ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.
ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.
ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…
ನಟ ವಿಜಯ್ ದೇವರಕೊಂಡ ಮತ್ತು ನಟಿ ರಶ್ಮಿಕಾ ಮಂದಣ್ಣ ಅಭಿನಯದ ‘ಡಿಯರ್ ಕಾಮ್ರೆಡ್’ ಸಿನಿಮಾ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ರಿಲೀಸ್ ಆಗಿದೆ. ಈ ಮಧ್ಯೆ ಹಿಂದಿ ಭಾಷೆಯಲ್ಲಿ ರಿಮೇಕ್ ಮಾಡಲು ವಿಜಯ್ ದೇವರಕೊಂಡ ಅವರಿಗೆ ಆಫರ್ ನೀಡಲಾಗಿತ್ತು. ಆದರೆ ವಿಜಯ್ ತಮಗೆ ಬಂದಿದ್ದ ಆಫರ್ ರನ್ನು ನಿರಾಕರಿಸಿದ್ದಾರೆ ಎಂಬ ಸುದ್ದಿ ಟಾಲಿವುಡ್ ಅಂಗಳದಲ್ಲಿ ಹರಿದಾಡುತ್ತಿದೆ. ಬಾಲಿವುಡ್ ನಟ, ನಿರ್ಮಾಪಕ ಕರಣ್ ಜೋಹರ್ ‘ಡಿಯರ್ ಕಾಮ್ರೆಡ್’ ಸಿನಿಮಾವನ್ನು ಹಿಂದಿ ಭಾಷೆಗೆ ರಿಮೇಕ್ ಮಾಡುತ್ತಿದ್ದಾರೆ. ಹೀಗಾಗಿ ಹಿಂದಿಯಲ್ಲಿ ದೇವರಕೊಂಡ…
ರಾಜಮೌಳಿ ನಿರ್ದೇಶನದ ‘ಬಾಹುಬಲಿ 2’ ಚಿತ್ರ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ಬರೆದಿದ್ದು ಈಗ ಹಳೆಯ ಮಾತು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಹೊಸ ಆರ್ಥಿಕ…
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….