ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ.

ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್ ಉದ್ದದ ಮತ್ತು 60 ಮೀಟರ್ಗಳಷ್ಟು ಎತ್ತರದ ಗುಹೆಯನ್ನು ಮಾನವರ ವಸತಿ ಸ್ಥಳವನ್ನಾಗಿ ಪರಿವರ್ತಿಸಲಾಗಿದೆ. ಮಂಗಳಗ್ರಹದ ಪರಿಸರವನ್ನೂ ಇದು ತದ್ರೂಪು ಹೋಲುತ್ತದೆ. ಇದಕ್ಕಾಗಿ ವಿಜ್ಞಾನಿಗಳು, ವಾಸ್ತುಶಿಲ್ಪಿಗಳು ಮತ್ತು ಅಭಿವೃದ್ದಿಕಾರರು ಶ್ರಮವಹಿಸಿದ್ದಾರೆ. ಇಲ್ಲಿನ ತೀವ್ರ ಕಡಿಮೆ ತಾಪಮಾನ ಮತ್ತು ಮಂಗಳ ಗ್ರಹದಲ್ಲಿರುವಂತೆ ಕಾಸ್ಮಿಕ್ ಕಿರಣಗಳು ಅಂತರಿಕ್ಷದ ಅನುಭವ ನೀಡುತ್ತವೆ.

ಈ ಗುಹೆಯಲ್ಲಿ ಪ್ರವಾಸ ಮಾಡಲು ಇಚ್ಚಿಸುವವರು 20 ದಿನಗಳ ಆನ್ಲೈನ್ ಕೋರ್ಸ್ಗೆ ಒಳಗಾಗಬೇಕು ಹಾಗೂ ಗವಿಯಲ್ಲಿ ನಾಲ್ಕು ದಿನಗಳು ಮತ್ತು ಮೂರು ರಾತ್ರಿಗಳನ್ನು ಕಳೆಯುವುದಕ್ಕೆ ಮುನ್ನ ಮೂರು ದಿವಸಗಳ ತೀವ್ರ ತರಬೇತಿ ನೀಡಲಾಗುತ್ತದೆ. ಇದು ಹೆಚ್ಚುಕಡಿಮೆ ಗಗನಯಾತ್ರಿಗಳಿಗೆ ನೀಡುವ ಟ್ರೈನಿಂಗ್ ಮಾದರಿಯಲ್ಲೇ ಇರುತ್ತದೆ.ಗುಹೆಯಲ್ಲಿ ನೆಲೆಸುವ ವೇಳೆ ಗಗನಯಾತ್ರಿಗಳೆಂದು ಕರೆಯಲ್ಪಡುವ ಪ್ರವಾಸಿಗರು ಬಾಹ್ಯಾಕಾಶ ನಡಿಗೆ ಸಾಧನಗಳನ್ನು ಕೊಂಡೊಯ್ಯಬೇಕು.

ಈ ಗವಿಯಲ್ಲೂ ದೇಹ ತೂಕರಹಿತವಾಗಿರುವ ವಾತಾವರಣ ಸೃಷ್ಟಿಸಲಾಗಿದೆ. ಗುಹೆಯೊಳಗೆ ನಿರ್ಮಿಸಲಾಗಿರುವ ಪ್ರಯೋಗಾಲಯದಲ್ಲಿ ಪ್ರವಾಸಿಗರು ನಾಲ್ಕು ದಿನಗಳ ಕಾಲ ತಾವೇ ಆಹಾರ ತಯಾರಿಸಿಕೊಳ್ಳಬೇಕು. ಗುಹೆಯೊಳಗೆ ಪ್ರವೇಶಿಸಲು ಒಂದು ಬಾರಿ 10 ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು. ಗುಹೆಯೊಳಗೆ ಮಂಗಳ ಗ್ರಹದ ಅನುಭವ ಹೊಂದಲು ತಲಾ 6,600 ಡಾಲರ್ ಶುಲ್ಕ ಪಾವತಿಸಬೇಕು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿ ತನ್ನದ್ದನ್ನು ಹೇಳಿಕೊಳ್ಳುತ್ತಿದೆ ಎಂದು ತೋರುತ್ತದೆ. ಮಾನವರು ಮಾರಣಾಂತಿಕ ಕೊರೊನಾವೈರಸ್ ಏಕಾಏಕಿ ಬಳಲುತ್ತಿದ್ದರೆ, ಪ್ರಪಂಚದಾದ್ಯಂತದ ಪ್ರಾಣಿಗಳು ರಸ್ತೆಗಳನ್ನು ಸ್ವಾಧೀನಪಡಿಸಿಕೊಂಡಿವೆ.
ಕೆಲವರು ಸಂಗಾತಿಯನ್ನು ತಬ್ಬಿ ಮಲಗುತ್ತಾರೆ. ಆದ್ರೆ ಇದ್ರಿಂದ ಲಾಭವೇನು? ನಷ್ಟವೇನು? ಎಂಬುದು ಅವ್ರಿಗೆ ತಿಳಿದಿರುವುದಿಲ್ಲ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ಸಾಕಷ್ಟು ಲಾಭವಿದೆ. ಕೇವಲ ಸಂಗಾತಿಗೆ ಪ್ರೀತಿ ವ್ಯಕ್ತಪಡಿಸುವ ವಿಧಾನ ಮಾತ್ರವಲ್ಲ. ಆರೋಗ್ಯಕ್ಕೆ ಸಂಬಂಧಿಸಿದ ಲಾಭಗಳೂ ಇವೆ. ಸಂಗಾತಿಯನ್ನು ತಬ್ಬಿ ಮಲಗುವುದ್ರಿಂದ ನೆನಪಿನ ಶಕ್ತಿ ಹೆಚ್ಚುತ್ತದೆ. ಸಂಶೋಧನೆಯಲ್ಲಿ ಇದನ್ನು ಸ್ಪಷ್ಟಪಡಿಸಲಾಗಿದೆ. ಪತಿ-ಪತ್ನಿ ತಬ್ಬಿ ಮಲಗಿದ್ರೆ ಇಬ್ಬರಿಗೂ ಆರೋಗ್ಯಕರ ಲಾಭವಿದೆ. ತಲೆನೋವು ಇತ್ತೀಚಿನ ದಿನಗಳಲ್ಲಿ ಅನೇಕರನ್ನು ಕಾಡ್ತಿದೆ. ರಾತ್ರಿ ಇಬ್ಬರು ತಬ್ಬಿ ಮಲಗುವುದ್ರಿಂದ ತಲೆನೋವು ಕಡಿಮೆಯಾಗುತ್ತದೆ. ಸಂಶೋಧಕರ ಪ್ರಕಾರ, ತಬ್ಬಿ…
ಮೆಟ್ರೋ ರೈಲು ಪ್ರಯಾಣಿಕರು ಇನ್ನು ಮುಂದೆ 25 ಕೆಜಿವರೆಗೂ ಲಗೇಜ್ ಕೊಂಡೊಯ್ಯಬಹುದಾಗಿದೆ. ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಲಗೇಜ್ ತೂಕ ಮಿತಿಯನ್ನು 25 ಕೆಜಿ ಗೆ ಹೆಚ್ಚಳ ಮಾಡಿದೆ. ಪ್ರಸ್ತುತ ಮೆಟ್ರೋ ರೈಲುಗಳಲ್ಲಿ 15 ಕೆಜಿ ತೂಕದ ಲಗೇಜ್ ಕೊಂಡೊಯ್ಯಲು ಅವಕಾಶವಿದೆ. ಅದನ್ನು 25 ಕೆಜಿಗೆ ಹೆಚ್ಚಿಸಲಾಗಿದೆ. ಆದರೆ ಇಷ್ಟು ತೂಕದ ಒಂದು ಬ್ಯಾಗ್ ಗೆ ಮಾತ್ರ ಅನುಮತಿ ಇರುತ್ತದೆ. ಮೊದಲಿಗೆ ಮೆಟ್ರೋ ರೈಲ್ವೆ ಅಧಿಕಾರಿಗಳಿಂದಲೂ ಪೂರ್ವ ಅನುಮತಿ ಪಡೆಯಬೇಕಿದೆ. ವಿಮಾನ ನಿಲ್ದಾಣಗಳಿಗೆ ಸಂಪರ್ಕ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…
ರಾಮ ಸೇತುವಿನ ಬಗ್ಗೆ ನಿಮಗೆ ತಿಳಿದೇ ಇದೆ. ರಾವಣ ಸೀತೆಯನ್ನು ಅಪಹರಿಸಿ ಲಂಕೆಯಲ್ಲಿಟ್ಟಾಗ ಆಕೆಯನ್ನು ಲಂಕೆಯಿಂದ ಕರೆದುಕೊಂಡು ಬರುವ ಸಲುವಾಗಿ ಭಾರತ ಮತ್ತು ಶ್ರೀಲಂಕಾದ ನಡುವೆ ರಾಮೇಶ್ವರದಲ್ಲಿ ನಿರ್ಮಾಣ ಮಾಡಿದ ರಾಮನ ಸೇತುವೆ ಇದಾಗಿದೆ. ಈ ಸೇತುವೆ ಸುಮಾರು 30 ಮೈಲು ಉದ್ದ ಇದೆ. ಈ ಹಿಂದೆ ಇದೆಲ್ಲಾ ಸುಳ್ಳು ಎಂದು ಹೇಳಲಾಗಿತ್ತು. ಆದರೆ ಈ ಸೇತುವೆಯ ಇರುವಿಕೆಯನ್ನು ನಾಸಾ ಸ್ಪಷ್ಟಪಡಿಸಿತ್ತು.
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.