ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು ಲೀಡ್ ಕಾಮಿಡಿ ನಟರು ಡಿಫರೆಂಟಾಗಿರೋ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಜೊತೆಗೆ ಮಾರಾಟಕ್ಕಿಟ್ಟಿರೋ ಮನೆಯೊಳಗಿನ ವಿಚಿತ್ರ ಬೂತಬಾಧೆಯಿಂದ ತಾವು ಕಂಗಾಲಾಗಿ ಪ್ರೇಕ್ಷಕರಲ್ಲಿ ನಗೆಯುಕ್ಕಿಸಲು ರೆಡಿಯಾಗಿದ್ದಾರೆ.

ಸಾಧು ಕೋಕಿಲಾ ಮತ್ತು ಚಿಕ್ಕಣ್ಣರಂಥಾ ನಟರನ್ನು ಈವರೆಗೂ ಕನ್ನಡದ ಪ್ರೇಕ್ಷಕರು ನಾನಾ ಪಾತ್ರಗಳಲ್ಲಿ ನೋಡಿದ್ದಾರೆ. ಆದರೆ ಇದೇ ವಾರ ಬಿಡುಗಡೆಯಾಗಲಿರುವ ಮನೆ ಮಾರಾಟಕ್ಕಿದೆ ಎಂಬ ಚಿತ್ರದಂಥಾ ಪಾತ್ರಗಳಲ್ಲಿ ಈ ಹಿಂದೆಂದೂ ನೋಡಿರಲು ಸಾಧ್ಯವೇ ಇಲ್ಲ ಅನ್ನೋದು ಚಿತ್ರತಂಡದ ವಿಶ್ವಾಸ. ಮೊನ್ನೆಯಷ್ಟೇ ಬಿಡುಗಡೆಯಾಗಿರುವ ಟ್ರೇಲರ್ನಲ್ಲಿ ಇವರೆಲ್ಲರ ಪಾತ್ರಗಳ ಝಲಕ್ಗಳೂ ಸ್ಪಷ್ಟವಾಗಿಯೇ ಕಾಣಿಸಿವೆ. ಆದರೆ ಅದನ್ನೂ ಮೀರಿದ ಮಜಾ ಈ ಪಾತ್ರಗಳಿಂದ ಪ್ರೇಕ್ಷಕರಿಗೆ ಸಿಗಲಿದೆಯಂತೆ.

ಸಾಧು ಕೋಕಿಲಾ ಕನ್ನಡ ಚಿತ್ರರಂಗದ ಹೆಮ್ಮೆಯ ಪ್ರತಿಭಾವಂತ ಹಾಸ್ಯ ಕಲಾವಿದ. ಅವರೊಂದು ಸಿನಿಮಾದಲ್ಲಿ ನಟಿಸಿದ್ದಾರೆಂದರೆ, ಅದು ವಿಶೇಷವಾಗಿರುತ್ತದೆಂದೇ ಅರ್ಥ. ಅವರ ಪಾತ್ರದ ಮೇಲೆ ಅಗಾಧ ಪ್ರಮಾಣದಲ್ಲಿ ನಿರೀಕ್ಷೆಉಗಳೂ ಇರೋದು ಸುಳ್ಳಲ್ಲ. ಆದರೆ ಮನೆ ಮಾರಾಟಕ್ಕಿದೆ ಚಿತ್ರದಲ್ಲಿ ಮಾತ್ರ ಪ್ರೇಕ್ಷಕರ್ಯಾರೂ ನಿರೀಕ್ಷೆ ಮಾಡದಂಥಾ ರೀತಿಯಲ್ಲಿ ಸಾಧು ಮಹಾರಾಜರ ಪಾತ್ರ ಮೂಡಿ ಬಂದಿದೆಯಂತೆ. ಇಲ್ಲಿ ನಾಲಕ್ಕು ಹಾಸ್ಯ ಕಲಾವಿದರ ಪಾತ್ರವೂ ಕೂಡಾ ಒಂದಕ್ಕಿಂತ ಒಂದು ಚೆಂದ ಎಂಬಂತೆ ಮೂಡಿ ಬಂದಿದೆ ಎಂಬ ಭರವಸೆ ನಿರ್ದೇಶಕರಲ್ಲಿದೆ. ಅದೇನೆಂಬುದು ಇನ್ನು ದಿನದೊಪ್ಪತ್ತಿನಲ್ಲಿಯೇ ಜಾಹೀರಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಮೊದಲ ಹಂತದ ಐದು ಸಾವಿರ ಸೈಟ್ಗಳ ಹಂಚಿಕೆಗೆ ಫಲಾನುಭವಿಗಳ ಅಂತಿಮ ಪಟ್ಟಿ ಪ್ರಕಟಿಸಿದ ಬೆನ್ನಲ್ಲೇ, ಮತ್ತೆ 5 ಸಾವಿರ ನಿವೇಶನಗಳನ್ನು ಹಂಚಿಕೆ ಮಾಡಲು ಬಿಡಿಎ ಮುಂದಾಗಿದೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಕುಲವಧು’ ಧಾರಾವಾಹಿಯಲ್ಲಿ ಧನ್ಯಾ ಎಂದೇ ಖ್ಯಾತಿ ಪಡೆದಿರುವ ದೀಪಿಕಾ ಇತ್ತೀಚೆಗಷ್ಟೆ ‘ಮಿಸ್ ಸೌತ್ ಇಂಡಿಯಾ ಗ್ಲಾಮರ್ 2019’ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ನಟಿ ದೀಪಿಕಾ ಅವರು ಈ ಬಗ್ಗೆ ತಮ್ಮ ಇನ್ಸ್ ಸ್ಟಾಗ್ರಾಂನಲ್ಲಿ ಹೇಳಿಕೊಂಡಿದ್ದಾರೆ. ತಾವು ವಿನ್ನರ್ ಆದ ತಕ್ಷಣದ ಫೋಟೋವನ್ನು ಕ್ಲಿಕ್ಕಿಸಿಕೊಂಡು ಅದನ್ನು ಅಪ್ಲೋಡ್ ಮಾಡಿ ಅಭಿಮಾನಿಗಳಿಗೆ ಮತ್ತು ತಮ್ಮ ಗೆಳೆಯನಿಗೆ ಧನ್ಯವಾದ ತಿಳಿಸಿದ್ದಾರೆ. “ಮಿಸ್ ಸೌತ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದಕ್ಕೆ ತುಂಬಾ ಸಂತೋಷವಾಗಿದೆ. ಅದರಲ್ಲೂ ನಾನು ‘ಮಿಸ್ ಸೌತ್ ಇಂಡಿಯಾ…
ದೇಹ ಒಬ್ಬನದ್ದು, ತಲೆ ಮತ್ತೂಬ್ಬನದ್ದು! ಈ ರೀತಿ ಸಿನಿಮಾದಲ್ಲಿ ನೀವು ನೋಡಿರುತ್ತಿರಿ ಅಲ್ಲವೇ…?ಎಲ್ಲ ಅಂದುಕೊಂಡಂತೆ ಆದರೆ,ಒಬ್ಬ ಮನುಷ್ಯನ ತಲೆಯನ್ನು ಇನ್ನೊಬ್ಬರ ದೇಹಕ್ಕೆ ಜೋಡಿಸಬಹುದಂತೆ.. ಆಶ್ಚರ್ಯವಾಯಿತೇ…?ಮುಂದೆ ಓದಿ.. ಇದೇ ಮೊದಲ ಬಾರಿಗೆ ಅಂತಹುದೊಂದು ಪ್ರಯತ್ನ ನಡೆಯಲಿದೆ. ಮಾನವನ ತಲೆಯನ್ನೇ ಕಸಿ ಮಾಡಿ, ಮತ್ತೂಬ್ಬನ ದೇಹಕ್ಕೆ ಕೂರಿಸಲು ಎಲ್ಲ ಸಿದ್ಧತೆಗಳು ಆರಂಭವಾಗಿವೆ. ಅದಕ್ಕೆ ಮುನ್ನುಡಿಯೆಂಬಂತೆ, ಒಂದು ಇಲಿಯ ದೇಹಕ್ಕೆ ಮತ್ತೂಂದು ಇಲಿಯ ತಲೆಯನ್ನು ಕಸಿ ಮಾಡಲಾಗಿದೆ. ಹೌದು. ಚೀನದ ವಿಜ್ಞಾನಿಗಳು ಇಂತಹ ಸಾಹಸಕ್ಕೆ ಕೈಹಾಕಿದ್ದಾರೆ. ಪ್ರಸಕ್ತ ವರ್ಷಾಂತ್ಯದಲ್ಲಿ ಮಾನವನ ಮೇಲೆ ನಡೆಯುವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಪರಿಸರದ ಎದುರು ಯಾರೂ ದೊಡ್ಡವರಲ್ಲ. ಈ ಮಾತು ಮನುಷ್ಯರಿಗಲ್ಲ ದೇವರಿಗೂ ಅನ್ವಯಿಸುತ್ತೆ. ವಾಯು ಮಾಲಿನ್ಯಕ್ಕೆ ಜನರು ಬೆಚ್ಚಿ ಬೀಳುತ್ತಿದ್ದಾರೆ. ಮನೆಯಿಂದ ಹೊರ ಬರುವುದಕ್ಕೂ ಮೊದಲು ಮುಖಕ್ಕೆ ಮಾಸ್ಕ್ಹಾಕಿಕೊಳ್ಳುವುದು ಸರ್ವೇ ಸಾಮಾನ್ಯ ಆಗಿಬಿಟ್ಟಿದೆ. ಉತ್ತರ ಭಾರತದಲ್ಲಂತೂ ಇದೊಂದು ಸಂಪ್ರದಾಯದಂತೆ ಆಗಿ ಬಿಟ್ಟಿದೆ. ಉತ್ತರ ಪ್ರದೇಶದಲ್ಲಿ ದೇವರಿಗೂ ಪರಿಸರ ಮಾಲಿನ್ಯದ ಪ್ರಭಾವ ತಟ್ಟಿದೆ. ಇಂಥದೊಂದು ಅನುಮಾನ ಹುಟ್ಟಿಕೊಳ್ಳಲು ಕಾರಣವಾಗಿದ್ದೇ ವಾರಣಾಸಿಯಲ್ಲಿ ನಡೆದಿರುವ ಈ ಘಟನೆ. ನವದೆಹಲಿಯಲ್ಲಿ ಪರಿಸರ ಹದಗೆಟ್ಟು ಹೋಗಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ. ದೆಹಲಿಯಲ್ಲಿ ಜನರು ಮುಖಕ್ಕೆ…