ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ.

ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ.

ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ ಬಗ್ಗೆ ನಾನೇನು ಹೇಳಲಿ ಎಂದು ಮಮತಾ ಪ್ರಶ್ನೆ ಮಾಡಿದ್ದಾರೆ.

ಕಳೆದ ವಾರ ನಡೆದ ಪ್ರಚಾರ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ತೃಣಮೂಲ ಕಾಂಗ್ರೆಸ್ ಬಗ್ಗೆ ಆರೋಪ ಮಾಡಿದ್ದರು. ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಭರವಸೆ ಈಡೇರಿಸಿಲ್ಲ. ಪಶ್ಚಿಮ ಬಂಗಾಳದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ ಎಂದಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಅನುಭವಿಗಳ ಸಲಹೆಪಡೆದು ಷೇರು ಬಜಾರಿನಲ್ಲಿ ಹಣ ಹೂಡುವುದು ಒಳಿತು. ಸಮಾಜವು ನಿಮ್ಮ ಸೇವೆಯನ್ನು ಗುರುತಿಸಿ ಗೌರವಿಸಲಿದೆ. ಸರ್ಕಾರಿ ನೌಕರರು ಮೇಲಧಿಕಾರಿಗಳೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಳ್ಳುವರು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಕರ್ನಾಟಕದಿಂದ ತಯಾರಾಗುತ್ತಿರುವ ಬಹು ವೆಚ್ಚದಾಯಕ ಸಿನಿಮಾ ಕೆಜಿಎಫ್ ಸಿನಿಮಾಇತ್ತೀಚಿನ ಸುದ್ದಿ ಆಗಿದೆ.ಮಾಸ್ಟರ್ ಪೀಸ್ ಮತ್ತು ಮಿ. ಅಂಡ್ ಮಿಸಸ್ ರಾಮಾಚಾರಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ತಮ್ಮ ಮನೋಜ್ಞ ಅಭಿನಯದ ಮೂಲಕ ಸ್ಯಾಂಡಲ್ ವುಡ್ ಹಾಟ್ ಫೇವರಿಟ್ ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾ 2 ಭಾಗವಾಗಿ ತೆರೆಕಾಣಲಿದೆ.
ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರ ಸಮ್ಮುಖದಲ್ಲೇ ಮಹಿಳಾ ಸಹೋದ್ಯೋಗಿಯೊಬ್ಬರ ಸೊಂಟಕ್ಕೆ ಕೈ ಹಾಕಿ ಅನುಚಿತವಾಗಿ ವರ್ತಿಸಿರುವ ಶಾಕಿಂಗ್ ಘಟನೆ ಅಗರ್ತಾಲದಲ್ಲಿ ನಡೆದಿದ್ದು, ಈ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ತ್ರಿಪುರಾದ ಆಹಾರ ಮತ್ತು ನಾಗರಿಕ ಪೂರೈಕೆ ಸರಬರಾಜು ಸಚಿವ ಮನೋಜ್ ಕಾಂತಿ ದೇಬ್ ಇಂತಹ ಗುರುತರ ಆರೋಪಕ್ಕೆ ಒಳಗಾಗಿದ್ದು, ಶನಿವಾರದಂದು ಅಗರ್ತಾಲದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೊಂದರ ವೇಳೆ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟನೆ ನೆರವೇರಿಸಿದ ಸಂದರ್ಭದಲ್ಲಿ ಸಚಿವ ಮನೋಜ್ ಕಾಂತಿ…
ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಪುಲ್ವಾಮಾ ದಾಳಿಗೆ ಪ್ರತೀಕಾರವಾಗಿ ಎಲ್ಓಸಿ (ಪಾಕ್ ಆಕ್ರಮಿತ ಕಾಶ್ಮೀರ) ಗಡಿ ಭಾಗದಲ್ಲಿ ಬೀಡುಬಿಟ್ಟಿದ್ದ ಉಗ್ರರ ನೆಲೆಯನ್ನು ಭಾರತೀಯ ವಾಯು ಸೇನೆ ಧ್ವಂಸಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ಗಾಗಿ ಮಿರಾಜ್-2000 ಹೆಸರಿನ 12 ಜೆಟ್ (ಐಎಎಫ್)ಗಳನ್ನು ಬಳಸಿಕೊಳ್ಳಲಾಗಿದೆ. ಉಗ್ರರ…
ಸದ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಹಿಮಪಾತವಾಗುತ್ತಿದೆ. ಈ ನಡುವೆ ಸಿಆರ್ಪಿಎಫ್ ಯೋಧರೊಬ್ಬರು ಕರ್ತವ್ಯ ಸಲ್ಲಿಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ. ಈ ಫೋಟೋ ನೋಡಿದವರು ಆ ಚಳಿಯಲ್ಲೂ ಎದೆಗುಂದದೆ ಕರ್ತವ್ಯ ಸಲ್ಲಿಸುತ್ತಿರುವ ಯೋಧನಿಗೆ ಸಲಾಂ ಎಂದಿದ್ದಾರೆ. ನಮ್ಮ ಸೈನಿಕರು ನಮ್ಮ ಹೆಮ್ಮೆ ಎಂದು ನಾವು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಆದರೆ ನಮ್ಮ ಸೈನಿಕರು ನಮಗಾಗಿ ಪ್ರತಿದಿನ ಪಡುವ ಕಷ್ಟ ಅಷ್ಟಿಷ್ಟಲ್ಲ. ಚಳಿಗಾಳಿ ಹಿಮಮಳೆ ಯಾವುದನ್ನೂ ಲೆಕ್ಕಿಸದೆ ಸೈನಿಕರು ಬಾರ್ಡರ್ ನಲ್ಲಿ ನಮಗಾಗಿ ಪ್ರಾಣ ಒತ್ತೆಯಿಟ್ಟು…