ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಯ್ಪುರ್: ಸಿಆರ್ಪಿಎಫ್ ಯೋಧನೊಬ್ಬ ಪ್ರೇಯಸಿ ಮತ್ತು ಪತ್ನಿಯನ್ನು ಮರು ವಿವಾಹವಾಗುವ ಮೂಲಕ ಇಬ್ಬರನ್ನೂ ಏಕಕಾಲಕ್ಕೆ ಮದುವೆಯಾಗಿರುವ ಅಪರೂಪದ ಘಟನೆ ಛತ್ತೀಸ್ಗಢದ ಜಾಷ್ಪುರ್ ಜಿಲ್ಲೆಯ ಬಗ್ದೋಲ್ ಗ್ರಾಮ ಪಂಚಾಯಿತಿಯಲ್ಲಿ ನಡೆದಿದೆ.

ಜಾಷ್ಪುರ್ ಮೂಲದ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ಮದುವೆಯಾದ ಸಿಆರ್ಪಿಎಫ್ ಯೋಧ. ಇವರು ಉತ್ತರ ಪ್ರದೇಶದ ವಾರಣಾಸಿಯಲ್ಲಿ ಸಿಆರ್ಪಿಎಫ್ ಯೋಧನಾಗಿ ಕಾರ್ಯನಿರ್ವಹಿಸುತ್ತಿದ್ದರು. ಅನಿಲ್ ಪೈಕ್ರಾ ನಾಲ್ಕು ವರ್ಷಗಳ ಹಿಂದೆ ತಮ್ಮ ಗ್ರಾಮದ ಪಕ್ಕದ ಗ್ರಾಮದ ಯುವತಿ ಜೊತೆ ಮದುವೆಯಾಗಿದ್ದರು. ಮದುವೆಯಾಗಿದ್ದರೂ ಅಂಗನವಾಡಿ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುತ್ತಿದ್ದರು.

ಸ್ಥಳೀಯರು ಪ್ರಕಾರ ಅನಿಲ್ ಪೈಕ್ರಾ ಅವರ ಮೊದಲ ಪತ್ನಿ ಮದುವೆಯಾಗಿ ನಾಲ್ಕು ವರ್ಷಗಳಾದರೂ ಮಕ್ಕಳಾಗಿರಲಿಲ್ಲ. ಹೀಗಾಗಿ ತಾವೂ ಪ್ರೀತಿಸುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯನ್ನು ಮದುವೆಯಾಗಲು ನಿರ್ಧರಿಸಿದರು. ಈ ಮದುವೆಗೆ ಮೊದಲ ಪತ್ನಿ ಕೂಡ ಒಪ್ಪಿಗೆ ಸೂಚಿಸಿದ್ದರು. ಆದ್ದರಿಂದ ಅನಿಲ್ ರಜೆ ಮೇಲೆ ಗ್ರಾಮಕ್ಕೆ ಬಂದಾಗ ತನ್ನ ಪ್ರೇಯಸಿಯ ಜೊತೆ ಹೆಚ್ಚು ಸಮಯ ಕಳೆಯುತ್ತಿದ್ದರು. ಇದೀಗ ಸಂಪ್ರದಾಯದಂತೆ ಪ್ರೇಯಸಿಯ ಜೊತೆ ಪತ್ನಿಯನ್ನು ಮರು ಮದುವೆಯಾಗಿದ್ದಾರೆ ಎಂದು ಪತ್ರಕರ್ತ ರಾಜೇಶ್ ಪಾಂಡೆ ಅವರು ತಿಳಿಸಿದ್ದಾರೆ.

ಕಾನೂನಿನ ಪ್ರಕಾರ ಸರ್ಕಾರಿ ಕೆಲಸದಲ್ಲಿರುವವರು ಮೊದಲ ಪತ್ನಿ ಬದುಕಿರುವಾಗಲೇ ಮತ್ತೊಂದು ಮದುವೆಯಾಗಬಾರದು. ಸೇವಾ ನಿಯಮಗಳ ಪ್ರಕಾರ ಏಕಕಾಲಕ್ಕೆ ಇಬ್ಬರು ಮಹಿಳೆಯರನ್ನು ಮದುವೆಯಾಗುವಂತಿಲ್ಲ. ಈ ರೀತಿ ಮಾಡಿದರೆ ನಿಯಮ ಉಲ್ಲಂಘಿಸಿದಂತಾಗುತ್ತದೆ. ಯಾವುದೇ ಜಾತಿ, ಧರ್ಮದ ಹೊರತಾಗಿ ಎಲ್ಲ ಸರ್ಕಾರಿ ನೌಕರರಿಗೂ ಈ ನಿಯಮ ಅನ್ವಯಿಸುತ್ತದೆ. ಆದರೆ ಅನಿಲ್ ಪೈಕ್ರಾ ಇಬ್ಬರು ಮಹಿಳೆಯರನ್ನು ವಿವಾಹವಾಗಿದ್ದಾರೆ. ಈ ಮೂಲಕ ಮುಂದೆ ಅವರಿಗೆ ಸಮಸ್ಯೆಯಾಗಲಿದೆ ಎಂದು ಸಿಆರ್ ಪಿಎಫ್ ವಕ್ತಾರ ಬಿಸಿ ಪತ್ರ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೊಸ ವರ್ಷದ ಆಗಮನಕ್ಕೆ ಒಂದೇ ದಿನ ಬಾಕಿಯಿದೆ. ಹೊಸ ವರ್ಷ ಈ ವರ್ಷಕ್ಕಿಂತ ಹೆಚ್ಚು ಖುಷಿ, ಯಶಸ್ಸು ತರಲಿ ಎಂದು ಪ್ರತಿಯೊಬ್ಬರೂ ಬಯಸ್ತಾರೆ. ಹೊಸ ವರ್ಷ ಸುಖ, ಸಂತೋಷ, ಸಮೃದ್ಧಿಯಿಂದ ಕೂಡಿರಬೇಕೆಂದ್ರೆ ಕೆಲವೊಂದು ಉಪಾಯಗಳನ್ನು ಅನುಸರಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಹೊಸ ವರ್ಷ ಸುಖ, ಸಂತೋಷದಿಂದ ಕೂಡಿರಬೇಕು ಎಂದಾದ್ರೆ ಹೊಸ ವರ್ಷದ ಮೊದಲ ದಿನ ಅಂದ್ರೆ ಜನವರಿ ಒಂದರಂದು ತಾಮ್ರದ ಲೋಟದಲ್ಲಿ ನೀರನ್ನು ಹಾಕಿ, ಅದಕ್ಕೆ ಕೇಸರಿ ಹಾಕಿ ಶಿವಲಿಂಗಕ್ಕೆ ಅರ್ಪಿಸಿ. ಜಲ ಅರ್ಪಿಸುವ ವೇಳೆ ಓಂ…
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ತ್ರಿವಳಿ ತಲಾಖ್ನ ಸಾಂವಿಧಾನಿಕ ಸಿಂಧುತ್ವದ ಬಗ್ಗೆ ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜೆ.ಎಸ್ ಖೇಹರ್ ನೇತೃತ್ವದ ಪಂಚ ಸದಸ್ಯರ ನ್ಯಾಯಪೀಠ ಐತಿಹಾಸಿಕ ತೀರ್ಪು ಪ್ರಕಟಿಸಿದ್ದು ತ್ರಿವಳಿ ತಲಾಖ್ ಅನ್ನು ರದ್ದು ಪಡಿಸಿದೆ.
‘ಸಾಯಿಪಲ್ಲವಿ’ಯನ್ನ ಸ್ಯಾಂಡಲ್ ವುಡ್ ಸಿನಿಮಾಗಾಗಿ ಕರೆತರಲು ಸಿನಿಮಾ ತಂಡವೊಂದು ಸಜ್ಜಾಗಿದೆ. ಚಿತ್ರತಂಡ ‘ಪ್ರಜ್ವಲ್ ದೇವರಾಜ್’ ಜೊತೆಯಲ್ಲಿ ‘ಪ್ರೇಮಂ’ ಬೆಡಗಿಯನ್ನ ಜೋಡಿ ಮಾಡಲು ಸಿದ್ದತೆ ನಡೆಸಿದೆ.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಉತ್ತಮ…
ಶಿವ,
ನೆನಪಾಗುವೆ ನೀನು ಪ್ರತಿಕ್ಷಣವೂ
ಶಿವ ಮುಂಜಾನೆ – ಶಿವ ಮಧ್ಯಾಹ್ನ – ಶಿವ ಸಂಜೆ – ಶಿವರಾತ್ರಿ…….