ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ.

ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್ ಉದ್ದದ ಮತ್ತು 60 ಮೀಟರ್ಗಳಷ್ಟು ಎತ್ತರದ ಗುಹೆಯನ್ನು ಮಾನವರ ವಸತಿ ಸ್ಥಳವನ್ನಾಗಿ ಪರಿವರ್ತಿಸಲಾಗಿದೆ. ಮಂಗಳಗ್ರಹದ ಪರಿಸರವನ್ನೂ ಇದು ತದ್ರೂಪು ಹೋಲುತ್ತದೆ. ಇದಕ್ಕಾಗಿ ವಿಜ್ಞಾನಿಗಳು, ವಾಸ್ತುಶಿಲ್ಪಿಗಳು ಮತ್ತು ಅಭಿವೃದ್ದಿಕಾರರು ಶ್ರಮವಹಿಸಿದ್ದಾರೆ. ಇಲ್ಲಿನ ತೀವ್ರ ಕಡಿಮೆ ತಾಪಮಾನ ಮತ್ತು ಮಂಗಳ ಗ್ರಹದಲ್ಲಿರುವಂತೆ ಕಾಸ್ಮಿಕ್ ಕಿರಣಗಳು ಅಂತರಿಕ್ಷದ ಅನುಭವ ನೀಡುತ್ತವೆ.

ಈ ಗುಹೆಯಲ್ಲಿ ಪ್ರವಾಸ ಮಾಡಲು ಇಚ್ಚಿಸುವವರು 20 ದಿನಗಳ ಆನ್ಲೈನ್ ಕೋರ್ಸ್ಗೆ ಒಳಗಾಗಬೇಕು ಹಾಗೂ ಗವಿಯಲ್ಲಿ ನಾಲ್ಕು ದಿನಗಳು ಮತ್ತು ಮೂರು ರಾತ್ರಿಗಳನ್ನು ಕಳೆಯುವುದಕ್ಕೆ ಮುನ್ನ ಮೂರು ದಿವಸಗಳ ತೀವ್ರ ತರಬೇತಿ ನೀಡಲಾಗುತ್ತದೆ. ಇದು ಹೆಚ್ಚುಕಡಿಮೆ ಗಗನಯಾತ್ರಿಗಳಿಗೆ ನೀಡುವ ಟ್ರೈನಿಂಗ್ ಮಾದರಿಯಲ್ಲೇ ಇರುತ್ತದೆ.ಗುಹೆಯಲ್ಲಿ ನೆಲೆಸುವ ವೇಳೆ ಗಗನಯಾತ್ರಿಗಳೆಂದು ಕರೆಯಲ್ಪಡುವ ಪ್ರವಾಸಿಗರು ಬಾಹ್ಯಾಕಾಶ ನಡಿಗೆ ಸಾಧನಗಳನ್ನು ಕೊಂಡೊಯ್ಯಬೇಕು.

ಈ ಗವಿಯಲ್ಲೂ ದೇಹ ತೂಕರಹಿತವಾಗಿರುವ ವಾತಾವರಣ ಸೃಷ್ಟಿಸಲಾಗಿದೆ. ಗುಹೆಯೊಳಗೆ ನಿರ್ಮಿಸಲಾಗಿರುವ ಪ್ರಯೋಗಾಲಯದಲ್ಲಿ ಪ್ರವಾಸಿಗರು ನಾಲ್ಕು ದಿನಗಳ ಕಾಲ ತಾವೇ ಆಹಾರ ತಯಾರಿಸಿಕೊಳ್ಳಬೇಕು. ಗುಹೆಯೊಳಗೆ ಪ್ರವೇಶಿಸಲು ಒಂದು ಬಾರಿ 10 ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು. ಗುಹೆಯೊಳಗೆ ಮಂಗಳ ಗ್ರಹದ ಅನುಭವ ಹೊಂದಲು ತಲಾ 6,600 ಡಾಲರ್ ಶುಲ್ಕ ಪಾವತಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿಷೇಕ್ ಪಟೇಲ್ ಎಂಬ ಪೇದೆಯೊಬ್ಬರು 400 ಮಂದಿ ಮಕ್ಕಳ ಪ್ರಾಣವನ್ನು ರಕ್ಷಿಸಲು, 10 ಕೆಜಿ ತೂಕದ ಬಾಂಬ್ ಅನ್ನು ಹೊತ್ತುಕೊಂಡು 1 ಕಿ.ಮೀ ಓಡಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.
ಜಿಯೋ ಧನ್ಧನಾ ಧನ್ ಆಫರ್ ಮುಗಿದ ನಂತರ ಜಿಯೋ ಪ್ಲಾನ್ ಏನು ಎಂಬುದಕ್ಕೆ ಉತ್ತರ ದೊರೆತಿದೆ. ರಿಲಯನ್ಸ್ ಜಿಯೊ ‘ಧನ್ ಧನ ಧನ್’ ಯೋಜನೆಗಳು ಪ್ರಿಪೇಯ್ಡ್ ಮತ್ತು ಪ್ರಿಪೇಯ್ಡ್ ಬಳಕೆದಾರರಿಗೆ ಹೊಸ ಪ್ಯಾಕ್ಗಳನ್ನು 349, ರೂ 399, ರೂ 509 ವರೆಗೆ ಹೆಚ್ಚಿಸಲಾಗಿದೆ ಮತ್ತು ಮುಂದೆ ಉಚಿತವಾದ 4 ಜಿ ಡಾಟಾ ಪ್ಯಾಕ್ ನೀಡುತ್ತದೆ. ರೂ 399 ಪ್ಯಾಕ್ ಈಗ ಬಳಕೆದಾರರಿಗೆ 84 ಜಿಬಿ ಡೇಟಾವನ್ನು ಒದಗಿಸುತ್ತಿದೆ.
ವಿಮಾನದಲ್ಲಿ ಊಟ, ತಿಂಡಿ, ತಿನಿಸುಗಳನ್ನು ತಿನ್ನುವುದು ಸಾಮಾನ್ಯ. ಆದರೆ, ಉತ್ತರಪ್ರದೇಶದ ನೋಯ್ಡಾದಲ್ಲೊಂದು ಹಾರಾಡುವ ರೆಸ್ಟೋರೆಂಟ್ ಭಾರೀ ಜನಪ್ರಿಯಗೊಳ್ಳುತ್ತಿದೆ. ಭೂಮಿಯಿಂದ 160 ಅಡಿ ಎತ್ತರದ ಈ ರೆಸ್ಟೋರೆಂಟ್ ನಲ್ಲಿ ಸಾಹಸಮಯಿ ಜನರು ಊಟ ಮಾಡಿ ಸಂಭ್ರಮಿಸುತ್ತಿದ್ದಾರೆ. ಕ್ರೇನ್ ನ ಸಹಾಯದಿಂದ 160 ಅಡಿ ಎತ್ತರಕ್ಕೆ ಗ್ರಾಹಕರನ್ನು ಕರೆದೊಯ್ಯುವ ಈ ರೆಸ್ಟೋರೆಂಟ್ 24 ಸೀಟುಗಳ ಸಾಮರ್ಥ್ಯವನ್ನು ಹೊಂದಿದೆ. ದುಬೈನಲ್ಲಿ ಇಂತಹದ್ದೇ ಅನುಭವವನ್ನು ಪಡೆದು ಬಂದಿರುವ ನಿಖಿಲ್ ಕುಮಾರ್ ಎಂಬುವರು ಭಾರತದಲ್ಲಿ ಇದೇ ಮೊದಲ ಬಾರಿಗೆ ಇಂತಹ ರೆಸ್ಟೋರೆಂಟನ್ನು ಪರಿಚಯಿಸಿದ್ದಾರೆ.
ನಮ್ಮ ಜೀವನದ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬ ಮನುಷ್ಯನಿಗೂ ನಿದ್ರೆ ಅತ್ಯಾವಶ್ಯಕವಾಗಿದ್ದು, ನಮ್ಮ ಜೀವನದ ಮೂರನೇ ಒಂದು ಭಾಗವನ್ನು ನಾವು ನಿದ್ರೆಯಲ್ಲೇ ಕಳೆಯುತ್ತೇವೆ. ಆದರೆ ಬದಲಾದ ಜೀವನ ಶೈಲಿಯಿಂದಾಗಿ ಇಂದು ನಿದ್ದೆಗೆಡುವುದು ಸಾಮಾನ್ಯ ಎಂಬಂತಾಗಿ ಹೋಗಿದ್ದು, ಇದರಿಂದಾಗಿ ಭವಿಷ್ಯದಲ್ಲಿ ಸಾಕಷ್ಟು ಆರೋಗ್ಯಕರ ದುಷ್ಪರಿಣಾಮಗಳು ಸಂಭವಿಸುತ್ತವೆ
ಸಾಮಾಜಿಕ ಜಾಲತಾಣಗಳಲ್ಲಿ ಕಾಮುಕರು ಅಸಭ್ಯವಾಗಿ ಮೆಸೇಜ್ ಮಾಡಿ ಲೈಂಗಿಕವಾಗಿ ಕಿರುಕುಳ ನೀಡುತ್ತಿರುತ್ತಾರೆ. ಇಲ್ಲೊಬ್ಬ ಕಾಮುಕ ಒಂದು ರಾತ್ರಿಗೆ 2 ಲಕ್ಷ ಹಣ ಕೊಡುವೆ ಎಂದು ನಟಿಗೆ ಕಿರುಕುಳ ನೀಡಿದ್ದಾನೆ. ಮಲಯಾಳಂ ನಟಿ ಗಾಯತ್ರಿ ಅರುಣ್ ಅವರಿಗೆ ರೋಹನ್ ಕುರಿಯಾಕೋಸ್ ಎಂಬಾತ ಫೇಸ್ಬುಕ್ ನಲ್ಲಿ ಅಸಭ್ಯವಾಗಿ ಮೆಸೇಜ್ ಮಾಡುವ ಮೂಲಕ ಕಿರುಕುಳ ನೀಡಿದ್ದಾನೆ. ಆದರೆ ನಟಿ ಕಾಮುಕನಿಗೆ ತಿರುಗೇಟು ಕೊಡುವ ಮೂಲಕ ಆತನ ಚಳಿ ಬಿಡಿಸಿದ್ದಾರೆ. ರೋಹನ್ ಕುರಿಯಾಕೋಸ್, “ಎರಡು ಲಕ್ಷ ರೂ. ಕೊಡುವೆ. ನನ್ನ ಜೊತೆ ಒಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…