ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ.

ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ ವಯಸ್ಸು ಖಚಿತತೆ ನೀಡಬೇಕು. ಸ್ಥಳದಲ್ಲಿಯೇ ವಿವಾಹ ನೋಂದಣಿ ವ್ಯವಸ್ಥೆ ಮಾಡಲಾಗುವುದು. ವಧು-ವರರಿಗೆ ಪ್ರೋತ್ಸಾಹ ಧನದ ವ್ಯವಸ್ಥೆಯೂ ಇದೆ. 65 ಸಾವಿರ ರೂ. ಜೋಡಿಗೆ ಖರ್ಚು ಬರಲಿದೆ. ಒಟ್ಟು24 ಕಂಡೀಷನ್ಗಳನ್ನ ಪೂರೈಸಬೇಕು ಎಂದುಹೇಳಿದ್ದಾರೆ.

ವಧು- ವರರಿಗೆ 18/21 ವರ್ಷ ವಯಸ್ಸು ಇರಬೇಕು.ವಯಸ್ಸು ಖಚಿತಪಡಿಸಿಕೊಂಡೇ ವಿವಾಹಕ್ಕೆ ಅವಕಾಶ ನೀಡಲಾಗುವುದು. 40 ಸಾವಿರರೂ.ವೆಚ್ಚದ 8 ಗ್ರಾಂ ಚಿನ್ನದ ಮಾಂಗಲ್ಯಸರ ನೀಡಲಾಗುವುದು. ವರನಿಗೆ 5 ಸಾವಿರ ರೂ, ವಧುವಿಗೆ10 ಸಾವಿರ ವಸ್ತ್ರಕ್ಕೆ ಖರ್ಚು ಮಾಡಲಾಗುತ್ತದೆ. ವಿವಾಹದಬಳಿಕ ಅವರ ಬ್ಯಾಂಕ್ ಖಾತೆಗೆ ಹಣ ಜಮೆಯಾಗುತ್ತದೆ ಎಂದಿದ್ದಾರೆ.

ಸಾಮೂಹಿಕ ವಿವಾಹಕ್ಕೆ ಪ್ರತಿವರ್ಷ 5.5ಕೋಟಿ ಖರ್ಚು ಮಾಡಲಾಗುತ್ತದೆ.55 ಸಾವಿರದಂತೆ 1 ಸಾವಿರ ಜೋಡಿಗೆ 5.5 ಕೋಟಿ ಖರ್ಚಾಗುತ್ತದೆ. ಪ್ರಸ್ತುತ ದೇಗುಲಗಳಲ್ಲಿಯೇ ಹಣದ ವ್ಯವಸ್ಥೆಯಿದೆ. ನಮ್ಮಅನುಮತಿ ಕೊಟ್ಟರೆ ಅವರೇ ಖರ್ಚು ಮಾಡುತ್ತಾರೆ. ಬೆಂಗಳೂರಿನ ಬನಶಂಕರಿ, ಕೊಲ್ಲೂರು ಮೂಕಾಂಬಿಕೆ, ಮೈಸೂರಿನ ಚಾಮುಂಡೇಶ್ವರಿ, ಕುಕ್ಕೆ ಸುಬ್ರಮಣ್ಯದಲ್ಲಿ ವಿವಾಹಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಟ ಉಪೇಂದ್ರ ರಾಜಕೀಯಕ್ಕೆ ಬರುವ ವಿಷಯ ದೊಡ್ಡ ಚರ್ಚೆಯನ್ನು ಹುಟ್ಟುಹಾಕಿದೆ. ಅನೇಕರು ಉಪ್ಪಿ ರಾಜಕೀಯಕ್ಕೆ ಬರಲಿ ಎಂದು ಸ್ವಾಗತಿಸುತ್ತಿದ್ದರೇ, ಇನ್ನೂ ಕೆಲವರು ಇದು ಸಿನಿಮಾದಷ್ಟು ಸುಲಭವಲ್ಲ ಎಂದು ಹೇಳುತ್ತಿದ್ದಾರೆ.
ಉಪ್ಪು ತುಂಬಾನೇ ಅಗ್ಗದ ವಸ್ತು ಆದ್ರೂ ಉಪ್ಪಿಗಿಂತ ರುಚಿಯಿಲ್ಲ ಅನ್ನೋದು ತುಂಬಾ ಸತ್ಯ . ಈಗ ನಾವು ಇಲ್ಲಿ ಹೇಳೋ ವಿಷಯಗಳನ್ನ ಕೇಳಿದರೆ ನಿಮಗೆ ಉಪ್ಪನ್ನ ಎಷ್ಟು ಹೊಗಳಿದ್ರೂ ಸಾಲ್ದು ಅನ್ನಿಸೋದ್ರಲ್ಲಿ ಆಶ್ಚರ್ಯ ಇಲ್ಲ.
ಪ್ರತಿ ಒಬ್ಬ ಮನುಷ್ಯನಿಗೂ ತನ್ನದೆಯಾದ ಅಸೆ ಆಕಾಂಕ್ಷೆಗಳು ಇರುತ್ತವೆ ಅದರ ಜೊತೆಗೆ ಒಂದು ದೊಡ್ಡ ಕನಸು ಕೂಡ ಇರುತ್ತದೆ. ಇವುಗಳ ನಡುವೆ ತನ್ನ ಜೀವನವನ್ನು ಉತ್ತಮ ರೀತಿಯಲ್ಲಿ ರೂಪಿಸಿ ಕೊಳ್ಳಬೇಕು ಎಂದು ನಿರ್ಧರಿಸುತ್ತಾನೆ. ಆದರೆ ಅವುಗಳಿಗೆಲ್ಲ ಒಂದು ಅವಕಾಶ ಅನ್ನೋದು ಸಿಗಲೇ ಬೇಕು ಅಲ್ವಾ.? ಅಂತಹ ಅವಕಾಶ ಸಿಕ್ಕಾಗ ಅದನ್ನು ಸದೋಪಯೋಗ ಪಡಿಸಿ ಕೊಂಡರೆ ಯಶಸ್ಸು ಸಿಗುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 22 ಜನವರಿ, 2019 ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನು ಪರಿಶೀಲಿಸಿ ಮತ್ತು…
ರಾಜ್ಯದಲ್ಲಿ ಚುನಾವಣೆ ಕಾವು ಮುಗಿದಿದೆ. ಆದ್ರೆ ಮೇ 23ರ ಫಲಿತಾಂಶದ ಮೇಲೆ ಎಲ್ಲಾ ರಾಜಕೀಯ ಪಕ್ಷಗಳು ಉಸಿರು ಬಿಗಿ ಹಿಡಿದು ಕಾಯುತ್ತಿವೆ. ಅದ್ರಲ್ಲೂ ಈ ಬಾರಿ ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯದತ್ತ ಇಡೀ ದೇಶದ ಚಿತ್ತ ನೆಟ್ಟಿದೆ. ಪಕ್ಷೇತರ ಅಭ್ಯರ್ಥಿ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿದಿದ್ದು, ಜೆಡಿಎಸ್ ನಾಯಕರು ಸೋಲು-ಗೆಲುವಿನ ಲೆಕ್ಕಾಚಾರ ಹಾಕ್ತಿದ್ದಾರೆ. ಇಂತಹ ಸಂದರ್ಭದಲ್ಲೇ ಒಂದು ವೇಳೆ ಚುನಾವಣೆ ಫಲಿತಾಂಶ ಜೆಡಿಎಸ್ಗೆ ವ್ಯತಿರಿಕ್ತವಾಗಿ ಬಂದ್ರೆ ನಿಖಿಲ್ ಅವರನ್ನು ಸಚಿವರನ್ನಾಗಿ ಮಾಡಲೇಬೇಕು ಎಂಬ ಒತ್ತಾಯ ಕೇಳಿ ಬಂದಿದೆ….
ಕರ್ನಾಟಕದ ಮಾಜಿ ಮುಖ್ಯಮಂತ್ರಿ, 80 ವರ್ಷದ ಧರಂಸಿಂಗ್’ರವರು ಉಸಿರಾಟದ ತೊಂದರೆ, ಅಸ್ತಮಾ, ಮಧುಮೇಹ, ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದು, ಇಂದು ಬೆಳಗ್ಗೆ ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ