ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೋಡುವುದಕ್ಕೆ ಸಣ್ಣ ದಾರದಂತಿದೆ… ಆದರೆ, ಇದು ಮಾಡುವ ಕೆಲಸ ಅತಿ ಭಯಾನಕ. ಮನುಷ್ಯನ ಮೆದುಳನ್ನು ಸ್ವಲ್ಪ ಸ್ವಲ್ಪವೇ ತಿನ್ನುವುದು ಈ ಹುಳುವಿನ ಕೆಲಸ. ವೈದ್ಯಕೀಯ ಪರಿಭಾಷೆಯಲ್ಲಿ ಇದನ್ನು `ಟೇಪ್ ವರ್ಮ್’ ಎಂದು ಕರೆಯುತ್ತಾರೆ. ಇಂತಹ ವಿಚಿತ್ರ ಹುಳುವನ್ನು ವ್ಯಕ್ತಿಯೊಬ್ಬರ ಮೆದುಳಿನಿಂದ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಹೊರತೆಗೆದಿದ್ದಾರೆ ಆಗ್ನೇಯ ಚೀನಾದ 36 ವರ್ಷದ ವಾಂಗ್ ಎಂಬವರು ಬರೋಬ್ಬರಿ 15 ವರ್ಷಗಳಿಂದ ಈ ದಾರದಂತಹ ಹುಳುವಿನ ಕಾಟದಿಂದ ನಲುಗಿದ್ದರು. ಸುಮಾರು 12 ಸೆಂಟಿ ಮೀಟರ್ನಷ್ಟು ಉದ್ದವಿದ್ದ ಈ ಹುಳು ವಾಂಗ್ ಅವರ ಮೆದುಳನ್ನು ಸ್ವಲ್ಪ ಸ್ವಲ್ಪ ತಿಂದು ಹಾಕಿತ್ತು.

ವಾಂಗ್ ಅವರಿಗೆ ಬಸವನಹುಳು ತಿನ್ನುವುದೆಂದರೆ ಪಂಚಪ್ರಾಣ. ಆದರೆ, ಇದನ್ನು ತಿನ್ನಲು ಆರಂಭಿಸಿದ ಬಳಿಕ ಇವರಿಗೆ ನಿರಂತರ ವಾಂತಿ ಮಾಡಿಕೊಳ್ಳುವ ಸಮಸ್ಯೆ ಶುರುವಾಗಿತ್ತು. ಸುಮಾರು2007ರಲ್ಲಿ ವಾಂಗ್ ಅವರ ದೇಹದ ಎಡಭಾಗ ಸಂಪೂರ್ಣ ನಿಷ್ಕ್ರಿಯಗೊಂಡಿತ್ತು. ಅಲ್ಲಿಂದ ಇವರು ಹಾಸಿಗೆ ಹಿಡಿದಿದ್ದರು. ಈ ಅವಧಿಯಲ್ಲಿ ತಜ್ಞ ವೈದ್ಯರನ್ನೇ ಸಂಪರ್ಕಿಸಿದರೂ ಸಮಸ್ಯೆಗೊಂದು ಪರಿಹಾರ ಸಿಕ್ಕಿರಲಿಲ್ಲ. ಒಂದು ಹಂತದಲ್ಲಿ ಮಾರಣಾಂತಿಕ ಮೆದುಳಿನ ಕ್ಯಾನ್ಸರಿಗೂ ಇವರು ಚಿಕಿತ್ಸೆ ಪಡೆದುಕೊಂಡಿದ್ದರು.

ವಾಂಗ್ ಸ್ಥಿತಿ ಪ್ರತಿಕ್ಷಣ ಕ್ಷಣಕ್ಕೂ ಹದಗೆಡುತ್ತಾ ಸಾಗಿತ್ತು. ಅಂತಿಮವಾಗಿ2018ರಲ್ಲಿ ವಾಂಗ್ ಅವರ ಮೆದುಳಿನಲ್ಲಿ ಮಾಂಸ ತಿನ್ನುವ ಟೇಪ್ ವರ್ಮ್ ಇರುವುದನ್ನು ವೈದ್ಯರು ಪತ್ತೆ ಹಚ್ಚಿದ್ದರು. ಜಾಸ್ತಿ ಬಸವನಹುಳು ತಿನ್ನುವ ಅಭ್ಯಾಸ ಬೆಳೆಸಿಕೊಂಡಿದ್ದರಿಂದಲೇ ವಾಂಗ್ ಅವರಿಗೆ ಈ ಪರಾವಲಂಬಿ ಹುಳುವಿನ ಸಮಸ್ಯೆ ಕಾಡಲಾರಂಭಿಸಿತ್ತು ಎಂದೂ ವೈದ್ಯರು ತಿಳಿಸಿದ್ದರು.

ವೈದ್ಯರು ಹೇಳಿದಂತೆ ಈ ಪರಾವಲಂಬಿ ಹುಳು ಮೆದುಳಿನ ಅತ್ಯಂತ ಅಪಾಯಕಾರಿ ಭಾಗದಲ್ಲೇ ಇತ್ತು. ಶಸ್ತ್ರಚಿಕಿತ್ಸೆ ಮಾಡುವುದು ಸಾಧ್ಯವೇ ಇರಲಿಲ್ಲ. ಹೀಗಾಗಿ, ಶಸ್ತ್ರಚಿಕಿತ್ಸೆ ಮಾಡದೆ ಬೇರೊಂದು ವಿಧಾನದಲ್ಲಿ ಸೂಕ್ಷ್ಮವಾಗಿ ಈ ಹುಳುವನ್ನು ವೈದ್ಯರು ಹೊರತೆಗೆದಿದ್ದರು. ಇವರು ಮನೆಗೂ ಮರಳಿದ್ದರು. ಆದರೆ, ಇದಾದ ಬಳಿಕ ಮತ್ತೊಂದು ಶಾಕಿಂಗ್ ನ್ಯೂಸ್ ವಾಂಗ್ ಅವರಿಗೆ ಕಾದಿತ್ತು.
ಅಸಲಿಗೆ ಈ ಟೇಪ್ ವರ್ಮ್ ಸಂಪೂರ್ಣ ವಾಂಗ್ ಅವರ ಮೆದುಳಿನಿಂದ ಹೋಗಿರಲಿಲ್ಲ. ಸೆಪ್ಟೆಂಬರ್ ಮಧ್ಯಭಾಗದಲ್ಲಿ ಇವರಿಗೆ ಮತ್ತೆ ಅದೇ ರೀತಿ ಸಮಸ್ಯೆ ಕಂಡು ಬಂದಾಗ ವೈದ್ಯರು ಇನ್ನೊಂದು ಸಲ ತಪಾಸಣೆ ಮಾಡಿದ್ದರು. ಆಗ ಮತ್ತೆ ಈ ಹುಳು ವಾಂಗ್ ಮೆದುಳಿನಲ್ಲಿ ಜೀವಿಸುತ್ತಿರುವುದು ಕಂಡು ಬಂದಿತ್ತು. ಹೀಗಾಗಿ, ಈ ಸಲ ಅಪಾಯವಾದರೂ ಶಸ್ತ್ರಚಿಕಿತ್ಸೆ ಮಾಡಲೇಬೇಕಿತ್ತು. ಅಂತೆಯೇ ಚೀನಾದ ಗುವಾಂಗ್ಡಾಂಗ್ ಸಂಜಿಯು ಬ್ರೈನ್ ಆಸ್ಪತ್ರೆಯಲ್ಲಿ ವಾಂಗ್ ಅವರಿಗೆ ಅತ್ಯಂತ ಸೂಕ್ಷ್ಮ ಶಸ್ತ್ರಚಿಕಿತ್ಸೆ ನಡೆಯಿತು. ಈ ಶಸ್ತ್ರಚಿಕಿತ್ಸೆಯಲ್ಲಿ ವೈದ್ಯರು ವಾಂಗ್ ತಲೆಯೊಳಗಿದ್ದ ಸ್ಪಾರ್ಗನಮ್ ಮಾನಸೋನಿ ಎಂಬ ಪರಾವಲಂಬಿ ಹುಳುವನ್ನು ತೆಗೆದ್ದಾರೆ.
ಸಾಮಾನ್ಯವಾಗಿ ಇದು ಬೆಕ್ಕು ಮತ್ತು ನಾಯಿಗಳಲ್ಲಿ ಕಂಡು ಬರುತ್ತವೆಯಂತೆ. ಆದರೆ, ಮನುಷ್ಯರಲ್ಲಿ ಈ ಹುಳು ಕಂಡು ಬರುವುದು ತೀರಾ ವಿರಳಾತಿ ವಿರಳ ಎನ್ನುತ್ತಾರೆ ವೈದ್ಯರು.ಇವರ ತಲೆಯೊಳಗಿದ್ದ ಎಲ್ಲಾ ಹುಳುಗಳನ್ನು ತೆಗೆಯಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ವಾಂಗ್ ಚೇತರಿಸಿಕೊಳ್ಳುತ್ತಿದ್ದಾರೆ. ಈ ಮೂಲಕ15 ವರ್ಷಗಳ ನರಕಯಾತನೆಯೂ ಕೊನೆಯಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ (18 ನವೆಂಬರ್, 2018) ನಿಮ್ಮ ವರ್ತನೆ ಕೇವಲ ನಿಮ್ಮ ಕುಟುಂಬಕ್ಕೆ ಮಾತ್ರವೇ ಅಸಮಾಧಾನ ತರದೇ ಸಂಬಂಧಗಳಲ್ಲೂ ಶೂನ್ಯತೆಯನ್ನು ತರಬಹುದು. ಏಕಪಕ್ಷೀಯ ವ್ಯಾಮೋಹನಿಮಗೆ…
ಮೂಲಭೂತ ಸೌಕರ್ಯಗಳಿಲ್ಲದೆ ಸರ್ಕಾರಿ ಶಾಲೆಗಳು ಶಾಶ್ವತ ಬಂದ್ ಆಗುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇನ್ನು ಮುಂದೆ ಖಾಸಗಿ ಶಾಲೆಗಳಿಗೆ ಶಿಕ್ಷಣ ಹಕ್ಕು ಕಾಯ್ದೆ (ಆರ್ ಟಿ ಇ )ಅಡಿ ನೀಡುತಿದ್ದ ಆರ್ಥಿಕ ನೆರವನ್ನು ಪ್ರಸಕ್ತ ವರ್ಷದಿಂದಲೇ ಸ್ಥಗಿತ ಗೊಳಿಸುವ ಮಹತ್ವದ ತರ್ಮಾನ ಕೈಗೊಂಡಿದೆ.!!!!
ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪ ಹೆಚ್ಚದಾಗ ಜನರು ತಂಪುಪಾನೀಯಗಳ ಮೊರೆ ಹೋಗುವುದು ಸಹಜ. ಆದರೆ ಆರೋಗ್ಯದ ದೃಷ್ಟಿಯಿಂದ ಎಳನೀರಿನ ಸೇವನೆ ಅತಿ ಉತ್ತಮ ಎಂದು ವೈಜ್ಞಾನಿಕವಾಗಿಯೇ ತಿಳಿದಿರುವ ವಿಷಯ. ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ. ಇದರ ಸೇವನೆಯಿಂದ ದೇಹಕ್ಕೆ ಆರೋಗ್ಯ ನೀಡುವುದಲ್ಲದೇ,ಫಿಟ್ನೆಸ್ ಗೂ ಇದು ಉಪಯೋಗಕರವಾಗಿದೆ. ಗರ್ಭಿಣಿ ಮಹಿಳೆ ಇದನ್ನು ನಿಯಮಿತವಾಗಿ ಸೇವಿಸಿದರೆ ಸುಂದರ ಹಾಗೂ ಸ್ವಾಸ್ಥ್ಯ ಮಗು ಹುಟ್ಟಲಿದೆ. ಈ…
ಮಧ್ಯಾಹ್ನ ನಿದ್ದೆ ಮಾಡುವವರನ್ನು ಸಾಮಾನ್ಯವಾಗಿ ಸೋಮಾರಿಗಳು ಎಂದು ಹೇಳುತ್ತೇವೆ.ಸಾಮಾನ್ಯವಾಗಿ ಮಧ್ಯಾಹ್ನ ಊಟ ಮಾಡಿದ ಕೂಡಲೇ ಏನು ಕೆಲಸ ಮಾಡದೇ ಕುಳಿತರೆ ನಿದ್ದೆ ಬರುಹುದು ಸಹಜ.ಆದರೆ ಮುಂದುವರೆಯುತ್ತಿರುವ ಈ ಪ್ರಪಂಚದಲ್ಲಿ ನಮ್ಮ ಜನಕ್ಕೆ ಮಧ್ಯಾಹ್ನ ಅಲ್ಲ ರಾತ್ರಿ ಕೂಡ ನಿದ್ದೆ ಮಾಡಲು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 13 ಜನವರಿ, 2019 ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ನಿಮ್ಮ…
ಒಂದೊಂದು ಬಗೆಯ ಆಹಾರಗಳು ಒಂದೊಂದು ಸೀಸನ್ ಗೆ ಸೀಮಿತವಾಗಿರುತ್ತವೆ. ಕೆಲವೊಂದು ಆಹಾರ ಪದಾರ್ಥಗಳು ಒಂದು ಕಾಲಮಾನದಲ್ಲಿ ಬೆಳೆಯಲ್ಪಟ್ಟು ಜನರಿಗೆ ಸಹಾಯಕವಾದರೆ, ಕೆಲವೊಂದು ಪದಾರ್ಥಗಳು ನಿರ್ದಿಷ್ಟ ಕಾಲಮಾನದಲ್ಲಿ ಸೇವಿಸುವುದರಿಂದ ಆರೋಗ್ಯಕ್ಕೆ ಉತ್ತಮ ಎಂಬ ಭಾವನೆ ಮನೆ ಮಾಡಿದೆ. ನಾವು ಇತ್ತೀಚಿನ ದಿನಗಳಲ್ಲಿ ಸೀಸನಲ್ ಫ್ರೋಟ್ ಹಾಗೂ ತರಕಾರಿಗಳಿಗೆ ಮಾರು ಹೋಗುತ್ತೇವೆ. ಅಂದರೇ ಸೌತೆಕಾಯಿ ಮತ್ತು ಕಲ್ಲಂಗಡಿ ಹಣ್ಣು ಗಳನ್ನು ಬಿರು ಬಿಸಿಲಿನ ಬೇಸಿಗೆಯ ಕಾಲದಲ್ಲಿ ಸೇವಿಸುತ್ತವೆ. ಅದಕ್ಕೆ ಕಾರಣ ಇದರಲ್ಲಿ ಹೆಚ್ಚಿನ ನೀರಿನ ಮಟ್ಟವಿದ್ದು ಅದು ನಮ್ಮ ದೇಹವನ್ನು…