ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ ಭಾರತದ ಕಲಾವಿದರನ್ನು ಮನೆಗೆ ಆಹ್ವಾನಿಸಿ, ಪಾರ್ಟಿ ಮಾಡುವ ಕಾರ್ಯಕ್ರವನ್ನು ನಡೆಸಿಕೊಂಡು ಬಂದಿದ್ದಾರೆ ಚಿರು. ಅಂತೆಯೇ ಅವರ ಮನೆಯಲ್ಲಿ ಅನೇಕ ತಾರೆಯರು ಆಗಮಿಸಿ, ಹಳೆಯ ಕ್ಷಣಗಳನ್ನು ನೆನೆದಿದ್ದಾರೆ. ಯಂಗ್ ಜನರೇಷನ್ಗಿಂತ ನಾವೇನು ಕಮ್ಮಿ ಇಲ್ಲ ಎನ್ನುವಂತೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸಂಸದೆ ಸುಮಲತಾ ಅಂಬರೀಷ್,ರಮೇಶ್ ಅರವಿಂದ್ ಸೇರಿದಂತೆ ಅನೇಕರು ಅಲ್ಲಿ ಹಾಜರಿದ್ದರು.
ತಮ್ಮ ಸಮಕಾಲೀನ ಕಲಾವಿದರನ್ನೆಲ್ಲ ಮನೆಗೆ ಕರೆಸಿಕೊಂಡು ಚಿರಂಜೀವಿ ಅವರ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಲೈಕ್ಸ್ ಸಿಕ್ಕಿವೆ.3 ದಶಕಗಳಿಂದಲೂ ಇತರೆ ಕಲಾವಿದರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅವರ ನಡೆಗೆ ಎಲ್ಲೆಡೆ ಮೆಚ್ಚುಗೆ ಸಿಕ್ಕಿದೆ. ಅಪ್ಪನಿಗೆ ಸಹಾಯಕವಾಗಿ ನಟ ರಾಮ್ ಚರಣ್ ಕೂಡ ಇದ್ದರು. ನಟಿ ಖುಷ್ಬೂ ತಮಿಳು, ಕನ್ನಡ ಸೇರಿ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ತೆಲುಗಿನಲ್ಲೂ ಕಾಣಿಸಿಕೊಂಡಿದ್ದಾರೆ. ಆದರೆ, ಚಿರು ಜತೆ ನಟಿಸಿದ್ದು2006ರಲ್ಲಿ ತೆರೆಕಂಡ ‘ಸ್ಟಾಲಿನ್’ ಸಿನಿಮಾದಲ್ಲಿ ಮಾತ್ರ. ಅದು ಪೋಷಕ ಪಾತ್ರದಲ್ಲಿ! ಜೊತೆಗೆ ಸಿನಿಮಾಗಳನ್ನು ಮಾಡದಿದ್ದರೂ,
ನಟಿ, ಸಂಸದೆ ಸುಮಲತಾ ಅಂಬರೀಷ್,ಕನ್ನಡದ ಜೊತೆಗೆ ತೆಲುಗಿನಲ್ಲೂ ಸಖತ್ ಫೇಮಸ್ ಆಗಿದ್ದವರು. 80ರ ದಶಕದಲ್ಲಿ ಚಿರಂಜೀವಿ ಜತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಜಪಗತಿ ಬಾಬು, ವಿಕ್ಟರಿ ವೆಂಕಟೇಶ್, ರಾಧಿಕಾ ಶರತ್ಕುಮಾರ್ ಜತೆ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಚಿರು-ಖುಷ್ಬೂ ನಡುವಿನ ಒಡನಾಟ ಮಾತ್ರ ಹಾಗೆಯೇ ಇದೆ. ಅದಕ್ಕೆ ಸಾಕ್ಷಿ ಈ ಕ್ಯೂಟ್ ಸೆಲ್ಫಿ.ಕೇರಳದಲ್ಲಿ ಮೋಹನ್ಲಾಲ್ ಸೂಪರ್ ಸ್ಟಾರ್. ಟಾಲಿವುಡ್ನಲ್ಲಿ ಚಿರಂಜೀವಿ ಮೆಗಾ ಸ್ಟಾರ್. ಈ ಇಬ್ಬರು ಕಲಾವಿದರು ಒಂದೇ ಫ್ರೇಮ್ನಲ್ಲಿ ಸೆರೆ ಸಿಕ್ಕಿದ್ದಾರೆ. ಅದಕ್ಕೆ ಕಾರಣವಾಗಿದ್ದು ಚಿರು ಮನೆಯ ಪಾರ್ಟಿ.
ಮಲಯಾಳಂ ‘ಸೂಪರ್ ಸ್ಟಾರ್’ ಮೋಹನ್ಲಾಲ್ ಜತೆ ನಟಿ ರಾಧಿಕಾ ಶರತ್ಕುಮಾರ್ ಗೆಳೆತನ ಇಂದು ನಿನ್ನೆಯದಲ್ಲ. 1985ರಲ್ಲೇ ಈ ಇಬ್ಬರು ಕಲಾವಿದರು ಒಟ್ಟಿಗೆ ‘ಕೂಡುಮ್ ಥೇಡಿ’ ಚಿತ್ರದಲ್ಲಿ ನಟಿಸಿದ್ದರು. ವಿಶೇಷವೆಂದರೆ, ಕಳೆದ ಸೆಪ್ಟಂಬರ್ನಲ್ಲಿ ತೆರೆಕಂಡ ‘ಇಟ್ಟಿಮಾನಿ; ಮೇಡ್ ಇನ್ ಚೀನಾ’ ಚಿತ್ರದಲ್ಲೂ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಚಿರು ಮನೆಯ ಪಾರ್ಟಿಯಲ್ಲಿ ಕ್ಯಾಮರಾಕ್ಕೆ ಜೊತೆಯಾಗಿ ಕಾಣಿಸಿಕೊಂಡ ಕ್ಷಣ.ಚಿರು ಮನೆಯಲ್ಲಿ 80ರ ದಶಕ ರಿ-ಯೂನಿಯನ್ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗಮನಸೆಳೆದ ನಟಿ ಖುಷ್ಬೂ. ಈ ವೇಳೆ ನಟಿ ರಾಧಿಕಾ ಶರತ್ಕುಮಾರ್ ಮತ್ತು ನಾಧಿಯಾ ಅವರ ಜತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಸಿದರು.
ಚಿರು ಕುಟುಂಬದೊಂದಿಗೆ ರಾಧಿಕಾ ಶರತ್ ಕುಮಾರ್ ಫ್ಯಾಮಿಲಿ ಮೊದಲಿನಿಂದಲೂ ಉತ್ತಮ ಒಡನಾಡ ಹೊಂದಿದೆ. ರೀ-ಯೂನಿಯನ್ ಕಾರ್ಯಕ್ರಮದಲ್ಲಿ ಭೇಟಿಯಾದಾಗ ಚಿರು ಪುತ್ರ ರಾಮ್ ಚರಣ್ ಜತೆ ಕಾಣಿಸಿಕೊಂಡರು.ಬರೀ ದಕ್ಷಿಣದ ಕಲಾವಿದರು ಮಾತ್ರವಲ್ಲ, ಬಾಲಿವುಡ್ನ ಜಾಕಿಶ್ರಾಫ್ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ನಟಿ ರಾಧಿಕಾ ಶರತ್ಕುಮಾರ್, ಚಿರಂಜೀವಿ ಮತ್ತು ರಾಮ್ ಚರಣ್ ಅವರೊಂದಿಗೆ ಜಾಕಿ ಅವರ ಸಖತ್ ಪೋಸ್.ತಮ್ಮ ಕಾಲದ ನಾಯಕಿಯರ ಜತೆ ಗ್ರೂಪ್ ಫೋಟೋಗೆ ಸಖತ್ ಪೋಸ್ ನೀಡಿದ್ದಾರೆ ಚಿರು. ಖುಷ್ಬೂ, ಸುಹಾಸಿನಿ ಮಣಿರತ್ನಂ, ರಾಧಿಕಾ ಶರತ್ಕುಮಾರ್ ಮುಂತಾದವರು ಅವರೊಂದಿಗೆ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ತೀವ್ರ ಕುತೂಹಲ ಕೆರಳಿಸಿರುವ ಬಹು ನಿರೀಕ್ಷಿತ ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗದಿಂದ ದಿನಾಂಕವನ್ನು ಪ್ರಕಟಿಸಲಾಗಿದೆ. ಮಹೂರ್ತ ಫಿಕ್ಸ್… ಮೇ 12 ರಂದು ಮತದಾನ ನಡೆಯಲಿದೆ.ತದನಂತರ ಮೇ 15 ರಂದು ಮತಎಣಿಕೆ ನಡೆಯಲಿದೆ. ಮೇ 28ಕ್ಕೆ ಪ್ರಸಕ್ತ ವಿಧಾನಸಭೆಯ ಸದಸ್ಯರ ಅವಧಿ ಮುಕ್ತಾಯವಾಗಲಿದ್ದು,ನಂತರ ಕರ್ನಾಟಕದಲ್ಲಿ ಹೊಸ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ. ನೀತಿ ಸಂಹಿತೆ ಜಾರಿ… ದೆಹಲಿಯ ಕೇಂದ್ರ ಚುನಾವಣಾ ಆಯೋಗದಲ್ಲಿ ಚುನಾವಣಾಧಿಕಾರಿ ಓಂ ಪ್ರಕಾಶ್ ರಾವತ್ ಅವರು ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಮತ್ತು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…
ಬದಲಾದ ಜೀವನ ಶೈಲಿಯಿಂದಾಗಿ ನಿತ್ಯ ನಾವು ಸ್ಟೀಲ್ ಮತ್ತು ಪ್ಲಾಸ್ಟಿಕ್ ತಟ್ಟೆ, ಲೋಟಗಳ ಉಪಯೋಗಿಸುವುದು ಹೆಚ್ಚು. ಆದರೆ ತಾಮ್ರದ ಲೋಟದಲ್ಲಿ ನಿತ್ಯ ನೀರು ಕುಡಿಯುವುದರಿಂದ ಆಗುವ ಪ್ರಯೋಜನಗಳನ್ನು ತಿಳಿದರೆ
ಗೋವಾ ಪ್ರವಾಸಮಾಡ ಹೊರಟಿರುವ ಪ್ರವಾಸಿಗರೂ ಮತ್ತು ಮದ್ಯ ಪ್ರಿಯರಿಗೆ ಸಿಹಿ ಸುದ್ದಿ ಇದ್ದು, ಇನ್ನು ಮುಂದೆ ಗೋವಾದಿಂದಹೆಚ್ಚು ಮದ್ಯದ ಬಾಟಲಿಗಳನ್ನು ಮನೆಗೊಯ್ಯಲು ಅಲ್ಲಿನ ಸರ್ಕಾರ ಅವಕಾಶ ನೀಡಿದೆ. ಅಚ್ಚರಿ ಪಡಬೇಡಿಇದು ನಿಜ…. ಹೌದು.. ಗೋವಾ ಪ್ರವಾಸಕ್ಕೆ ಹೋಗುವ ಮದ್ಯಪ್ರಿಯರಿಗೆ ಅಲ್ಲಿನ ಸರ್ಕಾರ ಸಿಹಿ ಸುದ್ದಿನೀಡಿದ್ದು, ಇನ್ನು ಮುಂದೆ ಪ್ರವಾಸ ಮುಗಿಸಿ ಮನೆಗೆ ಮರಳುವ ಇತರೆ ರಾಜ್ಯಗಳ ಪ್ರವಾಸಿಗರು ಹೆಚ್ಚುವರಿಮದ್ಯದ ಬಾಟಲಿಗಳನ್ನು ಮನೆಗೆ ಕೊಂಡೊಯ್ಯಬಹುದು. ಆದಾಯ ಕೊರತೆಯಿಂದ ಕಂಗೆಟ್ಟಿರುವ ಗೋವಾ ಸರ್ಕಾರ ಇಂತಹುದೊಂದು ಪ್ರಸ್ತಾವನೆಯನ್ನು ಮುಂದಿಟ್ಟಿದ್ದು, ಶೀಘ್ರದಲ್ಲಿಯೇ ಈ…