ಸುದ್ದಿ

ಒಟ್ಟೊಟ್ಟಿಗೆ ಮನೆ ಮಾರಾಟಕ್ಕಿಟ್ಟ ಕಾಮಿಡಿ ನಟರು!ಇಷ್ಟಕ್ಕೂ ಇದಕ್ಕೆ ಕಾರಣವೇನು ಗೊತ್ತಾ?ತಿಳಿದರೆ ಶಾಕ್ ಆಗೋದಂತು ಗ್ಯಾರಂಟಿ,.!

66

ಕನ್ನಡದ ಕಾಮಿಡಿ ನಟರಿದ್ದರೆ ಸಿನಿಮಾ ನೋಡಲು ಚೆಂದ ಹಾಗೆಯೇ  ಕನ್ನಡದ ಖ್ಯಾತ ಕಾಮಿಡಿ ಕಲಾವಿದರಾದ ಸಾಧು ಕೋಕಿಲಾ, ಚಿಕ್ಕಣ್ಣ, ಕುರಿ ಪ್ರತಾಪ್ ಮತ್ತು ರವಿಶಂಕರ್ ಗೌಡ ಎಲ್ಲರು ಒಟ್ಟಿಗೆ ಮನೆ ಮಾರಾಟಕ್ಕಿಟ್ಟಿರೋದು ಎಲ್ಲರಿಗು ಆಶ್ಚರ್ಯ  ಇಷ್ಟಕ್ಕೂ ಎಲ್ಲರೂ  ಒಟ್ಟಿಗೆ  ಮನೆ ಮಾರಾಟಕ್ಕಿಟ್ಟಿರೋದಕ್ಕೆ  ಕಾರಣವೇನು  ಗೊತ್ತಾ ಆ ಮನೆಯಲ್ಲಿ  ಭೂತ ಪ್ರೇತ ಬಾಧೆಗೀಡಾಗಿದೆ ಎಂದು ಹೇಳಿದ್ದಾರೆ ಇದು ತಮಾಷೆಯಲ್ಲಾ  ಸತ್ಯ. ಇಂಥಾದ್ದು ಸಂಭವಿಸಿರೋದು ಮಂಜು ಸ್ವರಾಜ್ ನಿರ್ದೇಶನದ ಮನೆ ಮಾರಾಟಕ್ಕಿದೆ ಎಂಬ ಚಿತ್ರದ ವಿಚಾರದಲ್ಲಿ. ಇದರಲ್ಲಿ ಈ ನಾಲ್ವರು ಲೀಡ್ ಕಾಮಿಡಿ ನಟರು ಡಿಫರೆಂಟಾಗಿರೋ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಜೊತೆಗೆ ಮಾರಾಟಕ್ಕಿಟ್ಟಿರೋ ಮನೆಯೊಳಗಿನ ವಿಚಿತ್ರ ಬೂತಬಾಧೆಯಿಂದ ತಾವು ಕಂಗಾಲಾಗಿ ಪ್ರೇಕ್ಷಕರಲ್ಲಿ ನಗೆಯುಕ್ಕಿಸಲು ರೆಡಿಯಾಗಿದ್ದಾರೆ.

ಸಾಧು ಕೋಕಿಲಾ ಮತ್ತು ಚಿಕ್ಕಣ್ಣರಂಥಾ ನಟರನ್ನು ಈವರೆಗೂ ಕನ್ನಡದ ಪ್ರೇಕ್ಷಕರು ನಾನಾ ಪಾತ್ರಗಳಲ್ಲಿ ನೋಡಿದ್ದಾರೆ. ಆದರೆ ಇದೇ ವಾರ ಬಿಡುಗಡೆಯಾಗಲಿರುವ ಮನೆ ಮಾರಾಟಕ್ಕಿದೆ ಎಂಬ ಚಿತ್ರದಂಥಾ ಪಾತ್ರಗಳಲ್ಲಿ ಈ ಹಿಂದೆಂದೂ ನೋಡಿರಲು ಸಾಧ್ಯವೇ ಇಲ್ಲ ಅನ್ನೋದು ಚಿತ್ರತಂಡದ ವಿಶ್ವಾಸ. ಮೊನ್ನೆಯಷ್ಟೇ ಬಿಡುಗಡೆಯಾಗಿರುವ ಟ್ರೇಲರ್‍ನಲ್ಲಿ ಇವರೆಲ್ಲರ ಪಾತ್ರಗಳ ಝಲಕ್‍ಗಳೂ ಸ್ಪಷ್ಟವಾಗಿಯೇ ಕಾಣಿಸಿವೆ. ಆದರೆ ಅದನ್ನೂ ಮೀರಿದ ಮಜಾ ಈ ಪಾತ್ರಗಳಿಂದ ಪ್ರೇಕ್ಷಕರಿಗೆ ಸಿಗಲಿದೆಯಂತೆ.

ಸಾಧು ಕೋಕಿಲಾ ಕನ್ನಡ ಚಿತ್ರರಂಗದ ಹೆಮ್ಮೆಯ ಪ್ರತಿಭಾವಂತ ಹಾಸ್ಯ ಕಲಾವಿದ. ಅವರೊಂದು ಸಿನಿಮಾದಲ್ಲಿ ನಟಿಸಿದ್ದಾರೆಂದರೆ, ಅದು ವಿಶೇಷವಾಗಿರುತ್ತದೆಂದೇ ಅರ್ಥ. ಅವರ ಪಾತ್ರದ ಮೇಲೆ ಅಗಾಧ ಪ್ರಮಾಣದಲ್ಲಿ ನಿರೀಕ್ಷೆಉಗಳೂ ಇರೋದು ಸುಳ್ಳಲ್ಲ. ಆದರೆ ಮನೆ ಮಾರಾಟಕ್ಕಿದೆ ಚಿತ್ರದಲ್ಲಿ ಮಾತ್ರ ಪ್ರೇಕ್ಷಕರ್ಯಾರೂ ನಿರೀಕ್ಷೆ ಮಾಡದಂಥಾ ರೀತಿಯಲ್ಲಿ ಸಾಧು ಮಹಾರಾಜರ ಪಾತ್ರ ಮೂಡಿ ಬಂದಿದೆಯಂತೆ. ಇಲ್ಲಿ ನಾಲಕ್ಕು ಹಾಸ್ಯ ಕಲಾವಿದರ ಪಾತ್ರವೂ ಕೂಡಾ ಒಂದಕ್ಕಿಂತ ಒಂದು ಚೆಂದ ಎಂಬಂತೆ ಮೂಡಿ ಬಂದಿದೆ ಎಂಬ ಭರವಸೆ ನಿರ್ದೇಶಕರಲ್ಲಿದೆ. ಅದೇನೆಂಬುದು ಇನ್ನು ದಿನದೊಪ್ಪತ್ತಿನಲ್ಲಿಯೇ ಜಾಹೀರಾಗಲಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರೆಸಿಪಿ

    ಆಲೂಗಡ್ಡೆ ದೋಸೆ ಹೇಗೆ ತಯಾರಿಸುವುದು ಎಂದು ನಿಮಗೆ ಗೊತ್ತಾ….?ತಿಳಿಯಲು ಈ ಲೇಖನ ಓದಿ….

    ಮೊದಲಿಗೆ ಆಲೂಗಡ್ಡೆಯನ್ನು ಚೆನ್ನಾಗಿ ತೊಳೆದು ಸಿಪ್ಪೆ ತೆಗೆಯಿರಿ. ನಂತರ ಅದನ್ನು ಚಿಕ್ಕ ಚಿಕ್ಕ ಪೀಸ್ ಗಳಾಗಿ ತುರಿಯಿರಿ . ಅದಕ್ಕೆ ಮೈದ ಹಿಟ್ಟು ಸೇರಿಸಿ ನೀರು ಹಾಕಿ ದೋಸೆ ಹಿಟ್ಟಿನ ಹದಕ್ಕೆ ಕಲಸಿ. ಹಸಿಮೆಣಸು , ಕೊತ್ತಂಬರಿ ಸೊಪ್ಪನು ಸಣ್ಣದಾಗಿ ಹೆಚ್ಚಿ ಹಿಟ್ಟಿಗೆ ಸೇರಿಸಿ. ರುಚಿಗೆ ತಕ್ಕಸ್ಟು ಉಪ್ಪು ಹಾಕಿ.

  • ಆರೋಗ್ಯ

    ಆಯುರ್ವೇದ ಪ್ರಕಾರ ಈರುಳ್ಳಿ ಮತ್ತು ಬೆಲ್ಲ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಂತೆ..? ಹೇಗೆಂದು ತಿಳಿಯಲು ಇದನ್ನು ಓದಿ…

    ಹೌದು ಆಯುರ್ವೇದದಲ್ಲಿ ಹೇಳಿರುವಂತೆ ಹಲವು ರೋಗಗಳಿಗೆ ಹಲವು ರೀತಿಯ ಮದ್ದುಗಳನ್ನು ನೀಡಲಾಗಿದೆ. ಆದ್ರೆ ರೀತಿಯಾಗಿ ಡೆಂಘಿ ಜ್ವರಕ್ಕೆ ಒಂದು ರಾಮಭಾಣವಾಗಿ ಈ ಬೆಲ್ಲ ಮತ್ತು ಈರುಳ್ಳಿ ಸಹಾಯವಾಗಿದೆ. ಇದಕ್ಕೆ ಉದಾಹರಣೆಯಾಗಿ ಅರೋಗ್ಯ ಇಲಾಖೆಯ ಇದರ ಬಗ್ಗೆ ಮಾಹಿತಿ ನೀಡಿದ್ದಾರೆ.

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(3 ಏಪ್ರಿಲ್, 2019) ಧ್ಯಾನ ಪರಿಹಾರ ತರುತ್ತದೆ. ಕೆಲವರಿಗೆ ಪ್ರಯಾಣದ ಗಡಿಬಿಡಿ ಮತ್ತು ಒತ್ತಡದಿಂದ ಕೂಡಿರುತ್ತವೆ –…

  • ಸುದ್ದಿ

    ಇಲ್ಲಿ ಮಹಿಳೆಯರಿಗೆ ಒಂದಲ್ಲ ಎರಡಲ್ಲ 8 ಗಂಡಂದಿರು…!ಮುಂದೆ ಓದಿ…….

    ಮಹಾಭಾರತದ ದ್ರೌಪದಿ ಎಲ್ಲರಿಗೂ ಗೊತ್ತು. ಆಕೆ ಪಾಂಡವರ ಪತ್ನಿ. ಐವರು ಗಂಡಂದಿರನ್ನು ಹೊಂದಿದ್ದ ದ್ರೌಪದಿಯೇ ಮಹಾಭಾರತಕ್ಕೆ ಕಾರಣ ಎನ್ನಲಾಗುತ್ತದೆ. ಅದೇನೇ ಇರಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರು ಭಾರತದಲ್ಲಿ ಇದ್ದಾರೆ. ರಾಜಸ್ತಾನ ಮತ್ತು ಮಧ್ಯಪ್ರದೇಶದ ಗಡಿ ಭಾಗ ಮುರೆನಾದಲ್ಲಿ ಒಂದಕ್ಕಿಂತ ಹೆಚ್ಚು ಗಂಡಂದಿರನ್ನು ಹೊಂದಿರುವ ಮಹಿಳೆಯರಿದ್ದಾರೆ. ಇದು ಹಳೇ ಪದ್ಧತಿಯೇನಲ್ಲ. ಕೆಲ ವರ್ಷಗಳ ಹಿಂದೆ ಅಲ್ಲಿನ ಮುಖಂಡರು ಗ್ರಾಮದ ಒಳಿತಿಗಾಗಿ ಈ ನಿರ್ಧಾರ ಕೈಗೊಂಡಿದ್ದಾರೆ. ಈ ಊರಿನಲ್ಲಿ ಹೆಣ್ಣು ಮಕ್ಕಳ ಸಂಖ್ಯೆ ಕಡಿಮೆ. ಯುವಕರ ಸಂಖ್ಯೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ,ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(21 ನವೆಂಬರ್, 2018) ಕೌಟುಂಬಿಕ ಒತ್ತಡ ನಿಮ್ಮ ಗಮನ ಬೇರೆಡೆಗೆಸೆಳೆಯದಿರಲಿ. ಕೆಟ್ಟ ಸಮಯಗಳು ನಮಗೆ ಇನ್ನೂ ಹೆಚ್ಚನ್ನು ನೀಡುತ್ತವೆ. ಸ್ವಾನುಕಂಪದಲ್ಲಿ ಸಮಯ ವ್ಯರ್ಥ…

  • ಉಪಯುಕ್ತ ಮಾಹಿತಿ, ವಿಧ್ಯಾಭ್ಯಾಸ

    ಮಕ್ಕಳು ಓದಿದ್ದ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಹೀಗೆ ಮಾಡಿದರೆ ಚೆನ್ನಾಗಿ ನೆನಪಿರುತ್ತದೆ..!ತಿಳಿಯಲು ಇದನ್ನು ಓದಿ ..

    ನಿಮ್ಮ ಮಕ್ಕಳು ಕೂಡ ವಸ್ತು ಅಥವಾ ವಿಷಯಗಳನ್ನು ನೆನಪಿನಲ್ಲಿಟ್ಟುಕೊಳ್ಳಲು ಅಸಮರ್ಥರಾಗಿದ್ದಾರೆಯೇ? ಹೌದು ಎಂದಾದರೆ ಅದರ ಬಗ್ಗೆ ಟೆನ್ಶನ್‌ ಮಾಡಬೇಡಿ. ಈ ಸಮಸ್ಯೆಗೆ ಪರಿಹಾರವನ್ನು ಸಂಶೋಧಕರು ಕಂಡುಹಿಡಿದಿದ್ದಾರೆ. ಒಂದು ವೇಳೆ ನಿಮ್ಮ ಮಕ್ಕಳಿಗೆ ಯಾವುದೆ ವಿಷಯವನ್ನು ಅರ್ಥಮಾಡಿಕೊಳ್ಳಲು ಅಥವಾ ಅದನ್ನು ನೆನಪು ಮಾಡಿಕೊಳ್ಳಲು ಕಷ್ಟವಾದರೆ, ಅವರಿಗೆ ಅದನ್ನು ಸ್ವಲ್ಪ ಜೋರಾಗಿ ಓದಲು ಹೇಳಿ.