News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
inspirational

ಕ್ವಾರಂಟೈನ್ ವ್ಯಕ್ತಿಯೊಬ್ಬ ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನ ತಿನ್ನುವುದನ್ನು ನೋಡಿ ಸುಸ್ತಾದ ಅಧಿಕಾರಿಗಳು.

253

ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ.

ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40 ಚಪಾತಿಯನ್ನು ತಿಂದಿದ್ದಾನೆ. ನಂತರ ಊಟದ ವೇಳೆಗೆ ಸುಮಾರು 10 ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಇದನ್ನು ನೋಡಿದ ಅಲ್ಲಿನ ಸಿಬ್ಬಂದಿ ಥಂಡಾ ಹೊಡಿದಿದ್ದಾರೆ.

ಒಬ್ಬ ವ್ಯಕ್ತಿ ಜಾಸ್ತಿ ಊಟ ತಿನ್ನುತ್ತಾನೆ ಎಂದು ಕ್ವಾರಂಟೈನ್ ಕೇಂದ್ರದ ಸಿಬ್ಬಂದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ನಂತರ ಇದನ್ನು ಕೇಳಿ ಅಶ್ಚರ್ಯಗೊಂಡು ಅಧಿಕಾರಿಗಳು, ಊಟದ ವೇಳೆಗೆ ಕ್ವಾರಂಟೈನ್ ಕೇಂದ್ರಕ್ಕೆ ಬಂದಿದ್ದಾರೆ. ಈ ವೇಳೆ ವ್ಯಕ್ತಿ ಬರೋಬ್ಬರಿ ಹತ್ತು ಜನರು ತಿನ್ನುವ ಆಹಾರವನ್ನು ಒಬ್ಬನೇ ತಿಂದಿದ್ದಾನೆ. ಇದನ್ನು ಕಂಡ ಅಧಿಕಾರಿಗಳು ಅಘಾತಕ್ಕೊಳಗಾಗಿದ್ದಾರೆ. ಈ ರೀತಿ ತಿಂದರೆ ಕ್ವಾರಂಟೈನ್ ಕೇಂದ್ರದಲ್ಲಿ ಆಹಾರದ ಸಮಸ್ಯೆ ಎದುರಾಗುತ್ತದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಬ್ಲಾಕ್ ಡೆವಲಪ್ಮೆಂಟ್ ಆಫೀಸರ್ (ಬಿಡಿಒ) ಎಕೆ ಸಿಂಗ್, ಒಂದು ದಿನ ಕ್ವಾರಂಟೈನ್ ಕೇಂದ್ರದಲ್ಲಿ ‘ಲಿಟ್ಟಿ’ (ಬಿಹಾರದ ಒಂದು ಬಗೆಯ ತಿಂಡಿ)ಯನ್ನು ಮಾಡಿದ್ದಾರೆ. ಈ ವೇಳೆ ಪವನ್ 85 ಲಿಟ್ಟಿಗಳನ್ನು ತಿಂದಿದ್ದಾನೆ. ಜೊತೆಗೆ ರೊಟ್ಟಿ ಮಾಡಿದರೆ ಒಬ್ಬನೇ 20 ಜನ ತಿನ್ನವ ಆಹಾರವನ್ನು ಒಬ್ಬನೇ ತಿನ್ನುತ್ತಾನೆ. ಕ್ವಾರಂಟೈನ್ ಕೇಂದ್ರದಲ್ಲಿ ಅಡುಗೆ ಮಾಡುವವರು ಕೂಡ ನಾವು ಅಡುಗೆ ಮಾಡುವುದಿಲ್ಲ ಎಂದು ಹಠ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…

  • ಸುದ್ದಿ

    ರಾತ್ರಿ ವೇಳೆ ತಾಜ್ ಮಹಲ್ ನಲ್ಲಿ ಲೈಟ್ ಯಾಕೆ ಹಾಕುವುದಿಲ್ಲ ಗೊತ್ತಾ..!

    ವೀಕ್ಷಕರೇ ನಮ್ಮ ಭಾರತ ದೇಶವು ಸಾಂಸ್ಕೃತಿಕವಾಗಿ ತುಂಬಾ ಮುಂದುವರಿದ ದೇಶವಾಗಿದೆ ಈ ನಮ್ಮ ದೇಶದಲ್ಲಿ ಅನೇಕ ರೀತಿಯ ಅರಮನೆಗಳು ದೇವಸ್ಥಾನಗಳು ಪೂರಕವಾಗಿರುವಂತಹ ಶಿಲ್ಪಕಲೆಗಳನ್ನು ಹೊಂದಿರುವುದನ್ನು ನಾವು ಕಾಣಬಹುದಾಗಿದೆ. ಈ ರೀತಿ ಅರಮನೆಗಳು ಮತ್ತೆ ದೇವಾಲಯಗಳನ್ನು ನೋಡಲು ಸಾವಿರಾರು ಲಕ್ಷಾಂತರ ಪ್ರವಾಸಿಗರು ಬರುವುದನ್ನು ನಾವು ಕಾಣಬಹುದು. ಎಷ್ಟೊಂದು ಪ್ರವಾಸಿಗರು ರಾತ್ರಿ ವೇಳೆಯಲ್ಲಿ ಈ ರೀತಿ ಸ್ಥಳಗಳನ್ನು ನೋಡಲು ಬರುತ್ತಾರೆ ರಾತ್ರಿ ವೇಳೆಯಲ್ಲಿಯೇ ಬರುತ್ತಾರೆ ಏಕೆಂದರೆ ಈ ಸ್ಥಳಗಳಲ್ಲಿರುವ ಅತ್ಯುನ್ನತವಾದ ಅರಮನೆಗಳು ದೇವಾಲಯಗಳಿಗೆ ದೀಪಗಳಿಂದ ಅಲಂಕಾರವನ್ನು ಮಾಡಿರುತ್ತಾರೆ.  ಬೆಳಗ್ಗಿನ ಸಮಯದಲ್ಲಿ…

  • ಸುದ್ದಿ

    ಎರಡು ತಿಂಗಳಿಂದ ರೇಷನ್ ಬಂದಿಲ್ಲ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ಸ್ಪಷ್ಟನೆ.

    ಮಠಕ್ಕೆ ಪೂರೈಕೆ ಆಗುತ್ತಿದ್ದ ಅಕ್ಕಿ ಹಾಗೂ ಗೋಧಿ ಎರಡು ತಿಂಗಳಿಂದ ಬಂದಿಲ್ಲ ಎಂದು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ. ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿದ ಸ್ವಾಮೀಜಿಗಳು, ಮಠಕ್ಕೆ ಪೂರೈಕೆಯಾಗುತ್ತಿದ್ದ ರೇಷನ್ ಎಷ್ಟು ಬಳಕೆಯಾಗುತ್ತಿದೆ ಎಂಬ ಬಗ್ಗೆ ರಾಜ್ಯ ಸರ್ಕಾರ ಮಾಹಿತಿ ಕೇಳಿತ್ತು. ಅದರಂತೆ ನಾವು ಸೂಕ್ತ ದಾಖಲೆ, ಮಾಹಿತಿ ಸಲ್ಲಿಸಿದ್ದೇವೆ. ಆದರೆ ಕೆಲ ಸಂಸ್ಥೆಗಳು ಸರಿಯಾದ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಸರ್ಕಾರ ಅಕ್ಕಿ ಹಾಗೂ ಗೋಧಿ ವಿತರಣೆಯನ್ನು ನಿಲ್ಲಿಸಿರಬಹುದು. ಮುಂದಿನ ದಿನಗಳಲ್ಲಿ ಆಹಾರ ಮತ್ತು…

  • ಸುದ್ದಿ

    ಅತಿಯಾದ್ರೆ ʼಹಾಲುʼ ವಿಷವಾಗಿ ಪರಿವರ್ತಿಸುತ್ತೆ ಎಚ್ಚರ..!ಹೇಗೆ ಗೊತ್ತ?

    ಮಗು ಹುಟ್ಟಿದ ತಕ್ಷಣ ಹಾಲು ಕುಡಿಯಲು ಶುರುಮಾಡುತ್ತೆ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ಹಾಲು ಕುಡಿಯುತ್ತಾರೆ. ಯಾವುದೇ ಖಾಯಿಲೆ ಇರಲಿ ಮೊದಲು ಹಾಲು ಕುಡಿಯುವಂತೆ ಸಲಹೆ ನೀಡಲಾಗುತ್ತದೆ. ಆದ್ರೆ ಸಂಶೋಧನೆಯೊಂದು ಜಾಸ್ತಿ ಹಾಲು ಕುಡಿಯುವವರು ಆತಂಕ ಪಡುವಂತಹ ವಿಷಯವೊಂದನ್ನು ಹೊರಹಾಕಿದೆ. ಬ್ರಿಟಿಷ್ ಮೆಡಿಕಲ್ ಜರ್ನಲ್ ನಲ್ಲಿ ಪ್ರಕಟವಾದ ಒಂದು ಅಧ್ಯಯನದ ಪ್ರಕಾರ ಹೆಚ್ಚಿನ ಪ್ರಮಾಣದಲ್ಲಿ ಹಾಲು ಕುಡಿದ್ರೆ ಮೂಳೆಗಳು ದುರ್ಬಲವಾಗುತ್ತದೆಯಂತೆ. ಹೆಚ್ಚು ಹಾಲು ಕುಡಿಯುವ ಜನರು ಬಹುಬೇಗ ಸಾವನ್ನಪ್ಪುತ್ತಾರಂತೆ. 20 ವರ್ಷಗಳ ಕಾಲ 61 ಸಾವಿರ ಮಹಿಳೆಯರು…

  • ವಿಜ್ಞಾನ

    ಪ್ರಪಂಚದಲ್ಲೆ ಶಬ್ದದ ವೇಗಕ್ಕಿಂತ ಎರಡು ಪಟ್ಟು ಸ್ಪೀಡ್ ಹೋಗುತ್ತಿದ್ದ ಸೂಪರ್ ಸೋನಿಕ್ ವಿಮಾನ ಬ್ಯಾನ್ ಆಗಿದ್ದು ಯಾಕೆ ಗೊತ್ತಾ?

    ಶಬ್ದದ ವೇಗಕ್ಕಿಂತ 2ಪಟ್ಟು ಸ್ಪೀಡಾಗಿ ಚಲಿಸುವ ಈ ವಿಮಾನ 1969 ರಿಂದ 2003 ರವರೆಗೆ ನಿರಂತರವಾಗಿ ಲಕ್ಷಾಂತರ ಜನ ಪ್ರಯಾಣಿಕರನ್ನ ಸುರಕ್ಷಿತವಾಗಿ ಅತಿ ಬೇಗನೆ ತಲುಪಿಸುವಂತಹ ಕೆಲಸವನ್ನು ಮಾಡಿದ ಈ ವಿಮಾನ ಈಗ ಮ್ಯೂಸಿಯಂಯೊಂದರಲ್ಲಿ ಕೇವಲ ಒಂದು ಬೊಂಬೆಯಾಗಿ ನೋಡುವುದಕ್ಕೆ ಕಾಣಲು ಸಿಗುತ್ತದೆ. 1969ರಲ್ಲಿ ರಾಯಲ್ ಏರ್ಕ್ರಾಫ್ಟ್ ಎಸ್ಟಾಬ್ಲಿಷ್ಮೆಂಟ್ ಅಂದರೆ RAE ಡೈರೆಕ್ಟರ್ ಆದ ಅರ್ನಾಲ್ಡ್ ಎಂಬ ವ್ಯಕ್ತಿ ಕಾನ್ ಕಾರ್ಡ್ ಸೂಪರ್ ಸೋನಿಕ್ ಅನ್ನುವ ಒಂದು ಕಾನ್ಸೆಪ್ಟ್ ನನ್ನು ತನ್ನ ತಂಡದ ಮುಂದೆ ಇಡುತ್ತಾರೆ. ಅವರ…

  • ಸುದ್ದಿ

    ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿಗಳ ಮೃತದೇಹ ಪತ್ತೆ…ಕಾರಣ ಏನು ಗೊತ್ತಾ?

    ಮಂಗಳೂರು: ಮನೆಯೊಂದರಲ್ಲಿ ಅರ್ಧ ಸುಟ್ಟು, ಕೊಳೆತ ಸ್ಥಿತಿಯಲ್ಲಿ ವೃದ್ಧ ದಂಪತಿ ಮೃತದೇಹಗಳು ಮಂಗಳೂರಿನ ಹೊರವಲಯದ ತೊಕ್ಕೊಟ್ಟಿನ ಚೆಂಬುಗುಡ್ಡೆಯಲ್ಲಿ ಪತ್ತೆಯಾಗಿದೆ. ಚೆಂಬುಗುಡ್ಡೆ ನಿವಾಸಿಗಳಾದ ಪದ್ಮನಾಭ(78) ಮತ್ತು ವಿಮಲ(65) ಮೃತ ದುರ್ದೈವಿಗಳು. ಮನೆಯಲ್ಲಿ ದಂಪತಿಗಳಿಬ್ಬರೇ ವಾಸವಾಗಿದ್ದರು. ಕಳೆದ ಮೂರು ದಿನಗಳ ಹಿಂದೆ ದಂಪತಿಗಳನ್ನು ಅಕ್ಕಪಕ್ಕದ ಮನೆಯವರು ನೋಡಿದ್ದರು. ಆದಾದ ಬಳಿಕ ಇಬ್ಬರು ಯಾರ ಕಣ್ಣಿಗೂ ಕಾಣಿಸಿಕೊಂಡಿರಲಿಲ್ಲ. ದಂಪತಿಗಳು ಅಕ್ಕಪಕ್ಕದ ಮನೆಯವರ ಬಳಿ ಹೆಚ್ಚಿನ ಸಲುಗೆ ಹೊಂದಿರಲಿಲ್ಲ. ಹೀಗಾಗಿ ಅವರಿಬ್ಬರು ಮೃತಪಟ್ಟಿರುವ ವಿಷಯ ತಡವಾಗಿ ಬೆಳಕಿಗೆ ಬಂದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ….