ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ ಭಾರತದ ಕಲಾವಿದರನ್ನು ಮನೆಗೆ ಆಹ್ವಾನಿಸಿ, ಪಾರ್ಟಿ ಮಾಡುವ ಕಾರ್ಯಕ್ರವನ್ನು ನಡೆಸಿಕೊಂಡು ಬಂದಿದ್ದಾರೆ ಚಿರು. ಅಂತೆಯೇ ಅವರ ಮನೆಯಲ್ಲಿ ಅನೇಕ ತಾರೆಯರು ಆಗಮಿಸಿ, ಹಳೆಯ ಕ್ಷಣಗಳನ್ನು ನೆನೆದಿದ್ದಾರೆ. ಯಂಗ್ ಜನರೇಷನ್ಗಿಂತ ನಾವೇನು ಕಮ್ಮಿ ಇಲ್ಲ ಎನ್ನುವಂತೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸಂಸದೆ ಸುಮಲತಾ ಅಂಬರೀಷ್,ರಮೇಶ್ ಅರವಿಂದ್ ಸೇರಿದಂತೆ ಅನೇಕರು ಅಲ್ಲಿ ಹಾಜರಿದ್ದರು.

ತಮ್ಮ ಸಮಕಾಲೀನ ಕಲಾವಿದರನ್ನೆಲ್ಲ ಮನೆಗೆ ಕರೆಸಿಕೊಂಡು ಚಿರಂಜೀವಿ ಅವರ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಲೈಕ್ಸ್ ಸಿಕ್ಕಿವೆ.3 ದಶಕಗಳಿಂದಲೂ ಇತರೆ ಕಲಾವಿದರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅವರ ನಡೆಗೆ ಎಲ್ಲೆಡೆ ಮೆಚ್ಚುಗೆ ಸಿಕ್ಕಿದೆ. ಅಪ್ಪನಿಗೆ ಸಹಾಯಕವಾಗಿ ನಟ ರಾಮ್ ಚರಣ್ ಕೂಡ ಇದ್ದರು. ನಟಿ ಖುಷ್ಬೂ ತಮಿಳು, ಕನ್ನಡ ಸೇರಿ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ತೆಲುಗಿನಲ್ಲೂ ಕಾಣಿಸಿಕೊಂಡಿದ್ದಾರೆ. ಆದರೆ, ಚಿರು ಜತೆ ನಟಿಸಿದ್ದು2006ರಲ್ಲಿ ತೆರೆಕಂಡ ‘ಸ್ಟಾಲಿನ್’ ಸಿನಿಮಾದಲ್ಲಿ ಮಾತ್ರ. ಅದು ಪೋಷಕ ಪಾತ್ರದಲ್ಲಿ! ಜೊತೆಗೆ ಸಿನಿಮಾಗಳನ್ನು ಮಾಡದಿದ್ದರೂ,

ನಟಿ, ಸಂಸದೆ ಸುಮಲತಾ ಅಂಬರೀಷ್,ಕನ್ನಡದ ಜೊತೆಗೆ ತೆಲುಗಿನಲ್ಲೂ ಸಖತ್ ಫೇಮಸ್ ಆಗಿದ್ದವರು. 80ರ ದಶಕದಲ್ಲಿ ಚಿರಂಜೀವಿ ಜತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಜಪಗತಿ ಬಾಬು, ವಿಕ್ಟರಿ ವೆಂಕಟೇಶ್, ರಾಧಿಕಾ ಶರತ್ಕುಮಾರ್ ಜತೆ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಚಿರು-ಖುಷ್ಬೂ ನಡುವಿನ ಒಡನಾಟ ಮಾತ್ರ ಹಾಗೆಯೇ ಇದೆ. ಅದಕ್ಕೆ ಸಾಕ್ಷಿ ಈ ಕ್ಯೂಟ್ ಸೆಲ್ಫಿ.ಕೇರಳದಲ್ಲಿ ಮೋಹನ್ಲಾಲ್ ಸೂಪರ್ ಸ್ಟಾರ್. ಟಾಲಿವುಡ್ನಲ್ಲಿ ಚಿರಂಜೀವಿ ಮೆಗಾ ಸ್ಟಾರ್. ಈ ಇಬ್ಬರು ಕಲಾವಿದರು ಒಂದೇ ಫ್ರೇಮ್ನಲ್ಲಿ ಸೆರೆ ಸಿಕ್ಕಿದ್ದಾರೆ. ಅದಕ್ಕೆ ಕಾರಣವಾಗಿದ್ದು ಚಿರು ಮನೆಯ ಪಾರ್ಟಿ.

ಮಲಯಾಳಂ ‘ಸೂಪರ್ ಸ್ಟಾರ್’ ಮೋಹನ್ಲಾಲ್ ಜತೆ ನಟಿ ರಾಧಿಕಾ ಶರತ್ಕುಮಾರ್ ಗೆಳೆತನ ಇಂದು ನಿನ್ನೆಯದಲ್ಲ. 1985ರಲ್ಲೇ ಈ ಇಬ್ಬರು ಕಲಾವಿದರು ಒಟ್ಟಿಗೆ ‘ಕೂಡುಮ್ ಥೇಡಿ’ ಚಿತ್ರದಲ್ಲಿ ನಟಿಸಿದ್ದರು. ವಿಶೇಷವೆಂದರೆ, ಕಳೆದ ಸೆಪ್ಟಂಬರ್ನಲ್ಲಿ ತೆರೆಕಂಡ ‘ಇಟ್ಟಿಮಾನಿ; ಮೇಡ್ ಇನ್ ಚೀನಾ’ ಚಿತ್ರದಲ್ಲೂ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಚಿರು ಮನೆಯ ಪಾರ್ಟಿಯಲ್ಲಿ ಕ್ಯಾಮರಾಕ್ಕೆ ಜೊತೆಯಾಗಿ ಕಾಣಿಸಿಕೊಂಡ ಕ್ಷಣ.ಚಿರು ಮನೆಯಲ್ಲಿ 80ರ ದಶಕ ರಿ-ಯೂನಿಯನ್ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗಮನಸೆಳೆದ ನಟಿ ಖುಷ್ಬೂ. ಈ ವೇಳೆ ನಟಿ ರಾಧಿಕಾ ಶರತ್ಕುಮಾರ್ ಮತ್ತು ನಾಧಿಯಾ ಅವರ ಜತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಸಿದರು.

ಚಿರು ಕುಟುಂಬದೊಂದಿಗೆ ರಾಧಿಕಾ ಶರತ್ ಕುಮಾರ್ ಫ್ಯಾಮಿಲಿ ಮೊದಲಿನಿಂದಲೂ ಉತ್ತಮ ಒಡನಾಡ ಹೊಂದಿದೆ. ರೀ-ಯೂನಿಯನ್ ಕಾರ್ಯಕ್ರಮದಲ್ಲಿ ಭೇಟಿಯಾದಾಗ ಚಿರು ಪುತ್ರ ರಾಮ್ ಚರಣ್ ಜತೆ ಕಾಣಿಸಿಕೊಂಡರು.ಬರೀ ದಕ್ಷಿಣದ ಕಲಾವಿದರು ಮಾತ್ರವಲ್ಲ, ಬಾಲಿವುಡ್ನ ಜಾಕಿಶ್ರಾಫ್ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ನಟಿ ರಾಧಿಕಾ ಶರತ್ಕುಮಾರ್, ಚಿರಂಜೀವಿ ಮತ್ತು ರಾಮ್ ಚರಣ್ ಅವರೊಂದಿಗೆ ಜಾಕಿ ಅವರ ಸಖತ್ ಪೋಸ್.ತಮ್ಮ ಕಾಲದ ನಾಯಕಿಯರ ಜತೆ ಗ್ರೂಪ್ ಫೋಟೋಗೆ ಸಖತ್ ಪೋಸ್ ನೀಡಿದ್ದಾರೆ ಚಿರು. ಖುಷ್ಬೂ, ಸುಹಾಸಿನಿ ಮಣಿರತ್ನಂ, ರಾಧಿಕಾ ಶರತ್ಕುಮಾರ್ ಮುಂತಾದವರು ಅವರೊಂದಿಗೆ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೈಯಲ್ಲಿ ಊಟ ಮಾಡುವುದು ನಮ್ಮ ಹಿಂದಿನ ಕಾಲದಿಂದಲೂ ರೂಡಿಯಲ್ಲಿದೆ, ಆದರೆ ಇದು ಕೇವಲ ರೂಡಿಯಲ್ಲ, ಇದು ನಮ್ಮ ಸಂಪ್ರದಾಯ. ಇತ್ತೀಚಿಗೆ ದೊಡ್ಡ ದೊಡ್ಡ ನಗರಗಳಲ್ಲಿ ಕೈಯಲ್ಲಿ ಊಟ ಮಾಡುವುದೇ ಮರೆಯಾಗಿದೆ. ಚಮಚಗಳನ್ನ ಬಳಕೆ ಮಾಡುವುದೇ ಹೆಚ್ಚಾಗಿದೆ. ಅನಿವಾರ್ಯವಾಗಿ ಕೈಯಲ್ಲಿ ತಿನ್ನುವವರು
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಐ ಲವ್ ಯು’ ಚಿತ್ರದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ರಚಿತಾ ರಾಮ್ ಅವರ ಹಾಟ್ ದೃಶ್ಯದ ಸಾಂಗ್ ಬಗ್ಗೆ ಹುಚ್ಚ ವೆಂಕಟ್ ಕಿಡಿಕಾರಿದ್ದಾರೆ. ನಿರ್ದೇಶಕ ಆರ್. ಚಂದ್ರು ವಿರುದ್ಧ ಕಿಡಿಕಾರಿರುವ ಹುಚ್ಚ ವೆಂಕಟ್, ಹೆಣ್ಣನ್ನು ಅಶ್ಲೀಲವಾಗಿ ತೋರಿಸಿ ಅದರಿಂದ ಬರುವ ದುಡ್ಡಿನಲ್ಲಿ ಬಿರಿಯಾನಿ ತಿನ್ನುತ್ತಿದ್ದೀರಾ? ನಿಮ್ಮ ಮನೆಯಲ್ಲಿನ ಹೆಣ್ಣುಮಕ್ಕಳನ್ನು ಜೋಪಾನವಾಗಿ ಇಟ್ಟುಕೊಳ್ಳುತ್ತೀರಿ. ಬೇರೆಯವರ ಮನೆಯ ಹೆಣ್ಣುಮಕ್ಕಳನ್ನು ಕೆಟ್ಟದಾಗಿ ತೋರಿಸುತ್ತೀರಿ ಎಂದು ಹರಿಹಾಯ್ದಿದ್ದಾರೆ. ಆರ್. ಚಂದ್ರು ನಿರ್ದೇಶಿಸಿರುವ ‘ಐ ಲವ್ ಯು’ ಚಿತ್ರದಲ್ಲಿ ಉಪೇಂದ್ರ, ರಚಿತಾ…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮೇಲ್ನೋಟಕ್ಕೆ ಎಲ್ಲವೂ ಸರಿಯಿದ್ದಂತೆ ಕಂಡರೂ ಸರ್ರನೆ ಕೆಲವು ಬಗೆಯ ಕಿರಿಕಿರಿಗಳು ಎದುರಾಗುವವು. ಸಾಯಿ ಮಂದಿರಕ್ಕೋ ಅಥವಾ ರಾಘವೇಂದ್ರ ಸ್ವಾಮಿಗಳ ಮಠಕ್ಕೋ ಭೇಟಿ ನೀಡಿ ಸಾಂತ್ವನ ಮಾಡಿಕೊಳ್ಳಿ…ನಿಮ್ಮ ಸಮಸ್ಯೆ.ಏನೇ .ಇರಲಿ…
ಸೂಪರ್ಸ್ಟಾರ್ ರಜನೀಕಾಂತ್ ಆಗಾಗ ಹಿಮಾಲಯಕ್ಕೆ ಹೋಗಿ ಧ್ಯಾನ ಮಾಡಿ ಬರುತ್ತಾರೆ. ವಿಶೇಷವಾಗಿ ತಮ್ಮ ಸಿನಿಮಾಗಳು ಬಿಡುಗಡೆ ಆಗುವ ಮುಂಚೆ ಹಾಗೂ ತಮ್ಮ ಜೀವನದಲ್ಲಿ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ಮುಂಚೆ ರಜನಿ ಹಿಮಾಲಯಕ್ಕೆ ಭೇಟಿ ಕೊಡುತ್ತಾರೆ. ಕೆಲ ದಿನಗಳ ಹಿಂದೆ ಸ್ವತಃ ರಜನಿ ಅವರೇ ಹಿಮಾಲಯಕ್ಕೆ ಹೋಗುವುದಾಗಿ ತಿಳಿಸಿದ್ದರು.
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wh ಮೇಷನೀವು ತುಂಬ ಸಂವೇದನಾಶೀಲರಾಗಿರುತ್ತೀರಿ…