ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.
ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.
ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷ ಶುರುವಾಗಿದೆ. ಹೊಸ ವರ್ಷ ಒಳ್ಳೆಯದನ್ನು ನೀಡಲಿ ಎಂದು ಎಲ್ಲರೂ ಬಯಸ್ತಾರೆ. ಹೊಸ ವರ್ಷ ಕೆಲವರ ಅದೃಷ್ಟ ಬದಲಿಸಿದ್ರೆ ಮತ್ತೆ ಕೆಲವರ ದುರಾದೃಷ್ಟಕ್ಕೆ ಕಾರಣವಾಗಬಹುದು. ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ಹೊಸ ವರ್ಷ ಯಾವ ರಾಶಿಗೆ ಯಾವ ಫಲ ನೀಡಲಿದೆ ಎಂಬುದನ್ನು ಹೇಳಲಾಗಿದೆ. ಮಕರ ಸಂಕ್ರಾಂತಿ ನಂತ್ರ ವೃಶ್ಚಿಕ ರಾಶಿಯವರ ಅದೃಷ್ಟ ಬದಲಾಗಲಿದ್ದು ಏನೆಲ್ಲಾ ಬದಲಾವಣೆಗಳು ಆಗಲಿದೆ ನೋಡಿ… ಹೊಸ ವರ್ಷದಲ್ಲಿ ಈ ರಾಶಿಯವರ ಅದೃಷ್ಟ ಬದಲಾಗ್ತಿದೆ. ವ್ಯಾಪಾರದಲ್ಲಿ ವೃದ್ಧಿಯಾಗಲಿದೆ. ಅರ್ಧಕ್ಕೆ ನಿಂತ ಕೆಲಸ ಯಶಸ್ವಿಯಾಗಿ ಪೂರ್ಣಗೊಳ್ಳಲಿದೆ. ಈ…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಸೇರಿ ನಾಲ್ಕು ಸಾರಿಗೆ ನಿಗಮಗಳ ನೌಕರರು ಮತ್ತೆ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸಿದ್ದಾರೆ.ಇದೀಗ ಅವರು ಪದಯಾತ್ರೆ + ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಪ್ರತಿಭಟನೆ ಹೇಗೆ ನಡೆಯುತ್ತಿದೆ? ಏಪ್ರಿಲ್ 8ರಿಂದ ಚಿತ್ತದುರ್ಗದಿಂದ ಬೆಂಗಳೂರಿಗೆ ಪದಯಾತ್ರೆ ಆರಂಭ ಏಪ್ರಿಲ್ 21ಕ್ಕೆ ಬೆಂಗಳೂರು ಫ್ರೀಡಂ ಪಾರ್ಕ್ನಲ್ಲಿ ಸಮಾವೇಶ ನಂತರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಯೋಜನೆ ನೌಕರರ ಪ್ರಮುಖ ಬೇಡಿಕೆಗಳು ಸಾರಿಗೆ ನೌಕರರು ಸರ್ಕಾರದ ಮುಂದೆ ಇಟ್ಟಿರುವ ಪ್ರಮುಖ ಬೇಡಿಕೆಗಳು: 38 ತಿಂಗಳ…
ತನ್ನ ಹೆಂಡತಿಗಾಗಿ ರಸ್ತೆಯನ್ನೇ ನಿರ್ಮಿಸಿದ್ದ ಮಾಂಜಿಯ ಕಥೆ ನಮಗೆಲ್ಲಾ ಗೊತ್ತಿದೆ. ಇದೀಗ ಕೀನ್ಯಾದಲ್ಲೂ ಒಬ್ಬ ಮಾಂಜಿ ಇದ್ದಾರೆ. ಆದ್ರೆ, ಈತ ತನ್ನ ಹೆಂಡತಿಗಾಗಿ ಅಲ್ಲ, ಇಡೀ ಊರಿನ ಜನರಿಗೆ ನೆರವಾಗಲಿ ಅಂತ ತಾನೇ ರಸ್ತೆ ನಿರ್ಮಿಸಿ ಈಗ ಎಲ್ಲರ ದೃಷ್ಟಿಯಲ್ಲೂ ಹೀರೋ ಆಗಿದ್ದಾರೆ. ಕೀನ್ಯಾದ ಕಗಂಡಾ ಗ್ರಾಮದ ಬಳಿ ದಟ್ಟ ಅರಣ್ಯ ಪ್ರದೇಶವಿದೆ. ಅದರ ಬಳಿ ವಾಸಿಸುವ ಜನರಿಗೆ ಊರಿನ ಸಂಪರ್ಕ ಮಾಡೋಕೆ ಸರಿಯಾದ ರಸ್ತೆಯೇ ಇರಲಿಲ್ಲ. ಈ ಬಗ್ಗೆ ಗ್ರಾಮದ ನಿಕೋಲಸ್ ಮುಚಾಮಿ ಹಲವು ಬಾರಿ…
ಸರ್ಕಾರಿ ಸ್ವಾಮ್ಯದ ಬಿಎಸ್ಎನ್ಎಲ್ ಮುಚ್ಚಲಾಗುತ್ತದೆ ಎಂದು ಹೇಳಲಾಗಿದ್ದು, ಈ ಕುರಿತಾಗಿ ಸಂಸ್ಥೆಯ ಕರ್ನಾಟಕ ವಲಯದ ಮುಖ್ಯ ಪ್ರಧಾನ ವ್ಯವಸ್ಥಾಪಕ ಸುಶೀಲ್ ಕುಮಾರ್ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬಿಎಸ್ಎನ್ಎಲ್ ಸಂಸ್ಥೆಯನ್ನು ಮುಚ್ಚಲಾಗುತ್ತದೆ ಎಂಬ ವದಂತಿಗಳು ಕೇಳಿಬಂದ ಹಿನ್ನೆಲೆಯಲ್ಲಿ ಅವರು ಸ್ಪಷ್ಟನೆ ನೀಡಿದ್ದು, ಬಿಎಸ್ಎನ್ಎಲ್ ಸಂಸ್ಥೆ ಮುಚ್ಚುವ ವದಂತಿ ನಿಜವಲ್ಲ. ಸಂಸ್ಥೆಯನ್ನು ಮತ್ತಷ್ಟು ಅಭಿವೃದ್ಧಿಪಡಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ಹೇಳಿದ್ದಾರೆ. ಕೆಲವರು ಬಿಎಸ್ಎನ್ಎಲ್ ಮುಚ್ಚುವ ಕುರಿತು ವದಂತಿ ಹರಡುತ್ತಿದ್ದಾರೆ. ಸಂಸ್ಥೆಯ ಸೇವೆ…
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ….