ಸುದ್ದಿ

ತಮಿಳುನಾಡು ವಿರುದ್ಧ 1 ರನ್ ರೋಚಕ ಗೆಲುವು ಸಾಧಿಸಿ. ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮನೀಶ್ ಪಾಂಡೆ.

38

ಮನೀಶ್ ಪಾಂಡೆ ಹಾಗೂ ಆಶ್ರಿತಾ ಸುಮಾರು ದಿನಗಳಿಂದ ಡೇಟ್ ಮಾಡುತ್ತಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ಆದರೆ ಈಗ ಇವರಿಬ್ಬರು ಮದುವೆಯಾಗುವ ಮೂಲಕ ಗಾಸಿಪ್‍ಗಳಿಗೆ ತೆರೆ ಎಳೆದಿದ್ದಾರೆ. ಹೌದು ಈಗ ಭಾರತ ತಂಡದ ಕ್ರಿಕೆಟ್ ಆಟಗಾರ ಮನೀಶ್ ಪಾಂಡೆ ಅವರು ತುಳು ಹಾಗೂ ದಕ್ಷಿಣ ಭಾರತದ ನಟಿಯಾಗಿರುವ ನಟಿ ಆಶ್ರಿತಾ ಶೆಟ್ಟಿ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಐಪಿಎಲ್‍ನಲ್ಲಿ ಮನೀಶ್ ಹೈದರಾಬಾದ್ ತಂಡದ ಪರವಾಗಿ ಆಡುತ್ತಿದ್ದಾರೆ. ಹಾಗಾಗಿ ಮನೀಶ್ ಮದುವೆಯ ಫೋಟೋವನ್ನು ಮೊದಲು ಸನ್‍ರೈಸರ್ಸ್ ಹೈದರಾಬಾದ್ ಇನ್‍ಸ್ಟಾಗ್ರಾಂನಲ್ಲಿ ಹಂಚಿಕೊಂಡಿದೆ. ಪ್ರಕಾರ ಮದುವೆಯ ಆಚರಣೆ ಇನ್ನೂ ಎರಡು ದಿನಗಳ ಕಾಲ ನಡೆಯಲಿದ್ದು, ಕೇವಲ ಕುಟುಂಬಸ್ಥರು ಹಾಗೂ ಆತ್ಮೀಯ ಸ್ನೇಹಿತರು ಭಾಗಿಯಾಗಿದ್ದಾರೆ. 

2012ರಲ್ಲಿ ‘ತೆಲಿಕೆದ ಬೊಳ್ಳಿ’ ತುಳು ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಆಶ್ರಿತಾ ‘ಇಂದ್ರಜಿತ್’, ‘ಒರು ಕಣ್ಣಿಯುನ್ ಮೂನು ಕಲಾವಾನಿಕಲಂ’, ‘ಉದಯಂ ಎನ್.ಎಚ್4’ ಸೇರಿದಂತೆ ಹಲವು ಚಿತಗಳಲ್ಲಿ ನಟಿಸಿದ್ದಾರೆ. ಬ್ಯೂಟಿ ಕಾಂಪಿಟೇಶನ್ ಭಾಗವಹಿಸಿದ ಆಶ್ರಿತಾ ಜಾಹೀರಾತುಗಳಲ್ಲಿಯೂ ಅಭಿನಯಿಸಿದ್ದಾರೆ.
ಭಾನುವಾರ ನಡೆದ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮನೀಶ್ ಪಾಂಡೆ ಅವರ ನಾಯಕತ್ವದಲ್ಲಿ ತಮಿಳುನಾಡಿನ ತಂಡದ ವಿರುದ್ಧ ಕರ್ನಾಟಕ ತಂಡ ಜಯಗಳಿಸಿದೆ. ಈ ಪಂದ್ಯದಲ್ಲಿ ಮನೀಶ್ 60 ರನ್‍ಗಳನ್ನು ಗಳಿಸಿದ್ದಾರೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

    ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…

  • ಸುದ್ದಿ

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತ್ನಿಯನ್ನು ಕೊಂದ ಪತಿ…….!

    ಟಿಕ್‍ಟಾಕ್ ವಿಡಿಯೋ ಮಾಡಿದ್ದಕ್ಕೆ ಪತಿಯೇ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ತಮಿಳು ನಾಡಿನ ಕೊಯಮತ್ತೂರಿನಲ್ಲಿ ನಡೆದಿದೆ.ನಂದಿನಿ(28) ಕೊಲೆಯಾದ ದುರ್ದೈವಿ. ನಂದಿನಿ ಪ್ರೈವೇಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಕೆಲಸ ಮಾಡುತ್ತಿದ್ದಳು. ಈಕೆ ಕಟ್ಟಡ ನಿರ್ಮಾಣ ಕಾರ್ಮಿಕ ಕನಕ ರಾಜುನನ್ನು ಮದುವೆ ಆಗಿದ್ದಳು. ಈ ದಂಪತಿಗೆ ಒಬ್ಬ ಮಗ ಹಾಗೂ ಒಬ್ಬ ಮಗಳು ಕೂಡ ಇದ್ದಾರೆ. ನಂದಿನಿ ಹಾಗೂ ಕನಕ ರಾಜು ಎರಡು ವರ್ಷದಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ನಂದಿನಿ ತನ್ನ ಪತಿ ಕನಕ ರಾಜುನಿಂದ ದೂರ ಆಗಿ ಟಿಕ್‍ಟಾಕ್‍ಗೆ ಅಡಿಕ್ಟ್…

  • inspirational, ಜ್ಯೋತಿಷ್ಯ

    ಇಂದು ಭಾನುವಾರ, ಇಂದಿನ ನಿಮ್ಮ ಭವಿಷ್ಯ ಶುಭವೋ ಅಶುಭವೋ, ಹೇಗಿದೆ ನೋಡಿ ತಿಳಿಯಿರಿ

    ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….

  • ದೇಗುಲ ದರ್ಶನ

    ಅಚ್ಚರಿ ಮೂಡಿಸುವ ಸಹಸ್ರಾರು ಶಿವಲಿಂಗಗಳು..!ಎಲ್ಲಿ ಗೊತ್ತಾ.?ಹೆಚ್ಚಿನ ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ…

    ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…

  • ರಾಜಕೀಯ

    2014ರ ಏಪ್ರಿಲ್‌‌ನಿಂದ 2017ರವರೆಗೆ ಮೋದಿ ಸರ್ಕಾರ ವ್ಯಯಿಸಿದ್ದು ಎಷ್ಟು ಸಾವಿರ ಕೋಟಿ ಹಣ ಗೊತ್ತಾ..?ತಿಳಿಯಲು ಈ ಲೇಖನ ಓದಿ ..

    ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೂರೂವರೆ ವರ್ಷದಲ್ಲಿ ಪ್ರಚಾರಕ್ಕಾಗಿ 3,755 ಕೋಟಿ ರೂಪಾಯಿ ವ್ಯಯಿಸಿದೆ ಎಂಬ ವಿಚಾರ ಮಾಹಿತಿ ಹಕ್ಕು ಕಾಯ್ದೆ ಅಡಿ ಸಲ್ಲಿಸಿದ್ದ ಅರ್ಜಿಯಿಂದ ಬಯಲಿಗೆ ಬಂದಿದೆ.

  • ದೇಗುಲ ದರ್ಶನ, ಸುದ್ದಿ

    ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಪ್ರತಿಯೊಬ್ಬರಿಗೂ ಇನ್ಮುಂದೆ ಸಿಗಲಿದೆ ಫ್ರೀ ಲಡ್ಡು.

    ವೈಕುಂಠ ಏಕಾದಶಿ ಪ್ರಯುಕ್ತ 1.70 ಕೋಟಿ ವೆಚ್ಚದಲ್ಲಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಈದರ್ಶನಕ್ಕೆ 1 ಲಕ್ಷದ 80 ಸಾವಿರ ಭಕ್ತರಿಗೆ ಮಾತ್ರ ವೈಕುಂಠ ದರ್ಶನ ಕಲ್ಪಿಸಲಾಗಿದೆ. ತಿರುಪತಿ -ತಿರುಮಲದ ದೇಗುಲದಲ್ಲಿ ವೈಕುಂಠ ಏಕಾದಶಿಯ ಪ್ರಯುಕ್ತ ತಿಮ್ಮಪ್ಪನ ಸಾನಿಧ್ಯದಲ್ಲಿ ಜನವರಿ 6 ಮತ್ತು 7ರಂದು 2 ದಿನಗಳ ಕಾಲ ವೈಕುಂಠ ಏಕಾದಶಿ – ದ್ವಾದಶಿ ಪ್ರಯುಕ್ತ ಭಕ್ತಾಧಿಗಳಿಗೆ ವೈಕುಂಠ ದ್ವಾರ ದರ್ಶನ ಕಲ್ಪಿಸಲಾಗಿದೆ. ಜನವರಿಯಂದು 21,28 ರಂದು ದಿವ್ಯಾಂಗರಿಗೆ, ಮಾರ್ಚ್ 22 ಮತ್ತು 29 ರಂದು ಹಸುಗೂಸು ಹೊಂದಿರುವ ತಂದೆ…