ಸುದ್ದಿ

ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

177

ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.

ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು ದಾನವಾಗಿ ನೀಡಬಾರದು ಎಂದುಕೂಡ ಹೇಳಲಾಗಿದೆ ಮತ್ತು ಈ ವಸ್ತುಗಳನ್ನು ಭಿಕ್ಷೆಯಾಗಿ ಕೊಟ್ಟರೆ ಖಂಡಿತ ನಿಮ್ಮನ್ನು ದರಿದ್ರತನ, ನಷ್ಟ, ದುರಾದ್ರಷ್ಟ ಬೆನ್ನಟ್ಟುತ್ತದೆ.ಇನ್ನು ವಸ್ತುಗಳನ್ನ ದಾನವಾಗಿ ಮಂಗಳಮುಖಿಯರಿಗೆ ನೀಡುವುದರಿಂದನೀವು ಜಿನಲ್ಲಿ ಅನೇಕ ರೀತಿಯ           ತೊಂದ ರೆಗಳನ್ನ ಎದುರಿಸಬೇಕಾಗುತ್ತದೆ ಹಾಗೆ ನಿಮ್ಮ ಜೀವನದಲ್ಲಿ ಏಳಿಗೆ ಆಗುವುದಿಲ್ಲ. ಹಾಗಿದ್ದರೆ ದಾರಿಯಲ್ಲಿ ಮಂಗಳಮುಖಿಯರಿಗೆ ಯಾವ ವಸ್ತುಗಳನ್ನು ದಾನವಾ ನೀಡಬಾರದು ಗೊತ್ತಾ ಒಮ್ಮೆ ತಿಳಿಯಿರಿ ಮತ್ತು ಇದರ ಬಗ್ಗೆ ನಿಮ್ಮಅನಿಸಿಕೆಯನ್ನ ನಮಗೆ ತಿಳಿಸಿ. ಹಬ್ಬದ ಸಮಯದಲ್ಲಿ ಮನೆಯ ಹಳೆಯ ವಸ್ತುಗಳನ್ನುಹಾಗು ಬಳಸದ ವಸ್ತುಗಳನ್ನು ದಾನಮಾಡುವ ಅಭ್ಯಾಸ ಹಲವು ಜನರಿಗೆಇದೆ, ಸ್ನೇಹಿತರೆ ಇದು ಒಳ್ಳೆಯ ಅಭ್ಯಾಸಆದರೆ ನೆನೆಪಿಡಿ ಮಂಗಳಮುಖಿಯರಿಗೆ ಯಾವತ್ತೂ ಕೂಡ ಪಾತ್ರೆಗಳನ್ನುದಾನವಾಗಿ ನೀಡಬೇಡಿ.

ಹೌದು ಮಂಗಳಮುಖಿಯರಿಗೆ ಪಾತ್ರೆಗಳನ್ನ ದಾನವಾಗಿ ನೀಡುವುದರಿಂದ ನಿಮ್ಮ ಕುಟುಂಬದಲ್ಲಿ ಅಶಾಂತಿ, ಜಗಳ, ಕಲಹಕ್ಕೆ ಕಾರಣವಾಗುತ್ತದೆ, ಕುಟುಂಬದ ಸದಸ್ಯರಲ್ಲಿ ಮನಸ್ತಾಪಮತ್ತು ಕುಟುಂಬದ ಅಭಿವೃದ್ಧಿಗೆ ದೋಷವಾಗುತ್ತದೆ.ಇಷ್ಟೇ ಅಲ್ಲದೆ ಇವರಿಗೆ ಪ್ಲಾಸ್ಟಿಕ್  ಬಾಟಲಿಗಳನ್ನು ಕೂಡ ನೀಡುವುದು ತಪ್ಪಾಗುತ್ತದೆ ಇದರಿಂದ ಮನೆಯ ಸದಸ್ಯರಿಗೆ ಯಾವುದಾದರು ರೋಗ ಅಥವಾ ಅರೋಗ್ಯ ಹದಗೆಡುವ ಸಮಸ್ಯೆಗಳು ಪದೇ ಪದೇ ಎದುರಾಗಬಹುದು,ಇದು ಕುಟುಂಬದ ಪ್ರಗತಿಗೆ ಅಡ್ಡಿಯಾಗುತ್ತದೆ.ಹಾಗೆಯೆ ಮನೆಯಲ್ಲಿನ ಪೊರಕೆಯನ್ನು ಲಕ್ಷ್ಮಿಯ ಒಂದು ರೂಪವೆಂದು ಪರಿಗಣಿಸಲಾಗುತ್ತದೆ ಆದ್ದರಿಂದ ಮನೆಗೆ ಬರುವ ಮಂಗಳಮುಖಿಯರಿಗೆ ಇದನ್ನು ನೀಡಬೇಡಿ ಮತ್ತು ಇದನ್ನುಮಾಡುವುದರಿಂದ ನೀವು ಲಕ್ಷ್ಮಿಯ ವಾಸಸ್ಥಾನವನ್ನುನಿಮ್ಮ ಮನೆಯಿಂದ ಶಾಶ್ವತವಾಗಿ ಕಳೆದುಕೊಳ್ಳುತ್ತೀರಿಮತ್ತು ತೊಂದರೆಯ ಜೀವನವನ್ನು ನಡೆಸಬೇಕಾಗುತ್ತದೆಹಾಗೆ ಹಣಕಾಸಿನ ವಿಚಾರದಲ್ಲಿ ಒಮ್ಮೊಮ್ಮೆನೀವೂ ಕೂಡ ಎಷ್ಟೇ ಹಣವಿದ್ದರೂಒಮ್ಮೊಮ್ಮೆ ಸಂದಿಗ್ದ ಪರಿಸ್ಥಿತಿಗೆ ತಲುಪುವಿರಿ.

ಸಾಸಿವೆ ಎಣ್ಣೆಯನ್ನು ಹೆಚ್ಚಾಗಿ ಶನಿವಾರ ದಿನ ದಾನಮಾಡಲಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ ಮತ್ತು ಇದು ಮನೆಯ ಬಡತನ ಮತ್ತು ದುರದೃಷ್ಟವನ್ನು ತೆಗೆದುಹಾಕುತ್ತದೆ. ಆದರೆ ಮನೆಗೆ ಬರುವ ಮಂಗಳಮುಖಿಯರಿಗೆ ಎಂದಿಗೂ ತೈಲವನ್ನು ದಾನಮಾಡಬಾರದು ಎಂಬುದು ನಿಮಗೆಲ್ಲರಿಗೂ ತಿಳಿದಿಲ್ಲ,ಹೌದು ಸ್ನೇಹಿತರೆ ಹೀಗೆ ಮಾಡಿದರೆ ದುಃಖಮತ್ತು ಬಡತನವು ನಿಮ್ಮ ಮನೆಯಲ್ಲಿ ವಾಸಿಸಲು ಪ್ರಾರಂಭಿಸುತ್ತದೆ, ಸ್ನೇಹಿತರೆ ಈ ಎಲ್ಲಾ ವಸ್ತುಗಳನ್ನನೀವು ಮಂಗಮುಖಿಯರಿಗೆ ದಾನ ಮಾಡುವುದರಿಂದ ಜೀವನದಲ್ಲಿ ಅನೇಕ ರೀತಿಯ ತೊಂದರೆಗಳನ್ನ ಎದುರಿಸಬೇಕಾಗುತ್ತದೆ ಸ್ವಲ್ಪ ಜಾಗ್ರತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    10 ಸಾವಿರ ಅಡಿ ಎತ್ತರದಲ್ಲಿ ಇದ್ದ ವಿಮಾನದಿಂದ ಬಿದ್ದ ಈ ಹುಡುಗಿ ಅಮೆಜಾನ್ ಕಾಡಿನಲ್ಲಿ ಬದುಕಿದ್ದು ಹೇಗೆ ಗೊತ್ತಾ.

    ಒಬ್ಬ ಸಾಮಾನ್ಯ ಮಹಿಳೆ ಹತ್ತು ಸಾವಿರ ಅಡಿ ಎತ್ತರದಿಂದ ಕೆಳಗೆ ಬೀಳುತ್ತಾಳೆ ಮತ್ತು ಆಕೆ ಕೆಳಗೆ ಬಿದ್ದ ನಂತರ ಏನಾಯಿತು ಎಂದು ತಿಳಿದರೆ ನೀವು ನಿಜಕ್ಕೂ ಶಾಕ್ ಆಗುತ್ತೀರಿ. ಈ ಘಟನೆ ನಡೆದಿದ್ದು 1971 ರ ಡಿಸೆಂಬರ್ ತಿಂಗಳಲ್ಲಿ, ಸ್ನೇಹಿತರೆ ಅಷ್ಟು ಎತ್ತರಿಂದ ಬಿದ್ದ ಈ ಹುಡುಗಿಯ ಹೆಸರು ಜೂಲಿಯನ್, ಈ ಹುಡುಗಿಯ ತಂದೆ ಹೊರದೇಶದಲ್ಲಿ ಕೆಲಸವನ್ನ ಮಾಡುತ್ತಿದ್ದ ಕಾರಣ 1971 ರ ಡಿಸೆಂಬರ್ ತಿಂಗಳಲ್ಲಿ ಜೂಲಿಯನ್ ತನ್ನ ತಾಯಿಯ ಜೊತೆ ತಂದೆಯನ್ನ ಭೇಟಿಯಾಗಲು ಹೊರದೇಶಕ್ಕೆ ವಿಮಾನದ…

  • ಸುದ್ದಿ

    ದೀಪಾವಳಿಯ ಹಬ್ಬಕ್ಕೆ-ಮನೆಯ ಮುಂಭಾಗ ಎಷ್ಟು ದೀಪಗಳಿರಬೇಕು ಗೊತ್ತಾ?

    ದೀಪಾವಳಿ ಬಂದ್ರೆ ಸಾಕು ಮಹಿಳೆಯರಿಗೆ ಮನೆ ಮುಂದೆ ದೀಪಗಳನ್ನು ಜೋಡಿಸುವುದೇ ಒಂದು ಸಂಭ್ರಮ. ಬಾಗಿಲು, ಕಿಟಕಿ, ರಂಗೋಲಿ, ಕಾಂಪೌಂಡ್, ಹೂ ಕುಂಡಗಳಲ್ಲಿ ಹೀಗೆ ಅನಕೂಲವಾಗುವ ಸ್ಥಳಗಳಲ್ಲಿ ದೀಪಗಳನ್ನಿಟ್ಟು ಮನೆಯನ್ನು ಅಲಂಕರಿಸುತ್ತಾರೆ. ಆದ್ರೆ ದೀಪಗಳನ್ನು ಇಂತಿಷ್ಟೇ ಸಂಖ್ಯೆಯಲ್ಲಿ ಹಚ್ಚಬೇಕೆಂದು ನಿಯಮಾವಳಿಗಳಿವೆ. ಪೂಜಾ ಗೃಹದಲ್ಲಿ ಗಜಲಕ್ಷ್ಮಿ ಸ್ವರೂಪದಲ್ಲಿರುವ ಕಾಮಾಕ್ಷಿ ದೀಪಗಳನ್ನು ಹಚ್ಚಬೇಕು. ದೀಪಗಳಿಗೆ ಮೂರು ಅಥವಾ ಐದುಬಗೆಯ ಎಣ್ಣೆಯನ್ನು ಹಾಕುತ್ತಿರಬೇಕು. ಮನೆಯ ಮುಂಭಾಗ ಅಲಂಕರಿಸಲು ವ್ಯವಸ್ಥಿತ ದೀಪಗಳನ್ನು ಜೋಡಿಸಬೇಕೆಂದು ಹಿರಿಯರು ಹೇಳುತ್ತಾರೆ. ಹಾಗೆಯೇ ವ್ಯವಸ್ಥಿತವಾಗಿ ದೀಪಾಲಂಕಾರ ಮಾಡಬೇಕು. ನಿಮ್ಮ ಶಕ್ತಿಗನುಸಾರವಾಗಿ 12,…

  • ಸುದ್ದಿ

    ಭಾರತದ ವಾಣಿಜ್ಯ ನಗರಿ ಮುಂಬೈ ಸೇರಿದಂತೆ ಜಗತ್ತಿನ ಹಲವು ನಗರಗಳು ಇನ್ನು 30 ವರ್ಷಗಳಲ್ಲಿ ಮಾಯವಾಗಲಿದೆ, ಹೇಗೆ ಗೊತ್ತಾ,?

    ಜಾಗತಿಕ ತಾಪಮಾನ ಏರಿಕೆ ಈ ಮೊದಲು ಊಹಿಸಿದ್ದಕ್ಕಿಂತಲೂ ಮೂರು ಪಟ್ಟು ಭೀಕರವಾಗಿರಲಿದೆ. ಇತ್ತೀಚಿನ ಸಂಶೋಧನಾ ವರದಿಗಳ ಪ್ರಕಾರ 2050ರ ವೇಳೆಗೆ ವಿಶ್ವದ ಪ್ರಮುಖ ಕರಾವಳಿ ನಗರಗಳು ಭೂಪಟದಿಂದಲೇ ಅಳಿಸಿ ಹೋಗಲಿವೆಯಂತೆ. ದೇಶದ ವಾಣಿಜ್ಯ ನಗರಿ ಮುಂಬಯಿ ಸೇರಿದಂತೆ ಸಮುದ್ರ ಮಟ್ಟದಲ್ಲಿರುವ ವಿಶ್ವದ ಹಲವಾರು ನಗರಗಳು ಜಲಸಮಾಧಿಯಾಗಲಿವೆ. ಅಮೆರಿಕದ ನ್ಯೂ ಜೆರ್ಸಿ ನಗರದ “ಕ್ಲೈಮೇಟ್ ಸೆಂಟ್ರಲ್” ಎಂಬ ವಿಜ್ಞಾನ ಸಂಸ್ಥೆಯು ಈ ಹೊಸ ಸಂಶೋಧನೆ ನಡೆಸಿ ತನ್ನ ವರದಿಯನ್ನು “ನೇಚರ್ ಕಮ್ಯೂನಿಕೇಶನ್ಸ್”ಪತ್ರಿಕೆಯಲ್ಲಿ ಬಿಡುಗಡೆ ಮಾಡಿದೆ. ಸಂಶೋಧಕರು ಈ ಹಿಂದಿನ…

  • corona, Health

    ರಾಜ್ಯಾದ್ಯಂತ 4ಲಕ್ಷ ಮಕ್ಕಳಿಗೆ ಉಚಿತ ಲಸಿಕೆ

    ಮೊದಲದಿನ 4 ಲಕ್ಷ ಮಕ್ಕಳಿಗೆ ಉಚಿತ ಲಸಿಕೆ  ರಾಜ್ಯದಲ್ಲಿ 15-18ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿದೆ.ಮೊದಲದಿನ 4.03 ಲಕ್ಷಕ್ಕೂ ಅಧಿಕ ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಆ ಮೂಲಕ ಶೇ.63 ಗುರಿ ಸಾಧನೆ ಮಾಡಲಾಗಿದೆ. ಸೋಮವಾರ ರಾಜ್ಯಾದ್ಯಂತ ನಡೆದ ಲಸಿಕೆ ಅಭಿಯಾನದಲ್ಲಿ 6,38,891 ಮಕ್ಕಳಿಗೆ ಉಚಿತ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು.ಈ ಪೈಕಿ (ಸಂಜೆ 7:30ರವೆರಗೂ) 4,03,928 ಮಕ್ಕಳಿಗೆ ಉಚಿತ ಲಸಿಕೆ ನೀಡಲಾಗಿದೆ.ಈ ವಯೋಮಾನದ ಎಲ್ಲ ಮಕ್ಕಳಿಗೂ ಕೋವ್ಯಾಕ್ಸೀನ್ ಹಾಕಿರುವುದರಿಂದ 28ದಿನಗಳ ನಂತರ 2ನೇ ಡೋಸ್…

    Loading

  • ಉಪಯುಕ್ತ ಮಾಹಿತಿ

    ಹಿಮ್ಮಡಿಗಳ ಬಿರುಕಿನ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

  • ಸುದ್ದಿ

    ಎಲೆಕ್ಷನ್ ಮುಗಿದ ನಂತರ, ಸುಮಲತಾ ಅಂಬರೀಶ್ ಊರು ಖಾಲಿ ಮಾಡುತ್ತಾರೆ ಎಂದ ರೇವಣ್ಣ..?

    ಮಂಡ್ಯ ಲೋಕಸಭಾ ಕ್ಷೇತ್ರದ ಬಿಜೆಪಿ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ದ ಜೆಡಿಎಸ್ ನಾಯಕರ ವಾಗ್ದಾಳಿ ಮುಂದುವರೆದಿದೆ. ಸಂಸದ ಎಲ್.ಆರ್. ಶಿವರಾಮೇಗೌಡ, ಸುಮಲತಾ ಗೌಡತಿ ಅಲ್ಲ. ಅವರು ನಾಯ್ಡು ಎಂದು ಹೇಳಿದ್ದರಲ್ಲದೆ ಅಂಬರೀಶ್ ನಿಧನರಾದ ಸಂದರ್ಭದಲ್ಲಿ ಅವರ ಅಂತಿಮ ದರ್ಶನಕ್ಕೆ ಸೇರಿದ್ದ ಜನಸ್ತೋಮ ಕಂಡು ಸುಮಲತಾ ಈ ಚುನಾವಣೆಗೆ ನಿಂತಿದ್ದಾರೆಂದು ಕಾಣಿಸುತ್ತದೆ ಎಂದಿದ್ದರು. ಇದೀಗ ಸಚಿವ ರೇವಣ್ಣ ಸುಮಲತಾ ವಿರುದ್ದ ವಾಗ್ದಾಳಿ ಮುಂದುವರೆಸಿದ್ದು, ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿರುವ ಅವರು, ಮೇ 23 ರ…