ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ.

ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್ ಉದ್ದದ ಮತ್ತು 60 ಮೀಟರ್ಗಳಷ್ಟು ಎತ್ತರದ ಗುಹೆಯನ್ನು ಮಾನವರ ವಸತಿ ಸ್ಥಳವನ್ನಾಗಿ ಪರಿವರ್ತಿಸಲಾಗಿದೆ. ಮಂಗಳಗ್ರಹದ ಪರಿಸರವನ್ನೂ ಇದು ತದ್ರೂಪು ಹೋಲುತ್ತದೆ. ಇದಕ್ಕಾಗಿ ವಿಜ್ಞಾನಿಗಳು, ವಾಸ್ತುಶಿಲ್ಪಿಗಳು ಮತ್ತು ಅಭಿವೃದ್ದಿಕಾರರು ಶ್ರಮವಹಿಸಿದ್ದಾರೆ. ಇಲ್ಲಿನ ತೀವ್ರ ಕಡಿಮೆ ತಾಪಮಾನ ಮತ್ತು ಮಂಗಳ ಗ್ರಹದಲ್ಲಿರುವಂತೆ ಕಾಸ್ಮಿಕ್ ಕಿರಣಗಳು ಅಂತರಿಕ್ಷದ ಅನುಭವ ನೀಡುತ್ತವೆ.

ಈ ಗುಹೆಯಲ್ಲಿ ಪ್ರವಾಸ ಮಾಡಲು ಇಚ್ಚಿಸುವವರು 20 ದಿನಗಳ ಆನ್ಲೈನ್ ಕೋರ್ಸ್ಗೆ ಒಳಗಾಗಬೇಕು ಹಾಗೂ ಗವಿಯಲ್ಲಿ ನಾಲ್ಕು ದಿನಗಳು ಮತ್ತು ಮೂರು ರಾತ್ರಿಗಳನ್ನು ಕಳೆಯುವುದಕ್ಕೆ ಮುನ್ನ ಮೂರು ದಿವಸಗಳ ತೀವ್ರ ತರಬೇತಿ ನೀಡಲಾಗುತ್ತದೆ. ಇದು ಹೆಚ್ಚುಕಡಿಮೆ ಗಗನಯಾತ್ರಿಗಳಿಗೆ ನೀಡುವ ಟ್ರೈನಿಂಗ್ ಮಾದರಿಯಲ್ಲೇ ಇರುತ್ತದೆ.ಗುಹೆಯಲ್ಲಿ ನೆಲೆಸುವ ವೇಳೆ ಗಗನಯಾತ್ರಿಗಳೆಂದು ಕರೆಯಲ್ಪಡುವ ಪ್ರವಾಸಿಗರು ಬಾಹ್ಯಾಕಾಶ ನಡಿಗೆ ಸಾಧನಗಳನ್ನು ಕೊಂಡೊಯ್ಯಬೇಕು.

ಈ ಗವಿಯಲ್ಲೂ ದೇಹ ತೂಕರಹಿತವಾಗಿರುವ ವಾತಾವರಣ ಸೃಷ್ಟಿಸಲಾಗಿದೆ. ಗುಹೆಯೊಳಗೆ ನಿರ್ಮಿಸಲಾಗಿರುವ ಪ್ರಯೋಗಾಲಯದಲ್ಲಿ ಪ್ರವಾಸಿಗರು ನಾಲ್ಕು ದಿನಗಳ ಕಾಲ ತಾವೇ ಆಹಾರ ತಯಾರಿಸಿಕೊಳ್ಳಬೇಕು. ಗುಹೆಯೊಳಗೆ ಪ್ರವೇಶಿಸಲು ಒಂದು ಬಾರಿ 10 ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು. ಗುಹೆಯೊಳಗೆ ಮಂಗಳ ಗ್ರಹದ ಅನುಭವ ಹೊಂದಲು ತಲಾ 6,600 ಡಾಲರ್ ಶುಲ್ಕ ಪಾವತಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
2011ರಲ್ಲಿ ರಾಲ್ಸ್ ರಾಯ್ಸ್ ಕಾರು ಕೊಂಡು ಸಖತ್ ಫೇಮಸ್ ಆಗಿದ್ದ ಕ್ಷೌರಿಕ ರಮೇಶ್ ಇದೀಗ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ತಿಂಗಳು ರಮೇಶ್ 3.2 ಕೋಟಿ ರೂ.ಮೌಲ್ಯದ ದುಬಾರಿ ಮರ್ಸಿಡಿಸ್ ಮೇಬ್ಯಾಕ್ ಎಸ್600 ಕಾರನ್ನ ಕೊಂಡುಕೊಂಡಿದ್ದಾರೆ.ಜರ್ಮನಿಯಿಂದ ಆಮದು ಮಾಡಿಕೊಂಡಿರೋ ಈ ಕಾರ್ ಬೆಂಗಳೂರಿನಲ್ಲಿ ವಿಜಯ್ ಮಲ್ಯ ಹಾಗೂ ಮತ್ತೊಬ್ಬ ಉದ್ಯಮಿ ಬಳಿ ಬಿಟ್ಟರೆ ಈಗ ರಮೇಶ್ ಅವರ ಬಳಿ ಮಾತ್ರ ಇರೋದು.
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಕೆಲಸಗಳನ್ನು ಸುಲಭವಾಗಿ ಮಾಡಿ ಮುಗಿಸಲು ಹಿರಿಯರೊಬ್ಬರ ಸಹಾಯ ಮತ್ತು ಸಹಕಾರ ದೊರೆಯುವುದು. ಪ್ರಯಾಣದಲ್ಲಿ ಎಚ್ಚರಿಕ ಅಗತ್ಯ. ಹಣಕಾಸಿನ ವಿಷಯದಲ್ಲಿ ತೊಂದರೆಯನ್ನು ಎದುರಿಸುವಿರಿ.ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…
ಕರ್ನಾಟಕ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಪ್ರಕ್ರಿಯೆಯ ಬಳಿಕ Siddaramaiah ಮುಖ್ಯಮಂತ್ರಿ ಸ್ಥಾನ ತೊರೆದು, D. K. Shivakumar ಹೊಸ ನಾಯಕತ್ವದತ್ತ ಸಾಗುವ ಪರಿಸ್ಥಿತಿ ನಿರ್ಮಾಣವಾಯಿತು. ಈ ನಿರ್ಧಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಮತ್ತು Rahul Gandhi ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. “ಸೈಲೆಂಟ್ ರಿವೇಂಜ್” ಎಂದು ಏಕೆ ಹೇಳಲಾಗುತ್ತಿದೆ? ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ಅವರು ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಜಾತಿಗಣತಿ ವರದಿಯನ್ನು ಅಂಗೀಕರಿಸಿದ ಕ್ರಮ ರಾಜಕೀಯವಾಗಿ ಬಹಳ ದೊಡ್ಡ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ….
ಈ ಮಗು ತಿಂಗಳಿಗೆ 2 ಕೆಜಿ ಜಾಸ್ತಿ ಆಗ್ತಾ ಇದೆಯಂತೆ! ಮಗುವಿನ ತೂಕ ಹೆಚ್ಚಾಗದಂತೆ ತಡೆಯಲು ಹೆತ್ತವರು ಚಿಕಿತ್ಸೆ ಕೊಡಿಸುತ್ತಿದ್ದಾರೆ. ಚಿಕಿತ್ಸೆಗಾಗಿಯೇ ತಿಂಗಳಿಗೆ ಬರೋಬ್ಬರಿ 2.5 ಇಂದ 3 ಲಕ್ಷ ರೂಪಾಯಿ ಖರ್ಚಾಗುತ್ತಿದೆಯಂತೆ.
ಗಂಡನ ಅತಿಯಾದ ಪ್ರೀತಿಯನ್ನು ತನಗೆ ಭರಿಸಲಾಗದ ಕಾರಣ ವಿಚ್ಛೇದನ ಕೋರಿರುವ ಯುಎಇ ಮಹಿಳೆಯೊಬ್ಬಳು ಶರಿಯಾ ಕೋರ್ಟ್ ಮೆಟ್ಟಿಲೇರಿದ್ದಾಳೆ. “ನನ್ನ ಗಂಡ ನನ್ನೊಂದಿಗೆ ಎಂದೂ ಜಗಳವಾಡಿಲ್ಲ, ಎಂದೂ ಕೂಗಾಡಿಲ್ಲ. ಆತನ ಅತಿಯಾದ ಪ್ರೀತಿಯಿಂದ ಹೃದಯ ತುಂಬಿ ಬಂದಿದೆ. ಆತ ಮನೆ ಸ್ವಚ್ಛಗೊಳಿಸುವಾಗಲೂ ಸಹಾಯ ಮಾಡುತ್ತಾನೆ. ಅಲ್ಲದೇ ಅಡುಗೆಯನ್ನೂ ಮಾಡಿ ಹಾಕುವ ಆತ ನನ್ನೊಂದಿಗೆ ಎಂದಿಗೂ ವಾದ ಮಾಡಿಲ್ಲ. ವಿಪರೀತ ರೊಮ್ಯಾಂಟಿಕ್ ಆದ ಆತ ಸದಾ ನಾನು ಏನೇ ಮಾಡಿದರೂ ಮನ್ನಿಸಿ ಸಾಕಷ್ಟು ಉಡುಗೊರೆಗಳನ್ನು ಕೊಟ್ಟಿದ್ದಾನೆ. ಒಂದೇ ಒಂದು ದಿನ…
ಈ ಬಾರಿಯ ವಿಶ್ವಕಪ್ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…