ಸುದ್ದಿ

ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

179

ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.

ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು ದಾನವಾಗಿ ನೀಡಬಾರದು ಎಂದುಕೂಡ ಹೇಳಲಾಗಿದೆ ಮತ್ತು ಈ ವಸ್ತುಗಳನ್ನು ಭಿಕ್ಷೆಯಾಗಿ ಕೊಟ್ಟರೆ ಖಂಡಿತ ನಿಮ್ಮನ್ನು ದರಿದ್ರತನ, ನಷ್ಟ, ದುರಾದ್ರಷ್ಟ ಬೆನ್ನಟ್ಟುತ್ತದೆ.ಇನ್ನು ವಸ್ತುಗಳನ್ನ ದಾನವಾಗಿ ಮಂಗಳಮುಖಿಯರಿಗೆ ನೀಡುವುದರಿಂದನೀವು ಜಿನಲ್ಲಿ ಅನೇಕ ರೀತಿಯ           ತೊಂದ ರೆಗಳನ್ನ ಎದುರಿಸಬೇಕಾಗುತ್ತದೆ ಹಾಗೆ ನಿಮ್ಮ ಜೀವನದಲ್ಲಿ ಏಳಿಗೆ ಆಗುವುದಿಲ್ಲ. ಹಾಗಿದ್ದರೆ ದಾರಿಯಲ್ಲಿ ಮಂಗಳಮುಖಿಯರಿಗೆ ಯಾವ ವಸ್ತುಗಳನ್ನು ದಾನವಾ ನೀಡಬಾರದು ಗೊತ್ತಾ ಒಮ್ಮೆ ತಿಳಿಯಿರಿ ಮತ್ತು ಇದರ ಬಗ್ಗೆ ನಿಮ್ಮಅನಿಸಿಕೆಯನ್ನ ನಮಗೆ ತಿಳಿಸಿ. ಹಬ್ಬದ ಸಮಯದಲ್ಲಿ ಮನೆಯ ಹಳೆಯ ವಸ್ತುಗಳನ್ನುಹಾಗು ಬಳಸದ ವಸ್ತುಗಳನ್ನು ದಾನಮಾಡುವ ಅಭ್ಯಾಸ ಹಲವು ಜನರಿಗೆಇದೆ, ಸ್ನೇಹಿತರೆ ಇದು ಒಳ್ಳೆಯ ಅಭ್ಯಾಸಆದರೆ ನೆನೆಪಿಡಿ ಮಂಗಳಮುಖಿಯರಿಗೆ ಯಾವತ್ತೂ ಕೂಡ ಪಾತ್ರೆಗಳನ್ನುದಾನವಾಗಿ ನೀಡಬೇಡಿ.

ಹೌದು ಮಂಗಳಮುಖಿಯರಿಗೆ ಪಾತ್ರೆಗಳನ್ನ ದಾನವಾಗಿ ನೀಡುವುದರಿಂದ ನಿಮ್ಮ ಕುಟುಂಬದಲ್ಲಿ ಅಶಾಂತಿ, ಜಗಳ, ಕಲಹಕ್ಕೆ ಕಾರಣವಾಗುತ್ತದೆ, ಕುಟುಂಬದ ಸದಸ್ಯರಲ್ಲಿ ಮನಸ್ತಾಪಮತ್ತು ಕುಟುಂಬದ ಅಭಿವೃದ್ಧಿಗೆ ದೋಷವಾಗುತ್ತದೆ.ಇಷ್ಟೇ ಅಲ್ಲದೆ ಇವರಿಗೆ ಪ್ಲಾಸ್ಟಿಕ್  ಬಾಟಲಿಗಳನ್ನು ಕೂಡ ನೀಡುವುದು ತಪ್ಪಾಗುತ್ತದೆ ಇದರಿಂದ ಮನೆಯ ಸದಸ್ಯರಿಗೆ ಯಾವುದಾದರು ರೋಗ ಅಥವಾ ಅರೋಗ್ಯ ಹದಗೆಡುವ ಸಮಸ್ಯೆಗಳು ಪದೇ ಪದೇ ಎದುರಾಗಬಹುದು,ಇದು ಕುಟುಂಬದ ಪ್ರಗತಿಗೆ ಅಡ್ಡಿಯಾಗುತ್ತದೆ.ಹಾಗೆಯೆ ಮನೆಯಲ್ಲಿನ ಪೊರಕೆಯನ್ನು ಲಕ್ಷ್ಮಿಯ ಒಂದು ರೂಪವೆಂದು ಪರಿಗಣಿಸಲಾಗುತ್ತದೆ ಆದ್ದರಿಂದ ಮನೆಗೆ ಬರುವ ಮಂಗಳಮುಖಿಯರಿಗೆ ಇದನ್ನು ನೀಡಬೇಡಿ ಮತ್ತು ಇದನ್ನುಮಾಡುವುದರಿಂದ ನೀವು ಲಕ್ಷ್ಮಿಯ ವಾಸಸ್ಥಾನವನ್ನುನಿಮ್ಮ ಮನೆಯಿಂದ ಶಾಶ್ವತವಾಗಿ ಕಳೆದುಕೊಳ್ಳುತ್ತೀರಿಮತ್ತು ತೊಂದರೆಯ ಜೀವನವನ್ನು ನಡೆಸಬೇಕಾಗುತ್ತದೆಹಾಗೆ ಹಣಕಾಸಿನ ವಿಚಾರದಲ್ಲಿ ಒಮ್ಮೊಮ್ಮೆನೀವೂ ಕೂಡ ಎಷ್ಟೇ ಹಣವಿದ್ದರೂಒಮ್ಮೊಮ್ಮೆ ಸಂದಿಗ್ದ ಪರಿಸ್ಥಿತಿಗೆ ತಲುಪುವಿರಿ.

ಸಾಸಿವೆ ಎಣ್ಣೆಯನ್ನು ಹೆಚ್ಚಾಗಿ ಶನಿವಾರ ದಿನ ದಾನಮಾಡಲಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ ಮತ್ತು ಇದು ಮನೆಯ ಬಡತನ ಮತ್ತು ದುರದೃಷ್ಟವನ್ನು ತೆಗೆದುಹಾಕುತ್ತದೆ. ಆದರೆ ಮನೆಗೆ ಬರುವ ಮಂಗಳಮುಖಿಯರಿಗೆ ಎಂದಿಗೂ ತೈಲವನ್ನು ದಾನಮಾಡಬಾರದು ಎಂಬುದು ನಿಮಗೆಲ್ಲರಿಗೂ ತಿಳಿದಿಲ್ಲ,ಹೌದು ಸ್ನೇಹಿತರೆ ಹೀಗೆ ಮಾಡಿದರೆ ದುಃಖಮತ್ತು ಬಡತನವು ನಿಮ್ಮ ಮನೆಯಲ್ಲಿ ವಾಸಿಸಲು ಪ್ರಾರಂಭಿಸುತ್ತದೆ, ಸ್ನೇಹಿತರೆ ಈ ಎಲ್ಲಾ ವಸ್ತುಗಳನ್ನನೀವು ಮಂಗಮುಖಿಯರಿಗೆ ದಾನ ಮಾಡುವುದರಿಂದ ಜೀವನದಲ್ಲಿ ಅನೇಕ ರೀತಿಯ ತೊಂದರೆಗಳನ್ನ ಎದುರಿಸಬೇಕಾಗುತ್ತದೆ ಸ್ವಲ್ಪ ಜಾಗ್ರತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ನಿಮ್ಮ ಪಾನ್‌ಕಾರ್ಡ್‌ ಆಧಾರ್‌ ಜೊತೆ ಲಿಂಕ್ ಆಗಿದೆಯೇ? ತಿಳಿಯೋದು ಹೇಗೆ? ಇಲ್ಲಿದೆ ವಿವರ

    ಸರ್ಕಾರ ನಿಗದಿಪಡಿಸಿದ ಸಮಯದ ಒಳಗೆ ಪಾನ್ಅನ್ನು ಆಧಾರ್ ಜೊತೆ ಲಿಂಕ್ ಮಾಡದಿದ್ದರೆ ಅದು ನಿಷ್ಕ್ರೀಯವಾಗುತ್ತದೆ. 31 ಮಾರ್ಚ್ 2022ರ ವರೆಗೆ ಇದ್ದ ಅವಧಿಯನ್ನು ಸರ್ಕಾರ ಮಾರ್ಚ್ 2023ರವರೆಗೆ ವಿಸ್ತರಿಸಿದೆ. ಆದ್ದರಿಂದ  (ಏಪ್ರಿಲ್ 1ರಿಂದ) ಲಿಂಕ್ ಮಾಡುವವರಿಗೆ ಶುಲ್ಕ ಅಪ್ಲೈ ಆಗಲಿದೆ. ಅಂದರೆ ದಂಡ ಶುಲ್ಕ  1000 ರೂಪಾಯಿ ತನಕ ಬೀಳಲಿದೆ. ಹೀಗಾಗಿ ನೀವು ಈಗಾಗಲೇ ಪಾನ್ ಲಿಂಕ್ ಮಾಡಿದ್ದರೆ ಅದು ಯಶಸ್ವಿಯಾಗಿದೆಯೇ? ಇಲ್ಲವೇ ಅನ್ನೋದನ್ನು ತಿಳಿಯೋದು ಹೇಗೆ? ಇಲ್ಲಿದೆ ವಿವರ. ಆದಾಯ ತೆರಿಗೆ ಕಾಯ್ದೆ 139 ಎಎ…

  • ಜ್ಯೋತಿಷ್ಯ

    ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಕೃಪೆಯಿಂದ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(18 ಮಾರ್ಚ್, 2019) ಒಳ್ಳೆಯದೂ ಹಾಗೂ ಕೆಟ್ಟದೆಲ್ಲವೂ ಮನಸ್ಸಿನ ಮೂಲಕವೇ ಬರುವುದರಿಂದ ಬುದ್ದಿ ಜೀವನದ ಹೆಬ್ಬಾಗಿಲಾಗಿದೆ. ಇದು…

  • ಉಪಯುಕ್ತ ಮಾಹಿತಿ

    ಲಕ್ಷಾಂತರ ಪ್ಯಾನ್ ಕಾರ್ಡ್ ರದ್ದು!ನಿಮ್ಮ ಪ್ಯಾನ್ ಕಾರ್ಡ್ ರದ್ದಾಗಿದೆಯಾ,ಇಲ್ಲವಾ ಚೆಕ್ ಮಾಡಲು ಈ ಲೇಖನಿ ಓದಿ…

    ಹಣಕಾಸು ರಾಜ್ಯ ಸಚಿವ ಸಂತೋಷ ಕುಮಾರ್ ಗಂಗಾವರ್‌ರು ಸಂಸತ್ತಿಗೆ ಲಿಖಿತ ಪ್ರಶ್ನೆಗೆ ಉತ್ತರಿಸಿ ಒಬ್ಬವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ಹಂಚಲಾಗಿತ್ತು. ಜುಲೈ 27ರವರೆಗೆ 11.44 ಲಕ್ಷ ನಕಲಿ ಪ್ಯಾನ್ ಕಾರ್ಡ್ ಗುರುತಿಸಿ ರದ್ದು ಪಡಿಸಲಾಗಿದೆ. ಎಂದು ತಿಳಿಸಿದ್ದಾರೆ. ಒಬ್ಬನೆ ವ್ಯಕ್ತಿಗೆ ಒಂದಕ್ಕಿಂತ ಹೆಚ್ಚು ಪಾನ್ ಕಾರ್ಡ್ ನೀಡಿದ್ದು ಪತ್ತೆಯಾಗಿದೆ.

  • ಸುದ್ದಿ

    ತೃತೀಯ ಲಿಂಗ ವರ್ಗಕ್ಕೆ ಮಾದರಿಯಾದ ರಾಣಿ ಕಿಣ್ಣರ್,.!! ಯಾಕೆ ಗೊತ್ತೇ,.?

    ತೃತೀಯ ಲಿಂಗಿ ರಾಣಿ ಕಿಣ್ಣರ್ ದೇಶದ ಮೊದಲ ಉಬರ್ ಕ್ಯಾಬ್ ಡ್ರೈವರ್ ಆಗಿದ್ದು, ಸದ್ಯ ಉಬರ್ ಕಂಪನಿಯ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಾಣಿ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಫುಟ್ ಪಾತ್ ನಲ್ಲಿ ಭಿಕ್ಷೆ ಬೇಡುವುದನ್ನು ನಿರಾಕರಿಸಿದ್ದಾರೆ. ಹೀಗಾಗಿ ಸಮಾಜದಲ್ಲಿ ಧೈರ್ಯವಾಗಿ ಮೆಟ್ಟಿ ನಿಂತು ಇತರರಿಗೆ ಮಾದರಿಯಾಗಿದ್ದಾರೆ. ರಾಣಿ 2016ರಲ್ಲಿ ಆಟೋ ರಿಕ್ಷಾ ತೆಗೆದುಕೊಂಡು ಆ ಮೂಲಕ ತಮ್ಮ ಜೀವನ ನಡೆಸಿಕೊಳ್ಳಲು ಆರಂಭಿಸಿದ್ದರು. ಆದರೆ ರಾಣಿ ತೃತೀಯ ಲಿಂಗಿ ಎಂಬ ಕಾರಣಕ್ಕೆ ಯಾರೂ ಅವರ ಆಟೋವನ್ನು ಬಳಸಿಕೊಂಡಿರಲಿಲ್ಲ….

  • ಸುದ್ದಿ

    ಡಿಕೆಶಿಗೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಆಫರ್ ನೀಡಿದ ಹೈಕಮಾಂಡ್‍….!

    ರಾಜ್ಯದಲ್ಲಿ ತಮ್ಮದೇ ಸರ್ಕಾರ ಇದ್ದರೂ ಕೇವಲ ಒಂದು ಸ್ಥಾನ ಗೆದ್ದ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ಕೊಡಲು ಕಾಂಗ್ರೆಸ್ ಹೈ ಕಮಾಂಡ್ ಮುಂದಾಗಿದೆ. ರಾಜ್ಯ ಉಸ್ತುವಾರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಚಿಂತನೆ ಆರಂಭವಾಗಿದೆ ಎಂಬುದಾಗಿ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭ್ಯವಾಗಿದೆ. ಕೆಪಿಸಿಸಿಯ ಜವಾಬ್ದಾರಿ ಹೊರಲು ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಸೂಕ್ತ ಅನ್ನೋದು ಹೈ ಕಮಾಂಡ್ ನಂಬಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ನೇರವಾಗಿ ಡಿ.ಕೆ ಶಿವಕುಮಾರ್ ಬಳಿ ಮಾತನಾಡಿದೆ. ಈ ಮೂಲಕ ಪರೋಕ್ಷವಾಗಿ…

  • ಸುದ್ದಿ

    ಕೊಳವೆಬಾವಿಗೆ ಬಿದ್ದಿದ್ದ ಮಗುವನ್ನು 109 ಗಂಟೆಗಳ ನಂತರ ರಕ್ಷಣೆ…!

    ಚಂಡೀಗಢ: 150 ಅಡಿ ಆಳದ ಕೊಳವೆಬಾವಿಗೆ ಬಿದ್ದ 2 ವರ್ಷದ ಬಾಲಕನನ್ನು ಸುಮಾರು 109 ಗಂಟೆಗಳ ಕಾಲ ಕಾರ್ಯಾಚರಣೆ ಮಾಡಿ ರಕ್ಷಿಸುವ ಪ್ರಯತ್ನ ನಡೆಸಿದರೂ ಆತ ಮೃತಪಟ್ಟ ಘಟನೆ ಇಂದು ನಡೆದಿದೆ. ಫಥೇವೀರ್ ಸಿಂಗ್ ಬಳಕೆ ಮಾಡದ ಕೊಳವೆ ಬಾವಿಗೆ ¸ಬಿದ್ದ ಬಾಲಕ. ಈತ ಸಂಗೂರ್ ಜಿಲ್ಲೆಯ ಭಗವಾನ್ ಪುರ ಗ್ರಾಮದಲ್ಲಿ ತಮ್ಮ ಮನೆಯ ಹತ್ತಿರವೇ ಗುರುವಾರ ಸಂಜೆ 4 ಗಂಟೆ ಸುಮಾರಿಗೆ ಆಟವಾಡುತ್ತಿದ್ದನು. ಈ ವೇಳೆ ಬಳಕೆ ಮಾಡದೇ ಇರುವ ಬೋರ್ ವೆಲ್ ಒಳಗೆ ಆಯತಪ್ಪಿ…