ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಭಿನಯ ಚತುರ ಮಾಸ್ಟರ್ ಹಿರಣ್ಣಯ್ಯ ಕೊನೆಯುಸಿರೆಳೆದಿದ್ದಾರೆ. ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖ್ಯಾತ ರಂಗಭೂರ್ಮಿ ಕಲಾವಿದ ಹಿರಣ್ಣಯ್ಯ ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಮೈಸೂರು ಮೂಲದ 84 ವರ್ಷದ ಮಾಸ್ಟರ್ ಹಿರಣ್ಣಯ್ಯ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಗುರುವಾರ ಬೆಳಗ್ಗೆ 8:30ರ ವೇಳೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಲಂಚಾವತರ ಮೂಲಕ ಮನೆಮಾತಾಗಿದ್ದ ಹಿರಣಯ್ಯ ಅನಾರೋಗ್ಯದಿಂದಾಗಿ ತೆರೆಯ ಹಿಂದೆ ಸರಿದಿದ್ದರು. ಫೆಬ್ರವರಿ 15, 1934ರಂದು ಮೈಸೂರಿನಲ್ಲಿ ಮಾಸ್ಟರ್ ಹಿರಣಯ್ಯ ಜನಿಸಿದ್ದರು. ಅವರ ಮೂಲ ಹೆಸರು ನರಸಿಂಹಮೂರ್ತಿ. ಕಲ್ಚರ್ಡ್ ಕಮೆಡಿಯನ್ ಎಂದು ಪ್ರಖ್ಯಾತರಾಗಿದ್ದ ಕೆ. ಹಿರಣ್ಣಯ್ಯ ಮತ್ತು ಶಾರದಮ್ಮ ದಂಪತಿಗಳ ಒಬ್ಬನೇ ಮಗ. ಓದಿದ್ದು ಇಂಟರ್ ಮೀಡಿಯೆಟ್ ವರೆಗೆ. 1952ರಲ್ಲಿ ತಂದೆಯೊಂದಿಗೆ ಕೂಡಿಕೊಂಡು ಅವರಿಂದಲೇ ರಂಗಶಿಕ್ಷಣ ಪಡೆದಿದ್ದರು.

ಇಂಟರ್ ಮೀಡಿಯೆಟ್ ಓದಿದ್ದ ಹಿರಣ್ಣಯ್ಯ, ತಂದೆ ಕೆ. ಹಿರಣ್ಣಯ್ಯ 1940ರಲ್ಲಿ ರಚಿಸಿ, ನಿರ್ದೇಶಿಸಿದ ‘ವಾಣಿ’ ಚಲನಚಿತ್ರದಲ್ಲಿ ಅಭಿನಯಿಸುವ ಮೂಲಕ ಸಿನಿಮಾ ಜಗತ್ತಿಗೆ ಪಾದಾರ್ಪಣೆ ಮಾಡಿದ್ದರು. ಬಳಿಕ 1948ರಲ್ಲಿ ರಂಗಭೂಮಿಯಲ್ಲಿ ಚಿಕ್ಕ ಪಾತ್ರದಲ್ಲಿ ನಟಿಸಿದ್ದರು.

ಅವರ ‘ಲಂಚಾವತಾರ’ ನಾಟಕವೊಂದೇ 10,000ಕ್ಕೂ ಹೆಚ್ಚು ಪ್ರದರ್ಶನಗಳನ್ನು ಕಂಡ ದಾಖಲೆ ನಿರ್ಮಿಸಿದೆ.ತಮ್ಮ ಅಸಾಧಾರಣ ನಟನೆಗಾಘಿ ನಟರತ್ನಾಕರ, ಕಲಾಗಜಸಿಂಹ, ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ನಾಟಕ ಅಕಾಡಮಿ ಪ್ರಶಸ್ತಿ, ರಂಗಭೂಮಿ ಪ್ರಶಸ್ತಿ, ಗುಬ್ಬಿವೀರಣ್ಣ ಪ್ರಶಸ್ತಿ, ನೂಜೆರ್ಸಿ, ವಾಷಿಂಗ್ಟನ್ ಡಿ.ಸಿ., ಬಾಸ್ಟನ್, ಹೂಸ್ಟನ್, ನೂಯಾರ್ಕ್ ಮುಂತಾದೆಡೆಗಳಿಂದ ಸಂದ ಸನ್ಮಾನ, ನವರತ್ನಾರಾಂ ಪ್ರಶಸ್ತಿ, ಮದರಾಸು, ಹೈದರಾಬಾದು ಕನ್ನಡ ಸಂಘಗಳಿಂದ ಸನ್ಮಾನವೂ ಇವರಿಗೆ ಸಲ್ಲಿವೆ.
ಹಿರಣ್ಣಯ್ಯ ಪತ್ನಿ ಹಾಗೂ ಐವರು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನ ಚಿತ್ರರಂಗಕ್ಕೆ ತುಂಬಲಾರದ ನಷ್ಟವುಂಟು ಮಾಡಿದೆ. ಇಂದು ಸಂಜೆ 6 ಗಂಟೆಗೆ ಹಿರಣ್ಣಯ್ಯ ಅಂತ್ಯ ಸಂಸ್ಕಾರ ನೆರವೇರಲಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಆಯುರ್ವೇದದಲ್ಲಿ ತುಪ್ಪಕ್ಕೆ ವಿಶೇಷವಾದ ಸ್ಥಾನವನ್ನು ನೀಡಲಾಗಿದೆ. ಅಲ್ಲದೆ ಅದೊಂದು ಔಷಧೀಯ ಪದಾರ್ಥವೂ ಹೌದು. ನಿತ್ಯ ಖಾಲಿ ಹೊಟ್ಟೆಯಲ್ಲಿ ತುಪ್ಪವನ್ನು ತಿಂದರೆ ನಾವು ಊಹಿಸಲೂ ಅಸಾಧ್ಯವಾಗುವಂತಹ ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಈ ವಿಚಾರ ನಿಮಗೆ ಆಶ್ಚರ್ಯವನ್ನು ಉಂಟುಮಾಡಬಹುದು.
ಪತಿಗೆ ಆಯಸ್ಸು ಆರೋಗ್ಯ, ಅಭಿವೃದ್ಧಿ ನೀಡಲೆಂದು ಬೇಡಿಕೊಂಡು ದೀರ್ಘಕಾಲ ಸುಮಂಗಲಿಯಾಗಿರುವಂತೆ ಹರಸಲು ಬೇಡುವ ಹಬ್ಬವೇ ‘ಭೀಮನ ಅಮವಾಸ್ಯೆ.
ಹತ್ತನೇ ತರಗತಿ ಓದಿ, ಒಂದು ಡಿಗ್ರಿ ತಗೊಳಷ್ಟರಲ್ಲಿ ಸಾಕಾಗಿ ಹೋಗಿರುತ್ತೆ.ಆದ್ರೆ ಈ ವ್ಯಕ್ತಿ ಭಾರತದಲ್ಲಿರೋ ಹಲವಾರು ಡಿಗ್ರಿ (ಪದವಿ)ಗಳನ್ನು ಮಾಡಿ ಮುಗಿಸಿದ್ದಾರೆ.ಇವರು ಎಷ್ಟು ಓದಿದ್ದಾರೆಂದ್ರೆ ಇವರು ಹೆಸರು ಲಿಮ್ಕಾಬುಕ್ ಆಫ್ ರೆಕಾರ್ಡ್ಸ್ ನಲ್ಲಿ ರೆಕಾರ್ಡ್ ಆಗಿದೆ.
ಪಾರಿಜಾತಕ ಎಂಬ ರಾಜಕುಮಾರಿ ಸೂರ್ಯನೊಡನೆ ಪ್ರೀತಿಗೆ ಬಿದ್ದಳು. ಆದರೆ, ಸೂರ್ಯ ಮುಲಾಜಿಲ್ಲದೆ ಅವಳ ಪ್ರೀತಿಯನ್ನು ತಿರಸ್ಕರಿಸಿದ. ಇದರಿಂದ ನೊಂದ ಪಾರಿಜಾತಕ ಆತ್ಮಹತ್ಯೆ ಮಾಡಿಕೊಂಡಳು. ಅವಳ ದೇಹದ ಬೂದಿಯಿಂದ ಉದಯಿಸಿದ್ದೇ ಸುಂದರವಾದ ಪಾರಿಜಾತದ ಗಿಡ. ಹೀಗೆ ಗಿಡವಾಗಿ ಹುಟ್ಟಿದ ಪಾರಿಜಾತಕಳಿಗೆ ದಿನ ಬೆಳಗಾದರೆ ಕಣ್ಣಿಗೆ ಬೀಳುವ ತನ್ನ ಪ್ರೇಮಿಯ ನೋಟ ನೋವನ್ನು ನೀಡುತ್ತದೆ. ಅದಕ್ಕಾಗಿಯೇ ಪಾರಿಜಾತದ ಹೂವುಗಳು ಬೆಳಗಿನ ಹೊತ್ತು ಬಾಡಿದ್ದು, ಸಂಜೆಯ ನಂತರ ಅರಳುತ್ತವೆ ಎನ್ನುತ್ತದೆ ಪುರಾಣ. ಸಸ್ಯದ ಸ್ವಭಾವಕ್ಕೆ ತಕ್ಕಂತಿದೆ ಈ ಕತೆ. ಇದೇ ಕಾರಣಕ್ಕೆ…
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ಒಬ್ಬ ವ್ಯಕ್ತಿಯನ್ನ ಸಮಾಜ ಉತ್ತಮ ವ್ಯಕ್ತಿಯಾಗಿ ನೋಡುವುದು ಆತನ ವರ್ತನೆ ಮತ್ತು ಮಾನವೀಯತೆ ಗುಣಗಳಿಂದ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಒಬ್ಬ ವ್ಯಕ್ತಿ ಅದೃಷ್ಟ ಬದಲಾವಣೆ ಆಗಲು ಜಾಸ್ತಿ ಸಮಯ ಕೂಡ ಬೇಕಾಗಿಲ್ಲ ಅನ್ನುವುದು ಇನ್ನೊಮ್ಮೆ ಸಾಭೀತಾಗಿದೆ. ಇನ್ನು ಅದೃಷ್ಟ ಅನ್ನುವುದು ಯಾವಾಗಲೂ ಒಂದೇ ರೀತಿಯಲ್ಲಿ ಇರುವುದಿಲ್ಲ ಮತ್ತು ಕೆಲವೊಮ್ಮೆ ಇರುವ ಅದೃಷ್ಟ ನಮ್ಮನ್ನು ದೂರ ಆದರೆ ಇನ್ನು ಕೆಲವು ಭಾರಿ ಅದೃಷ್ಟ ನಮ್ಮನ್ನ ಹುಡುಕಿಕೊಂಡು ಬರುತ್ತದೆ. ನಾವು ಹೇಳುವ ಈ ವ್ಯಕ್ತಿ ಸೆಕೆಂಡ್ ಹ್ಯಾಂಡ್ ಫರ್ನಿಚರ್…