News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

43

ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ.

ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್ ಉದ್ದದ ಮತ್ತು 60 ಮೀಟರ್‍ಗಳಷ್ಟು ಎತ್ತರದ ಗುಹೆಯನ್ನು ಮಾನವರ ವಸತಿ ಸ್ಥಳವನ್ನಾಗಿ ಪರಿವರ್ತಿಸಲಾಗಿದೆ. ಮಂಗಳಗ್ರಹದ ಪರಿಸರವನ್ನೂ ಇದು ತದ್ರೂಪು ಹೋಲುತ್ತದೆ. ಇದಕ್ಕಾಗಿ ವಿಜ್ಞಾನಿಗಳು, ವಾಸ್ತುಶಿಲ್ಪಿಗಳು ಮತ್ತು ಅಭಿವೃದ್ದಿಕಾರರು ಶ್ರಮವಹಿಸಿದ್ದಾರೆ. ಇಲ್ಲಿನ ತೀವ್ರ ಕಡಿಮೆ ತಾಪಮಾನ ಮತ್ತು ಮಂಗಳ ಗ್ರಹದಲ್ಲಿರುವಂತೆ ಕಾಸ್ಮಿಕ್ ಕಿರಣಗಳು ಅಂತರಿಕ್ಷದ ಅನುಭವ ನೀಡುತ್ತವೆ.

ಈ ಗುಹೆಯಲ್ಲಿ ಪ್ರವಾಸ ಮಾಡಲು ಇಚ್ಚಿಸುವವರು 20 ದಿನಗಳ ಆನ್‍ಲೈನ್ ಕೋರ್ಸ್‍ಗೆ ಒಳಗಾಗಬೇಕು ಹಾಗೂ ಗವಿಯಲ್ಲಿ ನಾಲ್ಕು ದಿನಗಳು ಮತ್ತು ಮೂರು ರಾತ್ರಿಗಳನ್ನು ಕಳೆಯುವುದಕ್ಕೆ ಮುನ್ನ ಮೂರು ದಿವಸಗಳ ತೀವ್ರ ತರಬೇತಿ ನೀಡಲಾಗುತ್ತದೆ. ಇದು ಹೆಚ್ಚುಕಡಿಮೆ ಗಗನಯಾತ್ರಿಗಳಿಗೆ ನೀಡುವ ಟ್ರೈನಿಂಗ್ ಮಾದರಿಯಲ್ಲೇ ಇರುತ್ತದೆ.ಗುಹೆಯಲ್ಲಿ ನೆಲೆಸುವ ವೇಳೆ ಗಗನಯಾತ್ರಿಗಳೆಂದು ಕರೆಯಲ್ಪಡುವ ಪ್ರವಾಸಿಗರು ಬಾಹ್ಯಾಕಾಶ ನಡಿಗೆ ಸಾಧನಗಳನ್ನು ಕೊಂಡೊಯ್ಯಬೇಕು.

ಈ ಗವಿಯಲ್ಲೂ ದೇಹ ತೂಕರಹಿತವಾಗಿರುವ ವಾತಾವರಣ ಸೃಷ್ಟಿಸಲಾಗಿದೆ. ಗುಹೆಯೊಳಗೆ ನಿರ್ಮಿಸಲಾಗಿರುವ ಪ್ರಯೋಗಾಲಯದಲ್ಲಿ ಪ್ರವಾಸಿಗರು ನಾಲ್ಕು ದಿನಗಳ ಕಾಲ ತಾವೇ ಆಹಾರ ತಯಾರಿಸಿಕೊಳ್ಳಬೇಕು. ಗುಹೆಯೊಳಗೆ ಪ್ರವೇಶಿಸಲು ಒಂದು ಬಾರಿ 10 ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು. ಗುಹೆಯೊಳಗೆ ಮಂಗಳ ಗ್ರಹದ ಅನುಭವ ಹೊಂದಲು ತಲಾ 6,600 ಡಾಲರ್ ಶುಲ್ಕ ಪಾವತಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಅಣ್ಣಾಮಲೈ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಟಿ ಜಯಪ್ರದಾ!

    ಖ್ಯಾತ ನಟ ರೆಬಲ್ ಸ್ಟಾರ್ ಅಂಬರೀಶ್ ಶನಿವಾರ ರಾತ್ರಿ ವಿಧಿವಶರಾಗಿದ್ದು, ಆ ಕ್ಷಣದಿಂದ ಅಂತ್ಯಸಂಸ್ಕಾರದವರೆಗೆ ಬೆಂಗಳೂರು ಪೊಲೀಸರು, ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಂಡಿರುವುದಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪ್ರತಿಯೊಂದು ಹಂತದಲ್ಲೂ ಕರ್ನಾಟಕ ಪೊಲೀಸರು ಸಂಯಮ ತೋರಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳೇ ಖುದ್ದಾಗಿ ನಿಂತು ತಮ್ಮ ಅಧೀನ ಅಧಿಕಾರಿಗಳಿಗೆ ಸಲಹೆ-ಸೂಚನೆ ನೀಡುವ ಮೂಲಕ ಮಾದರಿಯಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮಾಜಿ ಸಂಸದೆ ಜಯಪ್ರದಾ, ಕ್ಷುಲ್ಲಕ ಕಾರಣಕ್ಕೆ ಖಡಕ್ ಪೊಲೀಸ್ ಅಧಿಕಾರಿ ಎಂದೇ ಹೆಸರಾಗಿರುವ ಅಣ್ಣಾಮಲೈ ಅವರ ವಿರುದ್ಧ ಆಕ್ರೋಶ…

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…

  • ದೇಶ-ವಿದೇಶ

    ಸೋಶಿಯಲ್ ಮೀಡಿಯಾದಲ್ಲಿ ಎಸ್ಸಿ/ಎಸ್ಟಿ ವ್ಯಕ್ತಿಗಳಿಗೆ ನಿಂದಿಸಿದರೆ ಯಾವ ಶಿಕ್ಷೆ ಗೊತ್ತಾ?ಈ ಲೇಖನಿ ಓದಿ…

    ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.

  • ಸುದ್ದಿ

    ಯಾರಿಗೆ ಒಲಿಯುತ್ತೆ ಪ್ರಧಾನಿ ಪಟ್ಟ..?ಸಮೀಕ್ಷೆಯಲ್ಲಿ ಬಯಲಾಯ್ತು ಮತದಾರ ಪ್ರಭುವಿನ ಮನದಾಳ!ಈ ಸುದ್ದಿ ನೋಡಿ…

    ಈಗ ಹಳ್ಳಿಯಿಂದ ಹಿಡಿದು ದಿಲ್ಲಿಯವರೆಗೂ ಗಲ್ಲಿ ಗಲ್ಲಿಗಳಲ್ಲಿ ಲೋಕಸಭಾ ಚುನಾವಣೆಯದ್ದೇ ಮಾತುಕತೆ. ಅಷ್ಟೇ ಅಲ್ಲದೇ ಯಾವ ಪಕ್ಷ ಗೆಲ್ಲುತ್ತೆ? ಯಾರು ಈ ದೇಶದ ಚುಕ್ಕಾಣಿ ಹಿಡಿಯುತ್ತಾರೆ?ಯಾರಿಗೆ ಒಲಿಯಲಿದೆ ಪ್ರಧಾನಿ ಪಟ್ಟ ಎಂಬ ವಾದ ವಿವಾದಗಳು ಜೋರಾಗಿಯೇ ನಡೆಯುತ್ತಿವೆ. ಈಗ ಹಾಲಿ ಪ್ರಧಾನ ಮಂತ್ರಿ ಆಗಿರುವ ನರೇಂದ್ರ ಮೋದಿಯವರೇ ಮತ್ತೆ ಪ್ರಧಾನಿ ಆಗ್ತಾರಾ ಅಥವಾ ಪ್ರಧಾನಿ ರೇಸ್ ನಲ್ಲಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧೀ ಪ್ರಧಾನಿ ಆಗ್ತಾರ ಎಂಬುದರ ಬಗ್ಗೆ ಸಿ ವೋಟರ್–ಐ.ಎ.ಎನ್.ಎಸ್. ಸಮೀಕ್ಷೆ ನಡೆಸಿದ್ದು ಮತದಾರ ಪ್ರಭು ಏನು…

  • ಸ್ಪೂರ್ತಿ

    ಈ ಚಿತ್ರದಲ್ಲಿರುವ ಪೋಲಿಸ್ ಪೇದೆ ಏನು ಮಾಡುತ್ತಿದ್ದಾನೆ ಗೊತ್ತಾ..?ತಿಳಿಯಲು ಈ ಚಿತ್ರದ ಮೇಲೆ ಕ್ಲಿಕ್ ಮಾಡಿ ನೋಡಿ…

    ಇತ್ತೀಚೆಗಷ್ಟೇ ಮುಂಬೈನ ಕಮಲಾ ಮಿಲ್ಸ್’ನಲ್ಲಿ ಅಗ್ನಿ ದುರಂತ ನಡೆದಿದ್ದು, ಸರಿ ಸುಮಾರು 14 ಮಂದಿ ಪ್ರಾಣ ಕಳೆದುಕೊಂಡು, ತುಂಬಾ ಚರ್ಚೆಗೆ ಕಾರಣವಾಗಿದೆ.ಇದೇ ಸಮಯದಲ್ಲಿ ಒಬ್ಬ ಪೋಲೀಸ್ ಪೇದೆ ರಿಯಲ್ ಹಿರೋನಂತೆ ಮಾಡಿರುವ ಸಾಹಸ, ನಿಜಕ್ಕೂ ಮೈ ಜುಮ್ಮೆನಿಸುವನ್ತಾಗಿದ್ದು,ಅದರಲ್ಲಿನ ಒಂದು ಪೋಟೋ ಸಾಮಾಜಿಕ ಮಾಧ್ಯಮದಲ್ಲಿ ಇದೀಗ ವೈರಲ್ ಆಗಿದೆ.

  • ಜ್ಯೋತಿಷ್ಯ

    ನಿಮ್ಮ ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಲು ಈ ನಿಯಮಗಳನ್ನು ಪಾಲನೆ ಮಾಡಿ..

    ಹಣದ ಯಾರಿಗೆ ತಾನೇ ಬೇಡ ಹೇಳಿ.ಇದರ ಅವಶ್ಯಕತೆ ಪ್ರತಿಯೊಬ್ಬರಿಗೂ ಇದೆ.ಆರ್ಥಿಕವಾಗಿ ಬಲಗೊಳ್ಳಲು ದಿನಪೂರ್ತಿ ದುಡಿಯುವ ಜನರಿದ್ದಾರೆ. ಬರೀ ಕೆಲಸ ಮಾಡಿದ್ರೆ ಸಾಲದು. ದೇವರ ಕೃಪೆ ಕೂಡ ನಮ್ಮ ಮೇಲಿರಬೇಕು. ಹಾಗಾಗಿ ಧನ ಪ್ರಾಪ್ತಿಗಾಗಿ ಕೆಲವೊಂದು ನಿಯಮಗಳನ್ನು ಪಾಲಿಸಬೇಕಾಗುತ್ತದೆ. ಪ್ರತಿದಿನ ಅಥವಾ ಪ್ರತಿ ಶುಕ್ರವಾರ ಶ್ರೀಸೂಕ್ತ ಅಥವಾ ಲಕ್ಷ್ಮಿ ಸ್ತೋತ್ರವನ್ನು ಪಠಣ ಮಾಡಿ. ಪ್ರತಿ ವಾರ ಮನೆ ಕ್ಲೀನ್ ಮಾಡುವಾಗ ನೀರಿಗೆ ಉಪ್ಪು ಬೆರೆಸಿ ಮನೆಯನ್ನು ಸ್ವಚ್ಛಗೊಳಿಸಿ. ಇದ್ರಿಂದ ಕೀಟಾಣುಗಳು ನಾಶವಾಗುವ ಜೊತೆಗೆ ನಕಾರಾತ್ಮಕ ಶಕ್ತಿ ನಾಶವಾಗುತ್ತದೆ. ಪ್ರತಿ…