ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ.

ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40 ಚಪಾತಿಯನ್ನು ತಿಂದಿದ್ದಾನೆ. ನಂತರ ಊಟದ ವೇಳೆಗೆ ಸುಮಾರು 10 ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಇದನ್ನು ನೋಡಿದ ಅಲ್ಲಿನ ಸಿಬ್ಬಂದಿ ಥಂಡಾ ಹೊಡಿದಿದ್ದಾರೆ.

ಒಬ್ಬ ವ್ಯಕ್ತಿ ಜಾಸ್ತಿ ಊಟ ತಿನ್ನುತ್ತಾನೆ ಎಂದು ಕ್ವಾರಂಟೈನ್ ಕೇಂದ್ರದ ಸಿಬ್ಬಂದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ನಂತರ ಇದನ್ನು ಕೇಳಿ ಅಶ್ಚರ್ಯಗೊಂಡು ಅಧಿಕಾರಿಗಳು, ಊಟದ ವೇಳೆಗೆ ಕ್ವಾರಂಟೈನ್ ಕೇಂದ್ರಕ್ಕೆ ಬಂದಿದ್ದಾರೆ. ಈ ವೇಳೆ ವ್ಯಕ್ತಿ ಬರೋಬ್ಬರಿ ಹತ್ತು ಜನರು ತಿನ್ನುವ ಆಹಾರವನ್ನು ಒಬ್ಬನೇ ತಿಂದಿದ್ದಾನೆ. ಇದನ್ನು ಕಂಡ ಅಧಿಕಾರಿಗಳು ಅಘಾತಕ್ಕೊಳಗಾಗಿದ್ದಾರೆ. ಈ ರೀತಿ ತಿಂದರೆ ಕ್ವಾರಂಟೈನ್ ಕೇಂದ್ರದಲ್ಲಿ ಆಹಾರದ ಸಮಸ್ಯೆ ಎದುರಾಗುತ್ತದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಬ್ಲಾಕ್ ಡೆವಲಪ್ಮೆಂಟ್ ಆಫೀಸರ್ (ಬಿಡಿಒ) ಎಕೆ ಸಿಂಗ್, ಒಂದು ದಿನ ಕ್ವಾರಂಟೈನ್ ಕೇಂದ್ರದಲ್ಲಿ ‘ಲಿಟ್ಟಿ’ (ಬಿಹಾರದ ಒಂದು ಬಗೆಯ ತಿಂಡಿ)ಯನ್ನು ಮಾಡಿದ್ದಾರೆ. ಈ ವೇಳೆ ಪವನ್ 85 ಲಿಟ್ಟಿಗಳನ್ನು ತಿಂದಿದ್ದಾನೆ. ಜೊತೆಗೆ ರೊಟ್ಟಿ ಮಾಡಿದರೆ ಒಬ್ಬನೇ 20 ಜನ ತಿನ್ನವ ಆಹಾರವನ್ನು ಒಬ್ಬನೇ ತಿನ್ನುತ್ತಾನೆ. ಕ್ವಾರಂಟೈನ್ ಕೇಂದ್ರದಲ್ಲಿ ಅಡುಗೆ ಮಾಡುವವರು ಕೂಡ ನಾವು ಅಡುಗೆ ಮಾಡುವುದಿಲ್ಲ ಎಂದು ಹಠ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…
ಕೈ ತೋಟದಲ್ಲಿ ಬೆಳೆಯುವ ಘಮ ಘಮ ವೆನ್ನುವ “ಪುದೀನ ಸೊಪ್ಪು” ಅಡಿಗೆ ಮನೇಲಿ ಮಾತ್ರ ಸೀಮಿತ ಆಗದೇ ಆರೋಗ್ಯಕ್ಕೂ ತುಂಬಾ ಒಳ್ಳೇದು. ಏಷ್ಯಾದಲ್ಲಿ ಬೆಳೆದು ಪ್ರಪಂಚದಾದ್ಯಂತ ಬಳಾಕೆಯಾಗುತ್ತಾ ಇರೋ ಈ ಸೊಪ್ಪಲ್ಲಿ ಪ್ರೋಟೀನ್, ಐರನ್, ಕ್ಯಾಲ್ಷಿಯಂ, ಪೊಟ್ಯಾಷಿಯಂ, ಫಾಸ್ಫರಸ್,ಮಗ್ನೀಷಿಯಂ ಅಲ್ಲದೇ ವಿಟಮಿನ್ A ಹಾಗು C ಇರೋದ್ರೀಂದ ಆರೋಗ್ಯಕ್ಕೆ ಬಹಳ ಒಳ್ಳೇದು.
ರಾಜ್ಯದ ಪ್ರಮುಖ ಮುಜರಾಯಿ ದೇಗುಲದಲ್ಲಿ ಇನ್ನೂ ಮುಂದೆ ವಸ್ತ್ರ ಸಂಹಿತೆ ಜಾರಿಯಾಗುವ ಸಾಧ್ಯತೆ ಇದೆ. ಜೀನ್ಸ್, ಟೀ ಶರ್ಟ್ ಧರಿಸಿದರೆ ದೇವರ ದರ್ಶನ ಸಿಗುವುದು ಅನುಮಾನವಾಗಿದೆ. ಮುಜರಾಯಿ ಇಲಾಖೆ ಸಚಿವರು ಈ ಸಂಬಂಧ ಸಭೆ ಕರೆಯಲ್ಲಿದ್ದು, ಶೀಘ್ರದಲ್ಲಿಯೇ ವಸ್ತ್ರ ಸಂಹಿತೆ ಯಾವ ರೀತಿ ಇರಬೇಕು ಎನ್ನುವ ನಿಯಮವನ್ನು ರೂಪಿಸಲು ಸಜ್ಜಾಗಿದ್ದಾರೆ. ಈಗಾಗಲೇ ಕುಕ್ಕೆಯಿಂದ ಮನವಿ ಕೂಡ ಮಾಡಲಾಗಿದ್ದು, ಭಕ್ತಾದಿಗಳು ದೇವರ ದರ್ಶನಕ್ಕೆ ಬರುವಾಗ ತುಂಡು ಬಟ್ಟೆ ಜೀನ್ಸ್, ಟೀ ಶರ್ಟ್ ಧರಿಸಿ ಬರುತ್ತಿದ್ದಾರೆ. ವಸ್ತ್ರ ಸಂಹಿತೆ ಜಾರಿ…
ಈಗ ಪ್ರತಿಯೊಂದು ಕೆಲಸಕ್ಕೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.. ಅದೇ ರೀತಿಯಾಗಿ ಪ್ಯಾನ್ ಕಾರ್ಡ್ ಕೂಡ ಕೆಲವೊಂದು ಕೆಲಸಗಳಿಗೆ ಕಡ್ಡಾಯ.. ಆ ಕೆಲಸಗಳು ಯಾವುದು?? ಇಲ್ಲಿದೆ ನೋಡಿ..
ಎಲ್ಲಾ ಚುನಾವಣೆಗೂ ಸ್ಪರ್ಧಿಸುವ ಮೂಲಕ ಎಲೆಕ್ಷಿನ್ ಕಿಂಗ್ ಎಂದು ಖ್ಯಾತಿ ಪಡೆದಿರುವ ಡಾ. ಕೆ.ಪದ್ಮರಾಜನ್ ಮತ್ತೊಂದು ಚುನಾವಣೆಗೆ ತಯಾರಿ ಆರಂಭಿಸಿದ್ದಾರೆ.
ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…