ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು ಲೀಡ್ ಕಾಮಿಡಿ ನಟರು ಡಿಫರೆಂಟಾಗಿರೋ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಜೊತೆಗೆ ಮಾರಾಟಕ್ಕಿಟ್ಟಿರೋ ಮನೆಯೊಳಗಿನ ವಿಚಿತ್ರ ಬೂತಬಾಧೆಯಿಂದ ತಾವು ಕಂಗಾಲಾಗಿ ಪ್ರೇಕ್ಷಕರಲ್ಲಿ ನಗೆಯುಕ್ಕಿಸಲು ರೆಡಿಯಾಗಿದ್ದಾರೆ.

ಸಾಧು ಕೋಕಿಲಾ ಮತ್ತು ಚಿಕ್ಕಣ್ಣರಂಥಾ ನಟರನ್ನು ಈವರೆಗೂ ಕನ್ನಡದ ಪ್ರೇಕ್ಷಕರು ನಾನಾ ಪಾತ್ರಗಳಲ್ಲಿ ನೋಡಿದ್ದಾರೆ. ಆದರೆ ಇದೇ ವಾರ ಬಿಡುಗಡೆಯಾಗಲಿರುವ ಮನೆ ಮಾರಾಟಕ್ಕಿದೆ ಎಂಬ ಚಿತ್ರದಂಥಾ ಪಾತ್ರಗಳಲ್ಲಿ ಈ ಹಿಂದೆಂದೂ ನೋಡಿರಲು ಸಾಧ್ಯವೇ ಇಲ್ಲ ಅನ್ನೋದು ಚಿತ್ರತಂಡದ ವಿಶ್ವಾಸ. ಮೊನ್ನೆಯಷ್ಟೇ ಬಿಡುಗಡೆಯಾಗಿರುವ ಟ್ರೇಲರ್ನಲ್ಲಿ ಇವರೆಲ್ಲರ ಪಾತ್ರಗಳ ಝಲಕ್ಗಳೂ ಸ್ಪಷ್ಟವಾಗಿಯೇ ಕಾಣಿಸಿವೆ. ಆದರೆ ಅದನ್ನೂ ಮೀರಿದ ಮಜಾ ಈ ಪಾತ್ರಗಳಿಂದ ಪ್ರೇಕ್ಷಕರಿಗೆ ಸಿಗಲಿದೆಯಂತೆ.

ಸಾಧು ಕೋಕಿಲಾ ಕನ್ನಡ ಚಿತ್ರರಂಗದ ಹೆಮ್ಮೆಯ ಪ್ರತಿಭಾವಂತ ಹಾಸ್ಯ ಕಲಾವಿದ. ಅವರೊಂದು ಸಿನಿಮಾದಲ್ಲಿ ನಟಿಸಿದ್ದಾರೆಂದರೆ, ಅದು ವಿಶೇಷವಾಗಿರುತ್ತದೆಂದೇ ಅರ್ಥ. ಅವರ ಪಾತ್ರದ ಮೇಲೆ ಅಗಾಧ ಪ್ರಮಾಣದಲ್ಲಿ ನಿರೀಕ್ಷೆಉಗಳೂ ಇರೋದು ಸುಳ್ಳಲ್ಲ. ಆದರೆ ಮನೆ ಮಾರಾಟಕ್ಕಿದೆ ಚಿತ್ರದಲ್ಲಿ ಮಾತ್ರ ಪ್ರೇಕ್ಷಕರ್ಯಾರೂ ನಿರೀಕ್ಷೆ ಮಾಡದಂಥಾ ರೀತಿಯಲ್ಲಿ ಸಾಧು ಮಹಾರಾಜರ ಪಾತ್ರ ಮೂಡಿ ಬಂದಿದೆಯಂತೆ. ಇಲ್ಲಿ ನಾಲಕ್ಕು ಹಾಸ್ಯ ಕಲಾವಿದರ ಪಾತ್ರವೂ ಕೂಡಾ ಒಂದಕ್ಕಿಂತ ಒಂದು ಚೆಂದ ಎಂಬಂತೆ ಮೂಡಿ ಬಂದಿದೆ ಎಂಬ ಭರವಸೆ ನಿರ್ದೇಶಕರಲ್ಲಿದೆ. ಅದೇನೆಂಬುದು ಇನ್ನು ದಿನದೊಪ್ಪತ್ತಿನಲ್ಲಿಯೇ ಜಾಹೀರಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೆಲವರಿಗೆ ನಾಯಿ ಎಂದರೆ ಅಪಾರ ಪ್ರೀತಿ. ಅವರು ಹೋದಲ್ಲಿ ಬಂದಲ್ಲಿ ಎಲ್ಲಾ ಕಡೆ ನಾಯಿ ಜೊತೆಗಿರಬೇಕು. ಇನ್ನು ಕೆಲವರು ನಾಯಿ ಎಂದರೆ ಮೂಗು ಮುರಿಯುತ್ತಾರೆ. ಆದರೆ ನಾಯಿ ಸಾಕುವುದರಿಂದ ಹೃದಯದ ಆರೋಗ್ಯ ಚೆನ್ನಾಗಿರುತ್ತದೆ. ಹಾಗೂ ಅವರಲ್ಲಿ ಹೃದಯ ಸಂಬಂಧಿ ರೋಗಗಳೂ ಕಡಿಮೆ ಎಂದು ಸಮೀಕ್ಷೆಯೊಂದು ಹೇಳುತ್ತಿದೆ. ಅದರಲ್ಲೂ ನಗರಗಳಲ್ಲಿ ನಾಯಿ ಸಾಕುವುದರಿಂದ ಆ ಮನೆಯವರಿಗೆ ಪ್ರಯೋಜನ ಹೆಚ್ಚು ಎಂದು ವಿಜ್ಞಾನಿಗಳ ತಂಡವೊಂದು ಹೇಳಿದೆ. ಹಲವಾರು ಸಮೀಕ್ಷೆಗಳ ಪ್ರಕಾರ ನಾಯಿ ಮಾಲಿಕರಿಗೆ ರಕ್ತದೊತ್ತಡ ಕಡಿಮೆ ಇರುತ್ತದೆ. ಕಾರಣ ಸಾಕಿದ…
ಇಲ್ಲಿನ ಅರಣ್ಯ ಪ್ರದೇಶವೊಂದರಲ್ಲಿ 12 ರಿಂದ 14 ಮಂದಿ ಪುಂಡ ಕಾಮುಕರ ಗುಂಪೊಂದು ರಸ್ತೆಯಲ್ಲಿ ತೆರಳುತ್ತಿದ್ದ ಇಬ್ಬರು ಯುವತಿಯನ್ನು ಎಳೆದಾಡಿ ಲೈಂಗಿಕ ಕಿರುಕುಳ ನೀಡಿ ಅಟ್ಟಹಾಸ ಗೈದ ವಿಡಿಯೋ ಇದೀಗ ವೈರಲ್ ಆಗಿದೆ.
ಹಿಮಾಚಲ ಪ್ರದೇಶದ ಕಾಂಗ್ರಾ ಎಂಬಲ್ಲಿ ಶುಕ್ರವಾರದಂದು 10 ನೇ ತರಗತಿಯ ವಿದ್ಯಾರ್ಥಿನಿಯನ್ನು ಒಂದು ದಿನದ ಮಟ್ಟಿಗೆ ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ ಎಸ್ಡಿಎಂ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಎಲ್ಲರ ಗಮನವನ್ನು ಸೆಳೆದಿದ್ದಾರೆ. 10ನೇ ತರಗತಿಯಲ್ಲಿ ಶೇಕಡ 94 ರಷ್ಟು ಅಂಕವನ್ನು ಗಳಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿನಿ ಹೀನಾ ಠಾಕೂರ್ ಎಂಬವರಿಗೆ ಈ ಅದೃಷ್ಟ ಒಲಿದು ಬಂದಿದೆ. ಹೀನಾ ಅವರ ತಂದೆ ಕಾಂಗ್ರಾ ಉಪವಿಭಾಗದಲ್ಲಿ ಮ್ಯಾಜಿಸ್ಟ್ರೇಟ್ನಲ್ಲಿ ಪಿಯೋನ್ ಆಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಪೀಯೊನ್ ತಮ್ಮ ಮಗಳ ಸಾಧನೆಗೆ ಗೌರವ ಸಲ್ಲಿಸಿ ಈ…
ಆಧಾರ್ ನಲ್ಲಿನ ಅಸ್ಪಷ್ಟ,ಕಳಪೆ ಗುಣಮಟ್ಟದ ಮತ್ತು ದೋಷಪೂರಿತ ಫೋಟೋಗಳು ಅಥವಾ ಚಿಕ್ಕ ವಯಸ್ಸಿನಲ್ಲಿ ತೆಗೆಸಿದ ಫೋಟೋ ಕೆಲವರನ್ನು ಅನೇಕ ಸಮಸ್ಯೆಗಳಿಗೆ ಸಲುಕಿಸಿತ್ತವೆ. ಹಾಗಾಗಿ ತಮ್ಮ ಆಧಾರ್ ನಲ್ಲಿ ತಮ್ಮ ಫೋಟೋವನ್ನು ಬದಾಲಾಯಿಸಲು ಬಹುತೇಕ ಜನರು ಇಚ್ಛಿಸಿರುತ್ತಾರೆ.. ನಿಮ್ಮ ಆಧಾರ್ ಕಾರ್ಡ್ ನಲ್ಲಿ ನಿಮ್ಮ ಫೋಟೋವನ್ನು ಬದಲಾಯಿಸಿಕೊಳ್ಳಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ.ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಿಮ್ಮ ಹತ್ತಿರದ ಆಧಾರ್ ದಾಖಲಾತಿ ಕೇಂದ್ರಕ್ಕೆ ಭೇಟಿಕೊಡಿ. ಅಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಂದ ಆಧಾರ್ ಅಪ್ ಡೇಟ್ ಪಾರಂ ಅಥವಾ ತಿದ್ದುಪಡಿ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಹಿಂದೆ ಮುಂದೆ ಯೋಚಿಸದೆ ಯಾವುದೇ ವಾಗ್ದಾನ ಕೊಡಬೇಡಿ. ಸದ್ಯದ ಗ್ರಹಸ್ಥಿತಿಗಳು ಉತ್ತಮವಾಗಿಲ್ಲ. ತಣ್ಣೀರನ್ನು ಆರಿಸಿ ಕುಡಿಯುವ ಕಾಲವಿದು. ಆದಷ್ಟು ನಿಮ್ಮ ಎಚ್ಚರಿಕೆಯಲ್ಲಿ ನೀವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಜಮ್ಮು-ಕಾಶ್ಮಿರದ ಪುಲ್ವಾಮಾದಲ್ಲಿ ಬೆಳ್ಳಂಬೆಳಗ್ಗೆ ಭಾರತೀಯ ಸೇನೆ ಮೂವರು ಉಗ್ರರನ್ನು ಹತ್ಯೆ ಮಾಡಿದೆ. ಉಗ್ರರನ್ನು ಹತ್ಯೆ ಮಾಡಿದ ಬಳಿಕ ಯೋಧರು ಅವರ ಬಳಿ ಇದ್ದ ಮೂರು ಎಕೆ ಸರಣಿ ರೈಫಲ್ಗಳನ್ನು ವಶಪಡೆಸಿಕೊಂಡಿದ್ದಾರೆ. ಸದ್ಯ ಭದ್ರತಾ ಪಡೆಗಳು ಉಳಿದ ಉಗ್ರರನ್ನು ಹುಡುಕಿ ಎನ್ಕೌಂಟರ್ ಮಾಡಲು ಮುಂದಾಗಿದ್ದಾರೆ. ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು(ಎಸ್ಪಿಒ) ಪುಲ್ವಾಮ ಪೊಲೀಸ್ ಲೈನ್ಗಳಿಂದ ತಮ್ಮ ಸೇವಾ ರೈಫಲ್ಗಳೊಂದಿಗೆ ಕಾಣೆಯಾಗಿದ್ದಾರೆ. ಇಬ್ಬರು ಅಧಿಕಾರಿಗಳ ಹುಡುಕಾಡುವ ಕಾರ್ಯ ನಡೆಯುತ್ತಿದೆ. ಅಧಿಕಾರಿಗಳು ಕಾಣೆಯಾದ ಪ್ರಕರಣ ಪುಲ್ವಾಮದಲ್ಲಿನ ಎನ್ಕೌಂಟರ್ ಗೆ ಸಂಬಂಧಿಸಿದ್ದೀಯಾ ಎಂಬುದು…