ಉಪಯುಕ್ತ ಮಾಹಿತಿ

ಯಾವುದೇ ಕೆಮಿಕಲ್ ಸೇರಿಸದೆ ಮನೆಯಲ್ಲೇ ಸಿಗುವ ಆರೋಗ್ಯಕರ ಪದಾರ್ಥಗಳಿಂದ ಲಿಪ್ ಬಾಮ್ ತಯಾರಿಸುವ ಅತಿ ಸರಳ ವಿಧಾನ..ಇದನ್ನು ತಯಾರಿಸಲು ಕೇವಲ ಎರಡು ವಸ್ತುಗಳು ಮಾತ್ರ ಸಾಕು

703

ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.

ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

beets

ಮಾಡುವ ವಿಧಾನ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.

ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ವಿಚಿತ್ರ ಆದರೂ ಸತ್ಯ

    ಇವನಿಗೆ 12ಸಾವಿರ ವರ್ಷ ಜೈಲು ಶಿಕ್ಷೆ!ಶಾಕ್ ಆಯ್ತಾ?ಈ ಲೇಖನಿ ಓದಿ…

    ಈತನಿಗೆ 12 ಸಾವಿರ ವರ್ಷ ಜೈಲು ಶಿಕ್ಷೆ!ಏನು ಕಾಮಿಡಿ ಮಾಡುತ್ತಿದ್ದೇವೆ ಅನುಸುತ್ತೆ ಆಲ್ವಾ?ಅನ್ನಿಸಲೇಬೇಕು. ಯಾಕಂದ್ರೆ ಈಗಂತೂ ಒಬ್ಬ ಮನುಷ್ಯ ಬದುಕೋದು 60 ವರ್ಷನಾ 70ವರ್ಷನಾ ಅಂತ ಗ್ಯಾರಂಟಿ ಇಲ್ಲ. ಇನ್ನೂ 12 ಸಾವಿರ ವರ್ಷ ಅಂದ್ರೆ ನಗು ಬರದೆ ಇರುತ್ತಾ!

  • ಸುದ್ದಿ

    ಹುಚ್ಚ ವೆಂಕಟ್‍ಗೆ ಕಿಚ್ಚ ಸುದೀಪ್ ನೆರವು, ವೆಂಕಟ್ ಕಂಡರೆ ಈ ನಂಬರ್‌ಗೆ ಕಾಲ್ ಮಾಡಿ.

    ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡು ಓಡಾಡುತ್ತಿದ್ದಾರೆ. ಇವರ ಸ್ಥಿತಿಯನ್ನು ನೋಡಿ ಕೆಲವರು ವಿಡಿಯೋ ಮಾಡಿ ಲೇವಡಿ ಮಾಡುತ್ತಿದ್ದಾರೆ. ಇನ್ನೂ ಕೆಲವರು ವೆಂಕಟ್ ಸ್ಥಿತಿಗೆ ಮರುಗುತ್ತಿದ್ದಾರೆ. ಸದ್ಯ ಊಟ ಇಲ್ಲದೆ ಕೆಲವರಿಂದ ಹಲ್ಲೆಗೊಳಗಾಗಿರುವ ವೆಂಕಟ್‍ಗೆ ಸುದೀಪ್ ಚಿಕಿತ್ಸೆಗೆ ನೆರವಾಗಲು ಮುಂದಾಗಿದ್ದಾರೆ. ಕಿಚ್ಚ ಚಾರಿಟೇಬಲ್ ಸೊಸೈಟಿ ಈ ಬಗ್ಗೆ ಮಾಹಿತಿ ನೀಡಿದ್ದು, ಜನರು ಸ್ವಲ್ಪ ಸಂಯಮದಿಂದ ವರ್ತಿಸಬೇಕೆಂದು ಕಿಚ್ಚ ಸುದೀಪ್ ಚಾರಿಟೇಬಲ್ ಸೊಸೈಟಿ ವತಿಯಿಂದ ಮನವಿ ಮಾಡಿದ್ದಾರೆ. ಆತ್ಮೀಯರೆ ಕಳೆದ ಕೆಲ ದಿನಗಳಿಂದ ಮಾನಸಿಕವಾಗಿ ಜರ್ಜಿರಿತರಾಗಿ…

  • Uncategorized

    ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

    ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು. 237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74…

  • ಸಿನಿಮಾ

    ಬಹುಭಾಷಾ ನಟನಿಂದ ಮತ್ತೊಂದು ವಿವಾಧಾತ್ಮಕ ಹೇಳಿಕೆ!ಅಯ್ಯಪ್ಪ ಸ್ವಾಮೀ ದೇವರೇ ಅಲ್ಲ ಅಂದ್ರು ಪ್ರಕಾಶ್ ರೈ..!

    ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ.   ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…

  • ವಿಸ್ಮಯ ಜಗತ್ತು

    ಪೂರ್ವ ಜನ್ಮದಲ್ಲಿ ನೀವು ಏನು ಆಗಿದ್ದೀರಿ ಅಂತ ನಿಮಗೆ ಗೊತ್ತಾ ?ಈ ಲೇಖನಿ ಓದಿ…

    ನೀವು ಪೂರ್ವ ಜನ್ಮದಲ್ಲಿ ಏನ್ಮಾಡಿದಿರಾ ನಿಮಗೆ ಗೊತ್ತಿದಿಯ ? ಅದೇನಂದ್ರೆ ಯಾರಿಗಾದ್ರು ಪೂರ್ವ ಜನ್ಮದ ಜ್ಞಾನ ಇರುತ್ತಾ? ಎಂದು ಕೆಳುತ್ತಿದ್ದೀರಿ . ನಿಜವಾಗಿಯೂ ಇರುವುದಿಲ್ಲ ಏಕೆಂದರೆ ಚಿಕ್ಕ ವಯಸ್ಸಿನಲ್ಲಿ ನಡೆದಿರುವ ಘಟನೆಗಳೇ ನೆನಪು ಇರುವುದಿಲ್ಲ.. ಇನ್ನು ಪೂರ್ವ ಜನ್ಮದ ವಿಷಯಗಳು ಹೇಗೆ ನೆನಪಿರುತ್ತವೆ ..

  • ಸುದ್ದಿ

    ಮೈಸೂರಿನ ದೇವಾಲಯಕ್ಕೆ ಪ್ರವೇಶಿಸಿದ ಕಾರಣಕ್ಕಾಗಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ…!

    ಮೈಸೂರು: ದೇವಾಲಯ ಪ್ರವೇಶಿಸಿದ ದಲಿತ ವ್ಯಕ್ತಿಯನ್ನು ಕಂಬಕ್ಕೆ ಕಟ್ಟಿ ಹಾಕಿ ಮೇಲ್ವರ್ಗದ ಜನರು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರು- ಊಟಿ ರಸ್ತೆಯ ವೀರಾನಪುರ ಗೇಟ್ ಬಳಿಯ ಗ್ರಾಮದವೊಂದರಲ್ಲಿ ನಡೆದಿದೆ. ಜೂನ್ 3 ರಂದು ಘಟನೆ ನಡೆದಿದ್ದು, ದಲಿತ ವ್ಯಕ್ತಿಗೆ ಥಳಿಸುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲ್ಲೆಗೊಳ್ಳಗಾದ 35 ವರ್ಷದ ವ್ಯಕ್ತಿ ಪರಿಸ್ಥಿತಿ ಚಿಂತಾಜನಕವಾಗಿದ್ದು, ಮೈಸೂರಿನ ಸೆಂಟ್ ಮೇರಿಸ್ ಸೈಕಿಯಾಟ್ರಿಕ್ ಡಿ- ಅಡಿಕ್ಸನ್ ಮತ್ತು ಪುನರ್ವಸತಿ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದೇವಾಲಯ ಪ್ರವೇಶಿಸಿದ್ದರಿಂದ ಮೇಲ್ವರ್ಗದವರು ಹಲ್ಲೆ ನಡೆಸಿದ್ದು,…