News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಸುದ್ದಿ

ರಾಹುಲ್ ಗಾಂಧಿ ಇನ್ನೂ ಮಗು ಎಂದ ಮಮತಾ ಬ್ಯಾನರ್ಜಿ.!ಏಕೆ ಗೊತ್ತಾ?

95

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ.

ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ.

ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ ಬಗ್ಗೆ ನಾನೇನು ಹೇಳಲಿ ಎಂದು ಮಮತಾ ಪ್ರಶ್ನೆ ಮಾಡಿದ್ದಾರೆ.

ಕಳೆದ ವಾರ ನಡೆದ ಪ್ರಚಾರ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ತೃಣಮೂಲ ಕಾಂಗ್ರೆಸ್ ಬಗ್ಗೆ ಆರೋಪ ಮಾಡಿದ್ದರು. ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಭರವಸೆ ಈಡೇರಿಸಿಲ್ಲ. ಪಶ್ಚಿಮ ಬಂಗಾಳದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ ಎಂದಿದ್ದರು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ATMನಲ್ಲಿ ಹಣ ಡ್ರಾ ಮಾಡುವ ವೇಳೆ ಎಚ್ಚರಿಕೆಯಿಂದಿರಿ!ಅಪ್ಪಿ ತಪ್ಪಿಯೂ ಈ ತಪ್ಪುಗಳನ್ನು ಮಾಡಬೇಡಿ…

    ಡಿಜಿಟಲ್ ಯುಗದಲ್ಲಿ ಜನರು ಎಟಿಎಂ ಬಳಕೆ ಹೆಚ್ಚು ಮಾಡಿದ್ದಾರೆ. ಒಂದು ದಿನ ಎಟಿಎಂ ಕೆಲಸ ನಿಲ್ಲಿಸಿದ್ರೂ ಸಾರ್ವಜನಿಕರಿಗೆ ತೊಂದರೆಯಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಎಲ್ಲರೂ ಎಟಿಎಂ ಬಳಕೆ ಮಾಡ್ತಿದ್ದಾರೆ. ಎಟಿಎಂ ಬಳಕೆ ವೇಳೆ ಕೆಲವೊಂದು ತಪ್ಪುಗಳನ್ನು ನಾವು ಮಾಡ್ತೇವೆ. ಈ ತಪ್ಪುಗಳೇ ಹ್ಯಾಕರ್ ಗೆ ಅನುಕೂಲ ಮಾಡಿಕೊಡುತ್ತದೆ. ಎಟಿಎಂ ಬಳಕೆ ವೇಳೆ ಕೆಲವೊಂದು ಸಂಗತಿಗಳನ್ನು ಅವಶ್ಯವಾಗಿ ತಿಳಿದುಕೊಳ್ಳಬೇಕಾಗುತ್ತದೆ. ಎಟಿಎಂನಲ್ಲಿ ಕಾರ್ಡ್ ಹಾಕುವ ಸ್ಲಾಟ್ ಅನ್ನು ಮೊದಲು ಎಚ್ಚರಿಕೆಯಿಂದ ನೋಡಿ. ಕಾರ್ಡ್ ಸ್ಲಾಟ್ ಅನುಮಾನ ಹುಟ್ಟಿಸುವಂತಿದ್ದರೆ, ಸ್ಲಾಟ್ ತಿದ್ದುಪಡಿಯಾಗಿದ್ದರೆ, ತುಂಬಾ…

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಸುದ್ದಿ

    ಸೌಂದರ್ಯರನ್ನು ಮದುವೆಯಾಗಲು ಮುಂದಾಗಿದ್ದ ಆ ಟಾಪ್ ನಟ ಯಾರು ಗೊತ್ತಾ? ಶಾಕಿಂಗ್.

    ಡಾಕ್ಟರ್ ಆಗಬೇಕು ಎಂದು ಅಂದುಕೊಂಡಿದ್ದ ದಕ್ಷಿಣ ಭಾರತದ ಟಾಪ್ ನಟಿ ಸೌಂದರ್ಯ ಯಾರಿಗೆ ಗೊತ್ತಿಲ್ಲ ಹೇಳಿ, ಒಂದು ಕಾಲದಲ್ಲಿ ಭಾರತದ ಚಿತ್ರರಂಗದಲ್ಲಿ ತನ್ನದೇ ಸಾಧನೆಯನ್ನ ಮಾಡಿದ್ದ ನಟಿ ಅಂದರೆ ಅದೂ ಸೌಂದರ್ಯ ಎಂದು ಹೇಳಿದರೆ ತಪ್ಪಾಗಲ್ಲ. ಡಾಕ್ಟರ್ ಆಗಬೇಕು ಅಂದುಕೊಂಡಿದ್ದ ಒಬ್ಬ ಹುಡಗುಗಿ ದಕ್ಷಿಣ ಭಾರತದ ಟಾಪ್ ನಟಿಯಾಗಿ ಬೆಳೆದರು, ಇನ್ನು ನಟಿ ಸೌಂದರ್ಯ ಅವರು ಅಭಿನಯ ಮಾಡಿರುವ ಬಹುತೇಕ ಎಲ್ಲಾ ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಆಗಿನ ಕಾಲದಲ್ಲಿ. ನಟಿ ಸೌಂದರ್ಯ ಅವರು ಕನ್ನಡ ಮಾತ್ರವಲ್ಲದೆ…

  • ಸ್ಪೂರ್ತಿ

    ಎಸ್ಸೆಸ್ಸೆಲ್ಸಿ ಓದಿದ್ದ ಭೂಪ… 7 ಸರಕಾರಿ ಹುದ್ದೆಗಳ ಕೆಲಸಕ್ಕೆ ಸೇರಿದ್ದು ಹೇಗೆ ಗೊತ್ತಾ…?ತಿಳಿಯಲು ಈ ಲೇಖನ ಓದಿ….

    ಓದಿದ್ದು ಎಸ್ಸೆಸ್ಸೆಲ್ಸಿವರೆಗೆ. ಆದರೂ ಒಂದೇ ವರ್ಷದಲ್ಲಿ 7 ನೌಕರಿಗೆ ಅರ್ಹತೆ ಲಭಿಸಿತು. ಆಯ್ಕೆ ಮಾಡಿಕೊಂಡಿದ್ದು ಮಾತ್ರ ಪಿಎಸ್‌ಐ ಹುದ್ದೆ! ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು ಮುದೂರ ಗ್ರಾಮದ ಕಾನ ಗೌಡ ಪಾಟೀಲ ಎಂಬುವರ ಪುತ್ರ ಪ್ರಶಾಂತ ಪಾಟೀಲ (38) ಎಂಬುವರು 15 ದಿನಗಳ ಹಿಂದಷ್ಟೇ ಪ್ರೊಬೇಷನರಿ ಅವಧಿ ಪೂರೈಸಿ ಬೆಂಗಳೂರಿನ ನಂದಿನಿ ಲೇಔಟ್‌ನಲ್ಲಿ ಎಸ್‌ಐ ಆಗಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದಾರೆ.

  • ಸುದ್ದಿ

    ಪಿತೃಪಕ್ಷ ಹಮಾವಾಸೆ ದಿನ ಏನು ತಿನ್ನಬಹುದು…? ಏನು ತಿನ್ನಬಾರದು ಗೊತ್ತಾ…?

    ಪ್ರತಿ ವರ್ಷದಂತೆ ಈ ವರ್ಷವೂ 15 ದಿನಗಳ ಕಾಲ ಆಚರಿಸಲ್ಪಡುವ ಪಿತೃಪಕ್ಷ ಶುರುವಾಗಿದೆ. ಪಿತೃ ಪಕ್ಷದಲ್ಲಿ ಪೂರ್ವಜರ ಆರಾಧನೆ ನಡೆಯುತ್ತದೆ. ಪಿತೃಪಕ್ಷದಲ್ಲಿ ಕೆಲವೊಂದು ಆಹಾರಗಳನ್ನು ಸೇವಿಸಬಾರದು. ಜ್ಯೋತಿಷ್ಯ ಕಾರಣಗಳಿಂದ ಮಾತ್ರವಲ್ಲ ಇದಕ್ಕೆ ವೈಜ್ಞಾನಿಕ ಕಾರಣಗಳೂ ಇವೆ. ಪಿತೃಪಕ್ಷದಲ್ಲಿ ಕೆಲ ಆಹಾರ ಸೇವನೆ ಮಾಡುವುದ್ರಿಂದ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಇದು ಶ್ರಾದ್ಧದ ಕೆಲಸ ಮಾಡಲು ಅಡ್ಡಿಯುಂಟು ಮಾಡುತ್ತದೆ. ಈ ಸಮಯದಲ್ಲಿ ಹಸುವಿನ ಹಾಲನ್ನು ಕುಡಿಯಬಾರದು. ಹಸು ಈಗಷ್ಟೆ ಮಗುವಿಗೆ ಜನ್ಮ ನೀಡಿದ್ದರೆ ಆ ಹಾಲನ್ನು ಅಪ್ಪಿತಪ್ಪಿಯೂ ಕುಡಿಯಬಾರದು. ಈ ಸಮಯದಲ್ಲಿ…

  • ಸುದ್ದಿ

    ಅಳಿಯ ಚಿರು ಸರ್ಜಾ ಕುರಿತು ಅರ್ಜುನ್ ಸರ್ಜಾ ಅವರ ನೋವಿನ ಮಾತು.

    ನಟ ಚಿರಂಜೀವಿ ಸರ್ಜಾ ಅವರ ಹಠಾತ್‌ ನಿಧನದಿಂದ ಇಡೀ ಚಿತ್ರರಂಗವೇ ಕಂಬನಿಗರೆದಿದೆ. ಚಿಕ್ಕ ವಯಸ್ಸಿನಲ್ಲೇ ಅವರು ನಿಧನರಾಗಿದ್ದು ನಿಜಕ್ಕೂ ದುರದೃಷ್ಟಕರ. ಸರ್ಜಾ ಕುಟುಂಬದ ಮುದ್ದಿನ ಮಗನಾಗಿದ್ದ ಚಿರು ಅವರನ್ನು ಕಂಡರೆ ಅವರ ಮಾವ, ನಟ ಅರ್ಜುನ್ ಸರ್ಜಾ ಅವರಿಗೆ ಅಪಾರ ಪ್ರೀತಿ. ಇದೀಗ ತಮ್ಮ ಪ್ರೀತಿಯ ಅಳಿಯನ ಕುರಿತು ನೋವಿನ ಮಾತೊಂದನ್ನು ಹೇಳಿಕೊಂಡಿದ್ದಾರೆ ಅರ್ಜುನ್. ಜೂನ್‌ 7ರ ಭಾನುವಾರ ಮಧ್ಯಾಹ್ನ ಚಿರು ನಿಧನರಾದಾಗ ಅರ್ಜುನ್‌ ಚೆನ್ನೈನಲ್ಲಿದ್ದರು. ವಿಷಯ ತಿಳಿಯುತ್ತಿದ್ದಂತೆಯೇ ಅವರು, ಕುಟುಂಬದೊಂದಿಗೆ ಹೊರಟು ಬಂದಿದ್ದರು. ತಮ್ಮ ಕಣ್ಣ ಮುಂದೆ ಬೆಳೆದಿದ್ದ…