ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಬಗ್ಗೆ ದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. ಮಮತಾ ಬ್ಯಾನರ್ಜಿ, ರಾಹುಲ್ ಗಾಂಧಿಗೆ ಮಗು ಎಂದಿದ್ದಾರೆ.ತಮ್ಮ ಸರ್ಕಾರದ ಬಗ್ಗೆ ರಾಹುಲ್ ಗಾಂಧಿ ಮಾಡಿದ್ದ ಆರೋಪವನ್ನು ಮಮತಾ ಬ್ಯಾನರ್ಜಿ ತಿರಸ್ಕರಿಸಿದ್ದಾರೆ.
ಕನಿಷ್ಠ ಆದಾಯ ಯೋಜನೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಮಮತಾ ಬ್ಯಾನರ್ಜಿ ನಿರಾಕರಿಸಿದ್ದಾರೆ. ರಾಹುಲ್ ಗಾಂಧಿ ಏನು ಅಂದುಕೊಂಡಿದ್ದರೋ ಅದನ್ನು ಹೇಳಿದ್ದಾರೆ.
ಕನಿಷ್ಠ ಆದಾಯ ತೆರಿಗೆ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇನ್ನೂ ಅವ್ರು ಮಗು. ಅವ್ರ ಬಗ್ಗೆ ನಾನೇನು ಹೇಳಲಿ ಎಂದು ಮಮತಾ ಪ್ರಶ್ನೆ ಮಾಡಿದ್ದಾರೆ.
ಕಳೆದ ವಾರ ನಡೆದ ಪ್ರಚಾರ ರ್ಯಾಲಿಯಲ್ಲಿ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಹಾಗೂ ತೃಣಮೂಲ ಕಾಂಗ್ರೆಸ್ ಬಗ್ಗೆ ಆರೋಪ ಮಾಡಿದ್ದರು. ಕೇಂದ್ರ ಸರ್ಕಾರ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ಯಾವುದೇ ಭರವಸೆ ಈಡೇರಿಸಿಲ್ಲ. ಪಶ್ಚಿಮ ಬಂಗಾಳದಲ್ಲಿ ಯಾವುದೇ ಬೆಳವಣಿಗೆಯಾಗಿಲ್ಲ ಎಂದಿದ್ದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಅಕ್ರಮ ತಡೆಗೆ ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿಟ್ಟಿದೆ. ಎಲ್ಲಾ ಕಡೆಗಳಲ್ಲಿ ಚೆಕ್ ಪೋಸ್ಟ್ ನಿರ್ಮಿಸಿ ವಾಹನಗಳ ತಪಾಸಣೆ ನಡೆಸಲಾಗುತ್ತಿದೆ. ಇತ್ತೀಚೆಗೆ ಗೌರಿಬಿದನೂರು ಬಳಿ ವಾಹನ ತಪಾಸಣೆ ನಡೆಸುವ ಸಂದರ್ಭದಲ್ಲಿ ಚೆಕ್ ಪೋಸ್ಟ್ ನಲ್ಲಿ ಇದ್ದ ಸಿಬ್ಬಂದಿಗೆ ಅಚ್ಚರಿಯಾಗಿದೆ. ಚುನಾವಣಾ ಸಿಬ್ಬಂದಿ ರಾಜ್ಯ ಹೆದ್ದಾರಿಯಲ್ಲಿ ಬಂದ ಕಾರು ತಡೆದು ಪರಿಶೀಲನೆ ನಡೆಸಲು ಮುಂದಾದಾಗ, ಕಾರಿನಲ್ಲಿ ಖ್ಯಾತ ನಟ ಶಿವರಾಜ್ ಕುಮಾರ್ ಅವರು ಇರುವುದು ಕಂಡುಬಂದಿದೆ. ಕಾರು ನಿಲ್ಲಿಸಿದ ಕೂಡಲೇ…
ಭಾರತವನ್ನು ಸ್ವಚ್ಛವಾಗಿಡಲು ಸ್ವಚ್ಛ ಭಾರತ್ ಅಭಿಯಾನದ ಹೆಸರಿನಲ್ಲಿ ವರ್ಷಗಳಿಂದ ಹೊಸ ಹೊಸ ಪ್ರಯತ್ನಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಳೆದ ವರ್ಷ ಭಾರತದಲ್ಲೆ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೆ ಸ್ಥಾನ ಪಡೆದುಕೊಂಡ ಛತ್ತೀಸ್ಗಢದ ಅಂಬಿಕಾಪುರ ಹೊಸತೊಂದು ಪ್ರಯತ್ನದ ಮೂಲಕ ವಿಶ್ವದ ಗಮನ ಸೆಳೆದಿದೆ. ಹೌದು ಛತ್ತಿಸ್ಗಢದ ಅಂಬಿಕಾಪುರ ಸ್ವಚ್ಛತಾ ಕಾರ್ಯಗಳಲ್ಲಿ ಬೇರೆ ನಗರಗಳಿಗಿಂತ ಬಹಳ ಮುಂದುವರೆದಿದೆ. ಕಳೆದ ವರ್ಷ ದೇಶದ ಸ್ವಚ್ಛ ನಗರಗಳ ಸಾಲಿನಲ್ಲಿ ಎರಡನೇ ಸ್ಥಾನ ಪಡೆದ ಹೆಗ್ಗಳಿಕೆಯನ್ನು ಗಳಿಸಿದೆ, ಪ್ಲಾಸ್ಟಿಕ್ ತ್ಯಾಜ್ಯ ಬಳಸಿ ನಗರದಲ್ಲಿ…
ತನ್ನ ಜೀವನದಲ್ಲಿ ಎದುರಾಗುತ್ತಿದ್ದ ಅಪಾಯಾಕಾರಿ ಕ್ಯಾನ್ಸರ್ ರೋಗವನ್ನು ಪತ್ತೆ ಹಚ್ಚಿ ಜೀವ ಉಳಿಸಿದ ತನ್ನ ನಾಯಿಗಳಿಗೆ ಜೀವನವನ್ನೇ ಮುಡಿಪಾಗಿಟ್ಟಿರುವುದಾಗಿ ವೇಲ್ಸ್ ಮೂಲದ ಶ್ವಾನ ಪ್ರೇಮಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ವೇಲ್ಸ್ನ ಬಾರ್ಗೋಡ್ ನಿವಾಸಿಯಾಗಿರುವ ಲಿಂಡಾ ಮುಂಕ್ಲೆ(65) ವೇಲ್ಸ್ ಆನ್ಲೈನ್ ಪತ್ರಿಕೆಗೆ ಈ ವಿಚಾರವನ್ನು ಬಹಿರಂಗಪಡಿಸಿದ್ದಾರೆ. ತನ್ನ ಬಳಿ ಐದು ವರ್ಷದ ಬಿಯಾ ಮತ್ತು ಅದರ ಮೂರು ವರ್ಷದ ಹೆಣ್ಣುನಾಯಿ ಎನ್ಯಾ ಸೇರಿದಂತೆ ಒಟ್ಟು ನಾಲ್ಕು ಜರ್ಮನ್ ಶೆಫರ್ಡ್ ನಾಯಿಗಳನ್ನು ಸಾಕುತ್ತಿರುವುದಾಗಿ ತಿಳಿಸಿದ್ದಾರೆ. ಅದರಲ್ಲಿ ಎರಡು ನಾಯಿ ತನ್ನ ಬಳಿ…
ಹಿಂದೆ ಬ್ರಹ್ಮದತ್ತ ಕಾಶಿಯಲ್ಲಿ ಆಳುತ್ತಿದ್ದಾಗ ಬೋಧಿ ಸತ್ವ ಒಬ್ಬ ಬ್ರಾಹ್ಮಣನ ಮನೆಯಲ್ಲಿ ಹುಟ್ಟಿದ. ವಯಸ್ಸು ಸಾಗಿದಂತೆ ಸಕಲ ವಿದ್ಯೆಗಳಲ್ಲು ಪಾರಂಗತನಾದ. ಅನಂತರ ತಾರುಣ್ಯದಲ್ಲೇ ವೈರಾಗ್ಯವನ್ನು ತಾಳಿ ಹಿಮಾಲಯಕ್ಕೆ ಹೋದ ಅಲ್ಲಿ ಗೆಡ್ಡೆ ಗೆಣಸುಗಳನ್ನು ತಿಂದುಕೊಂಡು ಜೀವಿಸುತ್ತಿದ್ದ .
ನಿಮ್ಮಲ್ಲಿ ಬಹಳಷ್ಟು ಜನ ಈ ಹಣ್ಣನ್ನ ತಿಂದೇ ಇರುವುದಿಲ್ಲ. ಇನ್ನೂ ಕೆಲವರು ಈ ಹಣ್ಣನ್ನು ತಿಂದರೂ ಇದರ ಬಗ್ಗೆ ಸರಿಯಾಗಿ ತಿಳಿದುಕೊಂಡಿರುವುದಿಲ್ಲ. ಈ ಹಣ್ಣನ್ನ ಸ್ಟಾರ್ ಫ್ರೂಟ್ ಅಂತ ಕರೆಯುತ್ತಾರೆ. ಈ ಹಣ್ಣು ಸಾಮಾನ್ಯವಾಗಿ ಎಲ್ಲಾ ಊರುಗಳಲ್ಲಿ ಸಿಗುವುದಿಲ್ಲ. ಈ ಹಣ್ಣು ನಮ್ಮ ದೇಶದೇ ಆದರೂ ಸಹ ಕೇವಲ ಕೆಲವು ಊರುಗಳಲ್ಲಿ ಮಾತ್ರ ಈ ಹಣ್ಣನ್ನ ಬೆಳೆಯುತ್ತಾರೆ. ಇನ್ನೂ ನಮ್ಮ ದೇಶದಿಂದ ಬೇರೆ ದೇಶಗಳಿಗೆ ಈ ಹಣ್ಣು ಎಕ್ಸ್ಪೋರ್ಟ್ ಕೂಡ ಆಗುತ್ತದೆ. ಈ ಸ್ಟಾರ್ ಫ್ರೂಟ್ ಅನ್ನ…