ಸುದ್ದಿ

ಮಂಗಳಮುಖಿಯರು ನಿಮ್ಮ ಮನೆ ಬಾಗಿಲಿಗೆ ಬಂದರೆ ಯಾವತ್ತೂ ಯಾವುದೇ ಕಾರಣಕ್ಕೂ ಆ ವಸ್ತುಗಳನ್ನು ದಾನ ಮಾಡಬೇಡಿ,ಯಾಕೆ ಗೊತ್ತಾ?

179

ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.

ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು ದಾನವಾಗಿ ನೀಡಬಾರದು ಎಂದುಕೂಡ ಹೇಳಲಾಗಿದೆ ಮತ್ತು ಈ ವಸ್ತುಗಳನ್ನು ಭಿಕ್ಷೆಯಾಗಿ ಕೊಟ್ಟರೆ ಖಂಡಿತ ನಿಮ್ಮನ್ನು ದರಿದ್ರತನ, ನಷ್ಟ, ದುರಾದ್ರಷ್ಟ ಬೆನ್ನಟ್ಟುತ್ತದೆ.ಇನ್ನು ವಸ್ತುಗಳನ್ನ ದಾನವಾಗಿ ಮಂಗಳಮುಖಿಯರಿಗೆ ನೀಡುವುದರಿಂದನೀವು ಜಿನಲ್ಲಿ ಅನೇಕ ರೀತಿಯ           ತೊಂದ ರೆಗಳನ್ನ ಎದುರಿಸಬೇಕಾಗುತ್ತದೆ ಹಾಗೆ ನಿಮ್ಮ ಜೀವನದಲ್ಲಿ ಏಳಿಗೆ ಆಗುವುದಿಲ್ಲ. ಹಾಗಿದ್ದರೆ ದಾರಿಯಲ್ಲಿ ಮಂಗಳಮುಖಿಯರಿಗೆ ಯಾವ ವಸ್ತುಗಳನ್ನು ದಾನವಾ ನೀಡಬಾರದು ಗೊತ್ತಾ ಒಮ್ಮೆ ತಿಳಿಯಿರಿ ಮತ್ತು ಇದರ ಬಗ್ಗೆ ನಿಮ್ಮಅನಿಸಿಕೆಯನ್ನ ನಮಗೆ ತಿಳಿಸಿ. ಹಬ್ಬದ ಸಮಯದಲ್ಲಿ ಮನೆಯ ಹಳೆಯ ವಸ್ತುಗಳನ್ನುಹಾಗು ಬಳಸದ ವಸ್ತುಗಳನ್ನು ದಾನಮಾಡುವ ಅಭ್ಯಾಸ ಹಲವು ಜನರಿಗೆಇದೆ, ಸ್ನೇಹಿತರೆ ಇದು ಒಳ್ಳೆಯ ಅಭ್ಯಾಸಆದರೆ ನೆನೆಪಿಡಿ ಮಂಗಳಮುಖಿಯರಿಗೆ ಯಾವತ್ತೂ ಕೂಡ ಪಾತ್ರೆಗಳನ್ನುದಾನವಾಗಿ ನೀಡಬೇಡಿ.

ಹೌದು ಮಂಗಳಮುಖಿಯರಿಗೆ ಪಾತ್ರೆಗಳನ್ನ ದಾನವಾಗಿ ನೀಡುವುದರಿಂದ ನಿಮ್ಮ ಕುಟುಂಬದಲ್ಲಿ ಅಶಾಂತಿ, ಜಗಳ, ಕಲಹಕ್ಕೆ ಕಾರಣವಾಗುತ್ತದೆ, ಕುಟುಂಬದ ಸದಸ್ಯರಲ್ಲಿ ಮನಸ್ತಾಪಮತ್ತು ಕುಟುಂಬದ ಅಭಿವೃದ್ಧಿಗೆ ದೋಷವಾಗುತ್ತದೆ.ಇಷ್ಟೇ ಅಲ್ಲದೆ ಇವರಿಗೆ ಪ್ಲಾಸ್ಟಿಕ್  ಬಾಟಲಿಗಳನ್ನು ಕೂಡ ನೀಡುವುದು ತಪ್ಪಾಗುತ್ತದೆ ಇದರಿಂದ ಮನೆಯ ಸದಸ್ಯರಿಗೆ ಯಾವುದಾದರು ರೋಗ ಅಥವಾ ಅರೋಗ್ಯ ಹದಗೆಡುವ ಸಮಸ್ಯೆಗಳು ಪದೇ ಪದೇ ಎದುರಾಗಬಹುದು,ಇದು ಕುಟುಂಬದ ಪ್ರಗತಿಗೆ ಅಡ್ಡಿಯಾಗುತ್ತದೆ.ಹಾಗೆಯೆ ಮನೆಯಲ್ಲಿನ ಪೊರಕೆಯನ್ನು ಲಕ್ಷ್ಮಿಯ ಒಂದು ರೂಪವೆಂದು ಪರಿಗಣಿಸಲಾಗುತ್ತದೆ ಆದ್ದರಿಂದ ಮನೆಗೆ ಬರುವ ಮಂಗಳಮುಖಿಯರಿಗೆ ಇದನ್ನು ನೀಡಬೇಡಿ ಮತ್ತು ಇದನ್ನುಮಾಡುವುದರಿಂದ ನೀವು ಲಕ್ಷ್ಮಿಯ ವಾಸಸ್ಥಾನವನ್ನುನಿಮ್ಮ ಮನೆಯಿಂದ ಶಾಶ್ವತವಾಗಿ ಕಳೆದುಕೊಳ್ಳುತ್ತೀರಿಮತ್ತು ತೊಂದರೆಯ ಜೀವನವನ್ನು ನಡೆಸಬೇಕಾಗುತ್ತದೆಹಾಗೆ ಹಣಕಾಸಿನ ವಿಚಾರದಲ್ಲಿ ಒಮ್ಮೊಮ್ಮೆನೀವೂ ಕೂಡ ಎಷ್ಟೇ ಹಣವಿದ್ದರೂಒಮ್ಮೊಮ್ಮೆ ಸಂದಿಗ್ದ ಪರಿಸ್ಥಿತಿಗೆ ತಲುಪುವಿರಿ.

ಸಾಸಿವೆ ಎಣ್ಣೆಯನ್ನು ಹೆಚ್ಚಾಗಿ ಶನಿವಾರ ದಿನ ದಾನಮಾಡಲಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ ಮತ್ತು ಇದು ಮನೆಯ ಬಡತನ ಮತ್ತು ದುರದೃಷ್ಟವನ್ನು ತೆಗೆದುಹಾಕುತ್ತದೆ. ಆದರೆ ಮನೆಗೆ ಬರುವ ಮಂಗಳಮುಖಿಯರಿಗೆ ಎಂದಿಗೂ ತೈಲವನ್ನು ದಾನಮಾಡಬಾರದು ಎಂಬುದು ನಿಮಗೆಲ್ಲರಿಗೂ ತಿಳಿದಿಲ್ಲ,ಹೌದು ಸ್ನೇಹಿತರೆ ಹೀಗೆ ಮಾಡಿದರೆ ದುಃಖಮತ್ತು ಬಡತನವು ನಿಮ್ಮ ಮನೆಯಲ್ಲಿ ವಾಸಿಸಲು ಪ್ರಾರಂಭಿಸುತ್ತದೆ, ಸ್ನೇಹಿತರೆ ಈ ಎಲ್ಲಾ ವಸ್ತುಗಳನ್ನನೀವು ಮಂಗಮುಖಿಯರಿಗೆ ದಾನ ಮಾಡುವುದರಿಂದ ಜೀವನದಲ್ಲಿ ಅನೇಕ ರೀತಿಯ ತೊಂದರೆಗಳನ್ನ ಎದುರಿಸಬೇಕಾಗುತ್ತದೆ ಸ್ವಲ್ಪ ಜಾಗ್ರತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆಟೋಮೊಬೈಲ್ಸ್

    ಭಾರತದಲ್ಲಿ ಲಾಂಚ್ ಆಗಲಿದೆ ಆಸೂಸ್ ‘ಝೆನ್‌ಫೋನ್ 6’!..ಟು ಇನ್‌ ಒನ್‌ ಕ್ಯಾಮೆರಾ!

    ಟೆಕ್‌ ವಲಯದಲ್ಲಿ ಭಾರೀ ಹೆಸರು ಮಾಡಿರುವ ‘ಆಸೂಸ್’ ಕಂಪನಿಯು ಇತ್ತೀಚಿಗೆ ವಿಶ್ವ ಮೊಬೈಲ್‌ ಮಾರುಕಟ್ಟೆಗೆ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌ ಅನ್ನು ಬಿಡುಗಡೆ ಮಾಡಿ ಸಖತ್ ಸುದ್ದಿ ಮಾಡಿತ್ತು. ವಿಶೇಷ ಫ್ಲಿಪ್‌ ಸೆಲ್ಫಿ ಕ್ಯಾಮೆರಾ ಫೀಚರ್‌ ಹೊಂದಿರುವ ಈ ಸ್ಮಾರ್ಟ್‌ಫೋನ್‌ ಅನ್ನು ಕಂಪನಿಯು ಈಗ ಭಾರತೀಯ ಮಾರುಕಟ್ಟೆಗೂ ಬಿಡುಗಡೆ ಮಾಡಲು ಮುಂದಾಗಿದ್ದು, ಆದರೆ ದೇಶಿಯ ಮಾರುಕಟ್ಟೆಯಲ್ಲಿ ಅದರ ಹೆಸರು ಬದಲಾಗಲಿದೆ. ಅದಕ್ಕಾಗಿ ಬಿಡುಗಡೆಯ ದಿನಾಂಕವನ್ನು ಫಿಕ್ಸ್‌ ಮಾಡಿಕೊಂಡಿದೆ ಹೌದು, ಆಸೂಸ್‌ ಕಂಪನಿಯು ತನ್ನ ಹೊಸ ‘ಝೆನ್‌ಫೋನ್ 6’ ಸ್ಮಾರ್ಟ್‌ಫೋನ್‌…

  • ಸುದ್ದಿ

    ಪ್ರೇಯಸಿಯೊಂದಿಗೆ ಪತ್ನಿಯನ್ನೂ ಮರುಮದ್ವೆಯಾದ ಸಿಆರ್‌ಪಿಎಫ್ ಯೋಧ…ಕಾರಣ?

    ರಾಯ್ಪುರ್: ಸಿಆರ್‌ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್‍ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ. ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್‌ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್‌ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು…

  • ಮನರಂಜನೆ

    ಬಿಗ್ ಬಾಸ್ ಮನೆಯಲ್ಲಿ, ಇವರನ್ನು ಒದೆಯುವ ಹಂತಕ್ಕೆ ಹೋದ್ರಾ..!ಹಾಗಾದ್ರೆ ನಿಜವಾಗ್ಲು ಒದ್ರ ಇಲ್ವಾ…ತಿಳಿಯಲು ಮುಂದೆ ಓದಿ…

    ಈ ವಾರ ಬಿಗ್ ಬಾಸ್ ಮನೆಯಲ್ಲಿ ನೀಡಿದ್ದ ಲಕ್ಸುರಿ ಬಜೆಟ್ ಟಾಸ್ಕ್ ‘ಕಾಲಾಯ ತಸ್ಮೈ ನಮಃ’ ಮುಕ್ತಾಯವಾಯ್ತು.
    ಮನೆಯಲ್ಲಿರುವ ಸ್ಪರ್ದಿಗಳೆಲ್ಲ ಉತ್ಸಾಹದಿಂದ ಆಟದಲ್ಲಿ ಭಾಗವಹಿಸಿದ್ದರೆಂದು ‘ಬಿಗ್ ಬಾಸ್’ ಮನೆಯ ಸ್ಪರ್ದಿಗಳನ್ನೆಲ್ಲ ಶ್ಲಾಘಿಸಿದ್ದಾರೆ.

  • ಸುದ್ದಿ

    ಗ್ರಾಹಕರಿಗೊಂದು ಸಿಹಿ ಸುದ್ದಿ ನಿಡಿದ SBI ಬ್ಯಾಂಕ್….!

    ಬ್ಯಾಂಕ್ ಗ್ರಾಹಕರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಬ್ಯಾಂಕ್ ಗಳಲ್ಲಿ ಖಾತೆ ಹೊಂದಿರುವ ಗ್ರಾಹಕರು ಬದಲಾವಣೆಯಗಿರುವ ಹೊಸ ನಿಯಮಗಳ ಬಗ್ಗೆ ತಿಳಿದುಕೊಳ್ಳಬೇಕಾಗಿದ್ದು, ಆಗಸ್ಟ್ 1ರಿಂದ ಹಲವಾರು ನಿಯಮಗಳು ಬದಲಾವಣೆಯಾಗಲಿವೆ. ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ ಹಣ ವರ್ಗಾವಣೆ ಮಾಡುವವರಿಗೆ ಇದು ಸಿಹಿಸುದ್ದಿ. ದೇಶವನ್ನು ನಗದುರಹಿತ ಆರ್ಥಿಕತೆಯನ್ನಾಗಿಸುವ ಗುರಿಯೊಂದಿಗೆ ಹಣ ವರ್ಗಾವಣೆ ಶುಲ್ಕವನ್ನು ಹಿಂಪಡೆಯಲು ಆರ್‌ಬಿಐ ನಿರ್ಧರಿಸಿದ ಬೆನ್ನಲ್ಲೇ, ಎಸ್‌ಬಿಐ ಜು.1ರಿಂದ ಅನ್ವಯವಾಗುವಂತೆ ಎನ್‌ಇಎಫ್‌ಟಿ ಮತ್ತು ಆರ್‌ಟಿಜಿಎಸ್‌ ಹಣ ವರ್ಗಾವಣೆ ಶುಲ್ಕವನ್ನು ರದ್ದುಗೊಳಿಸಿದೆ.ಬ್ಯಾಂಕ್‌ನಲ್ಲಿ ಆರ್‌ಟಿಜಿಎಸ್‌ ಮತ್ತು ಎನ್‌ಇಎಫ್‌ಟಿ ಮೂಲಕ…

  • ಉಪಯುಕ್ತ ಮಾಹಿತಿ, ಸರ್ಕಾರದ ಯೋಜನೆಗಳು

    24 ಗಂಟೆ ಇನ್ಮುಂದೆ ವಿದ್ಯುತ್ ಪೂರೈಕೆ, ಪವರ್ ಕಟ್ ಮಾಡಿದರೆ ವಿತರಕರಿಗೆ ದಂಡ..!ತಿಳಿಯಲು ಈ ಲೇಖನ ಓದಿ..

    ವಿದ್ಯುತ್ ಕಳ್ಳತನ ತಡೆಗೆ ಪ್ರೀಪೇಯ್ಡ್ ಅಥವಾ ಸ್ಮಾರ್ಟ್ ಮೀಟರ್ ಅಳವಡಿಸುವುದು ಕಡ್ಡಾಯಗೊಳಿಸುವುದರೊಂದಿಗೆ, ಈ ವರ್ಷದ ಅಂತ್ಯದೊಳಗೆ ತಡೆ ರಹಿತ ವಿದ್ಯುತ್ ನೀಡಲು ಸರಕಾರ ಚಿಂತಿಸಿದೆ.

  • Uncategorized, ಕರ್ನಾಟಕ

    ಕನ್ನಡ ಒಂದು ಅದ್ಭುತ ಭಾಷೆ ಎಂಬುದಕ್ಕೆ ಇಲ್ಲಿವೆ ನೋಡಿ 07 ಸಾಕ್ಷಿ..!ತಿಳಿಯಲು ಈ ಲೇಖನ ಓದಿ..

    ನವೆಂಬರ್ 1 ಬಂದರೆ ಮತ್ತೊಮ್ಮೆ ಶಿಕ್ಷಕರ ದಿನಾಚರಣೆ ಬಂದಷ್ಟೇ ಖುಷಿಯಾಗುತ್ತದೆ. ಕನ್ನಡ ಹೇಳಿಕೊಟ್ಟ ಮೇಷ್ಟ್ರುಗಳು, ಅವರು ಪಾಠ ಮಾಡುತ್ತಿದ್ದ ರೀತಿ ನೆನಪಾಗುತ್ತದೆ..