ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರೀತಿ ಅನ್ನೋದು ನಿಸ್ವಾರ್ಥವಾಗಿರಬೇಕು. ಈ ವಾಕ್ಯಕ್ಕೆ ತಕ್ಕಂತಹ ಘಟನೆಯೊಂದು ಬಿಹಾರದಲ್ಲಿ ನಡೆದಿದೆ. ವ್ಯಕ್ತಿಯೊಬ್ಬ ತನ್ನ ಪತ್ನಿ ಸಂತೋಷದಿಂದ ಇರಲಿ ಅಂತಾ ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾನೆ. ಇದರ ಜೊತೆಗೆ ತಮ್ಮಿಬ್ಬರ ದಾಂಪತ್ಯದಲ್ಲಿ ಹುಟ್ಟಿದ ಮಗುವನ್ನು ಉಡುಗೊರೆಯಾಗಿ ನೀಡಿದ್ದಾನೆ.
ಬಿಹಾರದ ಭಗಲ್ಪುರ ಜಿಲ್ಲೆಯ ನಿವಾಸಿ ನಾಲ್ಕು ವರ್ಷಗಳ ಹಿಂದೆ, ಜಾರ್ಖಂಡನ ಗೊಡ್ಡಾ ಜಿಲ್ಲೆಯ ಗ್ರಾಮವೊಂದರ ಯುವತಿಯನ್ನು ಮದುವೆಯಾಗಿದ್ದ. ದಂಪತಿಗೆ ಒಂದು ಮಗುವಿತ್ತು. ಆದ್ರೆ ಕೆಲ ದಿನಗಳ ಹಿಂದೆ ಪ್ರಕರಣವೊಂದರಲ್ಲಿ ಸಿಲುಕಿ ಪತಿ ಜೈಲಿಗೆ ಹೋಗಿದ್ದನು.
ಈ ಸಂದರ್ಭದಲ್ಲಿ ಆತನ ಪತ್ನಿ ಮತ್ತು ಮನೆ ಮಾಲೀಕನ ಮಗ ಮನು ಕುಮಾರ್ ಸಿಂಗ್ ಜೊತೆ ಸ್ನೇಹ ಬೆಳೆದು, ಪ್ರೀತಿ ಹುಟ್ಟಿತ್ತು. ಬಳಿಕ ಇಬ್ಬರು ಒಟ್ಟಿಗೆ ಜೀವಿಸಲು ನಿರ್ಧರಿಸಿದ್ರು.
ಆದ್ರೆ ಜೈಲಿನಲ್ಲಿದ್ದ ಪತಿ ಬಿಡುಗಡೆಗೊಂಡು ಮನೆಗೆ ಹಿಂದಿರುಗಿದಾಗ, ಪತ್ನಿ ಹಾಗು ಮಾಲೀಕನ ಮಗ ಮನು ಕುಮಾರ್ ಜೊತೆಗಿನ ಪ್ರೀತಿಯ ವಿಷಯ ತಿಳಿದು ಆಘಾತಕ್ಕೊಳಗಾಗಿದ್ದಾನೆ. ಆದ್ರೂ ಪತ್ನಿಯನ್ನು ತನ್ನ ಜೊತೆಗಿರಲು ಮನವೊಲಿಸಲು ಪ್ರಯತ್ನಿಸಿದ್ದಾನೆ.
ಆದ್ರೆ ಆಕೆ ಒಪ್ಪಲಿಲ್ಲ. ಕೊನೆಗೆ ಪತಿ ಇಬ್ಬರು ಕುಟುಂಬದ ಒಪ್ಪಿಗೆಯೊಂದಿಗೆ ಸ್ಥಳೀಯ ಗ್ರಾಮಸ್ಥರ ಉಪಸ್ಥಿತಿಯಲ್ಲಿ ಮನು ಕುಮಾರ್ ಸಿಂಗ್ ಜೊತೆ ತನ್ನ ಪತ್ನಿಯನ್ನು ಧಾರೆ ಎರೆದು ಕೊಟ್ಟಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ದೇಶದಲ್ಲಿ ಮಳೆ ಬರುವಂತೆ ಪ್ರಾರ್ಥಿಸಿ ಕತ್ತೆ, ಕಪ್ಪೆ ಹಾಗೂ ಇತರ ಪ್ರಾಣಿಗಳ ಜೊತೆ ಮಾಡುವೆ ಮಾಡುವುದು ಸಾಮಾನ್ಯವಾಗಿದೆ. ಈ ಪ್ರಾಣಿಗಳ ಜೊತೆ ಮದುವೆ ಮಾಡಿಕೊಂಡು ಮೆರೆವಣಿಗೆ ಮಾಡೋದು ಎಲ್ಲರಿಗು ಗೊತ್ತಿರುವ ವಿಚಾರ.ಹೀಗೆ ವಿದೇಶಗಳಲ್ಲಿ ಇಂತಹ ಸಂಪ್ರದಾಯಗಳು ಚಾಲ್ತಿಯಲ್ಲಿವೆ.
ಕೆಲವು ಮಹಿಳೆಯರಿಗೆ ಹೆಚ್ಚು ಕಾಲ ಬೋಳಿಸದ ಗಡ್ಡದ ಪುರುಷರೇ ಹೆಚ್ಚು ಇಷ್ಟ. ಈ ಗಡ್ಡ ಚುಚ್ಚುತ್ತದೆ ಎಂದು ಉಳಿದ ಮಹಿಳೆಯರು ದೂರು ಸರಿದರು ಕೆಲವರಿಗೆ ಮಾತ್ರ ಈ ಚುಚ್ಚುವಿಕೆಯೇ ಹೆಚ್ಚು ಇಷ್ಟವಾಗುತ್ತದಂತೆ! ಈಗ ಬಹುತೇಕ ಪುರುಷರು ರಗಡ್ ಲುಕ್ ಎಂದು ಗಡ್ಡ ಮತ್ತು ಮೀಸೆಯನ್ನು ಉರಿಗೊಳಿಸುವುದನ್ನು ನೀವು ನೋಡಿರಬಹುದು.
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ತನ್ನ ಸೊಸೆಗೆ ಲೈಂಗಿಕ ಕಿರುಕಳ ನೀಡಿದ ಆರೋಪದ ಮೇಲೆ 50 ವರ್ಷದ ಆಟೋ ಚಾಲಕನನ್ನು ಮುಂಬೈ ವಿಹಾರ್ ಪೊಲೀಸರು ಬಂಧಿಸಿದ್ದಾರೆ. ಮಾವನಿಂದಲೇ ಶೋಷಣೆ ಆಗುತ್ತಿರುವ ಬಗ್ಗೆ ಮಹಿಳೆ ತನ್ನ ಗಂಡನ ಬಳಿ ಹೇಳಿಕೊಂಡಿದ್ದಳು. ಆದರೆ ಗಂಡ ಆಕೆಯ ಮಾತನ್ನು ನಂಬಿರಲಿಲ್ಲ. ಹಾಗಾಗಿ ಮಹಿಳೆ ಸಾಕ್ಷಿ ಸಮೇತ ಮಾವನನ್ನು ಹಿಡಿದಕೊಡುವ ನಿರ್ಧಾರಕ್ಕೆ ಬಂದಿದ್ದರು. ಅಡುಗೆ ಕೋಣೆಯಲ್ಲಿ ಮೊಬೈಲ್ ಕ್ಯಾಮರಾ ಫಿಕ್ಸ್ ಮಾಡಿದಳು. ಮಾವ ಆಕೆಯ ಮೇಲೆ ಶೋಷಣೆ ಮಾಡಲು ಆಗಮಿಸಿದ. ಆಕೆ ಅಡುಗೆ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಬಂದವ ಸೊಸೆಯ…
ಸುಟ್ಟಗಾಯಗಳೇ ಇಷ್ಟು, ಗಾಯ ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…
ನಮ್ಮ ಹಿಂದೂ ಧರ್ಮದಲ್ಲಿ ಎಲ್ಲಾ ಶಾಸ್ತ್ರ ಸಂಪ್ರದಾಯಗಳ ಹಿಂದಿಯು ಒಂದು ವೈಜ್ಞಾನಿಕ ಕಾರಣ ಅಥವಾ ಒಂದು ಮಹತ್ತರವಾದ ಉದ್ದೇಶ ಇರುತ್ತದೆ. ಹಾಗೆಯೇ ನಾವು ಊಟ ಮಾಡುವುದಕ್ಕೂ ಒಂದಷ್ಟು ವಿಧಿ-ವಿಧಾನ ಪದ್ಧತಿಗಳಿವೆ. ನಮ್ಮ ಸಂಪ್ರದಾಯದಲ್ಲಿ ನೆಲದ ಮೇಲೆ ಕುಳಿತು ಊಟ ಮಾಡುವುದು ರೂಢಿ. ಊಟಕ್ಕಾಗಿ ಬಾಳೆ ಎಲೆ ಇಲ್ಲವೇ ಬೆಳ್ಳಿಯ ಅಥವಾ ಚಿನ್ನದ ತಟ್ಟೆಯನ್ನು ಬಳಸುತ್ತಾರೆ. ಇದರ ಹಿಂದೆಲ್ಲ ಒಂದು ಮಹತ್ವವಿದೆ. ಹಾಗೆಯೇ, ನಾವು ಊಟ ಮಾಡಿದ ಬಳಿಕ ಕೆಲವೊಂದು ತಪ್ಪುಗಳನ್ನು ಮಾಡ ಬಾರದು. ಹೀಗೆ ಮಾಡಿದಲ್ಲಿ ನಮಗೆ ಕೆಡುಕು…