News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

73

ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು ಲೀಡ್ ಕಾಮಿಡಿ ನಟರು ಡಿಫರೆಂಟಾಗಿರೋ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಜೊತೆಗೆ ಮಾರಾಟಕ್ಕಿಟ್ಟಿರೋ ಮನೆಯೊಳಗಿನ ವಿಚಿತ್ರ ಬೂತಬಾಧೆಯಿಂದ ತಾವು ಕಂಗಾಲಾಗಿ ಪ್ರೇಕ್ಷಕರಲ್ಲಿ ನಗೆಯುಕ್ಕಿಸಲು ರೆಡಿಯಾಗಿದ್ದಾರೆ.

ಸಾಧು ಕೋಕಿಲಾ ಮತ್ತು ಚಿಕ್ಕಣ್ಣರಂಥಾ ನಟರನ್ನು ಈವರೆಗೂ ಕನ್ನಡದ ಪ್ರೇಕ್ಷಕರು ನಾನಾ ಪಾತ್ರಗಳಲ್ಲಿ ನೋಡಿದ್ದಾರೆ. ಆದರೆ ಇದೇ ವಾರ ಬಿಡುಗಡೆಯಾಗಲಿರುವ ಮನೆ ಮಾರಾಟಕ್ಕಿದೆ ಎಂಬ ಚಿತ್ರದಂಥಾ ಪಾತ್ರಗಳಲ್ಲಿ ಈ ಹಿಂದೆಂದೂ ನೋಡಿರಲು ಸಾಧ್ಯವೇ ಇಲ್ಲ ಅನ್ನೋದು ಚಿತ್ರತಂಡದ ವಿಶ್ವಾಸ. ಮೊನ್ನೆಯಷ್ಟೇ ಬಿಡುಗಡೆಯಾಗಿರುವ ಟ್ರೇಲರ್‍ನಲ್ಲಿ ಇವರೆಲ್ಲರ ಪಾತ್ರಗಳ ಝಲಕ್‍ಗಳೂ ಸ್ಪಷ್ಟವಾಗಿಯೇ ಕಾಣಿಸಿವೆ. ಆದರೆ ಅದನ್ನೂ ಮೀರಿದ ಮಜಾ ಈ ಪಾತ್ರಗಳಿಂದ ಪ್ರೇಕ್ಷಕರಿಗೆ ಸಿಗಲಿದೆಯಂತೆ.

ಸಾಧು ಕೋಕಿಲಾ ಕನ್ನಡ ಚಿತ್ರರಂಗದ ಹೆಮ್ಮೆಯ ಪ್ರತಿಭಾವಂತ ಹಾಸ್ಯ ಕಲಾವಿದ. ಅವರೊಂದು ಸಿನಿಮಾದಲ್ಲಿ ನಟಿಸಿದ್ದಾರೆಂದರೆ, ಅದು ವಿಶೇಷವಾಗಿರುತ್ತದೆಂದೇ ಅರ್ಥ. ಅವರ ಪಾತ್ರದ ಮೇಲೆ ಅಗಾಧ ಪ್ರಮಾಣದಲ್ಲಿ ನಿರೀಕ್ಷೆಉಗಳೂ ಇರೋದು ಸುಳ್ಳಲ್ಲ. ಆದರೆ ಮನೆ ಮಾರಾಟಕ್ಕಿದೆ ಚಿತ್ರದಲ್ಲಿ ಮಾತ್ರ ಪ್ರೇಕ್ಷಕರ್ಯಾರೂ ನಿರೀಕ್ಷೆ ಮಾಡದಂಥಾ ರೀತಿಯಲ್ಲಿ ಸಾಧು ಮಹಾರಾಜರ ಪಾತ್ರ ಮೂಡಿ ಬಂದಿದೆಯಂತೆ. ಇಲ್ಲಿ ನಾಲಕ್ಕು ಹಾಸ್ಯ ಕಲಾವಿದರ ಪಾತ್ರವೂ ಕೂಡಾ ಒಂದಕ್ಕಿಂತ ಒಂದು ಚೆಂದ ಎಂಬಂತೆ ಮೂಡಿ ಬಂದಿದೆ ಎಂಬ ಭರವಸೆ ನಿರ್ದೇಶಕರಲ್ಲಿದೆ. ಅದೇನೆಂಬುದು ಇನ್ನು ದಿನದೊಪ್ಪತ್ತಿನಲ್ಲಿಯೇ ಜಾಹೀರಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಗುರು ರಾಘವೇಂದ್ರ ಸ್ವಾಮಿಯ ಕೃಪೆ ಯಿಂದ ವಿಪರೀತ ಧನಲಾಭ…ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(4 ಏಪ್ರಿಲ್, 2019) ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದಾದರೂ ನಿಮ್ಮ ಬದುಕನ್ನು ಲಘುವಾಗಿ ತೆಗೆದುಕೊಳ್ಳಬೇಡಿ ಹಾಗೂ…

  • ಮನೆ

    ಮನೆಯ ವಾಸ್ತು ಖರ್ಚಿಲ್ಲದೇ ಅಳವಡಿಸಿಕೊಳ್ಳಿ. ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ವಾಸ್ತು ಪ್ರಕಾರ ಮನೆ ಕಟ್ಟಬೇಕು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ.. ಆದರೆ ಯಾವುದೋ ಕಾರಣದಿಂದ ಸಾಧ್ಯವಾಗಿರುವುದಿಲ್ಲ.. ಅಷ್ಟು ತಲೆ ಕೆಡಿಸಿಕೊಳ್ಳುವ ಅವಷ್ಯಕತೆ ಇಲ್ಲ.. ಇಲ್ಲಿ ನೋಡಿ ನಿಮಗಾಗಿ ಸಿಂಪಲ್ ವಾಸ್ತು.

  • ಸುದ್ದಿ

    ಮೈಸೂರಿನ ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ….!

    ಮೈಸೂರು ಜಿಲ್ಲೆಯಲ್ಲಿ ಪ್ರವಾಹದಿಂದ ಸಂತ್ರಸ್ತರಾದ ರೈತರ ಬ್ಯಾಂಕಿನ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷ ವಿಸ್ತರಿಸಲಾಗಿದೆ. ಪ್ರವಾಹದಿಂದ ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ, ಟಿ. ನರಸೀಪುರ, ಪಿರಿಯಾಪಟ್ಟಣ, ನಂಜನಗೂಡು, ಹುಣಸೂರು ತಾಲ್ಲೂಕಿನ ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಇದರಿಂದ ಸಕಾಲಕ್ಕೆ ಬ್ಯಾಂಕ್ ಸಾಲವನ್ನು ಮರುಪಾವತಿಸಲು ಸಾಧ್ಯವಾಗಿಲ್ಲ. ಭಾರತೀಯ ರಿಸರ್ವ್ ಬ್ಯಾಂಕಿಗೆ ರಾಜ್ಯ ಸರ್ಕಾರ ಈ ಕುರಿತಾಗಿ ಮನವಿ ಸಲ್ಲಿಸಿದ್ದು‌, ಸರ್ಕಾರದ ಮನವಿ ಮೇರೆಗೆ ಭಾರತೀಯ ರಿಸರ್ವ್ ಬ್ಯಾಂಕ್ ರೈತರು ಪಡೆದ ಸಾಲ ಮರುಪಾವತಿ ಅವಧಿಯನ್ನು ಒಂದು ವರ್ಷದ…

  • ಸುದ್ದಿ

    ಶೀಘ್ರದಲ್ಲೆ ‘ಆಯುಷ್ಮಾನ್ ಭವ’ ರಿಲೀಸ್;ಶಿವಣ್ಣ ಅಭಿಮಾನಿಗಳಿಗೆ ಶುಭ ಸುದ್ದಿ..!

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನವಂಬರ್ 1 ರಂದು ತೆರೆಕಾಣಲಿದೆ ಎನ್ನಲಾಗಿದೆ. ಹಿರಿಯ ನಟ ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಆರಂಭಿಸಿ 50 ವರ್ಷಗಳಾಗಿವೆ. ಡಾ. ರಾಜ್ ಕುಮಾರ್ ಅಭಿನಯದ ‘ಮೇಯರ್ ಮುತ್ತಣ್ಣ’ ಚಿತ್ರ ನಿರ್ಮಾಣ ಮಾಡುವ ಮೂಲಕ ನಿರ್ಮಾಣ ಸಂಸ್ಥೆ ಆರಂಭಿಸಿದ ದ್ವಾರಕೀಶ್ ಈಗ ಶಿವರಾಜ್ ಕುಮಾರ್ ಅಭಿನಯದ ‘ಆಯುಷ್ಮಾನ್ ಭವ’ ನಿರ್ಮಾಣ ಮಾಡಿದ್ದಾರೆ. ನಾಯಕಿಯರಾಗಿ ರಚಿತರಾಮ್, ನಿಧಿ ಸುಬ್ಬಯ್ಯ ಮೊದಲಾದವರು ಅಭಿನಯಿಸಿರುವ ‘ಆಯುಷ್ಮಾನ್ ಭವ’ ಚಿತ್ರವನ್ನು ಪಿ. ವಾಸು ನಿರ್ದೇಶಿಸಿದ್ದಾರೆ….

  • ಸುದ್ದಿ

    ಮದ್ಯ ಸೇವಿಸಿ 5ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ನೀಚ ತಂದೆ…!

    ಚಿಕ್ಕಬಳ್ಳಾಪುರ: ಕಾಮುಕ ತಂದೆಯೊಬ್ಬ ಮದ್ಯದ ಅಮಲಿನಲ್ಲಿ ಸ್ವಂತ ಮಗಳ ಮೇಲೆಯೇ ಅತ್ಯಚಾರ ಎಸಗಿದ ಅಮಾನವೀಯ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಶಿಡ್ಲಘಟ್ಟ ತಾಲೂಕಿನ ತಾಲೂಕಿನಲ್ಲಿ ಗುರುವಾರ ಘಟನೆ ನಡೆದಿದೆ. ತಂದೆಯ ಹೇಯ ಕೃತ್ಯದಿಂದ ಬಾಲಕಿ ತೀವ್ರ ಅಸ್ವಸ್ಥಗೊಂಡಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ತನ್ನ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ಗ್ರಾಮದಿಂದ ಪರಾರಿಯಾಗಿದ್ದ. ಘಟನಾ ಸ್ಥಳಕ್ಕೆ ದಿಬ್ಬೂರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಆರೋಪಿ ತಂದೆಗಾಗಿ ಬಲೆ ಬೀಸಿದ್ದರು. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು…

  • ಆರೋಗ್ಯ

    ರಾತ್ರಿ ಮಲಗುವ ಮುಂಚೆ ಏಲಕ್ಕಿ ತಿಂದು ಬಿಸಿ ನೀರು ಕುಡಿದರೆ ಆಗುವ ಪ್ರಯೋಜನೆಗಳು. ತಿಳಿದರೆ ಶಾಕ್!

    ರಾತ್ರಿ ಮಲಗುವ ಸಮಯದಲ್ಲಿ ಒಂದು ಏಲಕ್ಕಿಯನ್ನ ತಿಂದು ಉಗುರು ಬೆಚ್ಚಗಿನ ನೀರನ್ನ ನಮ್ಮ ದೇಹಕ್ಕೆ ಎಷ್ಟು ಪ್ರಯೋಜನ ಅನ್ನುವುದು ಇನ್ನು ಹಲವು ಜನರಿಗೆ, ಹಾಗಾದರೆ ಒಂದು ಏಲಕ್ಕಿ ತಿಂದು ಉಗುರು ಬೆಚ್ಚಗಿನ ನೀರನ್ನ ಕುಡಿದರೆ ಏನಾಗುತ್ತದೆ ತಿಳಿಯೋಣ. ಸ್ನೇಹಿತರೆ ಸುಗಂಧ ದ್ರವ್ಯಗಳಲ್ಲಿ ಏಲಕ್ಕಿ ಪ್ರಧಾನವಾದದ್ದು ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ದೇಶದಲ್ಲಿ ದೊಡ್ಡ ಸುಗಂಧ ದ್ರವ್ಯಗಳು ದೊರೆಯುತ್ತದೆ ಮತ್ತು ಇದು ನಮ್ಮ ದೇಹಕ್ಕೆ ಮತ್ತು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಅನ್ನುವ ಉದ್ದೇಶದಿಂದ ಅದನ್ನ ಕೊಳ್ಳೆ ಹೊಡೆದುಕೊಂಡು ಹೋಗುವ ಸಲುವಾಗಿ…