ಸುದ್ದಿ

ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

33

ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ.

ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್ ಉದ್ದದ ಮತ್ತು 60 ಮೀಟರ್‍ಗಳಷ್ಟು ಎತ್ತರದ ಗುಹೆಯನ್ನು ಮಾನವರ ವಸತಿ ಸ್ಥಳವನ್ನಾಗಿ ಪರಿವರ್ತಿಸಲಾಗಿದೆ. ಮಂಗಳಗ್ರಹದ ಪರಿಸರವನ್ನೂ ಇದು ತದ್ರೂಪು ಹೋಲುತ್ತದೆ. ಇದಕ್ಕಾಗಿ ವಿಜ್ಞಾನಿಗಳು, ವಾಸ್ತುಶಿಲ್ಪಿಗಳು ಮತ್ತು ಅಭಿವೃದ್ದಿಕಾರರು ಶ್ರಮವಹಿಸಿದ್ದಾರೆ. ಇಲ್ಲಿನ ತೀವ್ರ ಕಡಿಮೆ ತಾಪಮಾನ ಮತ್ತು ಮಂಗಳ ಗ್ರಹದಲ್ಲಿರುವಂತೆ ಕಾಸ್ಮಿಕ್ ಕಿರಣಗಳು ಅಂತರಿಕ್ಷದ ಅನುಭವ ನೀಡುತ್ತವೆ.

ಈ ಗುಹೆಯಲ್ಲಿ ಪ್ರವಾಸ ಮಾಡಲು ಇಚ್ಚಿಸುವವರು 20 ದಿನಗಳ ಆನ್‍ಲೈನ್ ಕೋರ್ಸ್‍ಗೆ ಒಳಗಾಗಬೇಕು ಹಾಗೂ ಗವಿಯಲ್ಲಿ ನಾಲ್ಕು ದಿನಗಳು ಮತ್ತು ಮೂರು ರಾತ್ರಿಗಳನ್ನು ಕಳೆಯುವುದಕ್ಕೆ ಮುನ್ನ ಮೂರು ದಿವಸಗಳ ತೀವ್ರ ತರಬೇತಿ ನೀಡಲಾಗುತ್ತದೆ. ಇದು ಹೆಚ್ಚುಕಡಿಮೆ ಗಗನಯಾತ್ರಿಗಳಿಗೆ ನೀಡುವ ಟ್ರೈನಿಂಗ್ ಮಾದರಿಯಲ್ಲೇ ಇರುತ್ತದೆ.ಗುಹೆಯಲ್ಲಿ ನೆಲೆಸುವ ವೇಳೆ ಗಗನಯಾತ್ರಿಗಳೆಂದು ಕರೆಯಲ್ಪಡುವ ಪ್ರವಾಸಿಗರು ಬಾಹ್ಯಾಕಾಶ ನಡಿಗೆ ಸಾಧನಗಳನ್ನು ಕೊಂಡೊಯ್ಯಬೇಕು.

ಈ ಗವಿಯಲ್ಲೂ ದೇಹ ತೂಕರಹಿತವಾಗಿರುವ ವಾತಾವರಣ ಸೃಷ್ಟಿಸಲಾಗಿದೆ. ಗುಹೆಯೊಳಗೆ ನಿರ್ಮಿಸಲಾಗಿರುವ ಪ್ರಯೋಗಾಲಯದಲ್ಲಿ ಪ್ರವಾಸಿಗರು ನಾಲ್ಕು ದಿನಗಳ ಕಾಲ ತಾವೇ ಆಹಾರ ತಯಾರಿಸಿಕೊಳ್ಳಬೇಕು. ಗುಹೆಯೊಳಗೆ ಪ್ರವೇಶಿಸಲು ಒಂದು ಬಾರಿ 10 ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು. ಗುಹೆಯೊಳಗೆ ಮಂಗಳ ಗ್ರಹದ ಅನುಭವ ಹೊಂದಲು ತಲಾ 6,600 ಡಾಲರ್ ಶುಲ್ಕ ಪಾವತಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಜಿಯೋ ಗ್ರಾಹಕರಿಗೆ ಶಾಕಿಂಗ್ ಸುದ್ದಿಯನ್ನು ಕೊಟ್ಟ ಜಿಯೋ ಕಂಪನಿ,..!!ಇಲ್ಲಿದೆ ನೋಡಿ ಮಾಹಿತಿ,.!

    ಜಿಯೋ ಕಂಪನಿ; ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಕಾರಣವಾಗಿದ್ದ ರಿಲಯನ್ಸ್ ಜಿಯೋ ಇದೀಗ ಇತರೆ ನೆಟ್​ವರ್ಕ್​ ಕರೆಗಳಿಗೆ ಪ್ರತಿ ನಿಮಿಷಕ್ಕೆ 6 ಪೈಸೆ ಚಾರ್ಜ್ ಮಾಡಲಿದೆ ಎಂದು ತಿಳಿಸಿದ್ದಾರೆ . ಈ ಹೊಸ ನಿಯಮವು ಇವತ್ತಿನಿಂದಲೇ  ಜಾರಿಗೆ ಬರಲಿದೆ ಎಂದು  ಹೇಳಿದ್ದಾರೆ. ಅಂದರೆ ಇನ್ಮುಂದೆ ಜಿಯೋ ಟು ಏರ್​ಟೆಲ್ ಅಥವಾ ವೊಡಾಫೋನ್ ಸೇರಿದಂತೆ ಇನ್ನಿತರ ನೆಟ್​ವರ್ಕ್​ಗಳಿಗೆ ಕರೆ ಮಾಡಿದರೆ ಶುಲ್ಕ ಅನ್ವಯವಾಗಲಿದೆ. ಇದರ ಹೊರತಾಗಿ ಡೇಟಾ ಸೌಲಭ್ಯವನ್ನು ಉಚಿತವಾಗಿ ನೀಡುವುದಾಗಿ ಜಿಯೋ ಕಂಪೆನಿ ಹೇಳಿಕೊಂಡಿದೆ. ಇತರೆ ಜಿಯೋ…

  • ಸುದ್ದಿ

    ಪ್ರೇಯಸಿ ಕೊಕ್ಕರೆಯ ಕಾಲು ಮುರಿದ ಬೇಟೆಗಾರ, ನಂತರ ಗಂಡು ಕೊಕ್ಕರೆ ಮಾಡಿದ ಕೆಲಸ ನೋಡಿ.

    ಮನುಷ್ಯ ಪ್ರೀತಿಗಾಗಿ ಏನು ಮಾಡಲು ಕೂಡ ತಯಾರು ಇರುತ್ತಾನೆ, ಹಾಗೆ ಪ್ರಾಣಿ ಮತ್ತು ಪಕ್ಷಿಗಳು ಕೂಡ, ಬೇಟೆಗಾರನಿಂದ ಕಾಲು ಕಳೆದುಕೊಂಡ ಹೆಣ್ಣು ಕೊಕ್ಕರೆಗಾಗಿ ಈ ಗಂಡು ಕೊಕ್ಕರೆ ಮಾಡಿದ ಕೆಲಸವನ್ನ ಕೇಳಿದರೆ ನಿಮ್ಮ ಕಣ್ಣಲ್ಲಿ ಕೂಡ ನೀರು ಜಿನುಗುತ್ತದೆ. ಹಾಗಾದರೆ ಈ ಗಂಡು ಕೊಕ್ಕರೆ ಮಾಡಿದ್ದೇನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಸ್ನೇಹಿತರೆ ಈ ಕೊಕ್ಕರೆಯ ಪ್ರೇಮ ಕಥೆ…

  • ರಾಜಕೀಯ

    ರಾಜ್ಯದಲ್ಲಿ ಲೋಕಸಭಾ ಫಲಿತಾಂಶ 4 ಗಂಟೆ ವಿಳಂಬ!

    ಪ್ರತಿ ಲೋಕಸಭಾ ಕ್ಷೇತ್ರಗಳಲ್ಲಿ 40 ವಿವಿ ಪ್ಯಾಟ್ ಮತ ಯಂತ್ರಗಳ ಎಣಿಕೆ ಮಾಡಬೇಕು. ಈ ಹಿನ್ನೆಲೆಯಲ್ಲಿ ಲೋಕಸಭಾ ಚುನಾವಣಾ ಫಲಿತಾಂಶ 4 ಗಂಟೆ ತಡವಾಗಿ ಪ್ರಕಟವಾಗಬಹುದು ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೇ 23(ನಾಳೆ)ರಂದು ಬೆಳಗ್ಗೆ 8 ಗಂಟೆಗೆ ಮೊದಲು ರಿಟರ್ನಿಂಗ್ ಅಧಿಕಾರಿಯ ಕಚೇರಿಯಲ್ಲಿ ಅಂಚೆ ಮತಪತ್ರಗಳ ಎಣಿಕೆ ಆರಂಭಿಸಲಾಗುತ್ತದೆ. ಬಳಿಕ ಇವಿಎಂಗಳಲ್ಲಿನ 28 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗುತ್ತದೆ ಎಂದು ತಿಳಿಸಿದರು. ಹಿಂದೆ…

  • ಉಪಯುಕ್ತ ಮಾಹಿತಿ

    2018 ರಲ್ಲಿ ಸರ್ಕಾರಿ ರಜೆ ಬಯಸುವವರಿಗೆ ಬಂಪರ್ ಆಫರ್..!ತಿಳಿಯಲು ಈ ಲೇಖನ ಓದಿ..

    ಸಾಮಾನ್ಯವಾಗಿ ಹೊಸ ವರ್ಷ ಬಂತೆಂದರೆ ಆಚರಣೆಯ ಜೊತೆಗೆ ಎಷ್ಟು ದಿನ ರಜೆ ಇರುವುದು ಎಂಬ ಕುತೂಹಲ ಇದ್ದೇ ಇರುತ್ತದೆ..

    2018 ರಲ್ಲಿ ರಜೆ ಬಯಸುವವರಿಗೆ ಬಂಪರ್ ಕೊಡುಗೆ ಎಂದರೇ ತಪ್ಪಾಗಲಾರದು.. ಏಕೆಂದರೆ ಬರೋಬ್ಬರಿ 23 ದಿನಗಳ ಸರ್ಕಾರಿ ರಜೆ ಬಂದಿದೆ..

  • ಸೌಂದರ್ಯ

    ಕಪ್ಪು ವರ್ತುಲಕ್ಕೆ ಕನ್ನಡಿಯಲ್ಲಿಲ್ಲ ಮದ್ದು..!ಇಲ್ಲಿದೆ ಮನೆ ಮದ್ದು…ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಕಣ್ಣಿನ ಸುತ್ತ ಕಪ್ಪು ವರ್ತುಲ ನಿಜಕ್ಕೂ ಹಲವರ ಪಾಲಿಗೆ ತೀರಾ ಕಿರಿಕಿರಿಯ ಸಮಸ್ಯೆ. ಎಷ್ಟೇ ಮೇಕಪ್ ಮಾಡಿದ್ರೂ ಕಪ್ಪು ಕಲೆಯನ್ನು ಮಾತ್ರ ಹೋಗಲಾಡಿಸೋದು ಕಷ್ಟ. ಏಕೆಂದರೆ ಇದು ಚರ್ಮಕ್ಕೆ ಸಂಬಂಧಿಸಿದ ಸಮಸ್ಯೆ ಎಂಬುದಕ್ಕಿಂತ ಹೆಚ್ಚಾಗಿ ದೇಹ ನಿಶ್ಶಕ್ತವಾದಾಗ ಮತ್ತು ರಕ್ತಹೀನತೆಯುಂಟಾದಾದಾಗ ಆರಂಭವಾಗುವ ಸಮಸ್ಯೆ. ದೇಹಕ್ಕೆ ಪೌಷ್ಟಿಕಾಂಶಯುಕ್ತ ಆಹಾರದ ಕೊರತೆ ಉಂಟಾದಾಗ ದೇಹಕ್ಕೆ ಮತ್ತಷ್ಟು ಪೋಷಕಾಂಶ ಬೇಕು ಎಂಬ ಸಂದೇಶವನ್ನು ಕಪ್ಪು ವರ್ತುಲ ನೀಡುತ್ತದೆ. ನಿದ್ರಾಹೀನತೆಯಿಂದ ಬಳಲುವವರಲ್ಲೂ ಈ ಸಮಸ್ಯೆ ಕಾಣಬಹುದು. ಈ ಸಮಸ್ಯೆಯ ಪರಿಹಾರಕ್ಕೆ ಈಗಾಗಲೇ ಹಲವು…

  • ಸುದ್ದಿ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ,.!ಇಲ್ಲಿ ನೋಡಿ ಗೊತ್ತಾಗುತ್ತೆ

    ನಟ ದರ್ಶನ್ ಅವರ ಒಟ್ಟು ಆಸ್ತಿ ಕೇಳಿ ದೇಶವೇ ಶಾಕ್.ಅಷ್ಟಕ್ಕೂ ಎಷ್ಟು ಗೊತ್ತಾ ದಚ್ಚು ಹೆಸರಿನ ಆಸ್ತಿ.ಒಬ್ಬ ಎಂಎಲ್ಎ ಹಾಗೂ ಎಂಪಿಗಳ ಹತ್ತಿರ 100 ಕೋಟಿ 200 ಆಸ್ತಿ ಇದೆ ಹಾಗಿದ್ದರೆ ದರ್ಶನ್ ಅವರ ಹತ್ತಿರ ಎಷ್ಟು ಕೋಟಿ ಆಸ್ತಿ ಇದೆ ಗೊತ್ತಾ ಹಾಗೂ ದರ್ಶನ್ ಅವರ ಬಳಿ ಏನೆಲ್ಲ ಇದೆ ಎಷ್ಟು ಕಾರುಗಳು ಇದೆ ಎಷ್ಟು ಬಂಗಲೆಗಳ ಇದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಇಲ್ಲಿ ತಿಳಿಸಲಾಗುತ್ತದೆ. ಮೊದಲನೆಯದಾಗಿ ದರ್ಶನ್ ಅವರಿಗೆ ಒಂದು ಮನೆ ಇದೆ ಅದು…