ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ…
ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು.
ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ ಗುಜರಾತ್ ಸಂಪ್ರದಾಯದಂತೆ ಇದೀಗ ಅಜಯ್ ಗೆ ಅದ್ಧೂರಿಯಾಗಿ ಮದುವೆ ಮಾಡಿಸಿದ್ದಾರೆ.
ಮಗನ ಮದುವೆಯ ಕುರಿತು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಅಜಯ್ ತಂದೆ, ನನ್ನ ಮಗ ಅಂಗವೈಕಲ್ಯನಾಗಿದ್ದು, ಚಿಕ್ಕಂದಿನಲ್ಲೇ ತನ್ನ ತಾಯಿಯನ್ನು ಕಳೆದುಕೊಂಡಿದ್ದಾನೆ. ಈತ ಕೆಲವು ಮದುವೆಗಳಿಗೆ ತೆರಳಿ ಮೆರವಣಿಗೆಯಲ್ಲಿ ಭಾಗವಹಿಸಿ ಸಂತಸ ಪಡುತ್ತಿದ್ದನು. ಅಲ್ಲದೆ ತನ್ನ ಮದುವೆಯ ಬಗ್ಗೆಯೂ ನನ್ನಲ್ಲಿ ವಿಚಾರಿಸುತ್ತಿದ್ದನು. ಆದರೆ ಆತನ ಪ್ರಶ್ನೆಗೆ ನಮ್ಮಲ್ಲಿ ಉತ್ತರವಿರಲಿಲ್ಲ.
ಯಾಕಂದರೆ ಆತನಿಗೆ ತಕ್ಕುದಾದ ಸಂಗಾತಿಯನ್ನು ಹುಡುಕಲು ನಮ್ಮಿಂದ ಸಾಧ್ಯವಿಲ್ಲ ಎಂಬುದು ತಿಳಿದಿತ್ತು. ಹೀಗಾಗಿ ನಾನು ನನ್ನ ಕುಟುಂಬಸ್ಥರ ಜೊತೆ ಮಗನ ಮದುವೆಯ ಬಗ್ಗೆ ಮಾತುಕತೆ ನಡೆಸಿದೆ. ಈ ವೇಳೆ ವಧುವಿಲ್ಲದೆ ಮಗನ ಮದುವೆಯನ್ನು ಅದ್ಧೂರಿಯಾಗಿ ಮಾಡುವುದಾಗಿ ತೀರ್ಮಾನಿಸಿದೆವು. ಈ ಮೂಲಕ ಆತನ ಕನಸನ್ನು ನನಸು ಮಾಡುವ ನಿರ್ಧಾರಕ್ಕೆ ಬಂದೆವು.
ಇದೇ ವೇಳೆ ಅಜಯ್ ಚಿಕ್ಕಪ್ಪ ಮಾತನಾಡಿ, ಮ್ಯೂಸಿಕ್ ಕೇಳಿ ಡ್ಯಾನ್ಸ್ ಮಾಡುವುದು ಅಂದರೆ ಅಜಯ್ ಗೆ ತುಂಬಾ ಇಷ್ಟ. ಇದರಿಂದ ಆತನ ಮುಖದಲ್ಲಿ ನಗು ನೋಡುತ್ತೇವೆ. ನಮ್ಮ ಗ್ರಾಮದಲ್ಲಿ ಯಾರೇ ಮದುವೆಯಾದ್ರೂ ಆ ಕಾರ್ಯಕ್ರಮಕ್ಕೆ ಅಜಯ್ ಯಾವುದೇ ಕಾರಣಕ್ಕೂ ಗೈರಾಗುತ್ತಿರಲಿಲ್ಲ. ಕಳೆದ ಫೆಬ್ರವರಿ ತಿಂಗಳಲ್ಲಿ ನನ್ನ ಮಗನ ವದುವೆ ಇತ್ತು.
ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಜಯ್, ತನ್ನ ಮದುವೆಯ ಬಗ್ಗೆ ನನ್ನ ಬಳಿ ಪ್ರಸ್ತಾಪಿಸಿದ್ದನು. ಸದ್ಯ ನನ್ನ ಅಣ್ಣ(ಅಜಯ್ ತಂದೆ) ಮಗನ ಆಸೆಯಂತೆ ಇದೀಗ ಆತನಿಗೆ ಮದುವೆ ಮಾಡಿಸಿದ್ದಾರೆ. ನಾವು ಕೂಡ ಇತರ ಮದುವೆಯಂತೆ ಮೆರವಣಿಗೆಯ ಮೂಲಕ ಅದ್ಧೂರಿಯಾಗಿಯೇ ಕಾರ್ಯಕ್ರಮವನ್ನು ಭಾಗಿಯಾಗಿದ್ದೇವೆ. ಆದರೆ ಇಲ್ಲಿ ವಧು ಮಾತ್ರ ಇರಲಿಲ್ಲ ಅಷ್ಟೆ ಅಂದರು.
ಮದುವೆ ಆಮಂತ್ರಣ ಪತ್ರಿಕೆ ಕೂಡ ಪ್ರಿಂಟ್ ಮಾಡಿ ಸಂಬಂಧಿಕರಿಗೆ ನೀಡಿದ್ದೇವೆ. ಗುಜರಾತಿನ ಸಂಪ್ರದಾಯದಂತೆ ಪುರೋಹಿತರ ಮೂಲಕವೇ ಕಾರ್ಯಕ್ರಮ ನೆರವೇರಿದೆ. ಒಟ್ಟಿನಲ್ಲಿ ಇಲ್ಲಿ ಮಗನ ಸಂತಸವೇ ನಮಗೆ ಮುಖ್ಯವಾಗಿದೆ. ಆತನ ನಗು ಮುಖಕ್ಕಿಂತ ನಮಗೆ ಯಾವುದು ಮುಖ್ಯವಾಗಿರಲಿಲ್ಲ ಎಂದು ಅಜಯ್ ಅಂಕಲ್ ತಿಳಿಸಿದರು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅನ್ನಪೂರ್ಣೇಶ್ವರಿ ದೇವಿ ನಿತ್ಯಹರಿದ್ವರ್ಣ ಬೆಟ್ಟಗಳ ಮಧ್ಯೆ ನೆಲೆಸಿದ್ದಾಳೆ. ಕೈಲಾಸದಿಂದ ಸುಮಾರು 10 ಕಿ.ಮೀ ದೂರದಲ್ಲಿರುವ ಈ ತಾಯಿ ವರ್ಷವಿಡೀ ಭಕ್ತರನ್ನು ಆಕರ್ಷಿಸುತ್ತಾಳೆ. ದೂರದಿಂದ ಬಂದವರಿಗೆ ರಾತ್ರಿ ನಿವಾಸದ ವಸತಿ ಮತ್ತು ಉಚಿತ ಆಹಾರವನ್ನು ಒದಗಿಸಲಾಗುತ್ತದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿರುವ ಈ ಹೊರನಾಡು ಅನ್ನಪೂರ್ಣೇಶ್ವರಿ ತಾಯಿಯ ಸನ್ನಿಧಿ ಹಿಂದೂಗಳಿಗೆ ಬಹಳ ಪವಿತ್ರವಾದ ಸ್ಥಳವಾಗಿದೆ. ದೇವಿಯ ಮುಖ್ಯ ದೇವತೆ ಆದಿ ಶಂಕರಾಚಾರ್ಯರಿಂದ ಸ್ಥಾಪಿಸಲ್ಪಟಿದೆ. ತಾಯಿ ಅನ್ನಪೂರ್ಣೇಶ್ವರಿ ನೆಲೆಸಿರುವ ಈ ಹೊರನಾಡು 831 ಮೀ (2,726 ಅಡಿ) ಎತ್ತರದಲ್ಲಿದೆ.. ದೇವಾಲಯದಲ್ಲಿ ಯಾರ ಬಲ…
ಯಶ್ ಕುಟುಂಬಕ್ಕೆ ಅಂಬಿ ಆತ್ಮೀಯರು.ದರ್ಶನ್ ಪುನೀತ್ ಹಾಗೂ ಸುದೀಪ್ ಅಂತೆ ಅವರು ಸಹ ಅವರ ಕುಟುಂಬದೊಂದಿಗೆ ಒಳ್ಳೆಯ ಒಡನಾಟವನ್ನು ಇಟ್ಟುಕೊಂಡಿದ್ದರು. ಅಂಬಿ ನಿಧನವಾದ ಆಗಲಂತೂ ಆಸ್ಪತ್ರೆಯಿಂದ ಹಿಡಿದು ಅಂತ್ಯಸಂಸ್ಕಾರದ ವಿಧಿವಿಧಾನಗಳು ಎಲ್ಲವೂ ಪೂರ್ಣಗೊಳ್ಳುವವರೆಗೂ ಯಶ್ ಅಂಬಿಗ್ ಕುಟುಂಬದ ಜೊತೆಯಲ್ಲಿ ಬೆನ್ನೆಲುಬಾಗಿ ನಿಂತಿದ್ದರು. ರಾಧಿಕ ಶ್ರೀಮಂತ ಸಮಾರಂಭದಲ್ಲಿ ಸುಮಲತಾ ಹಾಗೂ ಅಂಬರೀಶ್ ಪಾಲ್ಗೊಂಡಿದ್ದರು. ಆದರೆ ಆಗ ಅವರು ರಾಧಿಕಾಗೆ ಏನು ಬಿಡುಗಡೆ ನೀಡಿರಲಿಲ್ಲ. ಆದರೆ ಅಂಬರೀಶ್ ಕೆಲವು ತಿಂಗಳುಗಳ ಹಿಂದೆ ಒಂದು ತೊಟ್ಟಿಲನ್ನು ಬುಕ್ ಮಾಡಿದ್ದರಂತೆ. ಈ ವಿಷಯ ಅಂಬರೀಶ್…
ಬಿಗ್ ಬಾಸ್ ಸೀಸನ್-7ನ ಸ್ಪರ್ಧಿ ಡ್ಯಾನ್ಸರ್ ಕಿಶನ್ ಹಿರಿಯ ನಟ ಜೈ ಜಗದೀಶ್ ಅವರ ಬಳಿ ಕ್ಷಮೆ ಕೇಳಿದ್ದಾರೆ. ಕಿಶನ್ ಸೋಮವಾರ ಜೈ ಜಗದೀಶ್ ಅವರ ಜೊತೆ ಜಗಳವಾಡಿದ್ದರು. ಇದಾದ ಬಳಿಕ ಮನೆಯ ಸದಸ್ಯರು ಹಿರಿಯರನ್ನು ಎಲ್ಲರ ಮುಂದೆ ಈ ರೀತಿ ಪ್ರಶ್ನಿಸಬಾರದು ಇದು ಅವರನ್ನು ಅವಮಾನ ಮಾಡಿದಂತೆ ಎಂದು ಕಿಶನ್ ಬಳಿ ಹೇಳಿದ್ದರು. ಹೀಗಾಗಿ ಕಿಶನ್ ಮಂಗಳವಾರ ಜೈ ಜಗದೀಶ್ ಅವರ ಬಳಿ ಹೋಗಿ ಕ್ಷಮೆ ಕೇಳಿದ್ದಾರೆ. ಜೈ ಜಗದೀಶ್ ಅಡುಗೆ ಮನೆಯಲ್ಲಿದ್ದ ವೇಳೆ ನಾನು…
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸುಮಲತಾ ಅಂಬರೀಶ್ ಕಣಕ್ಕಿಳಿದಿದ್ದು, ಅವರ ಬೆಂಬಲಕ್ಕೆ ಖ್ಯಾತ ನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ರಾಕಿಂಗ್ ಸ್ಟಾರ್ ಯಶ್ ಸೇರಿದಂತೆ ಕನ್ನಡ ಚಿತ್ರರಂಗದ ಬಹುತೇಕ ಮಂದಿ ನಿಂತಿದ್ದಾರೆ. ಅದರಲ್ಲೂ ದರ್ಶನ್ ಹಾಗೂ ಯಶ್ ಸುಮಲತಾ ಅಂಬರೀಶ್ ಅವರ ಗೆಲುವಿಗೆ ಟೊಂಕ ಕಟ್ಟಿ ನಿಂತಿದ್ದು, ಇದು ಜೆಡಿಎಸ್ ನಾಯಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ಗೆಲುವಿಗೆ ಇದು ಅಡ್ಡಗಾಲಾಗಬಹುದೆಂಬ ಆತಂಕ…
ಹಾರ್ಟ್ ಅಟ್ಯಾಕ್ ಯಾರಿಗೆ ಯಾವಾಗ ಆಗುತ್ತೋ ಗೊತ್ತಿಲ್ಲ.ಇದ್ದಕ್ಕಿದ್ದಂತೆ ಹಾರ್ಟ್ ಅಟ್ಯಾಕ್ ಆಗಿ ಹೋಗಿಬಿಟ್ಟ ಎಂದು ಹೇಳುವ ಮಾತನ್ನ ಕೇಳಿರುತ್ತೇವೆ. ಹಾರ್ಟ್ ಅಟ್ಯಾಕ್ ಆಗುವುದೇ ಹಾಗೆ.