ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.
ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.
ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(15 ಡಿಸೆಂಬರ್, 2018) ದಿನದಲ್ಲಿ ನಂತರಹಣಕಾಸು ಪರಿಸ್ಥಿತಿಗಳು ಸುಧಾರಿಸುತ್ತವೆ. ಸಂಬಂಧಗಳೊಂದಿಗಿನ ಸಂಬಂಧಗಳು ಹಾಗೂ ಬಂಧಗಳ ನವೀಕರಣದ ಒಂದು ದಿನ. ನಿಮ್ಮಪ್ರಿಯತಮೆಯ ಜೊತೆ…
ಕನ್ನಡ ಬಿಗ್ಬಾಸ್ ಇನ್ನೇನು ಮೂರೂ ವಾರಗಳ ಕಾಲ ನಡೆಯಲ್ಲಿದ್ದು ಮುಕ್ತಾಯಗೊಳ್ಳಲಿದೆ. ಈಗ ಬಿಗ್ ಬಾಸ್ ಮನೆಯಲ್ಲಿ ಮತ್ತೊಂದು ಗಲಭೆ ಸೃಷ್ಟಿಯಾಗಿದೆ. ಹೌದು ಅಡುಗೆ ಮನೆಯಲ್ಲಿ ವಾಂಗಿಬಾತ್ ಮತ್ತು ಚಿತ್ರಾನ್ನಕ್ಕಾಗಿ ಚಂದನ್ ಆಚಾರ್ ಮತ್ತು ದೀಪಿಕಾ ದಾಸ್ ನಡುವೆ ಮಾತಿನ ಚಕಮುಕಿ ನಡೆದಿದೆ. ಅಡುಗೆ ಮನೆಯಲ್ಲಿ ಎಲ್ಲರೂ ಸೇರಿ ಅಡುಗೆ ಮಾಡುತ್ತಿದ್ದಾಗ, ದೀಪಿಕಾ ಮತ್ತು ಚಂದನ್ ನಡುವೆ ಅಡುಗೆ ಮಾಡುವ ವಿಚಾರಕ್ಕೆ ವಾಗ್ವಾದ ಸೃಷ್ಠಿಯಾಗಿದೆ. ದೀಪಿಕಾ ದಾಸ್ ಅವರು ಚಂದನ್ ಗೆ ನಾಳೆ ನೀವು ಅಡುಗೆ ಮಾಡಿ, ನಾಳಿದ್ದು…
ಬಿಟಾ-ಕೆರೋಟಿನ್, ವಿಟಾಮಿನ್ ಇ,ಸಿ ಮತ್ತು ಬಿ-6, ಪೊಟ್ಯಾಷಿಯಂ ಮತ್ತು ಕಬ್ಬಿಣವನ್ನು ಪುಷ್ಕಳವಾಗಿ ಹೊಂದಿರುವ ಗೆಣಸು ಬಟಾಟೆಗೆ ಹೋಲಿಸಿದರೆ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ನ್ನು ಹೊಂದಿದೆ. ಹೀಗಾಗಿ ಅದು ಮಧುಮೇಹಿಗಳ ಸ್ನೇಹಿತನಾಗಿದೆ. ನಾವು ಸೇವಿಸುವ ಆಹಾರದಲ್ಲಿನ ಕಾರ್ಬೊಹೈಡ್ರೇಟ್ಗಳು ರಕ್ತದಲ್ಲಿನ ಸಕ್ಕರೆಯ ಮಟ್ಟದ ಮೇಲೆ ಬೀರುವ ಪ್ರಮಾಣವನ್ನು ತಿಳಿಯಲು ಗ್ಲೈಸೆಮಿಕ್ ಇಂಡೆಕ್ಸ್ ಮಾನದಂಡವಾಗಿದೆ.
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…
ತಾಜ್ ಮಹಲ್ ಗೆ ಯಾಕೆ ರಾತ್ರಿಯ ಸಮಯದಲ್ಲಿ ಯಾವುದೇ ದೀಪಗಳನ್ನ ಹಚ್ಚುವುದಿಲ್ಲಾ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಹೌದು ಅಲ್ಲಿನ ಸ್ಥಳೀಯ ಜನರು ಹೇಳುವ ಪ್ರಕಾರ ತಾಜ್ ಮಹಲ್ ನಿರ್ಮಾಣ ಮಾಡಿದ ಶಹಜಾನ್ ಪತ್ನಿಯ ಆತ್ಮ ರಾತ್ರಿ ಸಮಯದಲ್ಲಿ ಇಲ್ಲಿ ದೀಪಗಳನ್ನ ಅಂದರೆ ಲೈಟ್ ಗಳನ್ನ ಹಾಕಿದರೆ ಅದನ್ನ ಆ ಆತ್ಮ ಒಡೆದು ಹಾಕುತ್ತದೆ ಅನ್ನುವುದು ಅಲ್ಲಿನ ಸ್ಥಳೀಯ…