ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ ಭಾರತದ ಕಲಾವಿದರನ್ನು ಮನೆಗೆ ಆಹ್ವಾನಿಸಿ, ಪಾರ್ಟಿ ಮಾಡುವ ಕಾರ್ಯಕ್ರವನ್ನು ನಡೆಸಿಕೊಂಡು ಬಂದಿದ್ದಾರೆ ಚಿರು. ಅಂತೆಯೇ ಅವರ ಮನೆಯಲ್ಲಿ ಅನೇಕ ತಾರೆಯರು ಆಗಮಿಸಿ, ಹಳೆಯ ಕ್ಷಣಗಳನ್ನು ನೆನೆದಿದ್ದಾರೆ. ಯಂಗ್ ಜನರೇಷನ್ಗಿಂತ ನಾವೇನು ಕಮ್ಮಿ ಇಲ್ಲ ಎನ್ನುವಂತೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸಂಸದೆ ಸುಮಲತಾ ಅಂಬರೀಷ್,ರಮೇಶ್ ಅರವಿಂದ್ ಸೇರಿದಂತೆ ಅನೇಕರು ಅಲ್ಲಿ ಹಾಜರಿದ್ದರು.

ತಮ್ಮ ಸಮಕಾಲೀನ ಕಲಾವಿದರನ್ನೆಲ್ಲ ಮನೆಗೆ ಕರೆಸಿಕೊಂಡು ಚಿರಂಜೀವಿ ಅವರ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಲೈಕ್ಸ್ ಸಿಕ್ಕಿವೆ.3 ದಶಕಗಳಿಂದಲೂ ಇತರೆ ಕಲಾವಿದರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅವರ ನಡೆಗೆ ಎಲ್ಲೆಡೆ ಮೆಚ್ಚುಗೆ ಸಿಕ್ಕಿದೆ. ಅಪ್ಪನಿಗೆ ಸಹಾಯಕವಾಗಿ ನಟ ರಾಮ್ ಚರಣ್ ಕೂಡ ಇದ್ದರು. ನಟಿ ಖುಷ್ಬೂ ತಮಿಳು, ಕನ್ನಡ ಸೇರಿ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ತೆಲುಗಿನಲ್ಲೂ ಕಾಣಿಸಿಕೊಂಡಿದ್ದಾರೆ. ಆದರೆ, ಚಿರು ಜತೆ ನಟಿಸಿದ್ದು2006ರಲ್ಲಿ ತೆರೆಕಂಡ ‘ಸ್ಟಾಲಿನ್’ ಸಿನಿಮಾದಲ್ಲಿ ಮಾತ್ರ. ಅದು ಪೋಷಕ ಪಾತ್ರದಲ್ಲಿ! ಜೊತೆಗೆ ಸಿನಿಮಾಗಳನ್ನು ಮಾಡದಿದ್ದರೂ,

ನಟಿ, ಸಂಸದೆ ಸುಮಲತಾ ಅಂಬರೀಷ್,ಕನ್ನಡದ ಜೊತೆಗೆ ತೆಲುಗಿನಲ್ಲೂ ಸಖತ್ ಫೇಮಸ್ ಆಗಿದ್ದವರು. 80ರ ದಶಕದಲ್ಲಿ ಚಿರಂಜೀವಿ ಜತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಜಪಗತಿ ಬಾಬು, ವಿಕ್ಟರಿ ವೆಂಕಟೇಶ್, ರಾಧಿಕಾ ಶರತ್ಕುಮಾರ್ ಜತೆ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಚಿರು-ಖುಷ್ಬೂ ನಡುವಿನ ಒಡನಾಟ ಮಾತ್ರ ಹಾಗೆಯೇ ಇದೆ. ಅದಕ್ಕೆ ಸಾಕ್ಷಿ ಈ ಕ್ಯೂಟ್ ಸೆಲ್ಫಿ.ಕೇರಳದಲ್ಲಿ ಮೋಹನ್ಲಾಲ್ ಸೂಪರ್ ಸ್ಟಾರ್. ಟಾಲಿವುಡ್ನಲ್ಲಿ ಚಿರಂಜೀವಿ ಮೆಗಾ ಸ್ಟಾರ್. ಈ ಇಬ್ಬರು ಕಲಾವಿದರು ಒಂದೇ ಫ್ರೇಮ್ನಲ್ಲಿ ಸೆರೆ ಸಿಕ್ಕಿದ್ದಾರೆ. ಅದಕ್ಕೆ ಕಾರಣವಾಗಿದ್ದು ಚಿರು ಮನೆಯ ಪಾರ್ಟಿ.

ಮಲಯಾಳಂ ‘ಸೂಪರ್ ಸ್ಟಾರ್’ ಮೋಹನ್ಲಾಲ್ ಜತೆ ನಟಿ ರಾಧಿಕಾ ಶರತ್ಕುಮಾರ್ ಗೆಳೆತನ ಇಂದು ನಿನ್ನೆಯದಲ್ಲ. 1985ರಲ್ಲೇ ಈ ಇಬ್ಬರು ಕಲಾವಿದರು ಒಟ್ಟಿಗೆ ‘ಕೂಡುಮ್ ಥೇಡಿ’ ಚಿತ್ರದಲ್ಲಿ ನಟಿಸಿದ್ದರು. ವಿಶೇಷವೆಂದರೆ, ಕಳೆದ ಸೆಪ್ಟಂಬರ್ನಲ್ಲಿ ತೆರೆಕಂಡ ‘ಇಟ್ಟಿಮಾನಿ; ಮೇಡ್ ಇನ್ ಚೀನಾ’ ಚಿತ್ರದಲ್ಲೂ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಚಿರು ಮನೆಯ ಪಾರ್ಟಿಯಲ್ಲಿ ಕ್ಯಾಮರಾಕ್ಕೆ ಜೊತೆಯಾಗಿ ಕಾಣಿಸಿಕೊಂಡ ಕ್ಷಣ.ಚಿರು ಮನೆಯಲ್ಲಿ 80ರ ದಶಕ ರಿ-ಯೂನಿಯನ್ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗಮನಸೆಳೆದ ನಟಿ ಖುಷ್ಬೂ. ಈ ವೇಳೆ ನಟಿ ರಾಧಿಕಾ ಶರತ್ಕುಮಾರ್ ಮತ್ತು ನಾಧಿಯಾ ಅವರ ಜತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಸಿದರು.

ಚಿರು ಕುಟುಂಬದೊಂದಿಗೆ ರಾಧಿಕಾ ಶರತ್ ಕುಮಾರ್ ಫ್ಯಾಮಿಲಿ ಮೊದಲಿನಿಂದಲೂ ಉತ್ತಮ ಒಡನಾಡ ಹೊಂದಿದೆ. ರೀ-ಯೂನಿಯನ್ ಕಾರ್ಯಕ್ರಮದಲ್ಲಿ ಭೇಟಿಯಾದಾಗ ಚಿರು ಪುತ್ರ ರಾಮ್ ಚರಣ್ ಜತೆ ಕಾಣಿಸಿಕೊಂಡರು.ಬರೀ ದಕ್ಷಿಣದ ಕಲಾವಿದರು ಮಾತ್ರವಲ್ಲ, ಬಾಲಿವುಡ್ನ ಜಾಕಿಶ್ರಾಫ್ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ನಟಿ ರಾಧಿಕಾ ಶರತ್ಕುಮಾರ್, ಚಿರಂಜೀವಿ ಮತ್ತು ರಾಮ್ ಚರಣ್ ಅವರೊಂದಿಗೆ ಜಾಕಿ ಅವರ ಸಖತ್ ಪೋಸ್.ತಮ್ಮ ಕಾಲದ ನಾಯಕಿಯರ ಜತೆ ಗ್ರೂಪ್ ಫೋಟೋಗೆ ಸಖತ್ ಪೋಸ್ ನೀಡಿದ್ದಾರೆ ಚಿರು. ಖುಷ್ಬೂ, ಸುಹಾಸಿನಿ ಮಣಿರತ್ನಂ, ರಾಧಿಕಾ ಶರತ್ಕುಮಾರ್ ಮುಂತಾದವರು ಅವರೊಂದಿಗೆ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಸ್ಸಾಂ ಸರ್ಕಾರ ಶನಿವಾರ ಬಿಡುಗಡೆ ಮಾಡಿರುವ ರಾಷ್ಟ್ರೀಯ ಪೌರತ್ವ ನೋಂದಣಿಯ (ಎನ್ಆರ್ಸಿ) ಅಂತಿಮ ಪಟ್ಟಿಯ ಪ್ರಕಾರ 19.06 ಲಕ್ಷ ಜನರು ಭಾರತೀಯ ಪೌರರಲ್ಲ ಎಂದು ಹೇಳಲಾಗಿದೆ. ಹಾಗೆಂದು ತಕ್ಷಣವೇ ಇವರನ್ನು ಬಂಧಿಸದಿರಲು ಹಾಗೂ ಅಕ್ರಮ ನಿವಾಸಿಗಳು ಎಂದು ಘೋಷಿಸದಿರಲು ಅಸ್ಸಾಂ ಸರ್ಕಾರ ನಿರ್ಧರಿಸಿದೆ. ಇದೇ ವೇಳೆ ತಾವು ಭಾರತೀಯ ಪೌರರು ಎಂಬುದನ್ನು ಸಾಬೀತುಪಡಿಸಲು ತಮ್ಮ ಬಳಿ ದಾಖಲೆಗಳಿದ್ದರೆ, ಅವುಗಳನ್ನು ಒದಗಿಸಿ ತಮ್ಮ ಪೌರತ್ವವನ್ನು ಮತ್ತೊಮ್ಮೆ ಸಾಬೀತುಪಡಿಸಲು ಇವರೆಲ್ಲರಿಗೂ ಅವಕಾಶ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ನಿರ್ದೇಶನ ನೀಡಿದೆ….
20 ವರ್ಷದ ಯುವತಿಯನ್ನು ಸಾರ್ವಜನಿಕವಾಗಿ ಯುವಕನೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ದೆಹಲಿಯ ಭೋಗಲ್ ಪ್ರದೇಶದಲ್ಲಿ ನಡೆದಿದೆ.ಈ ಘಟನೆ ಭೋಗಲ್ ಬಸ್ ನಿಲ್ದಾಣದ ಬಳಿ ನಡೆದಿದೆ. ಆರೋಪಿಯನ್ನು ಮುನಾಸೀರ್ ಎಂದು ಗುರುತಿಸಲಾಗಿದೆ. ಈ ಘಟನೆಯಲ್ಲಿ ಆತನಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ದೆಹಲಿ ಪೊಲೀಸರು ಆರೋಪಿ ಮತ್ತು ಮೃತ ಯುವತಿಗೆ ಸಂಬಂಧ ಇದೆಯೇ ಎಂದು ತನಿಖೆ ನಡೆಸುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಆರೋಪಿ ಮೊದಲಿಗೆ ಮೃತ ಯುವತಿಯ ಬಳಿ ಬಂದು ಮಾತನಾಡುತ್ತಿದ್ದನು. ಆದರೆ…
ಮದುವೆ ಮೆರವಣಿಗೆ ನಡೆಯುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಜನರ ಮೇಲೆ ಹರಿದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು ಹಲವರು ಗಾಯಗೊಂಡ ಘಟನೆ ಬಿಹಾರದ ಲಖಿಸರೈನ ಹಲ್ಡಿ ಪೊಲೀಸ್ ಠಾಣೆ ಪ್ರದೇಶದ ಹಾಲ್ಸಿ ಬಜಾರ್ ನಲ್ಲಿ ನಡೆದಿದೆ. ಹಲ್ಸಿ ಬಜಾರ್ ನ ನಿವಾಸಿ ನಕ್ ಮಾಂಜಿಯ ಅವರ ಮೊಮ್ಮಗಳ ವಿವಾಹವಿತ್ತು. ಅದಕ್ಕಾಗಿ ಠಾಣಾ ಪ್ರದೇಶದ ಗಧಿವಿಸನ್ಪುರ ಗ್ರಾಮದಿಂದ ವರನ ಮೆರವಣಿಗೆ ಬಂದಿತ್ತು. ಈ ಶುಭಸಮಾರಂಭದ ನಡುವೆ ಲಾರಿಯೊಂದು ಜವರಾಯನ ರೀತಿ ಬಂದು ಸಂತೋಷದಿಂದ ಕೂಡಿದ್ದ ಮದುವೆ…
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ನಡೆದಿದೆ.30 ವರ್ಷದ ಸಂತ್ರಸ್ತೆ ಮೇಲೆ ಕಾಮುಕರು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆ ಆರೋಪಿಗಳ ವಿರುದ್ಧ ದೂರು ದಾಖಲಿಸಿದ ನಂತರ ಸೋಮವಾರ ಐವರಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಂತ್ರಸ್ತೆ ತನ್ನ ಸ್ನೇಹಿತೆಯೊಂದಿಗೆ ದೇವಾಲಯಕ್ಕೆ ಹೋಗುತ್ತಿದ್ದರು. ಆಗ ಐವರು ಆರೋಪಿಗಳು ಬಂದು ಬಲವಂತವಾಗಿ ಮಹಿಳೆಯನ್ನು ಎಳೆದುಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ. ಅಷ್ಟೇ ಅಲ್ಲದೇ ಆರೋಪಿಗಳು ಅತ್ಯಾಚಾರದ ವಿಡಿಯೋವನ್ನು ಕೂಡ ರೆಕಾರ್ಡ್ ಮಾಡಿದ್ದಾರೆ. ಬಳಿಕ…
ಪಂಡಿತ್ ರಾಘವೇಂದ್ರ ಸ್ವಾಮಿಗಳು 9901077772 ಕೊಲ್ಲೂರು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ, ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿ ಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತ ಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ7 ದಿನದಲ್ಲಿ ಶಾಶ್ವತ ಪರಿಹಾರ ಪರಿಹಾರದಲ್ಲಿ ಚಾಲೆಂಜ್ ಮೇಷ :ಬಿಕ್ಕಟ್ಟಿನಂತಹ ಸಮಯದಲ್ಲಿ ಸಂಬಂಧಿಗಳೂ ಕೂಡ ಸಹಾಯವನ್ನು ಮಾಡುತ್ತಾರೆ. ಕೆಲವುಪ್ರಮುಖವಾದ ಯೋಜನೆಗಳನ್ನು ಕಾರ್ಯಗತಗೊಳಿಸಲಾಗುತ್ತದೆ…