ಸುದ್ದಿ

ನಗರಕ್ಕೆ ಬಂದಿದೆ ಲೂಸಿಯಾ ಮಾತ್ರೆ! ಟೆಕ್ಕಿ ಮತ್ತು ಸ್ಟುಡೆಂಟ್​​ಗಳೇ ಇವರ ಟಾರ್ಗೆಟ್​​!!

197

ಸ್ಯಾಂಡಲವುಡ್​ನಲ್ಲಿ ಹೊಸತನದಿಂದ ಗೆದ್ದಿದ್ದ ಚಿತ್ರ ಲೂಸಿಯಾ ಎಲ್ಲರ ಗಮನವನ್ನು ಸೆಳೆದಿದ್ದದ್ದು ಆ ಚಿತ್ರದಲ್ಲಿ ಹೀರೋ ಸತೀಶ್ ತೆಗೆದುಕೊಳ್ಳುತ್ತಿದ್ದ ಮಾತ್ರೆಯಿಂದ.

ಇದೀಗಾ ಅಂತಹದ್ದೇ ಮಾತ್ರೆ ಬೆಂಗಳೂರಿಗೆ ಕಾಲಿಟ್ಟಿದ್ದು, ಟೆಕ್ಕಿ ಮತ್ತು ಕಾಲೇಜ್ ಸ್ಟೂಡೆಂಟ್‌ಗಳನ್ನು ಗಮನದಲ್ಲಿಟ್ಟುಕೊಂಡು ಈ ಗುಳಿಗೆ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ. ಎಂತಹ ಮನುಷ್ಯನಾದರೂ ಕನಿಷ್ಠ 8-10 ಗಂಟೆಗಳ ಕಾಲ ಅಮಲಿನಲ್ಲಿ ಇಡಬಹುದಾದ ಈ ಮಾತ್ರೆ ಮಾದಕ ವಸ್ತುಗಳನ್ನು ಮೀರಿಸುವಷ್ಟು ಶಕ್ತಿ ಹೊಂದಿದೆ.

ವಿದೇಶದಿಂದ ಬರುವ ಈ ಟ್ಯಾಬ್ಲೆಟ್ ಮೂಲ ಬರ್ಮಾ. ಒಂದು ಟ್ಯಾಬ್ಲೆಟ್‌ನ ಬೆಲೆ 1000 ರೂಪಾಯಿ. ಇದೀಗ ನಗರದಲ್ಲಿ ಈ ಮಾತ್ರೆಗಳ ಲಭ್ಯವಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಲೂಸಿಯಾ ಅಲಿಯಾಸ್ ಮೆಥಾಂಪ್ಟಮೈನ್ ಮಾತ್ರೆ ಮಾರಾಟದ ಆರೋಪದ ಮೇರೆಗೆ ಪೊಲೀಸರು ಪಶ್ಚಿಮ ಬಂಗಾಳ ಮೂಲದ ಓರ್ವ ವ್ಯಕ್ತಿಯನ್ನು ಬಂಧಿಸಿದ್ದು,

ಈ ಮೂಲಕ ಲೂಸಿಯಾ(ಮೆಥಾಂಪ್ಟಮೈನ್) ಟ್ಯಾಬ್ಲೆಟ್ ಮಾರಾಟ ಜಾಲ ಬೆಳಕಿಗೆ ಬಂದಿದೆ. ನಗರದಲ್ಲಿರುವ ಪಶ್ಚಿಮ ಬಂಗಾಳ ಮೂಲದವರೇ ಈತನ ಟಾರ್ಗೆಟ್ ಆಗಿದ್ದು, ಸಿಸಿಬಿ ಪೊಲೀಸರು ಡ್ರಗ್ಸ್ ಮಾರಾಟ ಜಾಲದ ಬೇರುಗಳ ಬೆನ್ನತ್ತಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಇಂದಿರಾ ಕ್ಯಾಂಟೀನ್ ಭವಿಷ್ಯವಿಂದು ಬಿಎಸ್‌ ಯಡಿಯೂರಪ್ಪನ ಕೈಯಲ್ಲಿ, ಮುಂದೆ ಏನಾಗುತ್ತೆ ನೋಡಿ..!

    ಇಂದಿರಾ ಕ್ಯಾಂಟೀನ್ ಪಾಲಿಕೆಗೆ ಹೊರೆಯಾಗುವುದೋ ಅಥವಾ ಇಲ್ಲವೋ ಎಂಬುದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ತೀರ್ಮಾನದ ಮೇಲೆ ನಿಂತಿದೆ. ಏಕೆಂದರೆ, ರಾಜ್ಯ ಸರ್ಕಾರ ಪ್ರಸಕ್ತ ಬಜೆಟ್‌ನಲ್ಲಿ ಅನುದಾನ ನೀಡದ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಶೇ.50 ರಷ್ಟಾದರೂ ಅನುದಾನ ನೀಡುವಂತೆ ಬಿಬಿಎಂಪಿ ಸಲ್ಲಿಸಿದ್ದ ಪ್ರಸ್ತಾವನೆಗೆ ಹಣಕಾಸು ಇಲಾಖೆಯ ಸಂಪೂರ್ಣ ಒಪ್ಪಿಗೆ ದೊರಕಿಲ್ಲ. ಇಲಾಖೆಯು ಕ್ಯಾಂಟೀನ್ ನಿರ್ವಹಣೆಗೆ ಶೇ.25ರಷ್ಟು ಹಣ ಮಾತ್ರ ನೀಡುವುದಾಗಿ ತಿಳಿಸಿದೆ. ಈ ಸಂಬಂಧ ಕಡತ ಪ್ರಸ್ತುತ ಸಿಎಂ ಅವಗಾಹನೆಗೆ ಬಂದಿದ್ದು, ಮುಖ್ಯಮಂತ್ರಿ ಯವರು ಈ ಬಗ್ಗೆ…

  • ಸುದ್ದಿ

    ಬಾಲಿವುಡ್ನಮಹಾಭಾರತ ಕಥೆಯಲ್ಲಿ ದ್ರೌಪದಿ ಪಾತ್ರದಲ್ಲಿ ನಟಿಸಲಿರುವ ಬೆಂಗಳೂರು ಮೂಲದ ಹುಡುಗಿ..!ಆ ನಟಿ ಯಾರು ಗೊತ್ತಾ?

    ಬಾಲಿವುಡ್ನಲ್ಲಿ ಮಹಾಭಾರತ ಸಿನಿಮಾ ಸೆಟ್ಟೇರಲಿದೆ ಎಂಬ ಸುದ್ದಿ ಬಹಳ ದಿನಗಳಿಂದ ಸದ್ದು ಮಾಡ್ತಿದೆ. ನಟ ಅಮೀರ್ ಖಾನ್ ಇಂತಹದೊಂದು ಪ್ರಯತ್ನಕ್ಕೆ ಕೈಹಾಕಿದ್ದು, ಬಹುದೊಡ್ಡ ಬಜೆಟ್ ನಲ್ಲಿ, ಐದು ಸರಣಿಯಾಗಿ ಸಿನಿಮಾ ಮಾಡಲು ಚಿಂತಿಸಿದ್ದರು.ಆದ್ರೀಗ, ಅಮೀರ್ ಖಾನ್ ಗೂ ಮೊದಲು ಮತ್ತೊಬ್ಬ ನಿರ್ಮಾಪಕ ಮಹಾಭಾರತ ಚಿತ್ರಕ್ಕೆ ಚಾಲನೆ ನೀಡಿದ್ದಾರೆ. ಈ ಚಿತ್ರವನ್ನ ದ್ರೌಪದಿ ದೃಷ್ಟಿಕೋನದಲ್ಲಿ ತೋರಿಸಲಾಗುತ್ತಿದ್ದು, ಪಾಂಚಲಿ ಪಾತ್ರಕ್ಕಾಗಿ ಸ್ಟಾರ್ ನಟಿಯನ್ನ ಆಯ್ಕೆ ಮಾಡಿಕೊಳ್ಳಲಾಗಿದೆ. ಯಾರದು? ಮುಂದೆ ಓದಿ. ಖ್ಯಾತ ನಿರ್ಮಾಪಕ ಮಧು ಮಂತೇನಾ ನಿರ್ಮಿಸಲಿರುವ ಮಹಾಭಾರತ ಚಿತ್ರದಲ್ಲಿ…

  • ಸುದ್ದಿ

    ನವ ವಧು ವರರ ಮೇಲೆ ಲಕ್ಷಾಂತರ ರೂ ನೋಟುಗಳ ಸುರಿಮಳೆ ಮಾಡಿದ್ರು!ಈ ಸುದ್ದಿ ನೋಡಿ…

    ಮದುವೆಯಾದ ನವಜೋಡಿ ಮೇಲೆ ಪೋಷಕರು ಲಕ್ಷಾಂತರ ರೂ. ಹಣವನ್ನು ಸುರಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸುಶಾಂತ್ ಕೋಟಾ ಹಾಗೂ ಮೇಘನಾ ಗೌಡ್ ಮಾರ್ಚ್ 17ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಸುಶಾಂತ್ ಕೋಟಾ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದು, ಹೈದರಾಬಾದ್‍ನ ಐಟಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ಹೈದರಾಬಾದ್‍ನಲ್ಲಿ ನಡೆದ ಈ ಮದುವೆಯ ವಿಡಿಯೋ ವೈರಲ್ ಆಗಿದೆ. ವರ ಹಾಗೂ ವಧುವಿನ ಪೋಷಕರು ನವಜೋಡಿ ಮೇಲೆ ಹಣದ ಹೊಳೆಯನ್ನೇ ಹರಿಸಲು ಒಂದು ದೊಡ್ಡ ಬಾಸ್ಕೆಟ್‍ನಲ್ಲಿ ನೋಟುಗಳನ್ನು ತೆಗೆದುಕೊಂಡು…

  • Sports

    ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ…!

    ಬೆಂಗಳೂರು: ಭಾರತ-ಪಾಕ್ ಹೈ ವೋಲ್ಟೇಜ್ ಪಂದ್ಯಕ್ಕೆ ತೆರೆ ಬಿದ್ದಿದೆ. ಟೀಂ ಇಂಡಿಯಾ ಗೆದ್ದ ಖುಷಿಯಲ್ಲಿ ದೇಶಾದ್ಯಂತ ಯುದ್ಧವನ್ನೇ ಗೆದ್ದ ಸಂಭ್ರಮ ಮನೆ ಮಾಡಿದೆ. ಈ ನಡುವೆ ಗೆಲುವು ತಂದು ಕೊಟ್ಟ ಟೀಂ ಇಂಡಿಯಾಗೆ ಕೋಟಿ ಕೋಟಿ ಭಾರತೀಯರು ಭೇಷ್, ಇಂಡಿಯಾ ಭೇಷ್ ಎಂದು ಬೆನ್ನು ತಟ್ಟಿದರು. ಹೌದು. ಬದ್ಧ ವೈರಿ ಪಾಕಿಸ್ತಾನದ ವಿರುದ್ಧ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿದೆ. ವಿಶ್ವಕಪ್ ಕ್ರಿಕೆಟ್ ಇತಿಹಾಸದಲ್ಲೇ ಏಳನೇ ಬಾರಿಗೆ ಪಾಕ್ ವಿರುದ್ಧ ಭಾರತಕ್ಕೆ ಐತಿಹಾಸಿಕ ಜಯ ಲಭಿಸಿದೆ. ಟೀಂ…

  • ಜ್ಯೋತಿಷ್ಯ

    ಮಂಗಳವಾರದ ನಿಮ್ಮ ರಾಶಿ ಭವಿಷ್ಯ ಶುಭಾವಾಗುತ್ತೋ, ಅಶುಭಾವಾಗುತ್ತೋ ನೋಡಿ ತಿಳಿಯಿರಿ…

    ಇಂದು ಮಂಗಳವಾರದ, 13/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ.ಸೋಮಾರಿತನದಿಂದಾಗಿ ಉದ್ಯೋಗ ಕ್ಷೇತ್ರದಲ್ಲಿ ಹಿನ್ನಡೆ. ಸಾಂಸಾರಿಕವಾಗಿ ಸುಖ,ಸಹಕಾರ. ಹಣಕಾಸಿನ ಸ್ಥಿತಿ ಉತ್ತಮ. ಪ್ರೀತಿಪಾತ್ರರ ಆಗಮನ. ಸಂಚಾರದ ಸಾಧ್ಯತೆ. ವೃಷಭ:- ಆರ್ಥಿಕವಾಗಿ ಧನಾಗಮನ.ಕೆಲಸ ಕಾರ್ಯಗಳಲ್ಲಿ ಮಂದಗತಿ. ವಾಹನ ಚಾಲನೆಯಲ್ಲಿ ಜಾಗ್ರತೆ ಇರಲಿ. ಆರೋಗ್ಯದಲ್ಲಿ ತೊಂದರೆ. ನೀವಾಡುವ ಮಾತು ಪರರಿಗೆ ನೋವುಂಟು ಮಾಡುವ ಸಾಧ್ಯತೆ ಇರುತ್ತದೆ, ಆದ್ದರಿಂದ ನೀವು ಆಡುವ ಮಾತಿನಲ್ಲಿ ಜಾಗ್ರತೆ ಇರಲಿ. ಮಿಥುನ:– ವ್ಯವಹಾರದಲ್ಲಿ ಹಾನಿಯ ಸಾಧ್ಯತೆ. ಸಾಂಸಾರಿಕ ಸಂಬಂಧಗಳ…

  • ಸುದ್ದಿ

    ಎಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಎಕ್ಸಾಂ ಹಾಲ್‍ನಲ್ಲಿ ಕಾಪಿ, ಈ ಸುದ್ದಿ ನೋಡಿ.

    ಸ್ಮಾರ್ಟ್ ವಿದ್ಯಾರ್ಥಿಯೊಬ್ಬ ಸ್ಮಾರ್ಟ್ ಆಗಿ ನಕಲು ಮಾಡಲು ಹೋಗಿ ಸಿಕ್ಕಿಹಾಕಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆದಿದೆ. ಎಂಐಟಿ ಕಾಲೇಜು ಎಂಜಿನಿಯರ್ ವಿದ್ಯಾರ್ಥಿ ಸ್ಮಾರ್ಟ್ ವಾಚ್ ಕಟ್ಟಿಕೊಂಡು ಹೋಗಿ ಪರೀಕ್ಷೆಯಲ್ಲಿ ನಕಲು ಮಾಡಿದ್ದಾನೆ. ಸ್ಮಾರ್ಟ್ ವಾಚ್ ಕಟ್ಟಿದ್ದ ವಿದ್ಯಾರ್ಥಿಯನ್ನು ಪರೀಕ್ಷೆ ಹಾಲ್ ನಿಂದ ಎಬ್ಬಿಸಿ ಹೊರಗೆ ಕಳುಹಿಸಿದ್ದಾರೆ. ಈ ಸ್ಮಾರ್ಟ್ ವಾಚ್ ಎಷ್ಟು ತಂತ್ರಜ್ಞಾನದಿಂದ ಕೂಡಿದೆ ಎಂದರೆ ಇಡೀ ಪುಸ್ತಕವನ್ನು ಇದರೊಳಗೆ ಅಪ್ಲೋಡ್ ಮಾಡಬಹುದು. ಪರೀಕ್ಷೆಗೆ ಸಂಬಂಧಪಟ್ಟ ಎಲ್ಲಾ ಪ್ರೋಗ್ರಾಂಗಳು, ಅದರ ಸೂತ್ರಗಳು, ಕೆಲ ಉತ್ತರಗಳು ಮೆಮೋರಿ…