News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
inspirational

ಕ್ವಾರಂಟೈನ್ ವ್ಯಕ್ತಿಯೊಬ್ಬ ತಿಂಡಿಗೆ 40 ಚಪಾತಿ, ಊಟಕ್ಕೆ 10 ಪ್ಲೇಟ್ ಅನ್ನ ತಿನ್ನುವುದನ್ನು ನೋಡಿ ಸುಸ್ತಾದ ಅಧಿಕಾರಿಗಳು.

252

ಈ ರೀತಿ ತಿನ್ನುವ ವ್ಯಕ್ತಿಯನ್ನು ಅನುಪ್ ಓಜಾ ಎಂದು ಗುರುತಿಸಲಾಗಿದೆ. ಈತ ದಿನದಲ್ಲಿ ತಿಂಡಿಗೆ ಬರೋಬ್ಬರಿ 40 ಚಪಾತಿಗಳನ್ನು ತಿಂದಿದ್ದಾನೆ. ಜೊತೆಗೆ ಊಟದ ಸಮಯದಲ್ಲಿ ಹತ್ತು ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಈ ಅಧುನಿಕ ಬಕಾಸುರನನ್ನು ನೋಡಿದ ಅಲ್ಲಿ ಅಧಿಕಾರಿಗಳು ಗೊಂದಲಕ್ಕೊಳಗಾಗಿದ್ದಾರೆ.

ಈ ಘಟನೆ ಬಿಹಾರದ ಬಕ್ಸಾರ್ ನಲ್ಲಿರುವ ಕ್ವಾರಂಟೈನ್ ಕೇಂದ್ರದಲ್ಲಿ ನಡೆದಿದೆ. ಅನುಪ್ ರಾಜಸ್ಥಾನದಿಂದ ಬಿಹಾರಕ್ಕೆ ಮರಳಿದ್ದ, ಆದ್ದರಿಂದ ಸರ್ಕಾರದ ನಿಮಯದಂತೆ ಆತನನ್ನು ಕ್ವಾರಂಟೈನ್ ಕೇಂದ್ರದಲ್ಲಿ ಇರಿಸಲಾಗಿದೆ. ಈ ವೇಳೆ ಈತ ದಿನಕ್ಕೆ ತಿಂಡಿಯ ವೇಳೆಗೆ 40 ಚಪಾತಿಯನ್ನು ತಿಂದಿದ್ದಾನೆ. ನಂತರ ಊಟದ ವೇಳೆಗೆ ಸುಮಾರು 10 ಪ್ಲೇಟ್ ಅನ್ನವನ್ನು ತಿಂದಿದ್ದಾನೆ. ಇದನ್ನು ನೋಡಿದ ಅಲ್ಲಿನ ಸಿಬ್ಬಂದಿ ಥಂಡಾ ಹೊಡಿದಿದ್ದಾರೆ.

ಒಬ್ಬ ವ್ಯಕ್ತಿ ಜಾಸ್ತಿ ಊಟ ತಿನ್ನುತ್ತಾನೆ ಎಂದು ಕ್ವಾರಂಟೈನ್ ಕೇಂದ್ರದ ಸಿಬ್ಬಂದಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ನಂತರ ಇದನ್ನು ಕೇಳಿ ಅಶ್ಚರ್ಯಗೊಂಡು ಅಧಿಕಾರಿಗಳು, ಊಟದ ವೇಳೆಗೆ ಕ್ವಾರಂಟೈನ್ ಕೇಂದ್ರಕ್ಕೆ ಬಂದಿದ್ದಾರೆ. ಈ ವೇಳೆ ವ್ಯಕ್ತಿ ಬರೋಬ್ಬರಿ ಹತ್ತು ಜನರು ತಿನ್ನುವ ಆಹಾರವನ್ನು ಒಬ್ಬನೇ ತಿಂದಿದ್ದಾನೆ. ಇದನ್ನು ಕಂಡ ಅಧಿಕಾರಿಗಳು ಅಘಾತಕ್ಕೊಳಗಾಗಿದ್ದಾರೆ. ಈ ರೀತಿ ತಿಂದರೆ ಕ್ವಾರಂಟೈನ್ ಕೇಂದ್ರದಲ್ಲಿ ಆಹಾರದ ಸಮಸ್ಯೆ ಎದುರಾಗುತ್ತದೆ ಎಂದು ಅಧಿಕಾರಿಗಳು ಕಳವಳ ವ್ಯಕ್ತಪಡಿಸಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಬ್ಲಾಕ್ ಡೆವಲಪ್ಮೆಂಟ್ ಆಫೀಸರ್ (ಬಿಡಿಒ) ಎಕೆ ಸಿಂಗ್, ಒಂದು ದಿನ ಕ್ವಾರಂಟೈನ್ ಕೇಂದ್ರದಲ್ಲಿ ‘ಲಿಟ್ಟಿ’ (ಬಿಹಾರದ ಒಂದು ಬಗೆಯ ತಿಂಡಿ)ಯನ್ನು ಮಾಡಿದ್ದಾರೆ. ಈ ವೇಳೆ ಪವನ್ 85 ಲಿಟ್ಟಿಗಳನ್ನು ತಿಂದಿದ್ದಾನೆ. ಜೊತೆಗೆ ರೊಟ್ಟಿ ಮಾಡಿದರೆ ಒಬ್ಬನೇ 20 ಜನ ತಿನ್ನವ ಆಹಾರವನ್ನು ಒಬ್ಬನೇ ತಿನ್ನುತ್ತಾನೆ. ಕ್ವಾರಂಟೈನ್ ಕೇಂದ್ರದಲ್ಲಿ ಅಡುಗೆ ಮಾಡುವವರು ಕೂಡ ನಾವು ಅಡುಗೆ ಮಾಡುವುದಿಲ್ಲ ಎಂದು ಹಠ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಗಂಟೆಗೆ ಎರಡು ಲಕ್ಷ ಕೊಡುತ್ತೇನೆ ಎಂದವನಿಗೆ ಈ ನಟಿ ಹೇಳಿದ್ದೇನು ಗೊತ್ತಾ..?

    ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್‍ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…

  • inspirational

    ಹೃದಯಾಘಾತ ( Heart attack ) ತಪ್ಪಿಸಲು ಇಲ್ಲಿವೆ ಸಿಂಪಲ್ ಟಿಪ್ಸ್

    ಚಳಿಗೂ ಹಾರ್ಟ್ ಅಟ್ಯಾಕ್‌ಗೂ ಅದೇನೋ ಸಖ್ಯ! ಚಳಿಗಾಲದಲ್ಲಿ, ಅದೂ ನಸುಕಿನಲ್ಲೇ ಹೃದಯಾಘಾತ ಘಟಿಸುತ್ತದೆ. ಚಳಿಗಾಲದ ರಾತ್ರಿಗಳಲ್ಲಿ ತಾಪಮಾನ ತುಂಬಾ ಕಡಿಮೆಆಗುವುದರಿಂದ ಅಪಧಮನಿಗಳು ಸಂಕುಚಿತಗೊಳ್ಳುತ್ತವೆ. ರಕ್ತದೊತ್ತಡ ಹಾಗೂ ಪ್ರೊಟೀನ್‌ಗಳ ಪ್ರಮಾಣ ಏರುತ್ತದೆ. ರಕ್ತ ಹೆಪ್ಪುಗಟ್ಟುವ ಸಾಧ್ಯತೆಯೂ ಹೆಚ್ಚಾಗಿರುತ್ತದೆ. ಹಾಗೆಯೇ ಈ ಅವಧಿಯಲ್ಲಿ ವೈರಲ್ ಸೋಂಕುಗಳೂ ಹೆಚ್ಚು ಪ್ರಮಾಣದಲ್ಲಿ ಹರಡುವುದರಿಂದ, ಉಸಿರಾಟ ಹಾಗೂ ಶ್ವಾಸಕೋಶದ ತೊಂದರೆಗಳುಂಟಾಗಿ ಹೃದ್ರೋಗಗಳು ಉಲ್ಬಣಿಸುವ ಸಾಧ್ಯತೆ ಅಧಿಕ. ಇವೆಲ್ಲ ಕಾರಣಗಳಿಂದ ರಕ್ತ ಸಂಚಾರಕ್ಕೆ ಅಡ್ಡಿ ಆತಂಕಗಳು ಉಂಟಾಗಿ ಹೃದಯಕ್ಕೆ ಸಾಕಷ್ಟು ಆಮ್ಲಜನಕ ಲಭಿಸದೆ ಹೃದಯಾಘಾತ ಆಗುತ್ತದೆ. ಚಳಿಗಾಲದಲ್ಲಿ…

  • ಸಿನಿಮಾ

    ಶ್ರೀಮಂತ ಕುಟುಂಬದಲ್ಲಿ ಬೆಳೆದಿದ್ರೂ,ಈ ನಟನ ಜನಪರ ಕಾಳಜಿ ಬಗ್ಗೆ ಕೇಳಿದ್ರೆ ಶಾಕ್ ಆಗ್ತೀರಾ..!ತಿಳಿಯಲು ಈ ಲೇಖನಿ ಓದಿ…

    ಇವರನ್ನು ಬಿಟ್ಟರೆ ಬೇರೆ ಯಾರಾದರೂ, ಸಿನಿಮಾ ನಟ ಸಮಾಜ ಸುಧಾರಣೆಯ ಕೆಲಸಕ್ಕೆ ಕೈ ಹಾಕಿದ್ರೆ ತೋರಿಸಿ. ಮತ್ತೊಂದು ವಿಚಾರ ಇವರ ಬಗ್ಗೆ ನಾವು ಹೆಮ್ಮೆ ಪಡಬೇಕು ಇದುವರೆಗೆ ಯಾವ ಸಿನಿಮಾ ನಟನ ಬಾಯಿಂದ ಅಂಬೇಡ್ಕರ್,ಬುದ್ದರ ,ಬಸವಣ್ಣ ಟಿಪ್ಪು, ರವರ ಹೆಸರನ್ನು ವೇದಿಕೆ ಮೇಲೆ ಅಲ್ಲ ಸಿನಿಮಾದಲ್ಲು ಕೂಡ, ಹೇಳಿರುವ ಯಾವ ನಟರನ್ನು ನಾನು ನೋಡಿಲ್ಲ ಇಂಥಹ ನಾಯಕನನ್ನು ಪಡೆದ ನಾವೇ ಪುಣ್ಯ ವಂತರು. ನಾವೆಲ್ಲ ಅವರ ಬೆಂಬಲಕ್ಕೆ ನಿಲ್ಲೋಣ…

  • ಜ್ಯೋತಿಷ್ಯ

    ಶ್ರೀ ರಾಮನವಮಿಯ ಶುಭದಿನದಂದು ಈ ರಾಶಿಗಳಿಗೆ ಶುಭಯೋಗ… ನಿಮ್ಮ ರಾಶಿ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಏಪ್ರಿಲ್, 2019) ನಿಮ್ಮ ಇತರರನ್ನು ಶ್ಲಾಘಿಸುವ ಮೂಲಕ ಅವರ ಯಶಸ್ಸನ್ನು ಆನಂದಿಸುವ ಸಾಧ್ಯತೆಗಳಿವೆ. ನಿಮ್ಮ ಪೋಷಕರು ನೀಡಿದ…

  • ಸುದ್ದಿ

    ಈ ಬ್ಯಾಗ್ ಬೆಲೆಗೆ ಒಂದು ಮನೆಯನ್ನು ಖರೀದಿ ಮಾಡ್ಬಹುದು…!

    ಕೈ ಚೀಲ ( ಹ್ಯಾಂಡ್ ಬ್ಯಾಗ್) ಮಹಿಳೆಯರ ಅಚ್ಚುಮೆಚ್ಚಿನ ವಸ್ತುಗಳಲ್ಲಿ ಒಂದು. ಸುಂದರ ಹ್ಯಾಂಡ್ ಬ್ಯಾಗ್ ಖರೀದಿ ಮಾಡಲು ಮಹಿಳೆಯರು ಇಷ್ಟಪಡ್ತಾರೆ. ಹಣವುಳ್ಳವರು ಲಕ್ಷಾಂತರ ರೂಪಾಯಿ ಮೌಲ್ಯದ ಹ್ಯಾಂಡ್ ಬ್ಯಾಗ್ ಖರೀದಿ ಮಾಡ್ತಾರೆ. ಆದ್ರೆ ಈ ಬ್ಯಾಗ್ ಬೆಲೆ ಕೇಳಿದ್ರೆ ದಂಗಾಗ್ತಿರಾ. ಈ ಕೈಚೀಲ ಸಾವಿರ, ಎರಡು ಸಾವಿರಕ್ಕಲ್ಲ, ಒಂದು ಕೋಟಿ 44 ಲಕ್ಷ ರೂಪಾಯಿಗೆ ಹರಾಜಾಗಿದೆ. ವಿಶ್ವದ ಅತ್ಯಂತ ದುಬಾರಿ ಕೈಚೀಲಗಳಲ್ಲಿ ಒಂದಾಗಿರುವ ಇದಕ್ಕೆ ದಿ 2015 ಹಿಮಾಲಯ್ ನಿಲೋಟಿಕಸ್ ಕ್ರೊಕೊಡಯಲ್ ಬರ್ಕಿನ್ 35 ಎಂದು…

  • ಕರ್ನಾಟಕ

    ಕಲ್ಲಡ್ಕ ಶಾಲೆಯ ಸ್ವಾಭಿಮಾನಿ ಮಕ್ಕಳ ನೆರವಿಗೆ ನಿಂತ ಹೆಣ್ಣು ಮಗಳು…! ಹೇಗೆ ಎಂದು ತಿಳಿಯಲು ಈ ಲೇಖನ ಓದಿ ….

    ಹೌದು ಸರ್ಕಾರದಿಂದ ಕಲ್ಲಡ್ಕ ಶಾಲೆಗೆ ಸಿಗುತಿದ್ದ ಅನುದಾನ ನಿಲ್ಲಿಸಿದ್ದು ಎಲ್ಲರಿಗೂ ತಿಳಿದೇ ಇದೆ.. ಹೀಗಿರುವಾಗ ಹಲವಾರು ಮಂದಿ ಶಾಲೆಯ ನೆರವಿಗೆ ಬಂದರು..