ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದೊಂದು ಪಾಗಲ್ ಪ್ರೇಮಿಯ ಕಥೆ. ಮ್ಯಾಟ್ರಿಮೋನಿಯಲ್ಲಿ ಹುಡುಗಿಯ ಭಾವಚಿತ್ರ ನೋಡಿಕೊಂಡು ಮದುವೆಯಾದರೆ ಅವಳನ್ನೇ ಆಗುತ್ತೇನೆ. ಬೇಕೇ ಬೇಕು ಅವಳೇ ಬೇಕೆಂದು ಯುವತಿಯ ಮನೆ ಎದುರು ಕಳೆದ ನಾಲ್ಕು ದಿನಗಳಿಂದ ಸಾಫ್ಟ್ವೇರ್ ಎಂಜಿನಿಯರ್ನೊಬ್ಬ ಧರಣಿ ನಡೆಸು. ನಡೆಸುತ್ತಿರುವ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಸ್ತುತ ಪ್ರೀತಿಗಾಗಿ ಆಸ್ಟ್ರೇಲಿಯಾದಲ್ಲಿ ವಾಸವಾಗಿರುವ ಅನಿವಾಸಿ ಭಾರತೀಯ ಆಂಧ್ರ ಮೂಲದ ಚಕ್ರವರ್ತಿ ಎಂಬ ಯುವನೋರ್ವ ರಾಜ್ಯದ ಹುಬ್ಬಳ್ಳಿ ಮೂಲದ ಶ್ವೇತಾ ಎಂಬ ಹುಡುಗಿ ಬೇಕು. ‘ನೀನು ಇಲ್ಲ ಅಂದ್ರೆ ಬೇರೇನು ಇಲ್ಲ. ನನ್ನ ಮದುವೆ ಮಾಡಿಕೊಳ್ಳಿ ಅಂತ’ ಹಠ ಮಾಡಿಕೊಂಡು ಹುಡ್ಗಿ ಮನೆ ಮುಂದೆ ಹುಡುಗ ಪ್ರತಿಭಟನೆ ಮಾಡುತ್ತಿದ್ದಾರೆ. ಸದ್ಯ ಅವರು ಸಿಡ್ನಿಯಲ್ಲಿಯೇ ಖಾಯಂ ನಿವಾಸಿಯಾಗಿದ್ದಾರೆ. ಮ್ಯಾಟರಮೋನಿಯಲ್ಲಿ ಶ್ವೇತಾ ಎಂಬ ಯುವತಿಯನ್ನು ನೋಡಿ ಹೆಚ್ಚು ಕಡಿಮೆ ತಲೆಕೆಡಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೇ, ಚಕ್ರವರ್ತಿ ಅವರು ಹುಡುಗಿಯ ಮನೆಯವರೊಂದಿಗೆ ಮದುವೆ ಬಗ್ಗೆ ಮಾತುಕತೆ ಸಹ ನಡೆಸಿದ್ದರು. ಮೊದ ಮೊದಲಿಗೆ ಹುಡುಗಿಯ ಕುಟುಂಬದವರು ಮದುವೆಗೆ ಒಪ್ಪಿಕೊಂಡಿದ್ದರು. ಆದರೆ, ಇಬ್ಬರ ಸಮುದಾಯ ಬೇರೆ ಬೇರೆಯಾದ ಪರಿಣಾಮ ಹುಡುಗಿಯ ಮನೆಯವರು ಮದುವೆಗೆ ನಿರಾಕರಣೆ ಮಾಡಿದ್ದಾರೆ.ಇನ್ನು ಆ ಯುವಕ ಸಿಡ್ನಿ ಟು ಬೆಂಗಳೂರಿಗೆ ಆಗಮಿಸಿ ಹುಡುಗಿಯ ಜೊತೆ ಮಾತಕತೆ ಸಹ ನಡೆಸಿದ್ದರು.

ಚಕ್ರವರ್ತಿ ಇದೀಗ ಶ್ವೇತಾಳಯೊಂದಿಗೆ ಮದುವೆಯಾಗಲೇಬೇಕೆಂದು ಹುಡುಗಿಯ ಮನೆ ಮುಂದೆ ಕಳೆದ ನಾಲ್ಕು ದಿನಗಳಿಂದ ಹಗಲಿರುಳು ಧರಣಿ ನಡೆಸುತ್ತಿದ್ದಾರೆ. ಸದ್ಯ ಪಾಗಲ್ ಪ್ರೇಮಿಯ ಕಾಟ ತಡೆಲಾಗದೇ ಹುಡ್ಗಿ ಕುಟುಂಬಸ್ಥರು ಮನೆ ಬಿಟ್ಟು ಬೇರೆಕಡೆ ಹೋಗಿದ್ದಾರೆ. ಚಕ್ರವರ್ತಿ ಅವರು ಮನವೊಲಿಸಲು ಪೊಲೀಸರು ಹರಸಾಹಸ. ಹುಡುಗಿಯೂ ಮದುವೆಗೆ ನಿರಾಕರಿಸಿ ಪೊಲೀಸರಿಗೆ ಪತ್ರ ಬರೆದುಕೊಟ್ಟರು ಕೂಡ ಆ ಯುವಕ ಮಾತ್ರ ನನಗೆ ಅವಳೇ ಬೇಕು, ಅವಳೊಂದಿಗೆ ಮದುವೆಯಾಗಲೇಬೇಕೆಂದು ಈ ಪ್ರೇಮಿ ಪಟ್ಟು ಹಿಡಿದುಕೊಂಡು ಕುಳಿತ್ತಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಲೋಕಸಭಾ ಚುನಾಣಾ ಫಲಿತಾಂಶ ಬಂದ ನಂತರದ ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯೆತ್ತ ಮುಖ ಮಾಡಿ, ರಾಜ್ಯದಲ್ಲಿ ಮೇ 23 ರಿಂದ 28ವರೆಗೆ ಕೇವಲ ಆರು ದಿನಗಳಲ್ಲಿ 72 ಪೈಸೆ ಪೇಟ್ರೊಲ್ ದರ ಏರಿಕೆ ಕಂಡಿತ್ತು. ಆದರೆ ಕಳೆದೆರಡು ದಿನಗಳಿಂದ ತೈಲ ದರ ಇಳಿಕೆಯೆತ್ತ ಮುಖ ಮಾಡಿರುವುದು ಗ್ರಾಹಕರಲ್ಲಿ ಸಂತಸ ಮೂಡಿಸಿದೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಕಂಡಾಗ ವಾಹನ ಸವಾರರ ಆಕ್ರೋಶ ಹೆಚ್ಚಾಗತ್ತೆ, ಇಳಿಕೆ ಕಂಡರೆ ಅವರ ಮೊಗದಲ್ಲಿ ಮಂದಹಾಸ ಮೂಡುತ್ತದೆ. ದೇಶದ ಪ್ರಮುಖ ನಗರಗಳಲ್ಲಿ…
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ. ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ…
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.
ಸದ್ಯ ಮನೆಯಲ್ಲಿ ಕೇವಲ ಐದು ಜನ ಸ್ಪರ್ಧಿಗಳು ಉಳಿದುಕೊಂಡಿದ್ದು, ಎಲ್ಲರೂ ಕೂಡ ಗೆಲುವಿನ ಸಮೀಪದಲ್ಲಿದ್ದಾರೆ. ಚಂದನ್ ಶೆಟ್ಟಿ ಮನೆಯಲ್ಲಿರೋ ಸ್ಟ್ರಾಂಗ್ ಕಂಟೆಸ್ಟೆಂಟ್ಗಳ ಪೈಕಿ ಒಬ್ಬರಾಗಿದ್ದಾರೆ.. ಮನೆಯಿಂದ ಹೊರ ಬಂದ ಎಲ್ಲ ಸ್ಪರ್ಧಿಗಳೂ ಸಹ ಚಂದನ್ ಫೈನಲ್ನಲ್ಲಿ ಉಳಿದುಕೊಳ್ಳುವ ಸ್ಪರ್ಧಿ ಅಂತ ಹೇಳಿದ್ದರು.