ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ ಇಷ್ಟಕ್ಕೂ ಎಲ್ಲರೂ ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದಕ್ಕೆ ಕಾರಣವೇನು ಗೊತ್ತಾ ಆ ಮನೆಯಲ್ಲಿ ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು ಲೀಡ್ ಕಾಮಿಡಿ ನಟರು ಡಿಫರೆಂಟಾಗಿರೋ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಜೊತೆಗೆ ಮಾರಾಟಕ್ಕಿಟ್ಟಿರೋ ಮನೆಯೊಳಗಿನ ವಿಚಿತ್ರ ಬೂತಬಾಧೆಯಿಂದ ತಾವು ಕಂಗಾಲಾಗಿ ಪ್ರೇಕ್ಷಕರಲ್ಲಿ ನಗೆಯುಕ್ಕಿಸಲು ರೆಡಿಯಾಗಿದ್ದಾರೆ.

ಸಾಧು ಕೋಕಿಲಾ ಮತ್ತು ಚಿಕ್ಕಣ್ಣರಂಥಾ ನಟರನ್ನು ಈವರೆಗೂ ಕನ್ನಡದ ಪ್ರೇಕ್ಷಕರು ನಾನಾ ಪಾತ್ರಗಳಲ್ಲಿ ನೋಡಿದ್ದಾರೆ. ಆದರೆ ಇದೇ ವಾರ ಬಿಡುಗಡೆಯಾಗಲಿರುವ ಮನೆ ಮಾರಾಟಕ್ಕಿದೆ ಎಂಬ ಚಿತ್ರದಂಥಾ ಪಾತ್ರಗಳಲ್ಲಿ ಈ ಹಿಂದೆಂದೂ ನೋಡಿರಲು ಸಾಧ್ಯವೇ ಇಲ್ಲ ಅನ್ನೋದು ಚಿತ್ರತಂಡದ ವಿಶ್ವಾಸ. ಮೊನ್ನೆಯಷ್ಟೇ ಬಿಡುಗಡೆಯಾಗಿರುವ ಟ್ರೇಲರ್ನಲ್ಲಿ ಇವರೆಲ್ಲರ ಪಾತ್ರಗಳ ಝಲಕ್ಗಳೂ ಸ್ಪಷ್ಟವಾಗಿಯೇ ಕಾಣಿಸಿವೆ. ಆದರೆ ಅದನ್ನೂ ಮೀರಿದ ಮಜಾ ಈ ಪಾತ್ರಗಳಿಂದ ಪ್ರೇಕ್ಷಕರಿಗೆ ಸಿಗಲಿದೆಯಂತೆ.

ಸಾಧು ಕೋಕಿಲಾ ಕನ್ನಡ ಚಿತ್ರರಂಗದ ಹೆಮ್ಮೆಯ ಪ್ರತಿಭಾವಂತ ಹಾಸ್ಯ ಕಲಾವಿದ. ಅವರೊಂದು ಸಿನಿಮಾದಲ್ಲಿ ನಟಿಸಿದ್ದಾರೆಂದರೆ, ಅದು ವಿಶೇಷವಾಗಿರುತ್ತದೆಂದೇ ಅರ್ಥ. ಅವರ ಪಾತ್ರದ ಮೇಲೆ ಅಗಾಧ ಪ್ರಮಾಣದಲ್ಲಿ ನಿರೀಕ್ಷೆಉಗಳೂ ಇರೋದು ಸುಳ್ಳಲ್ಲ. ಆದರೆ ಮನೆ ಮಾರಾಟಕ್ಕಿದೆ ಚಿತ್ರದಲ್ಲಿ ಮಾತ್ರ ಪ್ರೇಕ್ಷಕರ್ಯಾರೂ ನಿರೀಕ್ಷೆ ಮಾಡದಂಥಾ ರೀತಿಯಲ್ಲಿ ಸಾಧು ಮಹಾರಾಜರ ಪಾತ್ರ ಮೂಡಿ ಬಂದಿದೆಯಂತೆ. ಇಲ್ಲಿ ನಾಲಕ್ಕು ಹಾಸ್ಯ ಕಲಾವಿದರ ಪಾತ್ರವೂ ಕೂಡಾ ಒಂದಕ್ಕಿಂತ ಒಂದು ಚೆಂದ ಎಂಬಂತೆ ಮೂಡಿ ಬಂದಿದೆ ಎಂಬ ಭರವಸೆ ನಿರ್ದೇಶಕರಲ್ಲಿದೆ. ಅದೇನೆಂಬುದು ಇನ್ನು ದಿನದೊಪ್ಪತ್ತಿನಲ್ಲಿಯೇ ಜಾಹೀರಾಗಲಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
KA-01 ಬೆಂಗಳೂರು ಕೇಂದ್ರ , ಕೋರಮಂಗಲ KA-02 ಬೆಂಗಳೂರು ಪಶ್ಚಿಮ, ರಾಜಾಜಿನಗರ KA-03 ಬೆಂಗಳೂರು ಪೂರ್ವ, ಇಂದಿರಾನಗರ KA-04 ಬೆಂಗಳೂರು ಉತ್ತರ, ಯಶವಂತಪುರ KA-05 ಬೆಂಗಳೂರು ದಕ್ಷಿಣ, ಜಯನಗರ 4th ಬ್ಲಾಕ್ KA-06 ತುಮಕೂರು KA-07 ಕೋಲಾರ KA-08 ಕೋಲಾರ್ ಗೋಲ್ಡ್ ಫೀಲ್ಡ್ಸ್ (KGF) KA-09 ಮೈಸೂರು ಪಶ್ಚಿಮ KA-10 ಚಾಮರಾಜ್ನಗರ KA-11 ಮಂಡ್ಯ KA-12 ಮಡಿಕೇರಿ KA-13 ಹಾಸನ KA-14 ಶಿವಮೊಗ್ಗ KA-15 ಸಾಗರ KA-16 ಚಿತ್ರದುರ್ಗ KA-17 ದಾವಣಗೆರೆ KA-18 ಚಿಕ್ಕಮಗಳೂರು KA-19 ಮಂಗಳೂರು…
ಕೆಲವರು ಮಾತು ಮಾತಿಗೆ ಕೋಪಗೊಳ್ತಾರೆ. ಈ ಕೋಪ ಸಂಬಂಧವನ್ನು ಹಾಳು ಮಾಡುವ ಜೊತೆಗೆ ಅವ್ರ ಆರೋಗ್ಯದ ಮೇಲೂ ಪ್ರಭಾವಬೀರುತ್ತದೆ. ಕೋಪ ಮನುಷ್ಯನ ಜೀವನವನ್ನು ಹಾಳು ಮಾಡುತ್ತದೆ.ಕೋಪವನ್ನು ನಿಯಂತ್ರಿಸಿಕೊಳ್ಳಲು ಕೆಲವರು ಅನೇಕ ಪ್ರಯತ್ನಗಳನ್ನು ಮಾಡ್ತಾರೆ. ಆದ್ರೆ ಯಾವುದೂ ಫಲ ನೀಡುವುದಿಲ್ಲ. ಕೆಲವೊಂದುವಾಸ್ತು ಉಪಾಯಗಳು ನಿಮ್ಮ ಕೋಪ ನಿವಾರಣೆಗೆ ಸಹಾಯಕವಾಗಲಿದೆ. ವಾಸ್ತು ಶಾಸ್ತ್ರದ ಪ್ರಕಾರ,ಯಾರಿಗೆ ಹೆಚ್ಚು ಕೋಪ ಬರುತ್ತದೆಯೋ ಅವ್ರು ಕೆಂಪು ಬಣ್ಣ ಬಳಕೆಯನ್ನು ಕಡಿಮೆ ಮಾಡಬೇಕು. ಮನೆಗೋಡೆ, ಬಾಗಿಲಿಗೆ ಬಣ್ಣ ಹಾಗೂ ಕಿಟಕಿ, ಬಾಗಿಲಿನ ಪರದೆ, ಕುಷನ್ ಗಳು…
ಹಳೆಯ ವಸ್ತುಗಳು ಇದ್ದರೆ “ಮಾರಿ ಬಿಡಿ’ ಎನ್ನುವುದು ವೆಬ್ ಸೈಟ್ ಒಂದರ ಜಾಹೀರಾತು. ಅದೇ ರೀತಿ ಗೋವುಗಳ ಮಾರಾಟಕ್ಕೆ ಪ್ರತ್ಯೇಕವಾದ ವೆಬ್ಸೈಟ್ ಇದ್ದರೆ ಹೇಗಿರುತ್ತದೆ. ಇನ್ನು ಆರು ತಿಂಗಳು ಕಾದು ಕುಳಿತರೆ ಅದೂ ಸಿದ್ಧವಾಗಿ ಬಿಡುತ್ತದೆ. ಅದೂ ಓಎಲ್ಎಕ್ಸ್, ಕ್ವಿಕರ್ ಮಾದರಿಯಲ್ಲಿಯೇ.
ನೋಕಿಯಾ ಸ್ಮಾರ್ಟ್ಫೋನ್ ಭಾರತೀಯ ಮಾರುಕಟ್ಟೆಯಲ್ಲಿ ಸದ್ದು ಮಾಡಲು ಶುರು ಮಾಡಿವೆ. ಈಗಾಗಲೇ ನೋಕಿಯಾ ವಿವಿಧ ಮಾದರಿಯ ಸ್ಮಾರ್ಟ್ಫೋನ್ಗಳನ್ನು ಮಾರುಕಟ್ಟೆಗೆ ಲಾಂಚ್ ಮಾಡಿದೆ. ಅಮೆಜಾನ್ ಆನ್ಲೈನ್ ಶಾಪಿಂಗ್ ತಾಣ ಸೇರಿದಂದೆ ಆಫ್ಲೈನ್ ಮಾರುಕಟ್ಟೆಯಲ್ಲಿ ನೋಕಿಯಾ ಸ್ಮಾರ್ಟ್ಫೋನ್ ಲಭ್ಯವಿದೆ.
ರಾಜಧಾನಿ ಬೆಂಗಳೂರು ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದ್ದರೆ ಮತ್ತೊಂದೆಡೆ ಸ್ಮಾರ್ಟ್ ಖದೀಮರು ಹೆಚ್ಚಾಗಿದ್ದಾರೆ. ಕೋಟಿ ಕೋಟಿ ಲೂಟಿಯ ಐಎಂಎ ಪ್ರಕರಣ ಮಾಸುವ ಮುನ್ನವೇ ರಾಜಧಾನಿ ಬೆಚ್ಚಿಬೀಳುವಂತ ಘಟನೆ ಇದಾಗಿದೆ. ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಐಸಿಐಸಿಐ ಬ್ಯಾಂಕಿಗೆ 1 ಕೋಟಿ 90 ಲಕ್ಷ ಹಣ ತುಂಬಲು ಬಂದಾಗ ಆರೋಪಿಗಳು ನೆಲಮಂಗಲ ಪೊಲೀಸರ ಅತಿಥಿಗಳಾಗಿದ್ದಾರೆ. ಆನ್ ಲೈನ್ನಲ್ಲಿ ಅಕೌಂಟ್ಗೆ ಸಂಬಂಧಪಟ್ಟ ಮೊಬೈಲ್ ನಂಬರ್ ಚೇಂಜ್ ಮಾಡಿ ಬರೋಬ್ಬರಿ 3ಕೋಟಿ ಹಣವನ್ನು ಡ್ರಾ ಮಾಡಿದ್ದ ಆರೋಪಿಗಳು, ಆ ಹಣವನ್ನು ಬ್ಯಾಂಕ್ನಲ್ಲಿ ಜಮೆ…
ರಾಜ್ಯದ ಜನರಿಗೆ, ರೈತರಿಗೆ ಅನ್ಯಾಯವಾಗುತ್ತಿದೆ ಎಂದು ಹಾಗೂ ನೆಲ-ಜಲ, ನಾಡು-ನುಡಿ ರಕ್ಷಣೆಗಾಗಿ ಹಾಗೂ ನೀರಾವರಿ ಯೋಜನೆಗಳು ಹಾಗೂ ಸಾಲ ಮನ್ನಾಕ್ಕೆ