ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.

ಇಂಟರ್ ಮೀಡಿಯೆಟ್ ಓದಿದ್ದ ಹಿರಣ್ಣಯ್ಯ, ತಂದೆ ಕೆ. ಹಿರಣ್ಣಯ್ಯ 1940ರಲ್ಲಿ ರಚಿಸಿ, ನಿರ್ದೇಶಿಸಿದ ‘ವಾಣಿ’ ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಬಳಿಕ 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು.

ಅವರ ‘ಲಂಚಾವತಾರ’ ನಾಟಕವೊಂದೇ 10,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡ ದಾಖಲೆ ನಿರ್ಮಿಸಿದೆ.ತಮ್ಮ ಅಸಾಧಾರಣ ನಟನೆಗಾಘಿ ನಟರತ್ನಾಕರ, ಕಲಾಗಜಸಿಂಹ, ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡಮಿ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿವೀರಣ್ಣ ಪ್ರಶಸ್ತಿ, ನೂಜೆರ್ಸಿ, ವಾಷಿಂಗ್ಟನ್ ಡಿ.ಸಿ., ಬಾಸ್ಟನ್, ಹೂಸ್ಟನ್, ನೂಯಾರ್ಕ್ ಮುಂತಾದೆಡೆಗಳಿಂದ ಸಂದ ಸನ್ಮಾನ, ನವರತ್ನಾರಾಂ ಪ್ರಶಸ್ತಿ, ಮದರಾಸು, ಹೈದರಾಬಾದು ಕನ್ನಡ ಸಂಘಗಳಿಂದ ಸನ್ಮಾನವೂ ಇವರಿಗೆ ಸಲ್ಲಿವೆ.
ಹಿರಣ್ಣಯ್ಯ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಇಂದು ಸಂಜೆ 6 ಗಂಟೆಗೆ ಹಿರಣ್ಣಯ್ಯ ಅಂತ್ಯ ಸಂಸ್ಕಾರ ನೆರವೇರಲಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚುನಾವಣೆ ಹತ್ತಿರವಾದಂತೆ ರಾಜ್ಯ ರಾಜಕೀಯದಲ್ಲಿ ಬೆಳವಣಿಗೆಗಳು ಬಿರುಸುಗೊಂಡಿವೆ. ನಟ ಹಾಗೂ ನಿರ್ದೇಶಕ ರಿಯಲ್ ಸ್ಟಾರ್ ಉಪೇಂದ್ರ ಸಾರಥ್ಯದ ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷವು ಮೊದಲ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಸಂಪೂರ್ಣ ಪಾರರ್ದಶಕ ಹಾಗೂ ಸರಳ ಆಡಳಿತ ನಡೆಸುವ ಭರವಸೆಯನ್ನು ನೀಡಿದ್ದಾರೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…
ಐವತ್ತು ವರ್ಷಗಳ ಹಿಂದೆ ಮೃತಪಟ್ಟಿದ್ದ ಎನ್ನಲಾಗಿದ್ದ ವ್ಯಕ್ತಿಯೊಬ್ಬ ಈಗ ಜೀವಂತವಾಗಿ ದೀಪಾವಳಿ ಹಬ್ಬಕ್ಕೆ ಏಕಾಏಕಿ ಪ್ರತ್ಯಕ್ಷನಾಗಿದ್ದಾನೆ. ಆದರೆ ಸತ್ತಿದ್ದು, ಸಮಾಧಿ ಮಾಡಿದ್ದು, ಅಲ್ಲಿಂದ ಎದ್ದು ಹೋದದ್ದು ಹೇಗೆ ಎಂಬ ಪ್ರಶ್ನೆಗಳಿಗೆ ಇನ್ನು ಖಚಿತ ಉತ್ತರ ಸಿಗಲಿಲ್ಲ ಎನ್ನಲಾಗಿದೆ. ಚಳ್ಳಕೆರೆ ತಾಲೂಕಿನ ಚಿತ್ರನಾಯಕನಹಳ್ಳಿಯ ಕಾಡುಗೊಲ್ಲ ಸಮುದಾಯದ 76 ವರ್ಷದ ಈರಜ್ಜ ಮರಳಿ ಬಂದಿರುವ ವ್ಯಕ್ತಿ. ಈದುವರೆಗೆ ಆಂಧ್ರದಲ್ಲಿದ್ದ ಈತ ಮಂಗಳವಾರ ದೀಪಾವಳಿಗೆ ಮರಳಿ ಹುಟ್ಟೂರಿಗೆ ಬಂದಿದ್ದಾನೆ. ಈರಜ್ಜನ ಸಾವಿನ ಘಟನೆ ಕುರಿತು ಈತನ ಸಹೋದರ ಬೇವಿನಪ್ಪ ವಿಕ ಜತೆ ಹೇಳಿಕೊಂಡದ್ದು ಹೀಗೆ. ‘‘ಈರಣ್ಣಗೆ…
ವರ ಬೋಳುಮಂಡೆಯವನೆಂದು ಗೊತ್ತಾಗಿ ವಧು ಮದುವೆಯನ್ನೇ ಕ್ಯಾನ್ಸಲ್ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ವರ ರವಿ ಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ತಾನು ಭೇಟಿಯೇ ಆಗದ ಯುವತಿಯೊಂದಿಗೆ ಮದುವೆಯಾಗಲು ದೆಹಲಿಯಿಂದ 1 ಸಾವಿರ ಕಿ.ಮೀ ದೂರದಲ್ಲಿರುವ ಬಿಹಾರದ ಸುಗೌಲಿ ಗ್ರಾಮಕ್ಕೆ ಬಂದಿದ್ದರು.
ಬೆಂಗಳೂರು, ಮೇ 14: ಎಫ್ಸಿ ಆರ್ ಎ ಕಾಯ್ದೆ ಉಲ್ಲಂಘನೆ ಮಾಡಿರುವ ಆರೋಪಕ್ಕೆ ಬೆಂಗಳೂರು ಮೂಲದ ಇನ್ಫೋಸಿಸ್ ಪ್ರತಿಷ್ಠಾನವು ಪ್ರತಿಕ್ರಿಯೆ ನೀಡಿದೆ. ವಿದೇಶದಿಂದ ಯಾವುದೇ ‘ಫಂಡಿಂಗ್’ ಪಡೆದಿಲ್ಲ, ಯಾವುದೇ ನಿಯಮ ಉಲ್ಲಂಘಿಸಿಲ್ಲ ಎಂದು ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಬೆಂಗಳೂರು ಮೂಲದ ಎನ್ ಜಿಒ ಇನ್ಫೋಸಿಸ್ ಫೌಂಡೇಷನ್, ವಿದೇಶದಿಂದ ಪಡೆದ ದೇಣಿಗೆ ಮೊತ್ತಕ್ಕೆ ಸೂಕ್ತ ದಾಖಲೆ ಒದಗಿಸಿದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿತ್ತು. ಈ…
ನೀವು ಈ ರೀತಿಯ ಸ್ಟೋರಿಯನ್ನು ಸಿನಿಮಾದಲ್ಲಿ ಅಥವಾ ಕಥೆ ಬರಹಗಳಲ್ಲಿ ನೋಡಿರುತ್ತೀರಿ ಆದರೆ ನಿಜ ಜೀವನದಲ್ಲಿ ಇವರು ಮಾಡಿರುವಂತ ಕೆಲಸಕ್ಕೆ ನೀವು ಹೆಮ್ಮೆ ಪಡುತ್ತೀರ. ಪ್ರಸ್ತುತ ದಿನಗಳಲ್ಲಿ ಜನರು ತಮ್ಮ ಬಗ್ಗೆ ಹಾಗು ತಮ್ಮ ಕುಟುಂಬದ ಬಗ್ಗೆ ಮಾತ್ರ ಯೋಚಿಸುತ್ತಾರೆ ವಿನಃ ತಾವು ವಾಸಿಸುವಂತ ಅಕ್ಕ ಪಕ್ಕದ ವಾತಾವರಣದ ಬಗ್ಗೆ ತಲೆ ಕೆಡಿಸಿ ಕೊಳ್ಳುವುದಿಲ್ಲ ಅಂತಹದರಲ್ಲಿ ಇವರು ಮಾಡಿರುವಂತ ಕೆಲಸ ನಿಜಕ್ಕೂ ಅದ್ಭುತವಾದದ್ದು ಅನ್ನಬಹುದು. 4 ಲಕ್ಷ ರೂಗಳ ದಾನ… ಹೆಸರು ಭಗೂರಾಮ್ ಮೌರ್ಯ ವಾರಣಾಸಿಯಿಂದ 20…