inspirational, ಕಾನೂನು

ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

112

ಬಾಲಕಿಗೆ ತಿಂಡಿ ಕೊಡಿಸುದಾಗಿ ನಂಬಿಸಿ ಅತ್ಯಾಚಾರ ಮಾಡಿದ ಆರೋಪಿಗೆ ಪೋಕ್ಸೊ ಕಾಯಿದೆ ಅಡಿ 20 ವರ್ಷ ಸಜೆ

ಕೋಲಾರ: ಮಾಲೂರು ತಾಲ್ಲೂಕಿನ ತರ‍್ನಹಳ್ಳಿ ಗ್ರಾಮದ ಮಹೇಶ್ ಬಿನ್ ಲೇಟ್ ಕೃಷ್ಣಪ್ಪ ಎಂಬಾತನು, 13 ವರ್ಷದ ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿಯು ಕೊರೋನಾ ರಜೆಯ ಕಾರಣದಿಂದ ಮನೆಯಲ್ಲಿ ಇದ್ದ ಸಮಯದಲ್ಲಿ ಆಗಾಗ ಅವರ ಮನೆಗೆ ಹೋಗಿ ಬರುತ್ತಿದ್ದು, ನೊಂದ ಬಾಲಕಿಗೆ ತಿಂಡಿ ಕೊಡಿಸುತ್ತೇನೆಂದು ನಂಬಿಸಿ, ಅಕೆಯ ಮೇಲೆ ಬಲವಂತವಾಗಿ ಅತ್ಯಾಚಾರ ಎಸಗಿರುವ ಪ್ರಯುಕ್ತ, ನೊಂದ ಬಾಲಕಿಯು ಗರ್ಭಿಣಿಯಾಗಿದ್ದು, ದಿನಾಂಕ 27-08-2021 ರಂದು ನೊಂದ ಬಾಲಕಿಯ ಹೇಳಿಕೆಯ ಪಡೆದು, ಅದರ ಅನ್ವಯ ಮಾಲೂರು ಪೋಲೀಸ್ ಠಾಣಾಧಿಕಾರಿ ಸಿ.ಆರ್. 262/2021 ರಂತೆ ಕಲಂ 376 (2) (ಎನ್) ಐ.ಪಿ.ಸಿ. ಮತ್ತು ಪೋಕ್ಸೊ ಕಾಯ್ದೆ ಅಡಿ ಪೋಲೀಸರು ಪ್ರಕರಣವನ್ನು ದಾಖಲಿಸಿಕೊಂಡು, ತನಿಖೆ ನಡೆಸಿದ ವೃತ್ತ ನಿರೀಕ್ಷಕರಾದ ಮಾರ್ಕೋಡಯ್ಯರವರು ಆರೋಪಿಯ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿರುತ್ತಾರೆ.


ಸ್ಪೆಷಲ್ ಸಿ. (ಪೋಕ್ಸೋ) 58/2021 ರ ಪ್ರಕರಣದ ವಿಚಾರಣೆ ನಡೆಸಿದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಾದ ಶ್ರೀ ಬಿ.ಪಿ.ದೇವಮಾನೆ ರವರು ವಿಚಾರಣೆ ನಡೆಸಿದ್ದು, ಆರೋಪ ರುಜುವಾತಾದ ಹಿನ್ನಲೆ ಕಲಂ 376 ಐ.ಪಿ.ಸಿ. ಮತ್ತು 6 ಪೋಕ್ಸೊ ಕಾಯ್ದೆ ಅಡಿ 27-02-2023 ರಂದು ಆರೋಪಿಗೆ 20 ವರ್ಷ ಸಜೆ ಜೊತೆಗೆ ರೂ. 25,000/-ಗಳ ದಂಡ ವಿಧಿಸಿ ದಂಡ ತೆರಲು ವಿಫಲರಾದಲ್ಲಿ 6 ತಿಂಗಳ ಸಜೆಯನ್ನು ವಿಧಿಸಿ, ನೊಂದ ಬಾಲಕಿಗೆ ರೂ.5.00,000/- ಗಳನ್ನು ಪರಿಹಾರ ನೀಡುವಂತೆ ತೀರ್ಪು ಪ್ರಕಟಿಸಿದ್ದಾರೆ. ಸದರಿ ಪ್ರಕರಣದಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರಾದ ಶ್ರೀಮತಿ ಡಿ.ಲಲಿತ ಕುಮಾರಿ ರವರು ವಾದ ಮಂಡಿಸಿದ್ದರು.

About the author / 

KOLAR NEWS CHANDRU

KOLAR NEWS CHANDRU editor : kolar news paper/ www.nammakolar.com presschandrukolar@gmail.com mobile-9448715409 kolar.karnataka.563101

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಗರ್ಭಿಣಿಯರಿಗೆ ವರದಾನವಾಗಿರುವ ಮಾತೃಪೂರ್ಣ ಯೋಜನೆಯ ಬಗ್ಗೆ ನಿಮಗೆಷ್ಟು ಗೊತ್ತು.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲಾ ತಾಯಿಂದಿರಿಗೆ ಉಪಯೋಗವಾಗಲಿ..

    ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ.  ಶಿಶು ಮರಣ  ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾ‍ಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…

  • ಸುದ್ದಿ

    ಬ್ರಾಹ್ಮಣ ರೂಪದಲ್ಲಿರುವ ಪಾಲಿಯ ಗಣೇಶ, ಬಲ್ಲಾಲೇಶ್ವರನನ್ನು ನೋಡಿದ್ದೀರಾ?ಇದರ ಇತಿಹಾಸವೇನು ಗೊತ್ತ.?

    ಅಷ್ಟವಿನಾಯಕ ದೇವಾಲಯಗಳಲ್ಲಿ ಪನ್ವೆಲ್‌ನಲ್ಲಿರುವ ಬಲ್ಲಾಲೇಶ್ವರ ದೇವಾಲಯವು ಪ್ರಮುಖವಾದದ್ದು, ಬ್ರಾಹ್ಮಣ ರೂಪದಲ್ಲಿರುವ ಗಣೇಶನ ವಿಶೇಷತೆ ಬಗ್ಗೆ ತಿಳಿಯಿರಿ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ ನೀಲಿ ಮತ್ತು ಹಳದಿ ರಚನೆಯು ದೇವಾಲಯವನ್ನು ಹೋಲುವಂತಿಲ್ಲ, ಆದರೆ ಗಣೇಶ ಭಕ್ತರು ಮತ್ತು ನಿವಾಸಿಗಳು ಇದನ್ನು ಪನ್ವೆಲ್‌ನ ಅತ್ಯಂತ ಹಳೆಯ, ವಿಶೇಷ ಪೂಜಾ ಸ್ಥಳವೆಂದು ಪರಿಗಣಿಸಿದ್ದಾರೆ. ಮುಂಬೈಯಲ್ಲಿರುವ ಪನ್ವೆಲ್‌ನ ಬಲ್ಲಾಲೇಶ್ವರ ದೇವಾಲಯವು ಅಷ್ಟವಿನಾಯಕ ದೇವಾಲಯಗಳಲ್ಲಿ ಒಂದು. ಮುಖ್ಯವಾಗಿ ಮರ ಮತ್ತು ಕಲ್ಲಿನಿಂದ ಮಾಡಿದ…

  • ಸುದ್ದಿ

    ಪಡಿತರ ಚೀಟಿ ಹೊಂದಿರುವವರಿಗೆ ಇಲ್ಲಿದೆ ನೋಡಿ ಬಹುಮುಖ್ಯವಾದ ಮಾಹಿತಿ….!

    ನೀವು ಪಡಿತರಚೀಟಿ ಹೊಂದಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ. ಅನಗತ್ಯವಾಗಿ ಪೂರೈಕೆ ಆಗುತ್ತಿರುವ ಪಡಿತರಕ್ಕೆ ಕಡಿವಾಣ ಹಾಕಲು ಸರ್ಕಾರ ಮುಂದಾಗಿದ್ದು ಜೂನ್ 1ರಿಂದ ಎರಡು ತಿಂಗಳುಗಳ ಕಾಲ ಇ-ಕೆವೈಸಿ ವಿಧಾನದ ಮೂಲಕ ಆಧಾರ್ ದೃಢೀಕರಣ ವ್ಯವಸ್ಥೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ. ಇದರನ್ವಯ ಪಡಿತರ ಚೀಟಿಯಲ್ಲಿ ಹೆಸರು ಹೊಂದಿರುವ ಎಲ್ಲ ಕುಟುಂಬ ಸದಸ್ಯರು ಬಯೋಮೆಟ್ರಿಕ್ ಕೊಡುವುದು ಕಡ್ಡಾಯವಾಗಿದೆ. ಯಾರು ಬಯೋಮೆಟ್ರಿಕ್ ನೀಡಿರುತ್ತಾರೋ ಅಂತಹವರ ಹೆಸರಿನಲ್ಲಿ ಮಾತ್ರ ಪಡಿತರ ವಿತರಿಸಲಾಗುತ್ತದೆ. ವೃದ್ಧರು, ಕುಷ್ಠರೋಗಿಗಳು, ವಿಶೇಷ ಚೇತನರು, ಎಂಡೋಸಲ್ಫಾನ್ ಸಂತ್ರಸ್ತರಿಗೆ ಇ –…

  • ಆರೋಗ್ಯ

    ನೀವು ರೆಡ್ ವೈನ್ ಕುಡಿದ್ರೆ ಏನೆಲ್ಲಾ ಲಾಭಗಳಿವೆ ಎಂದು ನಿಮ್ಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ರೆಡ್ ವೈನ್ ಎಂಬುದು ಗಾಢ ಬಣ್ಣದ (ಕಪ್ಪು) ದ್ರಾಕ್ಷಿಗಳಿಂದ ತಯಾರಿಸಿದ ಒಂದು ಪಾನಿಯವಾಗಿದೆ ಮತ್ತು ದ್ರಾಕ್ಷಿಗಳು ಅನೇಕ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುವ ಕಾರಣ ಇದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳು ಬಹಳಷ್ಟಿವೆ. ಅಷ್ಟೇ ಅಲ್ಲ ಆರೋಗ್ಯಕರ ಮತ್ತು ಸುಂದರ ತ್ವಚೆಯನ್ನು ಸಹ ಪಡೆಯಬಹುದು.

  • ಆಧ್ಯಾತ್ಮ

    ಮಹಾಲಕ್ಷ್ಮಿಯ ಹದಿನೆಂಟು ಪುತ್ರರ ಹೆಸರುಗಳು.

    ದೇವಸಖ – ಓಂ ದೇವಸಖಾಯ ನಮಃ, ಚಿಕ್ಲೀತ – ಓಂ ಚಿಕ್ಲೀತಾಯ ನಮಃ, ಆನಂದ – ಓಂ ಆನಂದಾಯ ನಮಃ ಕರ್ದಮ – ಓಂ ಕರ್ದಮಾಯ ನಮಃ , ಶ್ರೀಪ್ರದ – ಓಂ ಶ್ರೀಪ್ರದಾಯ ನಮಃ, ಜಾತವೇದ – ಓಂ ಜಾತವೇದಾಯ ನಮಃ, ಅನುರಾಗ – ಓಂ ಅನುರಾಗಾಯ ನಮಃ, ಸಂವಾದ – ಓಂ ಸಂವಾದಾಯ ನಮಃ, ವಿಜಯ – ಓಂ ವಿಜಯಾಯ ನಮಃ, ವಲ್ಲಭ – ಓಂ ವಲ್ಲಭಾಯ ನಮಃ, ಮದ – ಓಂ ಮದಾಯ…

  • ಸುದ್ದಿ

    ಆನ್‍ಲೈನ್ ಫುಡ್ ಪ್ರಿಯರೆ ದಯವಿಟ್ಟು ಇದನ್ನೊಮ್ಮೆ ಓದಿ, ಇದನ್ನು ನೀವು ತಪ್ಪದೇ ತಿಳಿದುಕೊಳ್ಳಬೇಕು,.!

    ಆನ್‍ಲೈನ್‍ನಲ್ಲಿ ಫುಡ್ ಆರ್ಡರ್ ಮಾಡುವ ಮುನ್ನ ಗ್ರಾಹಕರೇ ಹುಷಾರಾಗಿರಿ. ಯಾಕೆಂದರೆ ಬೆಂಗಳೂರಿನ ಹಲವೆಡೆ ಆನ್‍ಲೈನ್ ಫುಡ್ ಮಾಫಿಯಾ ನಡೆಯುತ್ತಿದೆ. ಇಂದಿನ ಬ್ಯುಸಿ ಶೆಡ್ಯೂಲ್ ನಲ್ಲಿ ಜನರಿಗೆ ಅಡುಗೆ ಮಾಡಿಕೊಂಡು ಊಟ ಮಾಡಲು ಸಹ ಸಮಯ ಇಲ್ಲ. ಸಿಲಿಕಾನ್ ಸಿಟಿಯಂತಹ ಮಹಾನಗರಗಳಲ್ಲಿ ಬಹುತೇಕರು ಆನ್‍ಲೈನ್ ಫುಡ್ ತರಿಸೋ ಮೂಲಕ ಸಮಯ ಉಳಿಸುವ ಪ್ರಯತ್ನಕ್ಕೆ ಮುಂದಾಗುತ್ತಾರೆ. ಒಮ್ಮೆ ನೀವು ಆರ್ಡರ್ ಮಾಡುವ ಆಹಾರ ತಯಾರಾಗುವ ಸ್ಥಳ ನೋಡಿದ್ರೆ ಬೇಡಪ್ಪ ಬೇಡ ಅನ್‍ಲೈನ್ ಅನ್ನೋದು ಗ್ಯಾರೆಂಟಿ. ಬೆಂಗಳೂರಿನ ಎಚ್‍ಎಸ್‍ಆರ್ ಲೇಔಟ್‍ನ ಕರಾವಳಿ…