ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.
ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು ದಾನವಾಗಿ ನೀಡಬಾರದು ಎಂದುಕೂಡ ಹೇಳಲಾಗಿದೆ ಮತ್ತು ಈ ವಸ್ತುಗಳನ್ನು ಭಿಕ್ಷೆಯಾಗಿ ಕೊಟ್ಟರೆ ಖಂಡಿತ ನಿಮ್ಮನ್ನು ದರಿದ್ರತನ, ನಷ್ಟ, ದುರಾದ್ರಷ್ಟ ಬೆನ್ನಟ್ಟುತ್ತದೆ.ಇನ್ನು ವಸ್ತುಗಳನ್ನ ದಾನವಾಗಿ ಮಂಗಳಮುಖಿಯರಿಗೆ ನೀಡುವುದರಿಂದನೀವು ಜಿನಲ್ಲಿ ಅನೇಕ ರೀತಿಯ ತೊಂದ ರೆಗಳನ್ನ ಎದುರಿಸಬೇಕಾಗುತ್ತದೆ ಹಾಗೆ ನಿಮ್ಮ ಜೀವನದಲ್ಲಿ ಏಳಿಗೆ ಆಗುವುದಿಲ್ಲ. ಹಾಗಿದ್ದರೆ ದಾರಿಯಲ್ಲಿ ಮಂಗಳಮುಖಿಯರಿಗೆ ಯಾವ ವಸ್ತುಗಳನ್ನು ದಾನವಾ ನೀಡಬಾರದು ಗೊತ್ತಾ ಒಮ್ಮೆ ತಿಳಿಯಿರಿ ಮತ್ತು ಇದರ ಬಗ್ಗೆ ನಿಮ್ಮಅನಿಸಿಕೆಯನ್ನ ನಮಗೆ ತಿಳಿಸಿ. ಹಬ್ಬದ ಸಮಯದಲ್ಲಿ ಮನೆಯ ಹಳೆಯ ವಸ್ತುಗಳನ್ನುಹಾಗು ಬಳಸದ ವಸ್ತುಗಳನ್ನು ದಾನಮಾಡುವ ಅಭ್ಯಾಸ ಹಲವು ಜನರಿಗೆಇದೆ, ಸ್ನೇಹಿತರೆ ಇದು ಒಳ್ಳೆಯ ಅಭ್ಯಾಸಆದರೆ ನೆನೆಪಿಡಿ ಮಂಗಳಮುಖಿಯರಿಗೆ ಯಾವತ್ತೂ ಕೂಡ ಪಾತ್ರೆಗಳನ್ನುದಾನವಾಗಿ ನೀಡಬೇಡಿ.
ಹೌದು ಮಂಗಳಮುಖಿಯರಿಗೆ ಪಾತ್ರೆಗಳನ್ನ ದಾನವಾಗಿ ನೀಡುವುದರಿಂದ ನಿಮ್ಮ ಕುಟುಂಬದಲ್ಲಿ ಅಶಾಂತಿ, ಜಗಳ, ಕಲಹಕ್ಕೆ ಕಾರಣವಾಗುತ್ತದೆ, ಕುಟುಂಬದ ಸದಸ್ಯರಲ್ಲಿ ಮನಸ್ತಾಪಮತ್ತು ಕುಟುಂಬದ ಅಭಿವೃದ್ಧಿಗೆ ದೋಷವಾಗುತ್ತದೆ.ಇಷ್ಟೇ ಅಲ್ಲದೆ ಇವರಿಗೆ ಪ್ಲಾಸ್ಟಿಕ್ ಬಾಟಲಿಗಳನ್ನು ಕೂಡ ನೀಡುವುದು ತಪ್ಪಾಗುತ್ತದೆ ಇದರಿಂದ ಮನೆಯ ಸದಸ್ಯರಿಗೆ ಯಾವುದಾದರು ರೋಗ ಅಥವಾ ಅರೋಗ್ಯ ಹದಗೆಡುವ ಸಮಸ್ಯೆಗಳು ಪದೇ ಪದೇ ಎದುರಾಗಬಹುದು,ಇದು ಕುಟುಂಬದ ಪ್ರಗತಿಗೆ ಅಡ್ಡಿಯಾಗುತ್ತದೆ.ಹಾಗೆಯೆ ಮನೆಯಲ್ಲಿನ ಪೊರಕೆಯನ್ನು ಲಕ್ಷ್ಮಿಯ ಒಂದು ರೂಪವೆಂದು ಪರಿಗಣಿಸಲಾಗುತ್ತದೆ ಆದ್ದರಿಂದ ಮನೆಗೆ ಬರುವ ಮಂಗಳಮುಖಿಯರಿಗೆ ಇದನ್ನು ನೀಡಬೇಡಿ ಮತ್ತು ಇದನ್ನುಮಾಡುವುದರಿಂದ ನೀವು ಲಕ್ಷ್ಮಿಯ ವಾಸಸ್ಥಾನವನ್ನುನಿಮ್ಮ ಮನೆಯಿಂದ ಶಾಶ್ವತವಾಗಿ ಕಳೆದುಕೊಳ್ಳುತ್ತೀರಿಮತ್ತು ತೊಂದರೆಯ ಜೀವನವನ್ನು ನಡೆಸಬೇಕಾಗುತ್ತದೆಹಾಗೆ ಹಣಕಾಸಿನ ವಿಚಾರದಲ್ಲಿ ಒಮ್ಮೊಮ್ಮೆನೀವೂ ಕೂಡ ಎಷ್ಟೇ ಹಣವಿದ್ದರೂಒಮ್ಮೊಮ್ಮೆ ಸಂದಿಗ್ದ ಪರಿಸ್ಥಿತಿಗೆ ತಲುಪುವಿರಿ.
ಸಾಸಿವೆ ಎಣ್ಣೆಯನ್ನು ಹೆಚ್ಚಾಗಿ ಶನಿವಾರ ದಿನ ದಾನಮಾಡಲಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ ಮತ್ತು ಇದು ಮನೆಯ ಬಡತನ ಮತ್ತು ದುರದೃಷ್ಟವನ್ನು ತೆಗೆದುಹಾಕುತ್ತದೆ. ಆದರೆ ಮನೆಗೆ ಬರುವ ಮಂಗಳಮುಖಿಯರಿಗೆ ಎಂದಿಗೂ ತೈಲವನ್ನು ದಾನಮಾಡಬಾರದು ಎಂಬುದು ನಿಮಗೆಲ್ಲರಿಗೂ ತಿಳಿದಿಲ್ಲ,ಹೌದು ಸ್ನೇಹಿತರೆ ಹೀಗೆ ಮಾಡಿದರೆ ದುಃಖಮತ್ತು ಬಡತನವು ನಿಮ್ಮ ಮನೆಯಲ್ಲಿ ವಾಸಿಸಲು ಪ್ರಾರಂಭಿಸುತ್ತದೆ, ಸ್ನೇಹಿತರೆ ಈ ಎಲ್ಲಾ ವಸ್ತುಗಳನ್ನನೀವು ಮಂಗಮುಖಿಯರಿಗೆ ದಾನ ಮಾಡುವುದರಿಂದ ಜೀವನದಲ್ಲಿ ಅನೇಕ ರೀತಿಯ ತೊಂದರೆಗಳನ್ನ ಎದುರಿಸಬೇಕಾಗುತ್ತದೆ ಸ್ವಲ್ಪ ಜಾಗ್ರತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಅಗಾಧ ಬುದ್ಧಿ ಮತ್ತೆಯ ಎಂಟು ವರ್ಷದ ಬಾಲಕ ರಾಷ್ಟ್ರಂ ಆದಿತ್ಯ ಶ್ರೀ ಕೃಷ್ಣನಿಗೆ 9ನೇ ತರಗತಿಗೆ ನೇರವಾಗಿ ದಾಖಲಾಗಲು ಉತ್ತರಪ್ರದೇಶ ಶಿಕ್ಷಣ ಮಂಡಳಿ ವಿಶೇಷ ಅನುಮತಿ ನೀಡಿದೆ. 2021ರಲ್ಲಿ ತನ್ನ 10ನೇ ವಯಸ್ಸಿನಲ್ಲಿ ಲಕ್ನೊದ ನಖಾಸ್ ಪ್ರದೇಶದಲ್ಲಿರುವ ಎಂ.ಡಿ. ಶುಕ್ಲಾ ಇಂಟರ್ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆ ಎದುರಿಸಲು ಆತ ಸಿದ್ಧತೆ ನಡೆಸುತ್ತಿದ್ದಾನೆ.ನಿಯಮದ ಪ್ರಕಾರ ಉತ್ತರಪ್ರದೇಶ ಶಿಕ್ಷಣ ಮಂಡಳಿಯ 10ನೇ ತರಗತಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗೆ ಕನಿಷ್ಠ 14 ವರ್ಷ ಆಗಿರಬೇಕು. ಆದರೆ, ರಾಷ್ಟ್ರಂಗೆ 10ನೇ ವಯಸ್ಸಿನಲ್ಲಿ…
ಜಿಯೋ ಗ್ರಾಹಕರ ಬೆನ್ನಲ್ಲೇ ಏರ್ಟೆಲ್ ಮತ್ತು ವೊಡಾಫೋನ್ ಗ್ರಾಹಕರಿಗೆ ಮುಂದಿನ ತಿಂಗಳಿಂದ ಫೋನ್ ಬಿಲ್ ಶಾಕ್ ತಟ್ಟಲಿದೆ. ವೊಡಾಫೋನ್ ಐಡಿಯಾ ಹಾಗೂ ಭಾರ್ತಿ ಏರ್ಟೆಲ್ ಕಂಪನಿಗಳು ಡಿಸೆಂಬರ್ 1ರಿಂದ ತನ್ನ ಸೇವೆಗಳ ದರಗಳನ್ನು ಏರಿಕೆ ಮಾಡುವುದಾಗಿ ಘೋಷಿಸಿವೆ. ಕೆಲವೇ ವರ್ಷಗಳ ಹಿಂದೆ ಹತ್ತಾರು ದೂರ ಸಂಪರ್ಕ ಕಂಪೆನಿಗಳು ಗ್ರಾಹಕರನ್ನು ಸೆಳೆಯಲು ತರಹೇವಾರಿ ಆಫರ್ಗಳ ಮೂಲಕ ಕಡಿಮೆ ದರ ಸೇವೆಗಳನ್ನು ಘೋಷಿಸುತ್ತಿದ್ದವು. ಆದರೆ ಈಗ ಬಹುತೇಕ ದೂರಸಂಪರ್ಕ ಕಂಪೆನಿಗಳು ಮುಚ್ಚಿ ಹೋಗಿವೆ ಅಥವಾ ವಿಲೀನಗೊಂಡಿವೆ. ಜಿಯೋ, ಏರ್ಟೆಲ್, ವೊಡಾಫೊನ್ ಐಡಿಯಾ ಹಾಗೂ ಸರ್ಕಾರಿ ಸ್ವಾಮ್ಯ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಳೆಯ ಷೇರುಗಳ ಮಾರಾಟ ಅಥವಾ ಖರೀದಿಗೂ ಮುನ್ನ ಎಲ್ಲಾ ರೀತಿಯ ಸಾಧಕ ಬಾಧಕಗಳನ್ನು ಲೆಕ್ಕಾಚಾರ ಹಾಕಿ. ಪೂರ್ವ ಯೋಜನೆಯಿಲ್ಲದೆ ಹಣ ಹೂಡಿದಲ್ಲಿ ಅಧಿಕ ಹಾನಿಯನ್ನು ಅನುಭವಿಸುವಿರಿ..ನಿಮ್ಮ ಸಮಸ್ಯೆ.ಏನೇ .ಇರಲಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatsapp/ ಮೇಷ ನಿಮ್ಮ ಖರ್ಚುಗಳಲ್ಲಿ…
ಪಶ್ಚಿಮ ಬಂಗಾಳವನ್ನು ಹೊರತುಪಡಿಸಿ ಜುಲೈ 1 ರೊಳಗೆ ಜಿಎಸ್ಟಿ ಹೊರತರಲು ಕೇಂದ್ರ ಮತ್ತು ರಾಜ್ಯಸರ್ಕಾರಗಳು ನಿರ್ಧರಿಸಿವೆ. ಹಾಗಾದರೆ GST ಎಂದರೇನು? …