ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇತ್ತೀಚಿಗೆ ಅಯೋಧ್ಯೆಯ ಸೀತಾರಾಮ ದೇವಸ್ಥಾನ, ಮುಸ್ಲಿಮರಿಗಾಗಿ ಇಫ್ತಾರ್ ಕೂಟ ಏರ್ಪಡಿಸಿ ಬಾಂಧವ್ಯದ ಬೆಸುಗೆಯನ್ನು ಎತ್ತಿ ಹಿಡಿದಿತ್ತು.
ಇದೀಗ ಅದೇ ರೀತಿಯಲ್ಲಿ ಉತ್ತರ ಪ್ರದೇಶದ ಮೀರಥ್ನ ಜಾಮಾ ಮಸೀದಿಯಲ್ಲಿ ಶಿವ ಭಂಡಾರಾದ ಊಟದ ತಯಾರಿ ನಡೆಸಲು ಮುಂದಾಗುವ ಮೂಲಕ ಸಾಮರಸ್ಯವನ್ನು ಸಾರಿದೆ.
ನಗರದಲ್ಲಿರುವ ಸೋಮನಾಥ ಶಿವ ದೇವಸ್ಥಾನದ 150ನೇ ಪ್ರತಿಷ್ಠಾಪನೆಯ ದಿನವನ್ನು ಆಚರಿಸುವ ಸಂದರ್ಭದಲ್ಲಿ ಶಿವ ಭಂಡಾರವನ್ನು ಏರ್ಪಡಿಸಿದ್ದು, ಈ ವೇಳೆ ಜಾಮಿಯಾ ಮಸೀದಿಯ ಮುಖ್ಯ ಖಾಝಿ ಜೇನ್-ಉಸ್-ಸಜಿದಿನ್ ಆಹಾರ ವ್ಯವಸ್ಥೆಯನ್ನು ನೋಡಿಕೊಳ್ಳಲು ನಿರ್ಧರಿಸಿದ್ದಾರೆ.
ಇದರ ಭಾಗವಾಗಿ ತರಕಾರಿ ತೊಳೆಯುವುದು, ಅಡುಗೆ ಮಾಡುವುದು ಎಲ್ಲ ಮಸೀದಿಯ ಪ್ರಾಂಗಣದಲ್ಲಿ ನಡೆಯಲಿದೆ. ಇದಕ್ಕೆ ಅಲ್ಲಿಯ ಜನರೂ ಕೈಗೂಡಿಸುತ್ತಾರಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದು ವರ್ಷದ ಹಿಂದೆ ಅಧಿಕೃತವಾಗಿ ಈ ಧರೆಯಲ್ಲಿ ಅವತರಿಸಿರುವ ಪುಟ್ಟ ಬಾಲಕಿಯೀಗ ಆರೋಗ್ಯವಂತಳಾಗಿ ಬೆಳೆಯುತ್ತಿದ್ದಾಳೆ. ಇದರಲ್ಲೇನು ವಿಶೇಷ ಎನ್ನುತ್ತೀರಾ? ಈ ಮಗು ಎರಡು ಬಾರಿ ಜನಿಸಿದ್ದು, ಇದಕ್ಕಾಗಿ ಆಧುನಿಕ ವೈದ್ಯಕೀಯಕ್ಕೆ ಕೃತಜ್ಞತೆಗಳನ್ನು ಹೇಳಬೇಕಾಗಿದೆ.
ತಮಿಳು ರಾಕರ್ಸ್ ಈ ಹೆಸರನ್ನು ಕೇಳಿದರೆ ಸಾಕು ಇಡೀ ತಮಿಳು ಚಿತ್ರೋದ್ಯಮ ಬೆಚ್ಚಿ ಬೀಳುತ್ತದೆ. ಏಕೆಂದರೆ ನೂರಾರು ಕೋಟಿ ರೂಪಾಯಿ ಸುರಿದು ವರ್ಷಗಟ್ಟಲೆ ಸಿನಿಮಾ ಮಾಡಿ ಬಿಡುಗಡೆಯಾದ ದಿನವೇ ಮಧ್ಯಾಹ್ನದ ವೇಳೆಗೆ ಆ ಚಿತ್ರವನ್ನು ಮೊಬೈಲ್ ನಲ್ಲಿ ಲಭ್ಯವಾಗುವಂತೆ ಮಾಡುತ್ತಿದ್ದಾರೆ ಈ ತಮಿಳು ರಾಕರ್ಸ್.ಅಂದರೆ ಇವರ ದಂಧೆಯೇ ಹೊಸ ಹೊಸ ಚಿತ್ರಗಳನ್ನು ಪೈರಸಿ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿದೆ. ಈ ತಮಿಳು ರಾಕರ್ಸ್ ಕೇವಲ ತಮಿಳು ಚಿತ್ರೋದ್ಯಮಕ್ಕಷ್ಟೇ ಅಲ್ಲ ಕನ್ನಡ, ತೆಲುಗು, ಮಲಯಾಳಂ ಸೇರಿದಂತೆ ಇತರೆ…
ಇಂಧನ ಕ್ಷಮತೆ, ಕಡಿಮೆ ಕಾರ್ಬನ್ ಬಿಡುಗಡೆ ಮಾಡುವ ಏರ್ಬಸ್ ಕಂಪನಿಯ ಮಧ್ಯಮ ಮತ್ತು ಕಡಿಮೆ ದೂರದ ಪ್ರಯಾಣಕ್ಕಾಗಿಯೇ ಅಭಿವೃದ್ಧಿಪಡಿಸಲಾಗಿರುವ ಆಧುನಿಕ ವಿಮಾನ ಏರ್ಬಸ್ ‘ಎ-220’ ಭಾರತಕ್ಕೆ ಮೊದಲ ಬಾರಿ ಪ್ರವೇಶಿಸಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ(ಕೆಐಎ)ಲ್ಯಾಂಡ್ ಆಗಿದೆ. ವೇಗವಾಗಿ ಬೆಳೆಯುತ್ತಿರುವ ಭಾರತದ ವೈಮಾನಿಕ ಮಾರುಕಟ್ಟೆಯ ಮೇಲೆ ಕಣ್ಣಿಟ್ಟಿರುವ ಏರ್ಬಸ್, ಭಾರತೀಯ ಏರ್ಲೈನ್ಸ್ ಕಂಪನಿಗಳಿಗೆ ಆರ್ಡರ್ಗಳ ನಿರೀಕ್ಷೆಯಲ್ಲಿದೆ. ಬಿಸಿನೆಸ್ಮತ್ತು ಎಕಾನಮಿ ಕ್ಲಾಸ್ನಲ್ಲಿ100 ಸೀಟ್ಗಳಿಂದ 150 ಸೀಟ್ ಸಾಮರ್ಥ್ಯದ ಈ ವಿಮಾನ, ಭವಿಷ್ಯದಲ್ಲಿ ಭಾರತೀಯ ಆಕಾಶದಲ್ಲಿ ದೊಡ್ಡ ಸಂಖ್ಯೆಯಲ್ಲಿ ಹಾರಾಡುವ ಗುರಿಯನ್ನು…
ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…
ಪಂಡಿತ್ ರಾಘವೇಂದ್ರ ಸ್ವಾಮಿಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ…
ಆರ್ಥಿಕವಾಗಿ ದುರ್ಬಲರಾಗಿರುವ ಕುಟುಂಬಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರ ನೀಡುತ್ತಿರುವ ಬಿಪಿಎಲ್ ಪಡಿತರವನ್ನು ಕೆಲವು ಸದೃಢ ಕುಟುಂಬಗಳು ಸುಳ್ಳು ಮಾಹಿತಿ ನೀಡಿ ಪಡೆದುಕೊಂಡು ಸರ್ಕಾರಕ್ಕೆ ವಂಚನೆ ಮಾಡಿವೆ. ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರನ್ನು ಪತ್ತೆಹಚ್ಚಲು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಸರ್ಕಾರ ಬಿಪಿಎಲ್ ಪಡಿತರ ಚೀಟಿ ಪಡೆಯಲು 1.20 ಲಕ್ಷ ರೂ. ಒಳಗೆ ಕುಟುಂಬದ ಆದಾಯ ನಿಗದಿಪಡಿಸಿದೆ. ಆದಾಯವನ್ನು ಮೀರಿದ ಕುಟುಂಬಗಳು ಬಿಪಿಎಲ್ ಕಾರ್ಡ್ ಪಡೆದು ವಂಚಿಸಿದ್ದಾರೆ. ನೌಕರರು, ವರ್ತಕರು,…