News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಯಾವುದೇ ಕೆಮಿಕಲ್ ಸೇರಿಸದೆ ಮನೆಯಲ್ಲೇ ಸಿಗುವ ಆರೋಗ್ಯಕರ ಪದಾರ್ಥಗಳಿಂದ ಲಿಪ್ ಬಾಮ್ ತಯಾರಿಸುವ ಅತಿ ಸರಳ ವಿಧಾನ..ಇದನ್ನು ತಯಾರಿಸಲು ಕೇವಲ ಎರಡು ವಸ್ತುಗಳು ಮಾತ್ರ ಸಾಕು

704

ಚಳಿಗಾಲದಲ್ಲಿ ತುಟಿಗಳು ವಿಪರೀತ ಹೊಡೆಯುತ್ತವೆ. ಕೆಲವೊಮ್ಮೆ ಬಿರುಕು ಬಂದು ರಕ್ತವೂ ಸುರಿಯುತ್ತದೆ. ಇದರ ಉಪಶಮನಕ್ಕಾಗಿ ಮಾರುಕಟ್ಟೆಯಲ್ಲಿ ಸಿಗುವ ಕೆಮಿಕಲ್ ನಿಂದು ತಯಾರಾದ ಕ್ರೀಮ್ ಗಳು ಲಿಪ್ ಬಾಮ್ ಗಳನ್ನು ಬಳಸಿದಷ್ಟೂ ಇದರ ತಿಂದರೆ ಹೆಚ್ಚಾಗುತ್ತದೆ.

ಅದರ ಬದಲು ಮನೆಯಲ್ಲಿಯೇ ಸಿಗುವ ನ್ಯಾಚುರಲ್ ಪದಾರ್ಥಗಳನ್ನು ಬಳಸಿ ಲಿಪ್ ಬಾಮ್ ತಯಾರಿಸಿ ಬಳಸಿದರೆ ತುಟಿಗಳನ್ನು ರಕ್ಷಿಸಬಹುದು ಮತ್ತು ಹಣವನ್ನೂ ಉಳಿಸ ಬಹುದು.

ಇದಕ್ಕಾಗಿ ಅಗತ್ಯವಿರುವ ಪದಾರ್ಥ ಗಳೆಂದರೆ ಕೇವಲ ನೀರು, ಬೀಟ್ ರೂಟ್ ಮತ್ತು ತುಪ್ಪ.

beets

ಮಾಡುವ ವಿಧಾನ.

ಒಂದು ಬೀಟ್ ರೂಟ್ ಅನ್ನು ಸಿಪ್ಪೆ ತೆಗೆದು ಚೆನ್ನಾಗಿ ತೊಳೆಯಿರಿ. ನಂತರ ಅದನ್ನು ತುರಿದುಕೊಳ್ಳಿ. ತುರಿದ ಬೀಟ್ ರೂಟ್ ನಿಂದ ರಸವನ್ನು ಸೋಸಿಕೊಳ್ಳಿ. ಅಥವಾ ಬೀಟ್ ರೂಟ್ ಸಣ್ಣಗೆ ಹೆಚ್ಚಿ ಮಿಕ್ಸರ್ ನಲ್ಲಿ ರುಬ್ಬಿ ರಸ ತೆಗೆದು ಕೊಳ್ಳಿ.

ಒಂದು ಬಟ್ಟಲಿನಲ್ಲಿ ಎರಡು ಟೇಬಲ್ ಸ್ಪೂನ್ ತುಪ್ಪ ತೆಗೆದುಕೊಳ್ಳಿ ಅದಕ್ಕೆ ಎರಡು ಟೇಬಲ್ ಸ್ಪೂನ್ ಬೆಟ್ ರೂಟ್ ರಸ ಹಾಕಿ ಕಲಸಿ.

ಇನ್ನೊಂದು ಪಾತ್ರೆಯಲ್ಲಿ ಬಿಸಿ ನೀರನ್ನು ತೆಗೆದುಕೊಳ್ಳಿ. ಇದರ ಒಳಗೆ ಬೀಟ್ ರೂಟ್ ರಸ ಮತ್ತು ಜೇನು ತುಪ್ಪ ಮಿಶ್ರಣ ವಿರುವ ಬಟ್ಟ ಲನ್ನು ಇಡಿ. ಮತ್ತು ಅದ ಮಿಶ್ರಣವನ್ನು ಹಬೆಯಲ್ಲಿ ಇನ್ನೂ ಚೆನ್ನಾಗಿ ಕಲಸಿ.

ನಂತರ ಆ ರಸವನ್ನು ಒಂದು ಚಿಕ್ಕ ಡಬ್ಬಿ ಅಥವಾ ಗಾಜಿನ ಪಾತ್ರೆ ಅಥವಾ ಯಾವುದಾದರೂ ಬಟ್ಟಲಿನಲ್ಲಿ ಹಾಕಿ ರೆಫ್ರಿಜಿರೇಟರ್ ನಲ್ಲಿ ಇಟ್ಟು ಗಟ್ಟಿಗಾಗಲು ಬಿಡಿ. ಈಗ ನ್ಯಾಚುರಲ್ ಲಿಪ್ ಬಾಮ್ ದಿನ ನಿಮ್ಮ ತುಟಿಗಳಿಗೆ ಬಳಸಲು ಸಿದ್ದ.

ದಿನವೂ ಈ ಲಿಪ್ ಬಾಮ್ ಅನ್ನು ತುಟಿಗಳಿಗೆ ಅಚ್ಚುತ್ತಾ ಬಂದರೆ ತುಟಿಗಳು ಕೆಂಪಗೆ ಆಗುತ್ತವೆ. ಮತ್ತು ತುಟಿ ಹೊಡೆಯುವುದು, ಬಿರುಕು ಬಿಡುವುದನ್ನು, ಒಣಗುವುದು ಈ ಎಲ್ಲಾ ರೀತಿಯ ಸಮಸ್ಯೆ ಗಳೂ ದೂರವಾಗುತ್ತದೆ. ಇದು ನ್ಯಾಚುರಲ್ ಆಗಿರುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ. ಮತ್ತು ಹಣವನ್ನು ಉಳಿಸಬಹುದಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಈ ರಾಶಿಯವರಿಗೆ ಇಂದು ರಾಜಯೋಗ ನಿಮ್ಮ ರಾಶಿಯಲ್ಲಿ ಇರಬಹುದು ನೋಡಿರಿ

    ಮೇಷ ರಾಶಿ ಭವಿಷ್ಯ (Monday, December 6, 2021) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ ದೂರವಿಸಿರಿಸಲು ನಿಮ್ಮ ಜೀವನಶೈಲಿಯನ್ನು ಬದಲಿಸಲು ಇದು ಸರಿಯಾದ ಸಮಯ. ಹಣದ ಲಾಭ ನಿಮ್ಮ ನಿರೀಕ್ಷೆಯಂತಿರುವುದಿಲ್ಲ. ನಿಮ್ಮ ಹವ್ಯಾಸಗಳನ್ನು ಮುಂದುವರಿಸುವ ಮತ್ತು ಕುಟುಂಬದ ಸದಸ್ಯರಿಗೆ ಸಹಾಯ ಮಾಡುವ ಮೂಲಕ ನೀವು ಸಮಯ ಕಳೆಯಬಹುದು. ಇಂದು ನಿಮ್ಮ ಪ್ರೇಮಿ ನಿಮ್ಮ ಮಾತುಗಳನ್ನು ಕೇಳುವುದಕ್ಕಿಂತ ತನ್ನ ಮಾತುಗಳನ್ನು ಹೇಳಲು ಇಷ್ಟಪಡುತ್ತಾನೆ. ಈ ಕಾರಣದಿಂದಾಗಿ ನೀವು ಸ್ವಲ್ಪ…

  • ಜ್ಯೋತಿಷ್ಯ

    ದಿನ ಭವಿಷ್ಯ ಶನಿವಾರ.ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ ಮಕ್ಕಳ ಸಾಂಗತ್ಯ ನಿಮ್ಮ ದೇಹವನ್ನು ಪುನಃಶ್ಚೇತನಗೊಳಿಸುತ್ತದೆ. ವ್ಯಾಪಾರ ಸಾಲಕ್ಕಾಗಿ ನಿಮ್ಮ…

  • ಉಪಯುಕ್ತ ಮಾಹಿತಿ

    ನಿಮ್ಮ ಶೌಚಾಲಯವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಹೊಸ ಟ್ರಿಕ್ಸ್..!ತಿಳಿಯಲು ಈ ಲೇಖನ ಓದಿ …

    ಹೆಚ್ಚಿನ ವಿಜ್ಞಾನಿಗಳು ಹೇಳುವಂತೆ ಶೌಚಾಲಯವು ರೋಗ ರುಜಿನಗಳ ತವರಾಗಿದೆ ಎಂದಾಗಿದೆ. ಆದ್ದರಿಂದ ನೀವು ಸ್ಥಳಕ್ಕೆ ಹೆಚ್ಚು ಆದ್ಯತೆ ನೀಡಿ ಸ್ವಚ್ಛಗೊಳಿಸಿದಂತೆ ನಿಮ್ಮ ಮನೆಯನ್ನು ರಕ್ಷಿಸಿಕೊಳ್ಳಬಹುದಾಗಿದೆ.

  • ಆಧ್ಯಾತ್ಮ, ದೇವರು, ದೇವರು-ಧರ್ಮ

    ಇಲ್ಲಿದೆ ಪಂಚಮುಖಿ ಆಂಜನೇಯನ ಅವತಾರದ ಕತೆ..!ಹನುಮಂತನ 5 ತಲೆಗಳಿಗಿದೆ ಒಂದೊಂದು ವಿಶೇಷತೆ…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಲವು ಹೆಸರುಗಳಿಂದ ಕರೆಯಲ್ಪಡುವ ಆಂಜನೇಯನ ವಿಶೇಷತೆ ಮಹತ್ವ ಪೂರ್ಣವಾದದ್ದು. ರಾಮನ ಪರಮ ಭಕ್ತನಾದ ಹನುಮಂತನಿಗೆ ಅಪಾರ ಸಂಖ್ಯೆಯ ಭಕ್ತರು… ಮೊದಲಿಗೆ ಪಂಚಮುಖಿ ಆಂಜನೇಯನ ಅವತಾರವಾಗಿದ್ದು ಹೇಗೆ ಎಂದು ತಿಳಿಯೋಣ… ರಾಮಾಯಣದ ಯದ್ಧದಲ್ಲಿ ರಾಮ ರಾವಣರು ಯುದ್ದ ಮಾಡುತ್ತಿರುವಾಗ, ರಾವಣನು ಪಾತಾಳಲೋಕದ ದೊರೆಯಾದ ಅಹಿರಾವಣನ ಸಹಾಯ ಪಡೆಯುತ್ತಾನೆ ಹನುಮಂತನು ರಾಮ ಲಕ್ಷ್ಮಣರ ರಕ್ಷಣೆಗೆ ನಿಲ್ಲುತ್ತಾನೆ. ಹನುಮಂತನು ರಾಮ ಲಕ್ಷ್ಮಣರನ್ನು ರಕ್ಷಿಸಲು ಬೃಹತ್ ಆಕಾರ ತಳೆಯುತ್ತಾನೆ, ಅಹಿರಾವಣನು ರಾವಣನ ತಮ್ಮನಾದ ವಿಭೀಷಣನ…

  • karnataka

    ಇಂದು SSLC ಫಲಿತಾಂಶ: ರಿಸಲ್ಟ್ ಲಭ್ಯವಾಗೋ ವೆಬ್‍ಸೈಟ್ ಇಲ್ಲಿದೆ

    ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್‍ಎಸ್‍ಎಲ್‍ಸಿ ಫಲಿತಾಂಶ ಪ್ರಕಟವಾಗಲಿದೆ.

    ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್‍ಎಸ್‍ಎಲ್‍ಸಿ ಬೋರ್ಡ್‍ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು.

  • ಸುದ್ದಿ

    ಟ್ರೆಂಡ್ ಸೃಷ್ಟಿಮಾಡಿದ ಮೋದಿ – ಕೇದಾರನಾಥ ಗುಹೆಯಲ್ಲಿ ಧ್ಯಾನಕ್ಕೆ ಮುಗಿಬಿದ್ದ ಯಾತ್ರಿಕರು

    ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ. ಕೇದಾರನಾಥ ಗುಹೆಯಲ್ಲಿ…