ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಮುಖಿಯರು ಕೂಡ ನಮ್ಮ ಸಮಾಜದ ಒಂದು ಭಾಗವಾಗಿದ್ದಾರೆ, ಆದರೆ ಎಷ್ಟೋ ಮಂದಿ ಇಂದು ಅವರಿಗೆ ಸಲ್ಲಬೇಕಾದ ಸ್ಥಾನಮಾನ ನೀಡಲು ಒಪ್ಪಿಕೊಳ್ಳುವುದಿಲ್ಲ ಮತ್ತು ಅವರನ್ನು ಕೀಳಾಗಿ ಅಥವಾ ಕೆಟ್ಟ ಕೆಲಸಗಳನ್ನು ಮಾಡಲು ಉಪಯೋಗಿಸಿಕೊಳ್ಳುತ್ತಾರೆ. ನಿಮಗೆ ಗೊತ್ತಿರಲಿ ಹಿಂದೊಂದುದಿನ ಅಂದರೆ ಪುರಾಣ ಕಾಲದಲ್ಲಿಯೂ ಕೂಡ ಮಂಗಳ ಮುಖಿಯರಿಗೆ ಉತ್ತಮ ಸ್ಥಾನ ನೀಡಲಾಗಿತ್ತು,ಶಾಸ್ತ್ರಗಳ ಪಕಾರ ಮಂಗಳಮುಖಿಯರಿಗೆ ದಾನಮಾಡುವುದರಿಂದ ಭಗವಾನ್ ವಿಷ್ಣುವಿನ ಕ್ರಪೆಸಿಗುತ್ತದೆ ಎಂದು ಹೇಳಲಾಗುತ್ತದೆ ಮತ್ತುವಿಷ್ಣುವಿನ ಆಶೀರ್ವಾದ ಮತ್ತು ಗ್ರಹಗಳ ಸಂಚಾರದಲ್ಲಿಸಿಗುತ್ತದೆ ಎಂದು ಧರ್ಮಗ್ರಂಥಗಳಲ್ಲಿ ಹೇಳಲಾಗಿದೆ.

ಇಷ್ಟೇ ಅಲ್ಲದೆ ಇವರಿಗೆ ಯಾವವಸ್ತುಗಳನ್ನು ದಾನವಾಗಿ ನೀಡಬಾರದು ಎಂದುಕೂಡ ಹೇಳಲಾಗಿದೆ ಮತ್ತು ಈ ವಸ್ತುಗಳನ್ನು ಭಿಕ್ಷೆಯಾಗಿ ಕೊಟ್ಟರೆ ಖಂಡಿತ ನಿಮ್ಮನ್ನು ದರಿದ್ರತನ, ನಷ್ಟ, ದುರಾದ್ರಷ್ಟ ಬೆನ್ನಟ್ಟುತ್ತದೆ.ಇನ್ನು ವಸ್ತುಗಳನ್ನ ದಾನವಾಗಿ ಮಂಗಳಮುಖಿಯರಿಗೆ ನೀಡುವುದರಿಂದನೀವು ಜಿನಲ್ಲಿ ಅನೇಕ ರೀತಿಯ ತೊಂದ ರೆಗಳನ್ನ ಎದುರಿಸಬೇಕಾಗುತ್ತದೆ ಹಾಗೆ ನಿಮ್ಮ ಜೀವನದಲ್ಲಿ ಏಳಿಗೆ ಆಗುವುದಿಲ್ಲ. ಹಾಗಿದ್ದರೆ ದಾರಿಯಲ್ಲಿ ಮಂಗಳಮುಖಿಯರಿಗೆ ಯಾವ ವಸ್ತುಗಳನ್ನು ದಾನವಾ ನೀಡಬಾರದು ಗೊತ್ತಾ ಒಮ್ಮೆ ತಿಳಿಯಿರಿ ಮತ್ತು ಇದರ ಬಗ್ಗೆ ನಿಮ್ಮಅನಿಸಿಕೆಯನ್ನ ನಮಗೆ ತಿಳಿಸಿ. ಹಬ್ಬದ ಸಮಯದಲ್ಲಿ ಮನೆಯ ಹಳೆಯ ವಸ್ತುಗಳನ್ನುಹಾಗು ಬಳಸದ ವಸ್ತುಗಳನ್ನು ದಾನಮಾಡುವ ಅಭ್ಯಾಸ ಹಲವು ಜನರಿಗೆಇದೆ, ಸ್ನೇಹಿತರೆ ಇದು ಒಳ್ಳೆಯ ಅಭ್ಯಾಸಆದರೆ ನೆನೆಪಿಡಿ ಮಂಗಳಮುಖಿಯರಿಗೆ ಯಾವತ್ತೂ ಕೂಡ ಪಾತ್ರೆಗಳನ್ನುದಾನವಾಗಿ ನೀಡಬೇಡಿ.

ಹೌದು ಮಂಗಳಮುಖಿಯರಿಗೆ ಪಾತ್ರೆಗಳನ್ನ ದಾನವಾಗಿ ನೀಡುವುದರಿಂದ ನಿಮ್ಮ ಕುಟುಂಬದಲ್ಲಿ ಅಶಾಂತಿ, ಜಗಳ, ಕಲಹಕ್ಕೆ ಕಾರಣವಾಗುತ್ತದೆ, ಕುಟುಂಬದ ಸದಸ್ಯರಲ್ಲಿ ಮನಸ್ತಾಪಮತ್ತು ಕುಟುಂಬದ ಅಭಿವೃದ್ಧಿಗೆ ದೋಷವಾಗುತ್ತದೆ.ಇಷ್ಟೇ ಅಲ್ಲದೆ ಇವರಿಗೆ ಪ್ಲಾಸ್ಟಿಕ್ ಬಾಟಲಿಗಳನ್ನು ಕೂಡ ನೀಡುವುದು ತಪ್ಪಾಗುತ್ತದೆ ಇದರಿಂದ ಮನೆಯ ಸದಸ್ಯರಿಗೆ ಯಾವುದಾದರು ರೋಗ ಅಥವಾ ಅರೋಗ್ಯ ಹದಗೆಡುವ ಸಮಸ್ಯೆಗಳು ಪದೇ ಪದೇ ಎದುರಾಗಬಹುದು,ಇದು ಕುಟುಂಬದ ಪ್ರಗತಿಗೆ ಅಡ್ಡಿಯಾಗುತ್ತದೆ.ಹಾಗೆಯೆ ಮನೆಯಲ್ಲಿನ ಪೊರಕೆಯನ್ನು ಲಕ್ಷ್ಮಿಯ ಒಂದು ರೂಪವೆಂದು ಪರಿಗಣಿಸಲಾಗುತ್ತದೆ ಆದ್ದರಿಂದ ಮನೆಗೆ ಬರುವ ಮಂಗಳಮುಖಿಯರಿಗೆ ಇದನ್ನು ನೀಡಬೇಡಿ ಮತ್ತು ಇದನ್ನುಮಾಡುವುದರಿಂದ ನೀವು ಲಕ್ಷ್ಮಿಯ ವಾಸಸ್ಥಾನವನ್ನುನಿಮ್ಮ ಮನೆಯಿಂದ ಶಾಶ್ವತವಾಗಿ ಕಳೆದುಕೊಳ್ಳುತ್ತೀರಿಮತ್ತು ತೊಂದರೆಯ ಜೀವನವನ್ನು ನಡೆಸಬೇಕಾಗುತ್ತದೆಹಾಗೆ ಹಣಕಾಸಿನ ವಿಚಾರದಲ್ಲಿ ಒಮ್ಮೊಮ್ಮೆನೀವೂ ಕೂಡ ಎಷ್ಟೇ ಹಣವಿದ್ದರೂಒಮ್ಮೊಮ್ಮೆ ಸಂದಿಗ್ದ ಪರಿಸ್ಥಿತಿಗೆ ತಲುಪುವಿರಿ.

ಸಾಸಿವೆ ಎಣ್ಣೆಯನ್ನು ಹೆಚ್ಚಾಗಿ ಶನಿವಾರ ದಿನ ದಾನಮಾಡಲಾಗುತ್ತದೆ ಎಂಬುದು ನಿಮಗೆಲ್ಲರಿಗೂ ತಿಳಿದಿದೆ ಮತ್ತು ಇದು ಮನೆಯ ಬಡತನ ಮತ್ತು ದುರದೃಷ್ಟವನ್ನು ತೆಗೆದುಹಾಕುತ್ತದೆ. ಆದರೆ ಮನೆಗೆ ಬರುವ ಮಂಗಳಮುಖಿಯರಿಗೆ ಎಂದಿಗೂ ತೈಲವನ್ನು ದಾನಮಾಡಬಾರದು ಎಂಬುದು ನಿಮಗೆಲ್ಲರಿಗೂ ತಿಳಿದಿಲ್ಲ,ಹೌದು ಸ್ನೇಹಿತರೆ ಹೀಗೆ ಮಾಡಿದರೆ ದುಃಖಮತ್ತು ಬಡತನವು ನಿಮ್ಮ ಮನೆಯಲ್ಲಿ ವಾಸಿಸಲು ಪ್ರಾರಂಭಿಸುತ್ತದೆ, ಸ್ನೇಹಿತರೆ ಈ ಎಲ್ಲಾ ವಸ್ತುಗಳನ್ನನೀವು ಮಂಗಮುಖಿಯರಿಗೆ ದಾನ ಮಾಡುವುದರಿಂದ ಜೀವನದಲ್ಲಿ ಅನೇಕ ರೀತಿಯ ತೊಂದರೆಗಳನ್ನ ಎದುರಿಸಬೇಕಾಗುತ್ತದೆ ಸ್ವಲ್ಪ ಜಾಗ್ರತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಧಾನಿ ನರೇಂದ್ರ ಮೋದಿಗೆ ಗಂಡಾಂತರ ಕಾದಿದೆ ಎಂದು ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮ ಭವಿಷ್ಯ ನುಡಿದಿದ್ದಾರೆ.ಮಾಧ್ಯಮಗಳೊಂದಿಗೆ ಮಾತನಾಡಿದ ಗುರೂಜಿ, ಪ್ರಧಾನಿ ಈಗಾಗಲೇ ಎರಡು ದೊಡ್ಡ ಗಂಡಾಂತರಗಳಿಂದ ತಪ್ಪಿಸಿಕೊಂಡು ಸುರಕ್ಷಿತರಾಗಿದ್ದಾರೆ ಎಂದು ಹೇಳಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(16 ಫೆಬ್ರವರಿ, 2019) ನೀವು ತ್ವರಿತ ಹಣ ಪಡೆಯುವ ಬಯಕೆ ಹೊಂದಿರುತ್ತೀರಿ. ನಿಮ್ಮ ಮನೆಯಲ್ಲಿ ಸಾಮರಸ್ಯ ತರಲು…
ಅಧಿಕಾರಕ್ಕೆ ಬಂದಾಗಿನಿಂದಲೂ ಚುನಾವಣೆ ವೇಳೆ ನೀಡಲಾದ ಭರವಸೆಗಳನ್ನು ಈಡೇರಿಸೋದರಲ್ಲೇ ನಿರತರಾಗಿರುವ ಆಂಧ್ರ ಸಿಎಂ ಜಗನ್ ಮೋಹನ್ ರೆಡ್ಡಿ, ಒಂದೇ ದಿನಕ್ಕೆ 1 ಲಕ್ಷದ 26 ಸಾವಿರ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಮೂಲಕ ಈ ವೇಳೆ ವಿಶ್ವದಾಖಲೆ ನಿರ್ಮಿಸಿದ್ದಾರೆ. ಚುನಾವಣೆ ವೇಳೆ ನಿರುದ್ಯೋಗಿ ಯುವ ಜನತೆಗೆ ಉದ್ಯೋಗ ಸೃಷ್ಟಿಸುವ ಭರವಸೆ ನೀಡಿದ್ದ ಜಗನ್ ಇದೀಗ ಒಂದೇ ಭಾರಿಗೆ 1 ಲಕ್ಷದ 26 ಸಾವಿರ ಸರ್ಕಾರಿ ಉದ್ಯೋಗಕ್ಕೆ ನೇಮಕ ನಡೆಸಿದ್ದು ನಿನ್ನೇ ನಡೆದ ಸಮಾರಂಭದಲ್ಲಿ ಸ್ವತಃ ತಾವೇ ಅಭ್ಯರ್ಥಿಗಳಿಗೆ…
ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….
ಒಂದು ದಿನ ರಾತ್ರಿ ಗಂಡ ಮತ್ತು ಹೆಂಡತಿಯರಲ್ಲಿ ಒಂದು ಪಂದ್ಯವನ್ನ ಹಾಕಿಕೊಂಡರು. ಅದು ಏನೆಂದರೆ ಇವತ್ತು ಯಾರೇ ಬಾಗಿಲು ತಟ್ಟಿದರೂ ಬಾಗಿಲು ತೆಗೆಯ ಬಾರದು ಎಂದು. ಮೂಲ ಪಂದ್ಯಕ್ಕೆ ಹೆಂಡತಿ ಒಪ್ಪಿಕೊಂಡಳು. ಅದರಂತೆಯೆ ಕೋಣೆಯ ಬಾಗಿಲು ಮುಚ್ಚಿಟ್ಟು ಇಬ್ಬರು ನಿಶ್ಯಬ್ದವಾಗಿ ಕುಳಿತಿದ್ದರು. ಮೂಲ ಮೊದಲು ಗಂಡನ ಅಪ್ಪ ಮತ್ತು ಅಮ್ಮ ಬಂದು ಬಾಗಿಲನ್ನು ತಟ್ಟಿದರು.ಗಂಡ ಬಾಗಿಲನ್ನ ತೆಗೆಯಲು ಎದ್ದನು, ಅಷ್ಟರಲ್ಲಿ ಪಂದ್ಯ ನೆನಪಿಗೆ ಬಂದು ಕುಳಿತು ಬಿಟ್ಟ.ಅವರು ಸ್ವಲ್ಪ ಸಮಯ ಬಾಗಿಲನ್ನ ತಟ್ಟಿ ಶಬ್ದ ಕೇಳಿಸದೆ ಹೋದಾಗ…
ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.