ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ ಭಾರತದ ಕಲಾವಿದರನ್ನು ಮನೆಗೆ ಆಹ್ವಾನಿಸಿ, ಪಾರ್ಟಿ ಮಾಡುವ ಕಾರ್ಯಕ್ರವನ್ನು ನಡೆಸಿಕೊಂಡು ಬಂದಿದ್ದಾರೆ ಚಿರು. ಅಂತೆಯೇ ಅವರ ಮನೆಯಲ್ಲಿ ಅನೇಕ ತಾರೆಯರು ಆಗಮಿಸಿ, ಹಳೆಯ ಕ್ಷಣಗಳನ್ನು ನೆನೆದಿದ್ದಾರೆ. ಯಂಗ್ ಜನರೇಷನ್ಗಿಂತ ನಾವೇನು ಕಮ್ಮಿ ಇಲ್ಲ ಎನ್ನುವಂತೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸಂಸದೆ ಸುಮಲತಾ ಅಂಬರೀಷ್,ರಮೇಶ್ ಅರವಿಂದ್ ಸೇರಿದಂತೆ ಅನೇಕರು ಅಲ್ಲಿ ಹಾಜರಿದ್ದರು.
ತಮ್ಮ ಸಮಕಾಲೀನ ಕಲಾವಿದರನ್ನೆಲ್ಲ ಮನೆಗೆ ಕರೆಸಿಕೊಂಡು ಚಿರಂಜೀವಿ ಅವರ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಲೈಕ್ಸ್ ಸಿಕ್ಕಿವೆ.3 ದಶಕಗಳಿಂದಲೂ ಇತರೆ ಕಲಾವಿದರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅವರ ನಡೆಗೆ ಎಲ್ಲೆಡೆ ಮೆಚ್ಚುಗೆ ಸಿಕ್ಕಿದೆ. ಅಪ್ಪನಿಗೆ ಸಹಾಯಕವಾಗಿ ನಟ ರಾಮ್ ಚರಣ್ ಕೂಡ ಇದ್ದರು. ನಟಿ ಖುಷ್ಬೂ ತಮಿಳು, ಕನ್ನಡ ಸೇರಿ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ತೆಲುಗಿನಲ್ಲೂ ಕಾಣಿಸಿಕೊಂಡಿದ್ದಾರೆ. ಆದರೆ, ಚಿರು ಜತೆ ನಟಿಸಿದ್ದು2006ರಲ್ಲಿ ತೆರೆಕಂಡ ‘ಸ್ಟಾಲಿನ್’ ಸಿನಿಮಾದಲ್ಲಿ ಮಾತ್ರ. ಅದು ಪೋಷಕ ಪಾತ್ರದಲ್ಲಿ! ಜೊತೆಗೆ ಸಿನಿಮಾಗಳನ್ನು ಮಾಡದಿದ್ದರೂ,
ನಟಿ, ಸಂಸದೆ ಸುಮಲತಾ ಅಂಬರೀಷ್,ಕನ್ನಡದ ಜೊತೆಗೆ ತೆಲುಗಿನಲ್ಲೂ ಸಖತ್ ಫೇಮಸ್ ಆಗಿದ್ದವರು. 80ರ ದಶಕದಲ್ಲಿ ಚಿರಂಜೀವಿ ಜತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಜಪಗತಿ ಬಾಬು, ವಿಕ್ಟರಿ ವೆಂಕಟೇಶ್, ರಾಧಿಕಾ ಶರತ್ಕುಮಾರ್ ಜತೆ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಚಿರು-ಖುಷ್ಬೂ ನಡುವಿನ ಒಡನಾಟ ಮಾತ್ರ ಹಾಗೆಯೇ ಇದೆ. ಅದಕ್ಕೆ ಸಾಕ್ಷಿ ಈ ಕ್ಯೂಟ್ ಸೆಲ್ಫಿ.ಕೇರಳದಲ್ಲಿ ಮೋಹನ್ಲಾಲ್ ಸೂಪರ್ ಸ್ಟಾರ್. ಟಾಲಿವುಡ್ನಲ್ಲಿ ಚಿರಂಜೀವಿ ಮೆಗಾ ಸ್ಟಾರ್. ಈ ಇಬ್ಬರು ಕಲಾವಿದರು ಒಂದೇ ಫ್ರೇಮ್ನಲ್ಲಿ ಸೆರೆ ಸಿಕ್ಕಿದ್ದಾರೆ. ಅದಕ್ಕೆ ಕಾರಣವಾಗಿದ್ದು ಚಿರು ಮನೆಯ ಪಾರ್ಟಿ.
ಮಲಯಾಳಂ ‘ಸೂಪರ್ ಸ್ಟಾರ್’ ಮೋಹನ್ಲಾಲ್ ಜತೆ ನಟಿ ರಾಧಿಕಾ ಶರತ್ಕುಮಾರ್ ಗೆಳೆತನ ಇಂದು ನಿನ್ನೆಯದಲ್ಲ. 1985ರಲ್ಲೇ ಈ ಇಬ್ಬರು ಕಲಾವಿದರು ಒಟ್ಟಿಗೆ ‘ಕೂಡುಮ್ ಥೇಡಿ’ ಚಿತ್ರದಲ್ಲಿ ನಟಿಸಿದ್ದರು. ವಿಶೇಷವೆಂದರೆ, ಕಳೆದ ಸೆಪ್ಟಂಬರ್ನಲ್ಲಿ ತೆರೆಕಂಡ ‘ಇಟ್ಟಿಮಾನಿ; ಮೇಡ್ ಇನ್ ಚೀನಾ’ ಚಿತ್ರದಲ್ಲೂ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಚಿರು ಮನೆಯ ಪಾರ್ಟಿಯಲ್ಲಿ ಕ್ಯಾಮರಾಕ್ಕೆ ಜೊತೆಯಾಗಿ ಕಾಣಿಸಿಕೊಂಡ ಕ್ಷಣ.ಚಿರು ಮನೆಯಲ್ಲಿ 80ರ ದಶಕ ರಿ-ಯೂನಿಯನ್ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗಮನಸೆಳೆದ ನಟಿ ಖುಷ್ಬೂ. ಈ ವೇಳೆ ನಟಿ ರಾಧಿಕಾ ಶರತ್ಕುಮಾರ್ ಮತ್ತು ನಾಧಿಯಾ ಅವರ ಜತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಸಿದರು.
ಚಿರು ಕುಟುಂಬದೊಂದಿಗೆ ರಾಧಿಕಾ ಶರತ್ ಕುಮಾರ್ ಫ್ಯಾಮಿಲಿ ಮೊದಲಿನಿಂದಲೂ ಉತ್ತಮ ಒಡನಾಡ ಹೊಂದಿದೆ. ರೀ-ಯೂನಿಯನ್ ಕಾರ್ಯಕ್ರಮದಲ್ಲಿ ಭೇಟಿಯಾದಾಗ ಚಿರು ಪುತ್ರ ರಾಮ್ ಚರಣ್ ಜತೆ ಕಾಣಿಸಿಕೊಂಡರು.ಬರೀ ದಕ್ಷಿಣದ ಕಲಾವಿದರು ಮಾತ್ರವಲ್ಲ, ಬಾಲಿವುಡ್ನ ಜಾಕಿಶ್ರಾಫ್ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ನಟಿ ರಾಧಿಕಾ ಶರತ್ಕುಮಾರ್, ಚಿರಂಜೀವಿ ಮತ್ತು ರಾಮ್ ಚರಣ್ ಅವರೊಂದಿಗೆ ಜಾಕಿ ಅವರ ಸಖತ್ ಪೋಸ್.ತಮ್ಮ ಕಾಲದ ನಾಯಕಿಯರ ಜತೆ ಗ್ರೂಪ್ ಫೋಟೋಗೆ ಸಖತ್ ಪೋಸ್ ನೀಡಿದ್ದಾರೆ ಚಿರು. ಖುಷ್ಬೂ, ಸುಹಾಸಿನಿ ಮಣಿರತ್ನಂ, ರಾಧಿಕಾ ಶರತ್ಕುಮಾರ್ ಮುಂತಾದವರು ಅವರೊಂದಿಗೆ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ಯಾಂಕ್ ನಿಂದ ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಎಂದು ಹೊಸ ನಿಯಮವನ್ನು ಜಾರಿಗೆ ತಂದಿದ್ದಾರೆ . ನವದೆಹಲಿ ,ಗ್ರಾಹಕರ ಸುರಕ್ಷತೆಗಾಗಿ ಹೊಸ ನಿಯಮ ಜಾರಿ ಮಾಡಲಾಗಿದ್ದು, ಇನ್ನು ಮುಂದೆ 10 ಸಾವಿರ ರೂಪಾಯಿಗೂ ಅಧಿಕ ಹಣವನ್ನು ಎಟಿಎಂ ನಿಂದ ಹಣ ವಿತ್ ಡ್ರಾ ಮಾಡಲು ಒಟಿಪಿಯನ್ನು ಕಡ್ಡಾಯ ಮಾಡಲು ನಿರ್ಧರಿಸಲಾಗಿದೆ. ಹೌದು.. ಖ್ಯಾತ…
ತಲೆಹೊಟ್ಟು ಎಲ್ಲ ರೀತಿಯ ವಯೋಮಾನದವರನ್ನು ಕಾಡುವ ಸಮಸ್ಯೆ. ಮಾರುಕಟ್ಟೆಯಲ್ಲಿ ಸಿಗುವ ಯಾವೆಲ್ಲ ಎಣ್ಣೆ ಹಾಗೂ ಶ್ಯಾಂಪೂ ಗಳನ್ನು ಪ್ರಯೋಗ ಮಾಡಿದ್ರೂ ತಲೆಹೊಟ್ಟು ಹೋಗ್ತಾಯಿಲ್ಲ ಎನ್ನುವವರಿದ್ದಾರೆ
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…
ಮತದಾನ ಪ್ರತಿಯೊಬ್ಬರ ಹಕ್ಕು ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರವಾದರೂ , ಮತದಾನದ ದಿನ ಎಷ್ಟೋ ಮಂದಿ ಮನೆಯಿಂದ ಹೊರಬರುವುದಿಲ್ಲ.. ಅದರಲ್ಲಿ ಕೆಲವರು ಯುವ ಜನತೆಯೂ ಕೂಡ ಸೇರಿರುತ್ತಾರೆ..
ಈಗಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ವಯಸ್ಸಾದವರ ವರೆಗೂ ಫಾಸ್ಟ್ ಫುಡ್ ಗೆ ದಾಸರಾಗಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ, ಇನ್ನು ಹೋಟೆಲ್ ಮತ್ತು ರಸ್ತೆಯ ಬದಿಗಳಲ್ಲಿ ಸಿಗುವ ಫಾಸ್ಟ್ ಫುಡ್ ತಿನ್ನಲು ತುಂಬಾ ರುಚಿಯಾಗಿ ಇರುತ್ತದೆ ಮತ್ತು ಕಡಿಮೆ ತಿಂದರು ಹೊಟ್ಟೆ ತುಂಬುತ್ತದೆ ಅನ್ನುವ ಕಾರಣಕ್ಕೆ ಜನರು ಹೆಚ್ಚಾಗಿ ಈ ಫಾಸ್ಟ್ ಫುಡ್ ಗಳನ್ನ ತಿನ್ನುತ್ತಿದ್ದಾರೆ. ಇನ್ನು ಫಾಸ್ಟ್ ಫುಡ್ ತಿನ್ನುವುದರಿಂದ ನಮ್ಮ ದೇಹಕ್ಕೆ ಕೆಲವು ತೊಂದರೆಗಳು ಆಗುತ್ತದೆ ಎಂದು ಕೆಲವರಿಗೆ ಗೊತ್ತಿದ್ದರೂ ಕೂಡ ಫಾಸ್ಟ್ ಫುಡ್ ತಿನ್ನುವುದನ್ನ…
ಸ್ಯಾಂಡಲ್ವುಡ್ ಕಲಾ ಸಾಮ್ರಾಟ್ ಎಸ್.ನಾರಾಯಣ್ ಅವರು ವಂಚನೆ ಪ್ರಕರಣದ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಬುಧವಾರ ಡಿಸಿಪಿ ರವಿ ಕುಮಾರ್ ಕಚೇರಿಗೆ ಆಗಮಿಸಿದ ಅವರು 1.60 ಕೋಟಿ ರೂ. ವಂಚನೆ ವಿರುದ್ಧ ದೂರು ದಾಖಲಿಸಿದ್ದಾರೆ. ಕನ್ನಡದಲ್ಲಿ ನಿರ್ಮಾಪಕ, ನಿರ್ದೇಶಕ, ನಟರಾಗಿ ಗುರುತಿಸಿಕೊಂಡಿರುವ ಎಸ್. ನಾರಾಯಣ್ ಅವರು ಕಳೆದ ವರ್ಷ ಚಿತ್ರವೊಂದನ್ನು ನಿರ್ಮಿಸಲು ಮುಂದಾಗಿದ್ದರು. ಮೂವರು ನಿರ್ಮಾಪಕರು ಸೇರಿ ನಿರ್ಮಿಸಬೇಕಿದ್ದ ಆ ಸಿನಿಮಾದ ಮುಹೂರ್ತ ಕೂಡ ನೆರವೇರಿಸಲಾಗಿತ್ತು. ಇದೇ ವೇಳೆ ಪಾಲುದಾರರು ಸಂಭಾವನೆ ಬದಲು ನಿವೇಶನ ಖರೀದಿಸುವಂತೆ ಎಸ್.ನಾರಾಯಣ್…