ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು.

ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ.

ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ.

ಇದರ ಭಾಗವಾಗಿ ತರಕಾರಿ ತೊಳೆಯುವುದು, ಅಡುಗೆ ಮಾಡುವುದು ಎಲ್ಲ ಮಸೀದಿಯ ಪ್ರಾಂಗಣದಲ್ಲಿ ನಡೆಯಲಿದೆ. ಇದಕ್ಕೆ ಅಲ್ಲಿಯ ಜನರೂ ಕೈಗೂಡಿಸುತ್ತಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು: ಸಾಲ ಮನ್ನಾ ಯೋಜನೆಯಲ್ಲಿ ಈವರೆಗೆ ರಾಜ್ಯದ 18.70 ಲಕ್ಷ ರೈತ ಕುಟುಂಬಗಳ 8759 ಕೋಟಿ ರೂ. ಸಾಲ ಮನ್ನಾ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.ರಾಷ್ಟ್ರೀಯ ಬ್ಯಾಂಕ್ಗಳು ಸಾಲ ಮನ್ನಾ ವರ್ಗೀಕರಣ ಮಾಡುವಾಗ ಯಾದಗಿರಿಯಲ್ಲಿ ಕೆಲಗೊಂದಲ ಮೂಡಿದ್ದು ಈ ಕುರಿತು ಶುಕ್ರವಾರ ಜೂ.14ರಂದು ರಾಜ್ಯ ಮಟ್ಟದ ಬ್ಯಾಂಕರ್ಗಳ ಸಭೆ ಕರೆದಿದ್ದೇನೆ ಎಂದು ಹೇಳಿದ್ದಾರೆ. ಸಾಲ ಮನ್ನಾ ಯೋಜನೆಗೆ ಮೈತ್ರಿ ಸರ್ಕಾರ ಬದ್ಧವಾಗಿದ್ದು ನಿಗದಿತ ಅವಧಿಯೊಳಗೆ ಸಾಲಮನ್ನಾ ಪ್ರಕ್ರಿಯೆ ಸಂಪೂರ್ಣವಾಗಿ ಮುಗಿಯಲಿದೆ ಎಂದು ತಿಳಿಸಿದ್ದಾರೆ.ವಾಣಿಜ್ಯ ಬ್ಯಾಂಕ್ಗಳಲ್ಲಿ 7.49…
ತಾಮ್ರದ ಪಾತ್ರೆಗಳಿಂದ ನೀರು ಕುಡಿಯುವ ಪ್ರಾಚೀನ ಭಾರತೀಯ ಅಭ್ಯಾಸದ ಹಿಂದಿನ ವಿಜ್ಞಾನವನ್ನು ಇತರ ಹಲವಾರು ಅಧ್ಯಯನಗಳೂ ಬೆಂಬಲಿಸಿವೆ ಹಾಗೂ ಎಲ್ಲವೂ ಸಕಾರಾತ್ಮಕ ತೀರ್ಮಾನವನ್ನೇ ನೀಡಿವೆ. ಸಾವಿರಾರು ವರ್ಷಗಳಿಂದ ನಮ್ಮ ಪೂರ್ವಜರು ತಾಮ್ರದ ಪಾತ್ರೆಗಳಿಂದ ನೀರು ಕುಡಿಯುತ್ತಾ ಬಂದಿದ್ದಾರೆ ಹಾಗೂ ಇದರ ಪ್ರಯೋಜನಗಳನ್ನು ಪಡೆದಿದ್ದಾರೆ. ಇಂದಿಗೂ ಹಲವು ಹಿರಿಯರು ತಾಮ್ರದ ಲೋಟಗಳಿಂದಲೇ ನೀರು ಕುಡಿಯುವುದನ್ನು ಬೆಂಬಲಿಸುತ್ತಾರೆ. ಆದರೆ ಯುವಜನತೆ ಕೈಗೆ ಸಿಕ್ಕಿದ ಪ್ಲಾಸ್ಟಿಕ್ ಅಥವಾ ಇತರ ಲೋಹಗಳ ಲೋಟಗಳಿಂದಲೇ ನೀರು ಕುಡಿಯುತ್ತಾರೆ. ಇಂದು ನಮ್ಮ ಹಳೆಯ ಸಂಪ್ರದಾಯಗಳು ವೈಜ್ಞಾನಿಕ ಕಾರಣಗಳಿಂದಾಗಿ…
ಟೆಕ್ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್ಗಾಗಿ ‘ಗೂಗಲ್ ಡುಯೋ'(Google Duo) ಆಪ್ ಅನ್ನು ಪರಿಚಯಿಸಿದೆ. ಈ ಆಪ್ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್ನಲ್ಲಿ ಇದೀಗ ‘ಗ್ರೂಪ್ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್’ ಫೀಚರ್ಸ್ಗಳನ್ನು ಸೇರಿಸಲಿದೆ….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(23 ಮಾರ್ಚ್, 2019) ಕೆಲಸದಲ್ಲಿ ಹಿರಿಯರಿಂದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ನಿಮ್ಮ ಏಕಾಗ್ರತೆಗೆ ತೊಂದರೆ ತರಬಹುದು….
ಜೆಡಿಎಸ್ ನ ಶಾಸಕರಾಗಿದ್ದ ಚಲುವರಾಯಸ್ವಾಮಿ, ಎಚ್.ಸಿ.ಬಾಲಕೃಷ್ಣ, ಜಮೀರ್ ಅಹ್ಮದ್ ಖಾನ್, ರಮೇಶ್ ಬಂಡಿಸಿದ್ದೇಗೌಡ, ಅಖಂಡ ಶ್ರೀನಿವಾಸಮೂರ್ತಿ, ಇಕ್ಬಾಲ್ ಅನ್ಸಾರಿ ಮತ್ತು ಭೀಮಾ ನಾಯ್ಕ್ ಪಕ್ಷದಲ್ಲಿಯೇ ಸಂಚಲನ ಸೃಷ್ಟಿಸುವುದರ ಮೂಲಕ ಪಕ್ಷದ ದೋರಣೆಗೆ ಗುರಿಯಾಗಿದ್ದರು. ಅಡ್ಡಮತದಾನ ಮಾಡಿರುವ ಏಳು ಮಂದಿ ಶಾಸಕರಿಗೆ ಈ ಚುನಾವಣೆಯಲ್ಲಿ ಮತದಾನ ಮಾಡಲು ಅವಕಾಶ ನೀಡದಂತೆ ಅದೇಶಿಸುವಂತೆ ಕೋರಿ ಜೆಡಿಎಸ್ನ ಶ್ರವಣಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ, ಮೂಡಿಗೆರೆಯ ಬಿ.ವಿ ನಿಂಗಯ್ಯ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಳೆದ 2016ರಲ್ಲಿ ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆದಿದ್ದ…
ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022 ರಂದು ತಮ್ಮ 63 ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಬಹುಶಃ ಭಾರತವು ನಿರ್ಮಿಸಿದ ಶ್ರೇಷ್ಠ ಆಲ್ರೌಂಡರ್ ಮತ್ತು ಭಾರತ ಪ್ರಸ್ತುತಪಡಿಸಿದ ಮೊದಲ ನಿಜವಾದ ವೇಗಿಗಳಲ್ಲಿ ಒಬ್ಬರು ಜಗತ್ತಿಗೆ, ಕಪಿಲ್ ದೇವ್ 1978 ರಲ್ಲಿ ಪ್ರಾರಂಭವಾದ ಅಂತಸ್ತಿನ ವೃತ್ತಿಜೀವನವನ್ನು ಹೊಂದಿದ್ದರು. ಭಾರತದ ಮಾಜಿ ನಾಯಕ ಮತ್ತು ಕ್ರಿಕೆಟ್ನ ಶ್ರೇಷ್ಠ ಆಲ್ರೌಂಡರ್ಗಳಲ್ಲಿ ಒಬ್ಬರಾದ ಕಪಿಲ್ ದೇವ್ ಇಂದು ಜನವರಿ 6, 2022…
![]()