ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.

ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು ದಾನವಾಗಿ ನೀಡಬಾರದು ಎಂದುಕೂಡ ಹೇಳಲಾಗಿದೆ ಮತ್ತು ಈ ವಸ್ತುಗಳನ್ನು ಭಿಕ್ಷೆಯಾಗಿ ಕೊಟ್ಟರೆ ಖಂಡಿತ ನಿಮ್ಮನ್ನು ದರಿದ್ರತನ, ನಷ್ಟ, ದುರಾದ್ರಷ್ಟ ಬೆನ್ನಟ್ಟುತ್ತದೆ.ಇನ್ನು ವಸ್ತುಗಳನ್ನ ದಾನವಾಗಿ ಮಂಗಳಮುಖಿಯರಿಗೆ ನೀಡುವುದರಿಂದನೀವು ಜಿನಲ್ಲಿ ಅನೇಕ ರೀತಿಯ ತೊಂದ ರೆಗಳನ್ನ ಎದುರಿಸಬೇಕಾಗುತ್ತದೆ ಹಾಗೆ ನಿಮ್ಮ ಜೀವನದಲ್ಲಿ ಏಳಿಗೆ ಆಗುವುದಿಲ್ಲ. ಹಾಗಿದ್ದರೆ ದಾರಿಯಲ್ಲಿ ಮಂಗಳಮುಖಿಯರಿಗೆ ಯಾವ ವಸ್ತುಗಳನ್ನು ದಾನವಾ ನೀಡಬಾರದು ಗೊತ್ತಾ ಒಮ್ಮೆ ತಿಳಿಯಿರಿ ಮತ್ತು ಇದರ ಬಗ್ಗೆ ನಿಮ್ಮಅನಿಸಿಕೆಯನ್ನ ನಮಗೆ ತಿಳಿಸಿ. ಹಬ್ಬದ ಸಮಯದಲ್ಲಿ ಮನೆಯ ಹಳೆಯ ವಸ್ತುಗಳನ್ನುಹಾಗು ಬಳಸದ ವಸ್ತುಗಳನ್ನು ದಾನಮಾಡುವ ಅಭ್ಯಾಸ ಹಲವು ಜನರಿಗೆಇದೆ, ಸ್ನೇಹಿತರೆ ಇದು ಒಳ್ಳೆಯ ಅಭ್ಯಾಸಆದರೆ ನೆನೆಪಿಡಿ ಮಂಗಳಮುಖಿಯರಿಗೆ ಯಾವತ್ತೂ ಕೂಡ ಪಾತ್ರೆಗಳನ್ನುದಾನವಾಗಿ ನೀಡಬೇಡಿ.

ಹೌದು ಮಂಗಳಮುಖಿಯರಿಗೆ ಪಾತ್ರೆಗಳನ್ನ ದಾನವಾಗಿ ನೀಡುವುದರಿಂದ ನಿಮ್ಮ ಕುಟುಂಬದಲ್ಲಿ ಅಶಾಂತಿ, ಜಗಳ, ಕಲಹಕ್ಕೆ ಕಾರಣವಾಗುತ್ತದೆ, ಕುಟುಂಬದ ಸದಸ್ಯರಲ್ಲಿ ಮನಸ್ತಾಪಮತ್ತು ಕುಟುಂಬದ ಅಭಿವೃದ್ಧಿಗೆ ದೋಷವಾಗುತ್ತದೆ.ಇಷ್ಟೇ ಅಲ್ಲದೆ ಇವರಿಗೆ ಪ್ಲಾಸ್ಟಿಕ್ ಬಾಟಲಿಗಳನ್ನು ಕೂಡ ನೀಡುವುದು ತಪ್ಪಾಗುತ್ತದೆ ಇದರಿಂದ ಮನೆಯ ಸದಸ್ಯರಿಗೆ ಯಾವುದಾದರು ರೋಗ ಅಥವಾ ಅರೋಗ್ಯ ಹದಗೆಡುವ ಸಮಸ್ಯೆಗಳು ಪದೇ ಪದೇ ಎದುರಾಗಬಹುದು,ಇದು ಕುಟುಂಬದ ಪ್ರಗತಿಗೆ ಅಡ್ಡಿಯಾಗುತ್ತದೆ.ಹಾಗೆಯೆ ಮನೆಯಲ್ಲಿನ ಪೊರಕೆಯನ್ನು ಲಕ್ಷ್ಮಿಯ ಒಂದು ರೂಪವೆಂದು ಪರಿಗಣಿಸಲಾಗುತ್ತದೆ ಆದ್ದರಿಂದ ಮನೆಗೆ ಬರುವ ಮಂಗಳಮುಖಿಯರಿಗೆ ಇದನ್ನು ನೀಡಬೇಡಿ ಮತ್ತು ಇದನ್ನುಮಾಡುವುದರಿಂದ ನೀವು ಲಕ್ಷ್ಮಿಯ ವಾಸಸ್ಥಾನವನ್ನುನಿಮ್ಮ ಮನೆಯಿಂದ ಶಾಶ್ವತವಾಗಿ ಕಳೆದುಕೊಳ್ಳುತ್ತೀರಿಮತ್ತು ತೊಂದರೆಯ ಜೀವನವನ್ನು ನಡೆಸಬೇಕಾಗುತ್ತದೆಹಾಗೆ ಹಣಕಾಸಿನ ವಿಚಾರದಲ್ಲಿ ಒಮ್ಮೊಮ್ಮೆನೀವೂ ಕೂಡ ಎಷ್ಟೇ ಹಣವಿದ್ದರೂಒಮ್ಮೊಮ್ಮೆ ಸಂದಿಗ್ದ ಪರಿಸ್ಥಿತಿಗೆ ತಲುಪುವಿರಿ.

ಸಾಸಿವೆ ಎಣ್ಣೆಯನ್ನು ಹೆಚ್ಚಾಗಿ ಶನಿವಾರ ದಿನ ದಾನಮಾಡಲಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ ಮತ್ತು ಇದು ಮನೆಯ ಬಡತನ ಮತ್ತು ದುರದೃಷ್ಟವನ್ನು ತೆಗೆದುಹಾಕುತ್ತದೆ. ಆದರೆ ಮನೆಗೆ ಬರುವ ಮಂಗಳಮುಖಿಯರಿಗೆ ಎಂದಿಗೂ ತೈಲವನ್ನು ದಾನಮಾಡಬಾರದು ಎಂಬುದು ನಿಮಗೆಲ್ಲರಿಗೂ ತಿಳಿದಿಲ್ಲ,ಹೌದು ಸ್ನೇಹಿತರೆ ಹೀಗೆ ಮಾಡಿದರೆ ದುಃಖಮತ್ತು ಬಡತನವು ನಿಮ್ಮ ಮನೆಯಲ್ಲಿ ವಾಸಿಸಲು ಪ್ರಾರಂಭಿಸುತ್ತದೆ, ಸ್ನೇಹಿತರೆ ಈ ಎಲ್ಲಾ ವಸ್ತುಗಳನ್ನನೀವು ಮಂಗಮುಖಿಯರಿಗೆ ದಾನ ಮಾಡುವುದರಿಂದ ಜೀವನದಲ್ಲಿ ಅನೇಕ ರೀತಿಯ ತೊಂದರೆಗಳನ್ನ ಎದುರಿಸಬೇಕಾಗುತ್ತದೆ ಸ್ವಲ್ಪ ಜಾಗ್ರತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚೆಗಷ್ಟೇ ಮುಕ್ತಾಯಗೊಂಡ ಕಾಮಿಡಿ ಕಿಲಾಡಿಗಳು ಎಂಬ ಜನಪ್ರಿಯ ಕಾರ್ಯಕ್ರಮದ ಮೂಲಕ ಕನ್ನಡ ನಾಡಿನ ಕಿರುತೆರೆಯಲ್ಲಿ ಹೊಸ ಕ್ರೇಜ್ ಹುಟ್ಟಿಸಿದ್ದ ಜೀ ಕನ್ನಡ ವಾಹಿನಿ ಮತ್ತೊಂದು ವಿಶೇಷ ಕಾರ್ಯಕ್ರಮವೊಂದನ್ನು ವೀಕ್ಷಕರ ಮುಂದಿಡುತ್ತಿದೆ
ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ. ನಕಲಿ ಫೇಸ್ಬುಕ್ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…
ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಅಂತರ್ಜಾತಿ ವಿವಾಹವಾಗುವ ಪರಿಶಿಷ್ಟ ಜಾತಿಯವರಿಗೆ ಪ್ರೋತ್ಸಾಹಧನ ನೀಡುತ್ತಿದ್ದು, ಇದನ್ನು ಪರಿಶಿಷ್ಟ ಪಂಗಡದ ಸಮುದಾಯಕ್ಕೂ ನೀಡಬೇಕೆಂದು ಬೇಡಿಕೆ ಇಡಲಾಗಿತ್ತು. ಪರಿಶಿಷ್ಟ ಪಂಗಡದವರಿಗೆ ಅಂತರ್ಜಾತಿ ವಿವಾಹವಾದರೆ 3 ಲಕ್ಷ ರೂ. ನೀಡುವ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಈ ಮೊದಲು 2 ಲಕ್ಷ ರೂ. ನೀಡಲಾಗುತ್ತಿತ್ತು. ಅದನ್ನು 3 ಲಕ್ಷ ರೂ.ಗೆ ಏರಿಕೆ ಮಾಡಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ 51 ಜಾತಿಯವರು ಯೋಜನೆಯ ಲಾಭ ಪಡೆದುಕೊಳ್ಳಬಹುದಾಗಿದೆ. ಎಸ್.ಟಿ. ಸಮುದಾಯದ ಹೆಣ್ಣುಮಕ್ಕಳನ್ನು…
ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…
ಸಾಧಿಸುವವನಿಗೆ ಛಲ ಹಾಗು ಶ್ರಮ ಇದ್ರೆ ತಮ್ಮ ಗುರು ಮುಟ್ಟದೆ ಇರೋದಿಲ್ಲ ಅನ್ನೋದಕ್ಕೆ ಈ ಮಹಿಳೆ ಒಂದೊಳ್ಳೆ ಉದಾಹರಣೆಯಾಗಿದ್ದಾರೆ, ನಿಜಕ್ಕೂ ಇವರ ಈ ಸಾಧನೆಯ ಹಾದಿಯನ್ನು ತಿಳಿದರೆ ನಾವು ಜೀವನದಲ್ಲಿ ಯಾವುದೇ ಕಷ್ಟಗಳಿಗೆ ನೋವುಗಳಿಗೆ ಕುಗ್ಗದೆ ಏನನ್ನ ಬೇಕಾದರೂ ಸಾಧಿಸಬೇಕು ಅನ್ನೋ ಹಠ ನಿಮ್ಮಲ್ಲಿ ಬೆಳೆಯುತ್ತದೆ. ಅಷ್ಟಕ್ಕೂ ಈ ಮಹಿಳೆಯ ಸಾಧನೆಯ ಹಿಂದಿನ ದಾರಿ ಹೇಗಿತ್ತು ಇವರು ಐಎಎಸ್ ಅಧಿಕಾರಿಯಾಗಲು ಹೇಗೆಲ್ಲ ಶ್ರಮ ಪಟ್ಟಿದ್ದಾರೆ ಅನ್ನೋದ ಅನ್ನೋ ಸ್ಪೋರ್ತಿದಾಯಕ ಮಾತುಗಳಿಗಾಗಿ ಮುಂದೆ ನೋಡಿ. ಹೆಸರು ಕೋಮಲ್ ಗಣಾತ್ರ…
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣಾ ಕಣಾ ರಣ ಭೂಮಿಯಂತಾಗಿದ್ದು ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪ ಮಾಡುತ್ತಿದ್ದು ಚುನಾವಣೆ ಪ್ರಚಾರ ತಾರಕಕ್ಕೇರಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ಪರವಾಗಿ ಪ್ರಚಾರ ಕೈಗೊಂಡಿರುವ ನಟ ಯಶ್ ಅವರಿಗೆ ಜೆಡಿಎಸ್ ಅಭ್ಯರ್ಥಿ ನಿಖಿಲ್ ಟಾಂಗ್ ಕೊಟ್ಟಿದ್ದಾರೆ. ಬಾಡಿಗೆ ಕಟ್ಟದವರು ನನ್ನ ಯೋಗ್ಯತೆ ಬಗ್ಗೆ ಮಾತನಾಡುತ್ತಾರೆ ಎಂದು ನಿಖಿಲ್ ಹೇಳಿದ್ದಾರೆ. ಇದಾದ ಬಳಿಕ ಮಾತಿನ ವರಸೆ ಬದಲಿಸಿರುವ ಯಶ್, ತಮ್ಮ ವಿರುದ್ಧದ ಆರೋಪಗಳಿಗೆ ತಿರುಗೇಟು ನೀಡತೊಡಗಿದ್ದಾರೆ. ತಿರುಗೇಟು ನೀಡುವ ಸಂದರ್ಭದಲ್ಲಿ ಅವರು ನೀಡಿರುವ…