News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ನಾವು ಸಹ ಮಂಗಳ ಗ್ರಹಕ್ಕೆ ಹೋಗಬಹುದು ; ಇಲ್ಲಿದೆ ನೋಡಿ ಪೂರ್ತಿ ಮಾಹಿತಿ,.!!

46

ಮಂಗಳಗ್ರಹಕ್ಕೆ ನೀವು ಹೋಗಲು ಇಚ್ಚಿಸುವಿರಾ..? ಅಂತರಿಕ್ಷಕ್ಕೆ ತೆರಳಲು ತುಂಬಾ ಸಿದ್ಧತೆ ಮತ್ತು ಭಾರೀ ಹಣ ಬೇಕು. ಸಾಮಾನ್ಯ ಜನರು ಅಲ್ಲಿಗೆ ಹೋಗುವುದು ಕನಸಿನ ಮಾತು…! ಆದರೆ ಕೆಂಪುಗ್ರಹವನ್ನು ಹೋಲುವಂತೆ ಸ್ಥಳವೊಂದು ಈ ಭೂಮಂಡಲದಲ್ಲಿದೆ ಎಂದರೆ ನಿಮಗೆ ಅಚ್ಚರಿಯಾಗಬಹುದು. ಉತ್ತರ ಸ್ಪೇನ್‍ನ ಗುಹೆಯೊಂದರಲ್ಲಿ ಮಂಗಳಗ್ರಹದ ಪರಿಸರವನ್ನು ಹೋಲುವ ಪ್ರತಿರೂಪವನ್ನು ಸೃಷ್ಟಿಸಲಾಗಿದೆ. ಆಸ್ಟ್ರೋಲ್ಯಾಂಡ್ಸ್ ಎಂಬ ಸಂಸ್ಥೆ ನಿರ್ಮಿಸಿರುವ ಏರ್ ಸ್ಟೇಷನ್ ಎಂಬ ಈ ಸ್ಥಳವು ಕೆಂಪು ಗ್ರಹಕ್ಕೆ ಅಂತರಿಕ್ಷಯಾನ ಕೈಗೊಂಡ ಅನುಭವ ನೀಡುತ್ತದೆ.

ಕಾಂಟಾಬ್ರಿಯಾದಲ್ಲಿನ ಅರ್ರೆದೊಂಡೊ ಎಂಬಲ್ಲಿ 1.5 ಕಿಲೋಮೀಟರ್ ಉದ್ದದ ಮತ್ತು 60 ಮೀಟರ್‍ಗಳಷ್ಟು ಎತ್ತರದ ಗುಹೆಯನ್ನು ಮಾನವರ ವಸತಿ ಸ್ಥಳವನ್ನಾಗಿ ಪರಿವರ್ತಿಸಲಾಗಿದೆ. ಮಂಗಳಗ್ರಹದ ಪರಿಸರವನ್ನೂ ಇದು ತದ್ರೂಪು ಹೋಲುತ್ತದೆ. ಇದಕ್ಕಾಗಿ ವಿಜ್ಞಾನಿಗಳು, ವಾಸ್ತುಶಿಲ್ಪಿಗಳು ಮತ್ತು ಅಭಿವೃದ್ದಿಕಾರರು ಶ್ರಮವಹಿಸಿದ್ದಾರೆ. ಇಲ್ಲಿನ ತೀವ್ರ ಕಡಿಮೆ ತಾಪಮಾನ ಮತ್ತು ಮಂಗಳ ಗ್ರಹದಲ್ಲಿರುವಂತೆ ಕಾಸ್ಮಿಕ್ ಕಿರಣಗಳು ಅಂತರಿಕ್ಷದ ಅನುಭವ ನೀಡುತ್ತವೆ.

ಈ ಗುಹೆಯಲ್ಲಿ ಪ್ರವಾಸ ಮಾಡಲು ಇಚ್ಚಿಸುವವರು 20 ದಿನಗಳ ಆನ್‍ಲೈನ್ ಕೋರ್ಸ್‍ಗೆ ಒಳಗಾಗಬೇಕು ಹಾಗೂ ಗವಿಯಲ್ಲಿ ನಾಲ್ಕು ದಿನಗಳು ಮತ್ತು ಮೂರು ರಾತ್ರಿಗಳನ್ನು ಕಳೆಯುವುದಕ್ಕೆ ಮುನ್ನ ಮೂರು ದಿವಸಗಳ ತೀವ್ರ ತರಬೇತಿ ನೀಡಲಾಗುತ್ತದೆ. ಇದು ಹೆಚ್ಚುಕಡಿಮೆ ಗಗನಯಾತ್ರಿಗಳಿಗೆ ನೀಡುವ ಟ್ರೈನಿಂಗ್ ಮಾದರಿಯಲ್ಲೇ ಇರುತ್ತದೆ.ಗುಹೆಯಲ್ಲಿ ನೆಲೆಸುವ ವೇಳೆ ಗಗನಯಾತ್ರಿಗಳೆಂದು ಕರೆಯಲ್ಪಡುವ ಪ್ರವಾಸಿಗರು ಬಾಹ್ಯಾಕಾಶ ನಡಿಗೆ ಸಾಧನಗಳನ್ನು ಕೊಂಡೊಯ್ಯಬೇಕು.

ಈ ಗವಿಯಲ್ಲೂ ದೇಹ ತೂಕರಹಿತವಾಗಿರುವ ವಾತಾವರಣ ಸೃಷ್ಟಿಸಲಾಗಿದೆ. ಗುಹೆಯೊಳಗೆ ನಿರ್ಮಿಸಲಾಗಿರುವ ಪ್ರಯೋಗಾಲಯದಲ್ಲಿ ಪ್ರವಾಸಿಗರು ನಾಲ್ಕು ದಿನಗಳ ಕಾಲ ತಾವೇ ಆಹಾರ ತಯಾರಿಸಿಕೊಳ್ಳಬೇಕು. ಗುಹೆಯೊಳಗೆ ಪ್ರವೇಶಿಸಲು ಒಂದು ಬಾರಿ 10 ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗುವುದು. ಗುಹೆಯೊಳಗೆ ಮಂಗಳ ಗ್ರಹದ ಅನುಭವ ಹೊಂದಲು ತಲಾ 6,600 ಡಾಲರ್ ಶುಲ್ಕ ಪಾವತಿಸಬೇಕು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಈ ಸೂಪರ್ ಸ್ಟಾರ್’ಗಳ ಜೋಡಿಗಳಲ್ಲಿ ಪತ್ನಿಯರೇ ದೊಡ್ಡವರು..!ತಿಳಿಯಲು ಈ ಲೇಖನ ಓದಿ..

    ಪ್ರೀತಿ ಕುರುಡು ಅಂತಾರೆ. ಪ್ರೀತಿಯಲ್ಲಿ ವಯಸ್ಸು, ಜಾತಿ ಇದ್ಯಾವುದೂ ಪ್ರಮುಖ ಆಗುವುದಿಲ್ಲ. ಈ ತಾರಾ ಜೋಡಿಗಳಲ್ಲಿ ಪತಿಗಿಂತ ಪತ್ನಿಯರೇ ವಯಸಲ್ಲಿ ದೊಡ್ಡವರು.

  • ಆರೋಗ್ಯ

    ಪಿರಿಯಡ್ಸ್ ಸಮಯದಲ್ಲಿ ಆಗುವ ನೋವುಗಳಿಗೆ ಇಲ್ಲಿದೆ ಪರಿಹಾರ…ತಿಳಿಯಲು ಈ ಲೇಖನ ಓದಿ…

    ಋತುಸ್ರಾವದ ಸಂದರ್ಭದಲ್ಲಿ ಮಹಿಳೆಯರು ಬಹಳಷ್ಟು ನೋವನ್ನ ಅನುಭವಿಸುತ್ತಾರೆ, ಈ ನೋವನ್ನ ಹೇಗೆ ಕಾಪಾಡಿ ಕೊಳ್ಳ ಬಹುದು ಎಂಬುದು ಹಲವರಲ್ಲಿ ಕಾಡುವ ಪ್ರಶ್ನೆ. ಇಂತಹ ಸಂದರ್ಭದಲ್ಲಿ ನಾವು ಸೇವಿಸುವ ಆಹಾರದಲ್ಲಿಯೂ ನಾವು ಬದಲಾವಣೆಯನ್ನ ಮಾಡಿಕೊಳ್ಳ ಬೇಕು, ಹಾಗೂ ದಿನದ ಆಗು ಹೋಗುಗಳನ್ನ ಬದಲಾವಣೆ ಮಾಡಿಕೊಳ್ಳ ಬೇಕು.

  • ಸುದ್ದಿ

    ಬಿಎಂಟಿಸಿ, ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ಒಂದು ಬ್ರೇಕಿಂಗ್ ನ್ಯೂಸ್…!

    ಬೆಂಗಳೂರು: ಬಿಎಂಟಿಸಿ ಕಿರಿಯ ಸಹಾಯಕ ಕಂ ಡಾಟಾ ಎಂಟ್ರಿ ಆಪರೇಟರ್ ಗಳ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಲಾಗಿದೆ. 2018 ರ ಮಾರ್ಚ್ 23 ರಂದು 100 ಕಿರಿಯ ಸಹಾಯಕರ ನೇರ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಸರ್ಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಲ್ಲಿ 6 ತಿಂಗಳ ಕಂಪ್ಯೂಟರ್ ತರಬೇತಿ ಪಡೆದಿರಬೇಕು. ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು ಎಂದು ತಿಳಿಸಲಾಗಿತ್ತು. 26 ಸಾವಿರಕ್ಕೂ ಹೆಚ್ಚು ಮಂದಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದು, ಜೂನ್ 10 ರಂದು ಪರೀಕ್ಷೆ ಬರೆದಿದ್ದರು. ಮೂಲ ದಾಖಲಾತಿಗಳ ಪರಿಶೀಲನೆಗೆ 1:5 ಅನುಪಾತದಲ್ಲಿ…

  • Sports

    ವಿರಾಟ್ ಕೊಹ್ಲಿ ಅವರ ಒಂದು ತಿಂಗಳ ಸಂಬಳ ಎಷ್ಟು ಕೋಟಿ? ನೋಡಿ.

    ಭಾರತದ ತಂಡದ ಆಟಗಾರರಲ್ಲಿ ಅತೀ ಹೆಚ್ಚು ಸುದ್ದಿಯಲ್ಲಿ ಇರುವ ಆಟಗಾರ ಅಂದರೆ ವಿರಾಟ್ ಕೊಹ್ಲಿ ಎಂದು ಹೇಳಿದರೆ ತಪ್ಪಾಗಲ್ಲ, ಸದ್ಯದ ದಿನಗಳಲ್ಲಿ ಕ್ರಿಕೆಟ್ ಜಗತ್ತಿನಲ್ಲಿ ಸಾಧನೆಯ ಮೇಲೆ ಸಾಧನೆಯನ್ನ ಮಾಡುತ್ತಿರುವ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಅವರು ಪ್ರಥಮ ಸ್ಥಾನದಲ್ಲಿ ಇದ್ದಾರೆ, ಇನ್ನು ಪ್ರಪಂಚದ ಕ್ರಿಕೆಟ್ ಜಗತ್ತಿನಲ್ಲಿ ಸಚಿನ್ ಬಿಟ್ಟರೆ ಅತೀ ಹೆಚ್ಚು ಅಭಿಮಾನಿಗಳನ್ನ ಹೊಂದಿರುವ ಆಟಗಾರ ಅಂದರೆ ಅದೂ ವಿರಾಟ್ ಕೊಹ್ಲಿ ಮಾತ್ರ. ಒಂದು ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅವರು ಆಟವಾಡುತ್ತಿದ್ದಾರೆ ಅಂದರೆ ರನ್ ಗಳ…

  • ಆರೋಗ್ಯ

    ಬಿಳಿಕೂದಲುನಿಂದ ತುಂಬಾ ಅವಮಾನಿತರಾಗಿದ್ದೀರಾ?ತಲೆಕೆಡಿಸ್ಕೊಬೇಡಿ!ಇಲ್ಲಿದೆ ಸುಲಭ ಮನೆಮದ್ದು…..

    ಹಿಂದೆ ಕೇವಲ ವಯಸ್ಸಾದರವರಲ್ಲಿ ಬಿಳಿಕೂದಲು ಕಾಣಿಸಿಕೊಳ್ಳುತ್ತಿತ್ತು. ಆದರೆ ಇತ್ತೀಚಿನ ಜೀವನ ಕ್ರಮ, ಆಹಾರ ಪದ್ಧತಿ ಮತ್ತು ಒತ್ತಡದ ಬದುಕಿನಿಂದಾಗಿ ಬಿಳಿಕೂದಲು ಸಣ್ಣ ವಯಸ್ಸಿನ ಮಕ್ಕಳಲ್ಲಿ ಕೂಡ ಕಾಣಿಸಿಕೊಂಡು ಮುಜುಗರ ಉಂಟು ಮಾಡುತ್ತಿದೆ.

  • ಆರೋಗ್ಯ

    ರಾತ್ರಿ ಮಲಗುವ ಮೊದಲು ಬೆಲ್ಲ ತಿಂದರೆ ಏನಾಗುತ್ತದೆ ಗೊತ್ತಾ, ಬಹಳಷ್ಟು ಜನರಿಗೆ ಗೊತ್ತಿಲ್ಲ ಬೆಲ್ಲದ ಮಹತ್ವ.

    ಹಳೆಯ ಕಾಲದಲ್ಲಿ ಜನರು ಬೆಲ್ಲವನ್ನು ಮಾತ್ರ ಸಿಹಿ ವಸ್ತುವಾಗಿ ಹೆಚ್ಚು ಸೇವಿಸುತ್ತಿದ್ದರು ಆದರೆ ಕಾಲ ಕಳೆದಂತೆ ಇತ್ತೀಚಿನ ದಿನಗಳಲ್ಲಿ ಜನರು ಸಿಹಿ ಎಂದರೆ ಸಕ್ಕರೆಯ ಮೊರೆ ಹೋಗುತ್ತಾರೆ, ಸಕ್ಕರೆ ಸಿಹಿಯಾಗಿ ಹೆಚ್ಚು ಪ್ರಚಾರ ಪಡೆದಿದೆ. ನಮ್ಮ ಆಯುರ್ವೇದದಲ್ಲಿ ಉತ್ತಮ ಆಹಾರವು ದೇಹಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಬಹಳಷ್ಟು ಜನರಿಗೆ ಗೊತ್ತಿರಲು ಸಾಧ್ಯವಿಲ್ಲ ಬೆಲ್ಲವನ್ನು ತಿನ್ನುವುದರಿಂದ ವಿಟಮಿನ್ ಎ, ವಿಟಮಿನ್ ಸಿ, ವಿಟಮಿನ್ ಬಿ 12, ಆಂಟಿಆಕ್ಸಿಡೆಂಟ್ಸ್, ಕ್ಯಾಲ್ಸಿಯಂ ಮತ್ತು ಫೈಬರ್ ನಂತಹ ಸಾಕಷ್ಟು ಪೋಷಕಾಂಶಗಳು ದೊರೆಯುತ್ತವೆ….