ್ಲಿ ಸ್ಪರ್ಧಿಗಳಾಗಿದ್ದ ಚಂದನ್ ಶೆಟ್ಟಿ ಮತ್ತು ನಿವೇದಿತಾ ದಾಂಪತ್ಯ ಜೀವನಕ್ಕೆ ಕಾಲಿಡಲು ಮೈಸೂರು ದಸರಾ ವೇದಿಕೆಯಲ್ಲೇ ಮುನ್ನುಡಿ ಬರೆದಿದ್ದಾರೆ. ಯುವ ದಸರಾದಲ್ಲಿ ನಿವೇದಿತಾ ಅವರಿಗೆ ಪ್ರಪೋಸ್ ಮಾಡಿದ ಚಂದನ್ ಶೆಟ್ಟಿ ಉಂಗುರ ತೊಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಯುವ ದಸರಾ ಕಾರ್ಯಕ್ರಮ ರಂಗೇರಿದ್ದು ಕಾರ್ಯಕ್ರಮ ಮುಗಿಯುವ ವೇಳೆಯಲ್ಲಿ ಚಂದನ್ ಶೆಟ್ಟಿ ವೇದಿಕೆಯಲ್ಲಿಯೇ ಐ ಲವ್ ಯು ಹೇಳಿದ್ದಾರೆ….

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…